ಮಂಡ್ಯ : ಮಂಡ್ಯ(Mandya) ಜಿಲ್ಲೆಯ ಮಳವಳ್ಳಿ(malavalli) ಮೂಲದ ನಾಗಮ್ಮ(Nagamma)(45) ಎಂಬುವವರಿಗೆ ಬ್ರೈನ್ ಟ್ಯೂಮರ್(Brain Tumor) ಆಗಿತ್ತು. ಇವರನ್ನು ಜನವರಿ 13ರಂದು ಮಲವಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು, ಆದರೆ ಇವರ ಪರಿಸ್ಥಿತಿ ಗಂಬೀರ ಗೊಂಡ ಕಾರಣ ಇವರನ್ನು ಮೈಸೂರಿನ ಅಪೋಲೋ ಬಿಜಿಎಸ್ ಆಸ್ಪತ್ರೆಗೆ(Apollo to BGS Hospital)ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು, ಆದರೆ ಅವರ...
ಯಡ್ರಾಮಿ: ತಾಲೂಕಿನ ಮಳ್ಳಿ ಗ್ರಾಮದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ನಾಗಪ್ಪ ಬಸಪ್ಪ ಬಸವನಗುಡಿ (94) ಸೋಮವಾರ ನಿಧನ ಹೊಂದಿದ್ದಾರೆ.
ಹೈದರಾಬಾದ್ ಕರ್ನಾಟಕ ವಿಮೋಚನಾ ಚಳುವಳಿಯಲ್ಲಿ ಶರಣಗೌಡ ಇನಾಮದಾರ ಅವರು ಕಟ್ಟಿದ ಯುವಪಡೆಯಲ್ಲಿ ಸಕ್ರೀಯ ಕಾರ್ಯಕರ್ತರಾಗಿ ನಿಜಾಮ್ ಸರ್ಕಾರದ ದುರಾಡಳಿತ ವಿರುದ್ಧ ಹೋರಾಡಿದ್ದರು.
ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಸ್ವ-ಗ್ರಾಮ ಮಳ್ಳಿ ಗ್ರಾಮದಲ್ಲಿ ವೀರಶೈವ ಲಿಂಗಾಯತ ವಿಧಿ ವಿಧಾನಗಳ ಮೂಲಕ...
ಬೆಂಗಳೂರು : 19 ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ರಾಹುಲ್(Rowdysheater Rahul)ಕಾಲಿಗೆ ಗುಂಡು ಹಾರಿಸಿ ಪೊಲೀಸರು(police) ಬಂಧಿಸಿದ್ದಾರೆ. ರಾಹುಲ್ ನ ಮೇಲೆ ಗಾಂಜಾ ದಂಧೆಯಲ್ಲಿ ಭಾಗಿಯಾಗಿರುವ ಆರೋಪಗಳಿವೆ. ಇಂದು ಬೆಳಗ್ಗೆ ಖಚಿತವಾದ ಮಾಹಿತಿ ಆಧಾರದ ಮೇಲೆ ಹನುಮಂತನಗರದ ಪೊಲೀಸರು ರಾಹುಲ್ ಬಂಧನಕ್ಕೆ ತೆರಳಿದ್ದರು. ಈ ವೇಳೆ ಸಬ್ ಇನ್ಸ್ ಪೆಕ್ಟರ್ ಮೇಲೆ ಹಲ್ಲೆ ಮಾಡಿ ಎಸ್ಕೇಪ್...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನದ ಬಳಿಕ ಮಣಿಪಾಲ್ ಆಸ್ಪತ್ರೆಗೆ ತೆರಳಲಿದ್ದು, ಆರೋಗ್ಯ ತಪಾಸಣೆ ಮಾಡಿಸಲಿದ್ದಾರೆ.
ರವಿವಾರ ರಕ್ತ ಪರೀಕ್ಷೆಗೆ ಒಳಗಾಗಿದ್ದ ಸಿಎಂ ಬೊಮ್ಮಾಯಿ ಅವರು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲಿದ್ದಾರೆ.
ಕೋವಿಡ್ ಸೋಂಕಿಗೆ ಒಳಗಾಗಿ ಒಂದು ವಾರ ಕಳೆದಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಮತ್ತೊಮ್ಮೆ ಟೆಸ್ಟ್ ಮಾಡಿಸಲಿದ್ದಾರೆ. ಸದ್ಯ ರೋಗದ ಯಾವುದೇ ಗುಣಲಕ್ಷಣಗಳಿಲ್ಲದೇ...
ಬೆಂಗಳೂರು - ರಾಜ್ಯದಲ್ಲಿ ಕಠಿಣ ನಿಯಮ ಜಾರಿಗೊಳಿಸಿದ್ದರೂ ಕೋವಿಡ್ ಸ್ಫೋಟ ಮುಂದುವರೆದಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಂಜೆ ಮಹತ್ವದ ಸಭೆ ಕರೆದಿದ್ದಾರೆ.
