Wednesday, August 20, 2025

ಜಿಲ್ಲಾ ಸುದ್ದಿಗಳು

ಸುಜಾತಾ ಭಟ್‌ಗೆ ಮದುವೆನೇ ಆಗಿಲ್ವಾ?

ಧರ್ಮಸ್ಥಳದ ಮೆಡಿಕಲ್‌ ವಿದ್ಯಾರ್ಥಿ ಅನನ್ಯಾ ಭಟ್ ಪ್ರಕರಣದಲ್ಲಿ, ತಾಯಿ ಸುಜಾತಾ ಭಟ್‌ ಎಸ್‌ಐಟಿಗೆ ದೂರು ಕೊಟ್ಟಿದ್ರು. ಬಳಿಕ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ. ಎಲ್ಲಿದ್ದಾರೆ ಅನ್ನೋದೇ ಗೊತ್ತಿಲ್ಲ. ಈ ಬಗ್ಗೆ ಎಸ್‌ಐಟಿ ಅಧಿಕಾರಿಗಳು ತಲೆಕೆಡಿಸಿಕೊಂಡಿದ್ದಾರೆ. ಮತ್ತೊಂದೆಡೆ ಅನನ್ಯಾ ಭಟ್‌ ಕೇಸ್‌ಗೆ ನ್ಯಾಯ ಕೊಡಿ ಅಂತಾ, ಸೋಶಿಯಲ್‌ ಮೀಡಿಯಾದಲ್ಲಿ ಕೂಗು ಹೆಚ್ಚಾಗಿದೆ. ಆದ್ರೆ ಎಸ್‌ಐಟಿ ಅಧಿಕಾರಿಗಳು, ಇಲ್ಲದ ಹುಡುಗಿಗೆ, ಎಲ್ಲಿಂದ...

ಧರ್ಮಸ್ಥಳಕ್ಕೆ ಬಿಜೆಪಿ ನಾಯಕರ ದಂಡು

ಧರ್ಮಸ್ಥಳ ನಿಗೂಢ ಸಾವುಗಳ ಕೇಸ್‌ ತನಿಖೆ ನಿಲ್ಲಿಸುವಂತೆ ಬಿಜೆಪಿ ಒತ್ತಾಯಿಸಿದೆ. ಇಷ್ಟು ದಿನ ಮೌನವಾಗಿದ್ದ ಬಿಜೆಪಿ ನಾಯಕರು, ಈಗ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾರೆ. ಹಿಂದುತ್ವದ ಆಧಾರದಲ್ಲಿ, ಹಿಂದೂ ಧಾರ್ಮಿಕ ಕೇಂದ್ರಗಳ ಜೊತೆ ನಾವಿದ್ದೇವೆ ಅನ್ನೋ ಸಂದೇಶ ರವಾನಿಸಲು ಹೊರಟಿದ್ದಾರೆ. ಇದೇ ಆಗಸ್ಟ್‌ 17ರಂದು ಧರ್ಮಸ್ಥಳಕ್ಕೆ ತೆರಳಲು ಬಿಜೆಪಿ ನಾಯಕರ ತಂಡ ಹೊರಟಿದೆ. ದೇವರ ದರ್ಶನದ ನೆಪದಲ್ಲಿ...

ರಾಜ್ಯಾದ್ಯಂತ ಸರ್ಕಾರಕ್ಕೆ ‘ಆಶಾ’ ಬಿಸಿ

ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು, ಹೋರಾಟದ ಹಾದಿ ತುಳಿದಿದ್ದಾರೆ. ಆಗಸ್ಟ್‌ 12 ರಿಂದ 3 ದಿನಗಳ ಕಾಲ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ. 2025ರಿಂದ ಅನ್ವಯವಾಗುವಂತೆ, 10 ಸಾವಿರ ರೂಪಾಯಿ ಗೌರವ ಧನಕ್ಕೆ ಪಟ್ಟು ಹಿಡಿದಿದ್ದಾರೆ. ಎಐಯುಟಿಯುಸಿ ನೇತೃತ್ವದಲ್ಲಿ, ಬೆಂಗಳೂರಿನಲ್ಲೂ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದಾರೆ. 15-16 ವರ್ಷದಿಂದ ಕೆಲಸ ಮಾಡುತ್ತಿದ್ದೇವೆ....

ಪಾಯಿಂಟ್ 13ರಲ್ಲಿ GPRಗೆ ಸಿಕ್ಕಿದ್ದೇನು?

