Sunday, September 20, 2026

ಜಿಲ್ಲಾ ಸುದ್ದಿಗಳು

ಗ್ರೇಟರ್ ಬೆಂಗಳೂರು ಅಥಾರಿಟಿ ಬಿಚ್ಚಿಟ್ಟ ಅಸಲಿ ಸತ್ಯ! ಯಾವ ಜಾತಿಯ ಮರಗಳಿವು?

ಬೆಂಗಳೂರು ನಗರದಲ್ಲಿ ಇತ್ತೀಚೆಗೆ ಸುರಿದ ಮಳೆಯ ವೇಳೆ ನೂರಾರು ಮರಗಳು ಧರಾಶಾಹಿಯಾಗಿದ್ದು, ರಸ್ತೆಗಳಲ್ಲಿ ಸಂಚಾರ ಅಡಚಣೆ, ಟ್ರಾಫಿಕ್ ಜಾಮ್ ಹಾಗೂ ವಾಹನಗಳಿಗೆ ಹಾನಿ ಸಂಭವಿಸಿದ ಘಟನೆಗಳು ಆತಂಕಕ್ಕೆ ಕಾರಣವಾಗಿವೆ. ಇದರ ಬೆನ್ನಲ್ಲೇ ಯಾವ ಜಾತಿಯ ಮರಗಳು ಹೆಚ್ಚು ಬೀಳುತ್ತವೆ ಎಂಬುದನ್ನು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಅಧಿಕಾರಿಗಳು ಗುರುತಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಏಪ್ರಿಲ್ 29ರಂದು ಗುಡುಗು...

ಪ್ರಹ್ಲಾದ್ ಜೋಶಿಯಿಂದ ಉದ್ಯೋಗ ಪತ್ರ ವಿತರಣೆ ! ನೂರೈವತ್ತಕ್ಕೂ ಹೆಚ್ಚು ಯುವಕರಿಗೆ ಉದ್ಯೋಗ ಭಾಗ್ಯ!

ಯುವಕರಿಗೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಆಯೋಜಿಸಲಾದ ರೋಜಗಾರ್ ಮೇಳಕ್ಕೆ ಹುಬ್ಬಳ್ಳಿಯಲ್ಲಿ ಚಾಲನೆ ಸಿಕ್ಕಿದೆ. ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗವಹಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದರು. ಹುಬ್ಬಳ್ಳಿಯ ರೈಲ್ವೆ ಆಫೀಸರ್ಸ್ ಕ್ಲಬ್‌ನಲ್ಲಿ ನೈಋತ್ಯ ರೈಲ್ವೆ ವತಿಯಿಂದ ರೋಜಗಾರ್ ಮೇಳ...

ಬೀದಿ ನಾಯಿಗಳ ನಿಯಂತ್ರಣಕ್ಕೆ ತಂದ ಪ್ಲಾನ್! ‘ಫೀಡಿಂಗ್ ಸ್ಪಾಟ್’ ಯೋಜನೆ ಫ್ಲಾಪ್?

ಬೆಂಗಳೂರಿನಲ್ಲಿ ಬೀದಿ ನಾಯಿಗಳ ಸಮಸ್ಯೆ ನಿಯಂತ್ರಿಸಲು ಗ್ರೇಟರ್ ಬೆಂಗಳೂರು ಅಥಾರಿಟಿ ಆರಂಭಿಸಿದ್ದ “ಫೀಡಿಂಗ್ ಸ್ಪಾಟ್” ಯೋಜನೆ ಇದೀಗ ಚರ್ಚೆಗೆ ಕಾರಣವಾಗಿದೆ. ನಾಯಿಗಳಿಗೆ ಸುರಕ್ಷಿತವಾಗಿ ಆಹಾರ ನೀಡುವ ಜೊತೆಗೆ, ಮಾನವ-ನಾಯಿ ಸಂಘರ್ಷ ಕಡಿಮೆ ಮಾಡುವ ಉದ್ದೇಶದಿಂದ ನಗರದಲ್ಲಿ 450 ಕ್ಕೂ ಹೆಚ್ಚು ಸ್ಥಳಗಳನ್ನು ಗುರುತಿಸಿ ಫೀಡಿಂಗ್ ಪಾಯಿಂಟ್‌ಗಳನ್ನು ಸ್ಥಾಪಿಸಲಾಗಿತ್ತು. ಶಾಲೆ, ಆಸ್ಪತ್ರೆ, ಬಸ್ ನಿಲ್ದಾಣ ಹಾಗೂ ಜನಸಂದಣಿ...