ಆರೋಗ್ಯ ಸಚಿವ ಡಾ.ಕೆ.ಸುಧಾಕರ, ಕಂದಾಯ ಸಚಿವ ಆರ್.ಅಶೋಕ್ ಮತ್ತು ಕೊವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಆರೋಗ್ಯ ಇಲಾಖೆ ಅಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ ಕೊರೊನಾ ಹಿನ್ನೆಲೆಯಲ್ಲಿ...
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ (corona) ಸೋಕು ವ್ಯಾಪಕವಾಗಿ ಹರಡುತಿದ್ದು, ಕೊರೊನಾ ವಾರಿಯರಸ್ ಎಂದು ಕರೆಸಿಕೊಳ್ಳುವ ಪೊಲೀಸ್ ಇಲಾಖೆಯ ಸಿಬ್ಬಂದಿಗೂ ಇದು ವಕ್ಕರಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ 1 ವಾರ ಹೋಂ ಐಸೋಲೇಷನ್ (Home Isolation) ನಲ್ಲಿದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ಪೊಲೀಸ್ ಆಯುಕ್ತೆರಿಗೆ ಕೊರೊನಾ ಸೋಂಕು ಬಂದ...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ(Bangalore Rural) ಜಿಲ್ಲೆಯ ದೊಡ್ಡಬಳ್ಳಾಪುರ(DoddaBullapur) ತಾಲ್ಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮಪಂಚಾಯ್ತಿ(Hodonahalli Gram Panchayat)ಗ್ರಾಮ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಈ ಗ್ರಾಮ ಸಭೆಗೆ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ(Mla Nisarga Narayanaswamy) ಆಗಮಿಸಿದ್ದು ಗ್ರಾಮಸಭೆ ಪ್ರಾರಂಭಕ್ಕೂ ಮುನ್ನ ಹಾಡೋನಹಳ್ಳಿ ಗ್ರಾಮದ ಕಾಂಕ್ರೀಟ್ ರಸ್ತೆ ಕಾಮಗಾರಿಯ ಗುದ್ದಲಿಪೂಜೆಯನ್ನು ಶಾಸಕ ನಿಸರ್ಗ ನಾರಾಯಣಸ್ವಾಮಿ...
Karnataka ರಾಜ್ಯದಲ್ಲಿ ಇಂದಿನ ಕೋವಿಡ್-19 ಪ್ರಕರಣಗಳ ಸಂಖ್ಯೆ 32,793 ಕ್ಕೆ ತಲುಪಿದೆ. ಬೆಂಗಳೂರಿನಲ್ಲೂ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು. 22.284 ಕ್ಕೆ ತಲುಪಿದೆ. ರಾಜ್ಯದ ಪ್ರಸ್ತುತ ಪಾಸಿಟಿವಿಟಿ ದರ ಶೇ 15% ಏರಿಕೆಯಾಗಿದೆ. ಇಂದು ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 4,273 ಕ್ಕೆ ತಲುಪಿದೆ. 7 ಸಾವು ಸಂಭವಿಸಿದೆ.ಬೆಂಗಳೂರಿನಲ್ಲೇ 5 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಪ್ರಸ್ತುತ...
ಬೆಂಗಳೂರು: ನಿವೃತ್ತ ಮುಖ್ಯ ಕಾರ್ಯದರ್ಶಿ, ಮಾಜಿ ಸಚಿವ ಡಾ.ಜೆ.ಅಲೆಕ್ಸಾಂಡರ್ (83) ಶುಕ್ರವಾರ ನಗರದಲ್ಲಿ ನಿಧನರಾದರು.
ನಗರದಲ್ಲಿಯೇ ಶನಿವಾರ (ಜ.15) ಅಂತ್ಯಕ್ರಿಯೆ ನಡೆಯಲಿದೆ. ಎಸ್.ಎಂ.ಕೃಷ್ಣ ಸಂಪುಟದಲ್ಲಿ ಪ್ರವಾಸೋದ್ಯಮ ಸಚಿವರಾಗಿದ್ದ ಅಲೆಕ್ಸಾಂಡರ್, ಅಂದಿನ ಭಾರತೀನಗರ ಕ್ಷೇತ್ರದ ಶಾಸಕರಾಗಿದ್ದರು. ಮುಖ್ಯ ಕಾರ್ಯದರ್ಶಿಯಾಗುವ ಮೊದಲು ರಾಜ್ಯದ ಎಲ್ಲಾ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಏಕೈಕ ಅಧಿಕಾರಿ ಎಂಬ ಶ್ರೇಯ ಅವರದ್ದಾಗಿತ್ತು. ಅನಾರೋಗ್ಯದಿಂದಾಗಿ ಕೆಲ...
ಬೆಂಗಳೂರು : ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಹಲವು ಕಾಂಗ್ರೆಸ್ ನಾಯಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇದೀಗ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೂ ಕೋವಿಡ್ ಪಾಸಿಟಿವ್ ಬಂದಿದೆ.
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಪ್ರಿಯಾಂಕ್ ಖರ್ಗೆ, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಶಾಸಕರು ಬೆಂಗಳೂರಿನ ತಮ್ಮ...