ಎಟಿಎಂಗಳಿಗೆ ಹಣ ಪೂರೈಸುವ ವಾಹನವನ್ನು ಅಡ್ಡಗಟ್ಟಿ 7.1 ಕೋಟಿ ರೂಪಾಯಿ ದೋಚಿದ ಘಟನೆ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಇದರ ನಡುವೆ ದರೋಡೆ ನಡೆಸುತ್ತಿದ್ದ ಬೆಂಗಳೂರಿನ ಪ್ರಸಿದ್ಧ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡವನ್ನು ಮಂಡ್ಯ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರಾದ ಕಿರಣ್, ಕುಶಾಲ್ ಬಾಬು ಹಾಗೂ ಗೋಕುಲ್ ಎಂಬ ವಿದ್ಯಾರ್ಥಿಗಳು ಆನ್ಲೈನ್ ಬ್ಯುಸಿನೆಸ್ ನೆಪದಲ್ಲಿ ಒಂದಾಗಿ ದರೋಡೆ...
ಚಾಮುಂಡಿ ಬೆಟ್ಟದ ಐತಿಹಾಸಿಕ ಏಕಶಿಲಾ ನಂದಿ ವಿಗ್ರಹಕ್ಕೆ ಸೋಮವಾರ ಅದ್ದೂರಿಯಾದ ಮಹಾಭಿಷೇಕ ನೆರವೇರಿತು. ಐದು ನೂರು ವರ್ಷಗಳ ಪಾರಂಪರ್ಯ ಹೊಂದಿರುವ ಈ ಮಹಾಭಿಷೇಕವನ್ನು ನೋಡುವುದಕ್ಕಾಗಿ ಬೆಟ್ಟದ ಗ್ರಾಮಸ್ಥರು ಹಾಗೂ ನೂರಾರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ವಿವಿಧ ಬಣ್ಣಗಳಲ್ಲಿ ಕಂಗೊಳಿಸಿದ ನಂದಿಯನ್ನು ಭಕ್ತಿಭಾವದಿಂದ ಕಣ್ಣಾರೆ ಕಂಡರು.
ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ 20ನೇ ವರ್ಷದ...
ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಹುಳಿಯಾರ್ - ಹುಯಿಲ್ ದೊರೆ ಬಳಿ ಗೋಧಿ ತುಂಬಿದ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಈ ವೇಳೆ ಗೋದಿಗಾಗಿ ಜನರು ಮುಗಿ ಬಿದ್ದಿದ್ದಾರೆ. ವೇಗವಾಗಿ ಬಂದ ಲಾರಿಗೆ ತಿರುವಿನಲ್ಲಿ ಮತ್ತೊಂದು ಲಾರಿ ಡಿಕ್ಕಿಯಾಗಿ ಪಲ್ಟಿಯಾಗಿದೆ. ರಸ್ತೆ ತುಂಬೆಲ್ಲಾ ಚೆಲ್ಲಾಡಿದ ಗೋಧಿ, ಗೋಧಿಗಾಗಿ ಮುಗಿಬಿದ್ದಿ ಜನರ ವಿಡಿಯೋ ಎಲ್ಲೆಡೆ ವೈರಲ್...
ಕೊಪ್ಪಳ ಜಿಲ್ಲೆಯ 2025 ನೇ ಸಾಲಿನ ಪೊಲೀಸ್ ವಾರ್ಷಿಕ ಕ್ರೀಡಾಕೂಟವು ಪೊಲೀಸ್ ಕವಾಯತ್ ಮೈದಾನ ಕೊಪ್ಪಳದಲ್ಲಿ ಅದ್ದೂರಿಯಾಗಿ ಜರುಗಿದೆ. ಈ ವಾರ್ಷಿಕ ಕ್ರೀಡಾಕೂಟದ 2025 ರ ಉದ್ಘಾಟಕರಾಗಿ ಡಾ. ಸುರೇಶ್ ಬಿ ಹಿಟ್ನಾಳ ಜಿಲ್ಲಾಧಿಕಾರಿಗಳು ಕೊಪ್ಪಳ ಅವರು ಉದ್ಘಾಟನೆ ಮಾಡಿ ಚಾಲನೆ ನೀಡಿದರು.
ಮುಖ್ಯ ಅತಿಥಿಯಾಗಿ ಶ್ರೀ ವರ್ಣಿತ ನೇಗಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿಲ್ಲಾ...
ಹುಲಸೂರು ಪಟ್ಟಣ ಪಂಚಾಯತಿಯನ್ನಾಗಿ ಮಾಡಬೇಕು. ಇಲ್ಲದೆ ಹೋದರೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರ ಮನೆಗೆ ಪಾದಯಾತ್ರೆ ಮಾಡಿ ಅವರ ಮನೆಗೆ ಘೇರಾವ್ ಹಾಕುವ ಬಗ್ಗೆ ತಹಸಿಲ್ದಾರ್ ಹಾಗೂ ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳ ಮುಖಾಂತರ ಹೋರಾಟಗಾರರು ಮನವಿ ಮಾಡಿದ್ದಾರೆ.
