www.karnatakatv.net : ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿಯ ಕಾರ್ಮಿಕ ಇಲಾಖೆಯಲ್ಲಿ ಏಜೆಂಟರ ಹಾವಳಿ ಹೆಚ್ಚಾಗಿದ್ದು, ಕಾರ್ಮಿಕ ಇಲಾಖೆ ಕಾರ್ಡ್ ಮಾಡಿಸಿಕೊಡಲು ಒನ್ ಟು ಡಬಲ್ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕರೊಬ್ಬರು ಕಾರ್ಮಿಕರಿಂದ ಹಣ ವಸೂಲಿ ಮಾಡುತ್ತಿರುವ ವಿಡಿಯೋ ಮೊಬೈಲ್ನಲ್ಲಿ ಸೆರೆ ಹಿಡಿದು ಮಾಧ್ಯಮಕ್ಕೆ ನೀಡಿದ್ದಾರೆ.
ಹೌದು.. ಹಣ ವಸೂಲಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
https://www.youtube.com/watch?v=hvnMiGI3hQI
www.karnatakatv.net : ರಾಯಚೂರು: ಈ ಯುಗದಲ್ಲಿಕಾಲೇಜ್ಗೆ ಹೋಗಿ ಎಂಜಾಯಿಮಡುವವರೆ ಹೆಚ್ಚು. ಅದರೆಇಲೋಬ್ಬಯುವತಿಓದಿನಲ್ಲೂಸೈ, ಕೃಷಿಗೂಜೈಎಂದುಕುಟುಂಬನಿರ್ವಹಣೆಮಾಡಿಯುವತಿಯರಿಗೆಆದರ್ಶವಾಗಿದಳೆ. ಕೈಯಲ್ಲಿ ಪುಸ್ತಕ ಹಿಡಿಯಬೇಕಾದ ಹುಡುಗಿ ಟ್ರ್ಯಾಕ್ಟರ್ ಸ್ಟೆರಿಂಗ್ ಹಿಡಿದು ಹೊಲದಲ್ಲಿ ಕೆಲಸ ಮಾಡುತ್ತಿದ್ದಾಳೆ.. ಯಾರಪ್ಪ ಈಕೆ ಅಂತೀರ... ಈಕೆಯ ಹೆಸರು ಹುಲಿಗೆಮ್ಮ ಅಂತ.. ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಜಕ್ಕಲದಿನ್ನಿ ಗ್ರಾಮದ ಯುವತಿ. ಡಿಗ್ರಿ ಮೊದಲ ವರ್ಷ ಮುಗಿಸಿ ೨...
ರಾಯಚೂರಿನ ಎಗನೂರು ಕೆರೆಯಲ್ಲಿ ಬಾನಾಡಿಗಳ ಲೋಕ..ವಲಸೆ ಪಕ್ಷಿಗಳ ಸಾಮ್ರಾಜ್ಯ ನೋಡುಗರ ಕಣ್ಣಿಗೆ ಹಬ್ಬ.
ರಾಯಚೂರು ತಾಲ್ಲೂಕಿನ ಯರಮರಸ್ ದಂಡ್ ಸಮೀಪದ ಏಗನೂರು ಅನ್ನೋ ಕೆರೆ ತೀರದ ಗ್ರಾಮದಲ್ಲಿ ಬಾನಾಡಿಗಳ ಲೋಕ ಸೃಷ್ಟಿಯಾಗಿದೆ.ಇಲ್ಲಿ ಪ್ರತೀ ವರ್ಷ ಚಳಿಗಾಲ ಮತ್ತು ಮಳೆಗಾಲದಲ್ಲಿ ಮಂಗೋಲಿಯಾ, ಟಿಬೆಟ್, ಉತ್ತರ ಚೈನಾ, ರಷ್ಯಾ ಸೇರಿದಂತೆ ಅನೇಕ ಭಾಗದ ಹಕ್ಕಿಗಳ ಲಗ್ಗೆ..ಸಂತಾನೋತ್ಪತ್ತಿಗಾಗಿ ಇಲ್ಲಿಗೆ ಬರುವ...
ಹುಬ್ಬಳ್ಳಿ:ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಹು-ಧಾ ಮಹಾನಗರ ಪಾಲಿಕೆಯ ಚುನಾವಣೆಗೆ ಒಂದಿಲ್ಲೊಂದು ರೀತಿಯಲ್ಲಿ ತಡೆ ಉಂಟಾಗುತ್ತಲೇ ಇದೆ. ಅಧಿಕಾರಿಗಳ ಯಡವಟ್ಟು ಹಾಗೂ ತರಾತುರಿಯಲ್ಲಿ ನಡೆದ ಕಾರ್ಯಾಚರಣೆ ಇಂದ ಪಾಲಿಕೆ ಚುನಾವಣೆಗೆ ಹಿನ್ನಡೆಯಾಗುತ್ತಿದೆ. ಅಲ್ಲದೇ ಈಗ ಮತ್ತೊಂದು ವಿಚಾರ ಹೈ ಕೋರ್ಟ್ ಮೆಟ್ಟಿಲೇರಿದೆ.
ಹೌದು.. ವಾರ್ಡ್ ಮೀಸಲಾತಿ ಮತ್ತು ವಿಂಗಡಿತ ವಾರ್ಡ್ಗಳ...
ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮ ಪಂಚಾಯತ ಕಾರ್ಯಾಲಯದ ಮುಂದೆ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ದಿನಾಂಕ ೧೨-೭-೨೦೨೧ರಂದು ಕೆಲ ಬೇಡಿಕೆಯೊಂದಿಗೆ ಧರಣಿ ಮಾಡುತಿದ್ದು, ಬೇಡಿಕೆಗೆ ಸೂಕ್ತ ಅಧಿಕಾರಿಗಳಾಗಳಿ ಮತ್ತು ರಾಜಕೀಯ ವ್ಯಕ್ತಿಗಳಾಗಲಿ ಸ್ಪಂದಿಸದೆ ಇರುವುದು ವಿಷಧನಿಯ.ಗ್ರಾಮದಲ್ಲಿ ಸತತ ಮೂರು ದಿನದಿಂದ ಆಡಳಿತ ಕುಂಟಿತ ಗೊಂಡಿದ್ದು ಅಲ್ಲದೆ ನಿರಂತರವಾಗಿ ಸುರಿಯುವ ಮಳೆಯಿಂದ ಗ್ರಾಮದಲ್ಲಿನ ಸಾರ್ವಜನಿಕ ರಸ್ತೆಗಳು...
ಮೇ 30 ರಂದು ಹೇಳಿಕೆ ಕೊಟ್ಟಿದ್ದ ಅವರು ನಾನು ಆ ರೀತಿ ಹೆಳಲೇ ಇಲ್ಲಾ ನನ್ನಾ ಮಾತನ್ನು ಯಾರೊ ತಿರುಚಿದ್ದಾರೆ ಏಂದು ಮಂಡ್ಯ MP ಹೇಳಿಕೆಕೊಟ್ಟಿದ್ದಾರೆ . ಅಧಿಕಾರಿಗಳ ಜೊತೆ krs ನಾ ಪಕ್ಕಾ ಬೆಬೀ ಬೆಟ್ಟದಲ್ಲಿ ಗಣಿಗಾರಿಕೆ ವೀಕ್ಷಣೆ ಮಾಡಲು ಹೊಗಿದ್ದ ಅವರು ಈ ಏಳಿಕೆಯನ್ನು ನೀಡಿದ್ದಾರೆ. ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ಬಗ್ಗೆ...
www.karnatakatv.net ತುಮಕೂರು: ಶಿರಾ : ಜನ ಸರ್ಕಾರಿ ಸಲವತ್ತು ಪಡೆಯಲು ಅಲೆದಾಡುವುದು ಸಾಮಾನ್ಯವಾಗಿದೆ. ಭ್ರಷ್ಟರಿಗೆ ಲಂಚ ಕೊಟ್ಟು ಜನ ಸುಸ್ತಾಗಿ ಹೋಗ್ತಾರೆ. ಆದರೂ ಸರ್ಕಾರಿ ಸವಲತ್ತುಗಳು ಸಿಗೋದು ಕಷ್ಟ. ಆದ್ರೆ, ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಕ್ಷೇತ್ರ ಕ್ಷಮತೆ ಕರ್ಯಕ್ರಮದಡಿ ಶಿರಾ ವಿಧಾನಸಭಾ ಕ್ಷೇತ್ರದದಲ್ಲಿ ತೇಜಸ್ವಿನಿ ರಾಜೇಶ್ ಗೌಡ ನೇತೃತ್ವದಲ್ಲಿ...
www.karnatakatv.net ಸಿರಗುಪ್ಪ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಸಿರುಗುಪ್ಪ ಶಾಖೆ ವತಿಯಿಂದ 73 ನೇ ಎಬಿವಿಪಿ ಸಂಸ್ಥಾಪನಾ ದಿನದ ಅಂಗವಾಗಿ ತೆಕ್ಕಲಕೋಟಿ ಪಟ್ಟಣದಲ್ಲಿ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ABVP ಹಿರಿಯ ಕಾರ್ಯಕರ್ತರಾದ ಶ್ರೀ ಎಂ ಎಸ್. ಸಿದ್ದಪ್ಪ ನವರು ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಕೆ. ಮಾರುತಿ ಅವರು,...
www.karnatakatv.net: ಹೊಸಪೇಟೆ: ವಿಜಯನಗರ: ಕಟ್ಟಡ ಕಾರ್ಮಿಕರಿಗೆ 10, 000ರೂ ಪರಿಹಾರ ಧನ ವಿತರಿಸಬೇಕೆಂದು ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯುನಿಯನ್ಸ್ ಕಾರಯಕರ್ತರು ಗುರುವಾರ ನಗರದ ತಹಸೀಲ್ದಾರ್ ಕಛೇರಿ ಎದುರು ಪ್ರತಿಭಟನೆ ನಡೆಸಿದರು. ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 10,000ರೂ ಹಣ ಸಂಗ್ರಹವಾಗಿದೆ. ರಾಜ್ಯದಲ್ಲಿ ಸುಮಾರು 3 ಕೋಟಿ ಜನ ಅಸಂಘಟಿತ ಕಾರ್ಮಿಕರಿದ್ದಾರೆ. ಹೀಗಿದ್ದು ಸರ್ಕಾರ...
www.karnatakatv.net: ತುಮಕೂರು: ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಡುವಿನ ವಾಕ್ಸಮರ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಇಬ್ಬರ ಮುಸುಕಿನ ಗುದ್ದಾಟ ವೈಯಕ್ತಿಕವಾಗಿಯೇ ಇದ್ದರೂ ಅದು ಅಣೆಕಟ್ಟಿನ ವಿಚಾರವಾಗಿ ಬಂದಿರುವುದು ಗೊತ್ತಿರುವ ವಿಷಯ. ಅವರಿಗೆ ಅವರದ್ದೇ ಆದ ಸ್ಥಾನ ಗೌರವ ಇದೆ. ಸುಮಲತಾ ಈ ರೀತಿ ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡುವುದು ಸರಿ...