Sunday, May 10, 2026

ರಾಷ್ಟ್ರೀಯ

ಜಮ್ಮು-ಕಾಶ್ಮೀರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ

Political News: ಇಂದು ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಓಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ, ಮೊದಲ ಬಾರಿ ವಿಧಾನಸಭೆ ಚುನಾವಣೆ ನಡೆದಿದ್ದು, ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಜಯ ಗಳಿಸಿದೆ. ಹೀಗಾಗಿ ಓಮರ್ ಅಬ್ದುಲ್ಲಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. https://youtu.be/colOdzUL1A8 ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಮನೋಜ್ ಸಿನ್ಹಾ ಓಮರ್ ಅಬ್ದುಲ್ಲಾ ಅವರಿಗೆ ಪ್ರಮಾಣವಚನ ಬೋಧಿಸಿದರು....

ಜೀವ ಬೆದರಿಕೆ ಹಿನ್ನೆಲೆ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ವೈ ಪ್ಲಸ್ ಸೆಕ್ಯೂರಿಟಿ

Bollywood News: ನಟ ಸಲ್ಮಾನ್ ಖಾನ್ ಆಪ್ತ ಬಾಬಾ ಸಿದ್ಧಿಕಿ ಹತ್ಯೆ ಬಳಿಕ ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ವೈ ಪ್ಲಸ್ ಸೆಕ್ಯೂರಿಟಿ ನೀಡಲಾಗಿದೆ. ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ಧಿಕಿ, ಸಲ್ಮಾನ್ ಖಾನ್ ಖಾಸಾ ದೋಸ್ತ್ ಆಗಿದ್ದು, ಆತನ ಹತ್ಯೆಯಿಂದ ಮುಂಬೈ ಸಿಟಿ ದಂಗಾಗಿದೆ. https://youtu.be/BBMfR2R6pt0 ಬಾಬಾ ಸಿದ್ಧಕಿ ಸಲ್ಮಾನ್ ಖಾನ್ ಸ್ನೇಹಿತನಾಗಿದ್ದ ಕಾರಣಕ್ಕೇ ಆತನ...

ಬ್ರಿಟಾನಿಯಾ ಬೌರ್ಬನ್ ಬಿಸ್ಕೀಟ್‌ನಲ್ಲಿ ಕಬ್ಬಿಣದ ತಂತಿ ಪತ್ತೆ: Viral Video

Telangana News: ಬ್ರಿಟಾನಿಯಾ ಬೌರ್ಬನ್ ಬಿಸ್ಕೀಟ್‌ನಲ್ಲಿ ಕಬ್ಬಿಣದ ತಂತಿ ಪತ್ತೆಯಾದ ಘಟನೆ ತೆಲಂಗಾಣಾದ ಕಾಮರೆಡ್ಡಿಯ ಸಮೀಪ ಹಳ್ಳಿಯೊಂದರಲ್ಲಿ ನಡೆದಿದೆ. ಹನುಮಾನ ರೆಡ್ಡಿ ಎಂಬುವವರು ಬಿಸ್ಕೀಟ್ ಖರೀದಿ ಮಾಡಿದ್ದು, ಅವರಿಗೆ ಕಬ್ಬಿಣದ ತಂತಿ ಸಿಕ್ಕಿದೆ. ಈ ದೃಶ್ಯವನ್ನು ಅವರು ವೀಡಿಯೋ ಮಾಡಿ, ಸಾಮಾಜಿಕ ಜಾಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಹನುಮಾನ್ ರೆಡ್ಡಿ ಎಂಬುವರು ತಮ್ಮ ಮಕ್ಕಳಿಗಾಗಿ ಬಿಸ್ಕೀಟ್ ಖರೀದಿ ಮಾಡಿದ್ದು,...

ರತನ್ ಟಾಟಾ ನಿಧನಕ್ಕೆ ಸಂತಾಪ ಸೂಚಿಸಲು ಹೋಗಿ ಯಡವಟ್ಟು ಮಾಡಿಕೊಂಡ ಪೇಟಿಎಂ ಸಿಇಓ

Business: ಮೊನ್ನೆ ತಾನೇ ರತನ್ ಟಾಟಾ ನಿಧನರಾಗಿದ್ದಾರೆ. ಅವರು ಶ್ರೀಮಂತ ವಾಣಿಜ್ಯೋದ್ಯಮಿ, ಸೆಲೆಬ್ರಿಟಿಯಾಗಿದ್ದ ಕಾರಣ, ಗಣ್ಯಾತಿಗಣ್ಯರು, ಸಿನಿಮಾ ಸೆಲೆಬ್ರಿಟಿಗಳು, ರಾಜಕೀಯ ವ್ಯಕ್ತಿಗಳು, ಉದ್ಯಮಿಗಳೆಲ್ಲರೂ ಅವರ ನಿಧನಕ್ಕೆ ತಮ್ಮದೇ ಆದ ರೀತಿಯಲ್ಲಿ ಸಂತಾಪ ಸೂಚಿಸಿದ್ದಾರೆ. https://twitter.com/ShivamSouravJha/status/1844245662881415482 ಆದರೆ ಪೇಟಿಎಂ ಸಿಇಓ ಶೇಖರ್ ಶರ್ಮಾ, ರತನ್ ಟಾಟಾ ನಿಧನಕ್ಕೆ ಸಂತಾಪ ಸೂಚಿಸಲು ಹೋಗಿ, ಯಡವಟ್ಟು ಮಾಡಿಕೊಂಡಿದ್ದಾರೆ. ಇವರ ಯಡವಟ್ಟಿಗೆ ನೆಟ್ಟಿಗರು...