ರೈತರಿಗೆ ತಟ್ಟಿದ ಡೀಸೆಲ್ ಕೊರತೆಯ ಬಿಸಿ! ಹಾವೇರಿಯಲ್ಲಿ ತೀವ್ರ ಇಂಧನ ಕೊರತೆ !

ಹಾವೇರಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂಧನದ ಸರಬರಾಜು ಸಮಯಕ್ಕೆ ಸಿಗದೇ ಇರುವುದರಿಂದ ಸಾಮಾನ್ಯ ಜನರಿಂದ ಹಿಡಿದು ರೈತರವರೆಗೆ ಎಲ್ಲರೂ ಸಮಸ್ಯೆ ಎದುರಿಸುತ್ತಿದ್ದಾರೆ. ವಿಶೇಷವಾಗಿ ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ಟ್ರ್ಯಾಕ್ಟರ್, ಪಂಪ್ ಸೆಟ್ ಸೇರಿದಂತೆ ವಿವಿಧ ಯಂತ್ರೋಪಕರಣಗಳಿಗೆ ಡೀಸೆಲ್ ಅವಶ್ಯಕವಾಗಿರುವುದರಿಂದ ರೈತರು ಹೆಚ್ಚು ತೊಂದರೆ ಅನುಭವಿಸುತ್ತಿದ್ದಾರೆ. ಇಂಧನದ...

ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಎಲ್ಲೆಲ್ಲಿ ಆರೆಂಜ್ ಅಲರ್ಟ್?

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ ರಾಜ್ಯದ ಹಲವೆಡೆ ಭಾರಿ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಿದೆ. ಮೇ 26ರಂದು ಕೇರಳಕ್ಕೆ ಅಧಿಕೃತವಾಗಿ ಮುಂಗಾರು ಪ್ರವೇಶಿಸಲಿದ್ದು, ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೂ ಮುಂಗಾರು ಆಗಮಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು-ಮಿಂಚು...

ಅಕ್ರಮ ವಲಸಿಗರ ಶಂಕೆ: ʼಯಾರ್ರೀ ಇವ್ರು.. ಎಲ್ಲಿಂದ ಬಂದಾರ? DCPಗಳ ಭರ್ಜರಿ ರೈಡ್!

ಅಕ್ರಮ ಬಾಂಗ್ಲಾ ವಲಸಿಗರ ನುಸುಳುವಿಕೆ ಆರೋಪ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ ವಿಶೇಷ ತಪಾಸಣೆ ಕಾರ್ಯಾಚರಣೆ ಆರಂಭವಾಗಿದೆ. ಹೊಸ ಬಸ್ ನಿಲ್ದಾಣದಲ್ಲಿ ಸಾವಿರಾರು ಪ್ರಯಾಣಿಕರನ್ನು ಪೊಲೀಸರು ದಾಖಲೆ ಪರಿಶೀಲನೆಗೆ ಒಳಪಡಿಸಿದ್ದಾರೆ. ಪಶ್ಚಿಮ ಬಂಗಾಳದಿಂದ ರೈಲು ಮೂಲಕ ಆಗಮಿಸಿರುವ...

ಬಿಲ್ ಕಟ್ಟದಿದ್ರೆ ಕಟ್ ಮಾಡ್ತೀರಿ, ಕರೆಂಟ್ ಕೊಡೋಕೆ ಏನಾಗೈತಿ?

