ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಕೈಗಾರಿಕಾ ಸ್ಥಾಪನೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಶುರುವಾಗಿದೆ. ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಕೈಗಾರಿಕೆ ಸ್ಥಾಪನೆಗೆ 800 ಎಕರೆ ಸರ್ಕಾರಿ ಜಮೀನು ಲಭ್ಯವಿದೆ ಎಂಬ ತಹಶೀಲ್ದಾರ್ ವರದಿ ಹೊರಬಿದ್ದ ಬೆನ್ನಲ್ಲೇ, ಕಾಂಗ್ರೆಸ್ ಶಾಸಕ ರಮೇಶ್ ಬಾಬು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದಲ್ಲಿ ಮಾತನಾಡಿದ ಶಾಸಕ ರಮೇಶ್...
ಮೈಸೂರಿನಲ್ಲಿ ಸಾರ್ವಜನಿಕರ ಉಚಿತ ಸೇವೆಗಾಗಿ ಎರಡು ಆಂಬ್ಯುಲೆನ್ಸ್ಗಳಿಗೆ ಚಾಲನೆ ನೀಡಲಾಯಿತು. ಸಿಎಂ ಸಿದ್ದರಾಮಯ್ಯ ಅವರ ಹಿರಿಯ ಪುತ್ರ ದಿವಂಗತ ರಾಕೇಶ್ ಸ್ಮರಣಾರ್ಥ ಸಮತಾ ಟ್ರಸ್ಟ್ನಿಂದ ಉಚಿತ ಸೇವೆಗೆ ವಾಹನ ಹಸ್ತಾಂತರಿಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿರಿಯ ಪುತ್ರ ದಿವಂಗತ ರಾಕೇಶ್ ಅವರ ಸ್ಮರಣಾರ್ಥ ಎರಡು ಆಂಬ್ಯುಲೆನ್ಸ್ಗಳನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಯಿತು. ಈ ಆಂಬ್ಯುಲೆನ್ಸ್ಗಳನ್ನು ಸಮತಾ ಟ್ರಸ್ಟ್...
ದಬ್ಬಳ್ಳಿಕಟ್ಟೆಯಲ್ಲಿ ಅಂಬಾರಿ ಆನೆ ಅರ್ಜುನನ ಪ್ರತಿಮೆ ಲೋಕಾರ್ಪಣೆ. ಹಲವು ಬಾರಿ ಮುಂದೂಡಿಕೆಯಾದ ಉದ್ಘಾಟನೆಗೆ ಇಂದು ಚಾಲನೆ ಸಿಗಲಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಮೀಸಲು ಅರಣ್ಯ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಅಂಬಾರಿ ಆನೆ ಅರ್ಜುನನ ಪ್ರತಿಮೆಯನ್ನು ಇಂದು ಸಾರ್ವಜನಿಕರಿಗೆ ಸಮರ್ಪಿಸಲಾಗುತ್ತಿದೆ. ದಸರಾ ವೈಭವದ ಪ್ರತೀಕವಾಗಿದ್ದ ಅರ್ಜುನನ ಸ್ಮರಣಾರ್ಥ ನಿರ್ಮಿಸಿರುವ ಈ ಸ್ಮಾರಕದ ಉದ್ಘಾಟನಾ ಕಾರ್ಯಕ್ರಮಕ್ಕೆ ವಿಶೇಷ...
ಕೋಲಾರದಲ್ಲಿ ಮನೆಗೆ ನುಗ್ಗಿದ ಕಳ್ಳರ ಗುಂಪು ನಗದು ಮತ್ತು ಚಿನ್ನಾಭರಣ ದೋಚಿದ ಬಳಿಕ ಮನೆಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಮಲ್ಲಸಂದ್ರದಲ್ಲಿ ಭೀಕರ ಕಳ್ಳತನ ಮಾಡಿ ಬೆಂಕಿ ಹಚ್ಚಿದ್ದಾರೆ. ಮನೆಗೆ ನುಗ್ಗಿದ ಕಳ್ಳರು ನಗದು ಹಣ ಹಾಗೂ ಚಿನ್ನಾಭರಣ ದೋಚಿದ ಬಳಿಕ, ಮನೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಘಟನೆಯು ರಾತ್ರಿ ವೇಳೆಯಲ್ಲಿ...
ಕೊಪ್ಪಳ ಜಿಲ್ಲೆಯ ಪ್ರಸಿದ್ಧ ಅಂಜನಾದ್ರಿ ಬೆಟ್ಟದ ಅಂಜನೇಯ ದೇವಸ್ಥಾನಕ್ಕೆ ಭಕ್ತಿಯ ಭವ್ಯ ಕಾಣಿಕೆಯನ್ನು ಸಲ್ಲಿಸಲಾಗಿದೆ. ಉದ್ಯಮಿಯೊಬ್ಬರು ಸುಮಾರು ₹2.5 ಕೋಟಿ ಮೌಲ್ಯದ ಆಭರಣಗಳನ್ನು ದೇವಾಲಯಕ್ಕೆ ದಾನವಾಗಿ ನೀಡಿದ್ದಾರೆ. ಅಂಜನಾದ್ರಿ ಬೆಟ್ಟಕ್ಕೆ ಈ ಆಭರಣ ದಾನವನ್ನು ದೇವಸ್ಥಾನದ ಅಭಿವೃದ್ಧಿ ಹಾಗೂ ದೇವರ ಅಲಂಕಾರಕ್ಕಾಗಿ ಸಮರ್ಪಿಸಲಾಗಿದೆ ಎಂದು ತಿಳಿದುಬಂದಿದೆ. ರಾಮಾಯಣ ಕಾಲದಿಂದಲೇ ಪ್ರಸಿದ್ಧವಾಗಿರುವ ಈ ಬೆಟ್ಟವು ಹನುಮಂತನ...