ಧರ್ಮಸ್ಥಳದಲ್ಲಿ ನಿಗೂಢ ಸಾವುಗಳ ಪ್ರಕರಣದ ತನಿಖೆ ಚುರುಕು ಪಡೆದಿದೆ. ನೇತ್ರಾವತಿ ಅರಣ್ಯದಲ್ಲಿ ಶೋಧ ಕಾರ್ಯಕ್ಕೆ, ಎಸ್‌ಐಟಿ ವೇಗ ಕೊಟ್ಟಿದೆ. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ 13ನೇ ಪಾಯಿಂಟ್‌ನಲ್ಲಿ, ಉತ್ಖನನ ಮಾಡಲಾಗ್ತಿದೆ. ಇದೇ ಜಾಗದಲ್ಲಿ ಹಲವು ಶವಗಳನ್ನು ಹೂತಿದ್ದಾಗಿ ಅನಾಮಿಕ ಹೇಳಿದ್ದ. 13ನೇ ಪಾಯಿಂಟ್‌ ಪಕ್ಕದಲ್ಲೇ ಕಿಂಡಿ ಅಣೆಕಟ್ಟೆ ಇದೆ. ವಿದ್ಯುತ್‌ ಪರಿವರ್ತಕಗಳೂ ಇವೆ. ಹೀಗಾಗಿ ತುಂಬಾ...

ರಾಜಣ್ಣ ತಲೆದಂಡಕ್ಕೆ ಮಧುಗಿರಿ ಧಗಧಗ

ಸಿದ್ದರಾಮಯ್ಯ ಸಂಪುಟದಿಂದ ಕೆ.ಎನ್‌ ರಾಜಣ್ಣ ಅವರನ್ನ ಕಿತ್ತು ಹಾಕಿದ್ದಕ್ಕೆ ಬೆಂಬಲಿಗರು ಕೆರಳಿ ಕೆಂಡವಾಗಿದ್ದಾರೆ. ಹೈಕಮಾಂಡ್‌ ದಿಢೀರ್‌ ಕ್ರಮ, ಕಾಂಗ್ರೆಸ್‌ ಪಾಳಯದಲ್ಲಿ ಅಲ್ಲೋಲ, ಕಲ್ಲೋಲ ಸೃಷ್ಟಿಸಿದೆ. ಮಧುಗಿರಿಯಲ್ಲಿ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು, ಬೆಂಬಲಿಗರು ಬೀದಿಗಿಳಿದು, ಹೋರಾಟಕ್ಕೆ ಮುಂದಾಗಿದ್ದಾರೆ. ಮಧುಗಿರಿ ನಗರದಲ್ಲಿ ರಾಜಣ್ಣ ಬೆಂಬಲಿಗರು, ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು, ಅನ್ಯಾಯ ಅಂತಾ ಘೋಷಣೆ...

ಅತ್ತೆ ಕಾಟಕ್ಕೆ ಬೇಸತ್ತು ಕೊಲೆ ಮಾಡಿದ ಅಳಿಯ!

ತುಮಕೂರು ಜಿಲ್ಲೆಯ ಜನರ ಮನಸ್ಸುಗಳನ್ನು ತೀವ್ರವಾಗಿ ಬೆಚ್ಚಿ ಬೀಳಿಸುವಂತಹ, ಒಂದು ಭಯಾನಕ ಕೊಲೆ ಪ್ರಕರಣ ಈಗ ಪೊಲೀಸರ ತನಿಖೆಯಿಂದ ಬಯಲಾಗಿದೆ. ಅತ್ತೆಯ ಕಾಟಕ್ಕೆ ಬೇಸತ್ತು, ತನ್ನ ಅತ್ತೆಯನ್ನು ಅಳಿಯ ಕೊಂದು ಹಾಕಿದ್ದಾನೆ. ಈ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ಹಾಗೂ ಕೊಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇತ್ತೀಚೆಗೆ, ಎರಡು ದಿನಗಳ ಹಿಂದೆ ರಸ್ತೆ ಬದಿಯಲ್ಲಿ...

ದಸರಾ ಆನೆಗಳಲ್ಲಿ ಯಾರು ಟಾಪರ್? ಇಂಟ್ರೆಸ್ಟಿಂಗ್ ಕಂಪ್ಲೀಟ್ ಸ್ಟೋರಿ!

ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದೆ. ಭಾನುವಾರವಷ್ಟೇ ಅರಣ್ಯ ಭವನದಿಂದ ಅರಮನೆಯಂಗಳಕ್ಕೆ ಪ್ರವೇಶ ಮಾಡಿದ್ದ ಆನೆಗಳಿಗೆ ತರಬೇತಿ ಪ್ರಾರಂಭವಾಗುತ್ತಿದೆ. ಈಗಾಗಲೇ ಬಹಳಷ್ಟು ಜನರು ಗಜಪಡೆ ನೋಡಲು ಅರಮನೆಗೆ ಆಗಮಿಸುತ್ತಿದ್ದಾರೆ. ಬೆಳಗ್ಗೆ ಸಂಜೆ ಆನೆಗಳಿಗೆ ಜಂಬೂ ಸವಾರಿ ಹೋಗುವ ರಸ್ತೆಗಳಲ್ಲಿ ವಾಕಿಂಗ್‌ ಕೂಡ ಮಾಡಿಸಲಾಗುತ್ತಿದೆ. ಮೈಸೂರಿಗೆ ಬಂದ ದಸರಾ ಗಜಪಡೆಗೆ ತೂಕ ಪರಿಶೀಲನೆ ನಡೆಸಲಾಗಿದೆ. ಕ್ಯಾಪ್ಟನ್‌ ಅಭಿಮನ್ಯು...