ಟಾಟಾ ಗ್ರೂಪ್ ಉತ್ತರಾಧಿಕಾರಿಯಾಗಿ ನೋಯೆಲ್ ಟಾಟಾ ನೇಮಕ

Business News: ನಿನ್ನೆ ತಾನೇ ವಾಣಿಜ್ಯ ಉದ್ಯಮದ ದಿಗ್ಗಜ, ಸರಳ ಜೀವಿ, ಪದ್ಮವಿಭೂಷಣ ರತನ್ ಟಾಟಾ ಇಹಲೋಕ ತ್ಯಜಿಸಿದ್ದಾರೆ. ರತನ್ ಬಳಿ ಟಾಟಾ ಗ್ರೂಪ್ ಉತ್ತರಾಧಿಯಾರಿ ಯಾರಾಗುತ್ತಾರೆ ಅನ್ನೋ ಗೊಂದಲ ಹಲವರಲ್ಲಿ ಇತ್ತು. ಇದೀಗ ರತನ್ ಟಾಟಾ ಸೋದರ ಸಂಬಂಧಿಯಾಗಿರುವ ನೋಯೆಲ್‌ ಟಾಟಾ, ಟಾಟಾ ಗ್ರೂಪ್‌ನ ಉತ್ತರಾಧಿಕಾರಿಯಾಗಿದ್ದಾರೆ. https://youtu.be/GFYt4eSCQSA 67 ವರ್ಷದ ನೊಯೆಲ್ ಟಾಟಾ ಟಾಟಾ ಸ್ಟೀಲ್‌ಸ್‌ನ...

ವಾಣಿಜ್ಯ ನಗರಿ ಹುಬ್ಬಳ್ಳಿಗೂ ರತನ್ ಟಾಟಾಗೂ ಇದೆ ಅವಿನಾಭಾವ ನಂಟು.

Hubli News: ಹುಬ್ಬಳ್ಳಿ: ಟಾಟಾ ಉದ್ದಿಮೆ ಸಾಮ್ರಾಜ್ಯವನ್ನು ವಿಶ್ವ ಮಟ್ಟಕ್ಕೆ ಒಯ್ದಿದ್ದ ಟಾಟಾ ಸಾಮ್ರಾಜ್ಯದ ಸಾಮ್ರಾಟ ರತನ್ ಟಾಟಾ ಅಸ್ತಂಗತವಾಗಿದ್ದಾರೆ. ಆದ್ರೆ ಅವರು ನಡೆದು ಬಂದ ದಾರಿ ಇತರರಿಗೂ ಮಾದರಿಯಾಗಿದ್ದು, ರತನ್ ಟಾಟಾ ಅವರಿಗೂ ವಾಣಿಜ್ಯ ನಗರಿ ಹುಬ್ಬಳ್ಳಿಗೂ ಅವಿನಾಭಾವ ಸಂಬಂಧ ಹೊಂದಿದ್ದರು. https://youtu.be/-cCaFtkOFEc ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಜನವರಿ 30, 2013 ರಂದು ದೇಶಪಾಂಡೆ...

ವಾಣಿಜ್ಯ ಸಾಮ್ರಾಜ್ಯದ ಅಧಿಪತಿಯಾಗಿದ್ದರೂ, ಶ್ರೀಮಂತರ ಪಟ್ಟಿಯಲ್ಲಿ ರತನ್ ಟಾಟಾ ಹೆಸರೇಕೆ ಇಲ್ಲ..?

Business News: ಭಾರತದಲ್ಲಿ ಟಾಟಾ ಕಂಪನಿಗೆ ಸೇರಿದ ಅಥವಾ ಟಾಟಾ ಬ್ರ್ಯಾಂಡ್‌ನ ಇಂಥ ವಸ್ತು ಇಲ್ಲ ಎಂದಿಲ್ಲ. ಉಕ್ಕಿನಿಂದ ಹಿಡಿದು ಉಪ್ಪಿನವರೆಗೂ ಟಾಟಾ ಪ್ರಾಡಕ್ಟ್‌ಗಳಿದೆ. ರತನ್ ಟಾಟಾ ಮನಸ್ಸು ಮಾಡಿದರೆ, ಇಂದಿನವರೆಗೂ ಅಂದ್ರೆ ಅವರ ಮರಣದವರೆಗೂ ಪ್ರಪಂಚದ ಶ್ರೀಮಂತ ಉದ್ಯಮಿ ಎನ್ನಿಸಿಕೊಳ್ಳಬಹುದಿತ್ತು. ಆದ್ರೆ ರತನ್ ಟಾಟಾ ಹೆಸರು ಶ್ರೀಮಂತ ಉದ್ಯಮಿಗಳ ಪಟ್ಟಿಯಲ್ಲೇ ಇಲ್ಲ. ಹಾಗಾದ್ರೆ...