ಈಗಾಗಲೇ ಹುಣಸೂರು ಪಟ್ಟಣವು ತಾಲೂಕ ಕೇಂದ್ರವಾಗಿ 8 ವರ್ಷಗಳು ಕಳೆದಿವೆ. ಆದರೆ...
ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ KSRTC ಬಸ್ ಹರಿದು 2 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮದ್ಯಾಹ್ನ 11:40 ರ ಸುಮಾರಿಗೆ ಜರುಗಿದೆ. ಬಸ್ ನಿಲ್ದಾಣದ ಪಕ್ಕದಲ್ಲೇ ಪರಸಪ್ಪರ ಮನೆಯಿದ್ದು, ಅಜ್ಜಿ ಮನೆಯಂಗಳದಲ್ಲಿ ಮಗುವನ್ನು ಆಟವಾಡಿಸುತ್ತಾ ಕುಳಿತಿದ್ದರು.
ಈ ಮಧ್ಯೆ ಅಜ್ಜಿ ಕಣ್ತಪ್ಪಿಸಿ ಮಗು ಬಸ್ ನಿಲ್ದಾಣ ಕಡೆಗೆ ಹೋಗಿದೆ. ಅದೇ...
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೆಗ್ಗಣದೊಡ್ಡಿ ಗ್ರಾಮದಿಂದ ಚಿಗರಿ ಹಾಳ ಗ್ರಾಮಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶ್ರೀ ಕೃಷ್ಣಸಾಯಿ ಪಬ್ಲಿಕ್ ಶಾಲೆಯ ವಾಹನ ನಡು ರಸ್ತೆಯಲ್ಲಿ ಅಪಘಾತಕ್ಕೊಳಗಾಗಿದೆ.
'ಕೆಂಭಾವಿ–ಟಾಟಾ ರಸ್ತೆ ಬಳಿ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಅಪಘಾತದಲ್ಲಿ ಮೂರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳು ಆಗಿದ್ದು, ಅವರನ್ನು ತಕ್ಷಣವೇ ಸುರಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳಿದ...
ಶಾಲಾ ಶಿಕ್ಷಣ ಇಲಾಖೆ ತುಮಕೂರು ವತಿಯಿಂದ ಪರೀಕ್ಷಾ ಮಿತ್ರ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಎಲ್ಲಾ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು SVP ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ KN ರೇಣುಕಯ್ಯ ತಿಳಿಸಿದರು. ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪರೀಕ್ಷಾ ಮಿತ್ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ್ದಾರೆ.
SSLC, PUC ಫಲಿತಾಂಶ ಗಣನೀಯವಾಗಿ ಕಡಿಮೆ ಆಗುತ್ತಿರುವುದನ್ನು...
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ NDA ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ. ಈ ಫಲಿತಾಂಶದ ಬಳಿಕ ಕರ್ನಾಟಕದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಗೆ ಹೊಸ ಉತ್ಸಾಹ ಮೂಡಿದೆ. ಭವಿಷ್ಯದಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಹಾರದ ಮಾದರಿಯಲ್ಲಿ ಯಶಸ್ಸು ಸಾಧಿಸಲು ಉಭಯ ಪಕ್ಷಗಳು ಚಿಂತನೆ ನಡೆಸುತ್ತಿದ್ದಾರೆ. ರಾಜಕೀಯ ತಜ್ಞರು ಹೇಳುತ್ತಿರುವಂತೆ, ಬಿಹಾರದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲು ಪ್ರಾದೇಶಿಕ...
ಮಂಡ್ಯ: ಜಿಲ್ಲೆಯಾದ್ಯಂತ ಸಿಪಿಐ(ಎಂ) ವತಿಯಿಂದ ಜನಪರ ಹೋರಾಟದ ಘೋಷಣೆ. ನವೆಂಬರ್ 15ರಿಂದ ಡಿಸೆಂಬರ್ 15ರವರೆಗೆ ಜನಾಂದೋಲನ ನಡೆಯಲಿದ್ದು, ರಾಜ್ಯ ಸರ್ಕಾರದ ವಿರುದ್ಧ 21 ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿಗೆ ಕಾವೇರಿ ನೀರಿನ 5ನೇ ಹಂತದ ಯೋಜನೆಗೆ ವಿರೋಧ, ಕಬ್ಬಿನ ಟನ್ಗೆ 5500 ಬೆಲೆ, ಉದ್ಯೋಗ ಖಾತರಿಯಡಿ 200 ದಿನಗಳ ಕೆಲಸ ಮತ್ತು ದಿನಕ್ಕೆ...
Political News: ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ಜೆಡಿಎಸ್ ಕುರಿತು ಸಿಂಗಲ್ ಡಿಜಿಟ್ ನಲ್ಲಿದೆ, ಸ್ವಲ್ಪ ದಿನದಲ್ಲೇ ಅದೂ ಮಾಯವಾಗಲಿದೆ...