ಸಿಲಿಕಾನ್ ಸಿಟಿ ಬೆಂಗಳೂರಿಗೆ ಮಳೆ ಆಘಾತ IMD ಎಚ್ಚರಿಕೆ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದಿಂದ ಧಾರಾಕಾರ ಮಳೆಯಾಗುತ್ತಿದೆ. ಬಿಡುಬಿಡದೆ ಕಳೆದ ಮೂರ್ನಾಲ್ಕು ದಿನಗಳಿಂದ ಧಾರಕಾರ ಮಳೆಯಾಗುತ್ತಿದೆ. ರಾಜ್ಯದಲ್ಲಿ ಅಬ್ಬರಿಸುತ್ತಿರುವ ಆಶ್ಲೇಷ ಮಳೆ ಎಲ್ಲಾ ಕಡೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಕಳೆದ ಎರಡು ಮೂರು ದಿನದಿಂದ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಉತ್ತರದ ಜಿಲ್ಲೆಗಳಲ್ಲಂತೂ ನರಕವೇ ಸೃಷ್ಟಿಯಾಗಿದೆ. ಇಷ್ಟು ದಿನ ಶಾಂತವಾಗಿದ್ದ ಹಳ್ಳಕೊಳ್ಳಗಳೆಲ್ಲಾ ಮತ್ತೆ ಹುಚ್ಚೆದ್ದು ಹರಿಯುತ್ತಿವೆ....

BREAKING NEWS : ಸದನದಲ್ಲೂ ರಾಜಣ್ಣ ರಾಜೀನಾಮೆ ಕಿಚ್ಚು ಧಗಧಗ

ರಾಜ್ಯ ರಾಜಕೀಯದಲ್ಲಿ ಕೆ.ಎನ್‌. ರಾಜಣ್ಣ ರಾಜೀನಾಮೆ ವಿಚಾರ ಕಿಚ್ಚು ಹೊತ್ತಿಸಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ರಾಜಣ್ಣ, ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ. ಸಿಎಂ ಭೇಟಿ ಬಳಿಕ ಸಚಿವ ಕೆ.ಎನ್ ರಾಜಣ್ಣ ಅವರು ವಿಧಾನಸಭಾ ಅಧಿವೇಶನದಲ್ಲಿ ಭಾಗಿಯಾಗಿದ್ದಾರೆ. ರಾಜೀನಾಮೆ ಸುದ್ದಿಯ ಬಳಿಕ ಕೆ.ಎನ್ ರಾಜಣ್ಣ ಸದನಕ್ಕೆ ಹೋಗ್ತಿದ್ದಂತೆ, ವಿಪಕ್ಷಗಳ ಆರ್ಭಟ ಜೋರಾಗಿತ್ತು. ಸದನದಲ್ಲೂ ರಾಜಣ್ಣ ರಾಜೀನಾಮೆ...

BREAKING NEWS : ಕೆ.ಎನ್‌. ರಾಜಣ್ಣ ರಾಜೀನಾಮೆಗೆ ಸಿಎಂ ಸಿದ್ದು ಶಾಕ್‌!

ಕೆ.ಎನ್‌. ರಾಜಣ್ಣ ರಾಜೀನಾಮೆ ಪ್ರಹಸನಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ವಿಧಾನಸೌಧದ ಸಿಎಂ ಕಚೇರಿಯಲ್ಲಿ ಸಿದ್ದರಾಮಯ್ಯಗೆ, ರಾಜಣ್ಣ ರಾಜೀನಾಮೆ ಪತ್ರ ಸಲ್ಲಿಸಿದ್ರು. ಪಿಎಸ್‌ ಡಾ. ವೆಂಕಟೇಶಯ್ಯ ಕೈಗೆ ರಾಜೀನಾಮೆ ಪತ್ರ ನೀಡಿದ್ರು. ಹೀಗಾಗಿ ಪಿಎಸ್‌ ಅನ್ನು ಕಚೇರಿಗೆ ಕರೆಸಿಕೊಂಡು, ಮುಂದಿನ ಪ್ರಕ್ರಿಯೆಗಳ ಬಗ್ಗೆ ಚರ್ಚಿಸಿದ್ದಾರೆ. ಬಲಗೈ ಬಂಟನಂತಿದ್ದ ರಾಜಣ್ಣನ ರಾಜೀನಾಮೆಯಿಂದ, ಸಿದ್ದರಾಮಯ್ಯ ಅಘಾತಕ್ಕೆ ಒಳಗಾಗಿದ್ದಾರೆ. ಎಂಎಲ್‌ಸಿ ರಾಜೇಂದ್ರ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img