Biography: ರತನ್ ಟಾಟಾ, ಟಾಟಾ ಗ್ರೂಪ್ ಆಫ್ ಕಂಪನಿ ಹುಟ್ಟು ಹಾಕಿದ್ದ ರೋಚಕ ಕಥೆ

Business News: ಜೀವನದಲ್ಲಿ ಏರುಪೇರುಗಳಿದ್ದರೇನೇ ಜೀವನ ಉತ್ತಮವಾಗಿರುತ್ತದೆ. ಯಾಕಂದ್ರೆ ಈಸಿಜಿಯಲ್ಲಿ ಲೈನ್ ಸ್ಟ್ರೇಟ್ ಆಗಿದ್ದರೆ ಸಾವು ಎಂದರ್ಥ. ಈ ಮಾತನ್ನ ಹೇಳಿದವರು, ಪದ್ಮ ವಿಭೂಷಣ, ಶ್ರೀಮಂತ ಉದ್ಯಮಿ ರತನ್ ಟಾಟಾ. ಟಾಟಾ ಸಂಸ್ಥೆಯನ್ನ ಉನ್ನತ ಮಟ್ಟಕ್ಕೆ ತಂದು ನಿಲ್ಲಿಸಿರುವ ರತನ್ ಟಾಟಾ ಜೀವನದ ರೋಚಕ ಕಥೆಯನ್ನ ನಾವಿವತ್ತು ಹೇಳಲಿದ್ದೇವೆ. ಡಿಸೆಂಬರ್ 28 , 1937ಕ್ಕೆ ಮುಂಬೈನ...

ಶ್ರೀಮಂತ ಉದ್ಯಮಿ, ಪದ್ಮವಿಭೂಷಣ, ಸರಳ ಜೀವಿ ರತನ್ ಟಾಟಾ(86) ಇನ್ನಿಲ್ಲ

Business News: ಶ್ರೀಮಂತ ಉದ್ಯಮಿ, ಸರಳತೆಯ ಸಾಕಾರಮೂರ್ತಿ, ಪದ್ಮವಿಭೂಷಣ ರತನ್ ಟಾಟಾ(86) ಕೊನನೆಯುಸಿರೆಳೆದಿದ್ದಾರೆ. ಕೆಲವು ದಿನಗಳಿಂದ ಟಾಟಾ ಆರೋಗ್ಯ ಹದಗೆಟ್ಟಿದೆ ಎಂದು ಸುದ್ದಿಯಾಗಿತ್ತು. ಆದರೆ ಟಾಟಾ ತಾವೇ ಸ್ವತಃ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿ, ನಾನು ಆರಾಮವಾಗಿದ್ದೇನೆ. ಸುಳ್ಳುಸುದ್ದಿಗಳನ್ನು ನಂಬಬೇಡಿ ಎಂದು ಹೇಳಿದ್ದರು. https://youtu.be/b0gknzFqsnQ ಆದರೆ ನಿನ್ನೆ ನಿಜಕ್ಕೂ ಅವರ ಆರೋಗ್ಯ ಹದಗೆಟ್ಟಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....

ಗರ್ಭಾ ನೃತ್ಯ ಮಾಡುತ್ತಲೇ ಹೃದಯಾಘಾತದಿಂದ ಮೃತಪಟ್ಟ ಗರ್ಭಾ ಕಿಂಗ್ ಅಶೋಕ್ ಮಾಲಿ

Pune: ಗರ್ಭಾ ಕಿಂಗ್ ಎಂದೇ ಖ್ಯಾತರಾಗಿದ್ದ, ಗರ್ಭಾ ನೃತ್ಯಗಾರ ಅಶೋಕ್ ಮಾಲಿ, ಗರ್ಭಾ ಮಾಡುತ್ತಲೇ ಸಾವನ್ನಪ್ಪಿದ್ದಾರೆ. ನವರಾತ್ರಿಯ ಸಮಯದಲ್ಲಿ ಗುಜರಾತ್‌, ಮಹಾರಾಷ್ಟ್ರದಲ್ಲಿ ಗರ್ಭಾ ನೃತ್ಯ ಮಾಡಲಾಗುತ್ತದೆ. ಇದು ದೇವಿಗೆ ಸಮರ್ಪಿಸುವ ಕಲಾ ಸೇವೆ. https://youtu.be/GhjO6OIH6yU ಈ ಗರ್ಭಾ ನೃತ್ಯವನ್ನು ಚೆನ್ನಾಗಿ ಮಾಡುತ್ತಿದ್ದ ಅಶೋಕ್ ಮಾಲಿ (54) ಎನ್ನುವವರು ಪುಣೆ ಜಿಲ್ಲೆಯ ಖೇಡ್ ಎಂಬಲ್ಲಿ ನವರಾತ್ರಿ ಉತ್ಸವದ ವೇಳೆ,...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img