ಧಾರವಾಡ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರ ಸಹನೆ ಮೀರಿದೆ. ಮಳೆ-ಗಾಳಿ ಇಲ್ಲದ ಸಮಯದಲ್ಲೂ ಪದೇಪದೇ ಲೈಟ್ ಕಡಿತವಾಗುತ್ತಿರುವುದರಿಂದ ಹುಬ್ಬಳ್ಳಿ-ಧಾರವಾಡ ಅವಳಿ ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಳೆದ 15 ದಿನಗಳಿಂದ ನಿರಂತರವಾಗಿ ವಿದ್ಯುತ್ ಪೂರೈಕೆ ವ್ಯತ್ಯಯವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. “ಹತ್ತು ನಿಮಿಷ ಬಂದರೆ ಅರ್ಧ...

ಪೆಟ್ರೋಲ್ ರೇಟ್ ಕೇಳಿದ್ರೆ ತಲಿ ಗಿರ್ ಅಂತೆತ್ರಿ!

ಇಂಧನ ದರ ಏರಿಕೆ ಸಾಮಾನ್ಯ ಜನರ ಜೇಬಿಗೆ ಮತ್ತೊಮ್ಮೆ ಭಾರೀ ಹೊಡೆತ ಬಿದ್ದಿದೆ. ಕೇವಲ ಹತ್ತು ದಿನಗಳ ಅವಧಿಯಲ್ಲಿ ಮೂರನೇ ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳವಾಗಿದ್ದು, ಜನರಲ್ಲಿ ತೀವ್ರ ಆತಂಕ ಮತ್ತು ಅಸಮಾಧಾನ ವ್ಯಕ್ತವಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಇಂದು ಇಂಧನ ದರದಲ್ಲಿ ತಲಾ 94 ಪೈಸೆ ಏರಿಕೆ ದಾಖಲಾಗಿದೆ. ಹೊಸ ದರಗಳ...

100 ಯೂನಿಟ್‌ನಿಂದ 10ಕ್ಕೆ ಕುಸಿತ! ರಕ್ತದಾನ ಮಾಡಲು ಜನರೇ ಬರ್ತಿಲ್ಲ!

ಹುಬ್ಬಳ್ಳಿಯಲ್ಲಿ ಏರುತ್ತಿರುವ ಬಿಸಿಲಿನ ತೀವ್ರತೆ ಇದೀಗ ಆರೋಗ್ಯ ಸೇವಾ ವ್ಯವಸ್ಥೆಯ ಮೇಲೂ ಪರಿಣಾಮ ಬೀರಿದ್ದು, ರಕ್ತ ನಿಧಿಗಳಲ್ಲಿ ರಕ್ತದ ಕೊರತೆ ಉಂಟಾಗಿದೆ. ಬೇಸಿಗೆಯ ಬಿಸಿಲಿನಿಂದಾಗಿ ರಕ್ತದಾನಿಗಳ ಸಂಖ್ಯೆ ಗಣನೀಯವಾಗಿ ಇಳಿದಿರುವುದು ಸಂಗ್ರಹ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಹುಬ್ಬಳ್ಳಿಯ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್‌ನಲ್ಲಿ ಸಾಮಾನ್ಯ ದಿನಗಳಲ್ಲಿ ಪ್ರತಿದಿನ ಸುಮಾರು 90 ರಿಂದ 100 ಯೂನಿಟ್ ರಕ್ತ ಸಂಗ್ರಹವಾಗುತ್ತಿತ್ತು....

ಭರವಸೆ ಬೇಡ, ರಸ್ತೆ ಮಾಡಿ ಮಂಟೂರ್ ಗ್ರಾಮಸ್ಥರ ಪಟ್ಟು

ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಹದಗೆಟ್ಟ ರಸ್ತೆಯಿಂದ ತೀವ್ರ ಸಮಸ್ಯೆ ಎದುರಿಸುತ್ತಿದ್ದ ಮಂಟೂರ್ ಗ್ರಾಮದಲ್ಲಿ ಕರ್ನಾಟಕ ಟಿವಿ ಪ್ರಸಾರ ಮಾಡಿದ ವರದಿಯ ನಂತರ ಆಡಳಿತ ಯಂತ್ರ ಚುರುಕಾಗಿದೆ. ವರದಿ ಪ್ರಸಾರವಾದ ಬೆನ್ನಲ್ಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ರಸ್ತೆ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದರಿಂದ ಸಾರ್ವಜನಿಕರು ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುತ್ತಿದ್ದರು....
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img