ಅಮೆಜಾನ್ ಇಂಡಿಯಾ ತನ್ನ ಬಹುನಿರೀಕ್ಷಿತ ʼಗ್ರೇಟ್ ಸಮ್ಮರ್ ಸೇಲ್ 2026ʼ ಅನ್ನು ಮೇ 8ರಿಂದ ಅಧಿಕೃತವಾಗಿ ಆರಂಭಿಸಿದೆ. ಈ ಸೇಲ್ನಲ್ಲಿ ಸ್ಮಾರ್ಟ್ಫೋನ್, ಎಲೆಕ್ಟ್ರಾನಿಕ್ಸ್, ಗೃಹೋಪಯೋಗಿ ವಸ್ತುಗಳು, ಫ್ಯಾಷನ್ ಸೇರಿದಂತೆ ಹಲವು ವಿಭಾಗಗಳಲ್ಲಿ ಭಾರೀ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಈ ಮೆಗಾ ಸೇಲ್ನಲ್ಲಿ Samsung, Apple, OnePlus ಸೇರಿದಂತೆ ಪ್ರಮುಖ ಬ್ರ್ಯಾಂಡ್ಗಳ ಉತ್ಪನ್ನಗಳ ಮೇಲೆ ಆಕರ್ಷಕ ಆಫರ್ಗಳು...
ಕಲಬುರಗಿಯ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇದೀಗ ಮಹತ್ವದ ಬೆಳವಣಿಗೆ ಕಂಡುಬಂದಿದೆ. ನೇಮಕಾತಿ ಪ್ರಕ್ರಿಯೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವುದಾಗಿ ತಿಳಿದುಬಂದಿದ್ದು, ವಿಶ್ವವಿದ್ಯಾಲಯವು ಸಹಾಯಕ ಪ್ರಾಧ್ಯಾಪಕರ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗಾಗಿ ಪ್ರಕಟಣೆ ಹೊರಡಿಸಿ ನೇಮಕಾತಿ ಪ್ರಕ್ರಿಯೆ ಆರಂಭಿಸಿತ್ತು. ಆದರೆ ಈ ಪ್ರಕ್ರಿಯೆಯಲ್ಲಿ ಅಕ್ರಮ ಹಾಗೂ ನಿಯಮ ಉಲ್ಲಂಘನೆ...
ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಣೆ ಪ್ರಕರಣ ಸಂಬಂಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದು, ಎಸ್ಪಿ ಗನ್ಮ್ಯಾನ್ ಬಂಧಿಸಲಾಗಿದೆ. ಅಕ್ರಮ ಪಡಿತರ ಅಕ್ಕಿ ಸಾಗಣೆದಾರರಿಂದ ಸುಮಾರು 3 ಲಕ್ಷ ರೂಪಾಯಿ ಲಂಚ ವಸೂಲಿ ಮಾಡಿದ ಆರೋಪದಡಿ ಬಳ್ಳಾರಿ ಎಸ್ಪಿ ಕಚೇರಿಯ ಗನ್ಮ್ಯಾನ್ ದೇವರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಸಂಬಂಧ ಹೆಚ್ಚಿನ ತನಿಖೆ...
ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯದ ವಿಚಾರ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರದಿಂದ ಕೇಳಿಬಂದ ಭಾರೀ ಪ್ರಮಾಣದ ಉಚಿತ ಟಿಕೆಟ್ ಬೇಡಿಕೆಯ ಹಿನ್ನೆಲೆಯಲ್ಲಿ ಫೈನಲ್ ಪಂದ್ಯವನ್ನು ಬೆಂಗಳೂರಿನಲ್ಲಿ ಆಯೋಜಿಸಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.
ಮಾಹಿತಿಯ ಪ್ರಕಾರ, ಸುಮಾರು 10 ಸಾವಿರ ವಿವಿಐಪಿ ಟಿಕೆಟ್ಗಳನ್ನು ಸರ್ಕಾರದ ಪರವಾಗಿ ಕೇಳಲಾಗಿದೆ...
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕುಪ್ಪಳ್ಳಿ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಕಾರುಗಳ ನಡುವೆ ಸಂಭವಿಸಿದ ಈ ಡಿಕ್ಕಿಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿಯ ಪ್ರಕಾರ, ಬೊಲೆರೋ ವಾಹನವು ಓವರ್ಟೇಕ್ ಮಾಡಲು ಯತ್ನಿಸಿದ ವೇಳೆ ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ...
Uttara Kannada News: ಬನವಾಸಿ: ಅನ್ನಭಾಗ್ಯ ಯೋಜನೆಯ ಸರ್ಕಾರಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮಹೇಂದ್ರ ಸುಪ್ರೊ ವಾಹನವನ್ನು ಬನವಾಸಿ ಪೊಲೀಸರು ವಶಕ್ಕೆ ಪಡೆದು, 33...