Sunday, May 10, 2026

ರಾಷ್ಟ್ರೀಯ

Crime News: ಮಹಾಲಕ್ಷ್ಮೀ ಕೇಸ್: ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದ ಆರೋಪಿ

Bengaluru News: ಬೆಂಗಳೂರಿನಲ್ಲಿ ಮಹಾಲಕ್ಷ್ಮೀ ಎಂಬ ನೇಪಾಳ ಯುವತಿಯನ್ನು ಕೊಂದು 50 ಪೀಸ್‌ಗಳನ್ನಾಗಿ ಮಾಡಿ, ಫ್ರಿಜ್‌ನಲ್ಲಿ ಇರಿಸಲಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದು, ಆರೋಪಿ ಮಹಾಲಕ್ಷ್ಮೀಯೊಂದಿಗೆ ಕೆಲಸ ಮಾಡುತ್ತಿದ್ದ ಸಹೋದ್ಯೋಗಿ ಮುಕ್ತಿ ಎಂದು ಪತ್ತೆ ಹಚ್ಚಿದ್ದರು. ಆದರೆ ಆರೋಪಿ ಕೈಗೆ ಸಿಗುವ ಮುನ್ನವೇ ಓಡಿಶಾಗೆ ಹೋಗಿ, ಆತ್ಮಹತ್ಯೆಗೆ ಶರಣಾಗಿದ್ದಾನೆ. ಊರಲ್ಲಿ ಮನೆಯ ಬಳಿ ಇರುವ...

ಮಹಾಲಕ್ಷ್ಮೀ ಕೊ*ಲೆ ಕೇಸ್: ಆರೋಪಿ ಮುಕ್ತಿ ಓಡಿಶಾದಲ್ಲಿ ಆತ್ಮಹ*ತ್ಯೆಗೆ ಶರಣು

Bengaluru news: ಬೆಂಗಳೂರಿನಲ್ಲಿ ಮಹಾಲಕ್ಷ್ಮೀ ಎಂಬ ನೇಪಾಳದ ಮಹಿಳೆಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ಹಲವು ಭಾಗಗಳನ್ನಾಗಿ ಮಾಡಿ, ಫ್ರಿಜ್‌ನಲ್ಲಿ ಇರಿಸಲಾಗಿತ್ತು. ಪ್ರಕರಣದ ತನಿಖೆ ನಡೆಯುವಾಗ, ಪತಿಯ ಮೇಲೆ ಮೊದಲು ಅನುಮಾನ ಬಂದಿತ್ತು. ಡಿವೋರ್ಸ್ ಪಡೆದು, ದೂರವಾದ ಬಳಿಕವೂ, ಆಕೆಯ ಮೇಲಿರುವ ಸಿಟ್ಟಿನಿಂದ ಪತಿ ಕೊಲೆ ಮಾಡಿದ್ದಾನೆಂದು ಆರೋಪಿಸಲಾಗಿತ್ತು. ಆದರೆ ತನಿಖೆ ಚುರುಕಾದ ಬಳಿಕ ಸಹೋದ್ಯೋಗಿ...

ಸಿದ್ದು ಕೇಸ್​ಗೆ ಮೋದಿ ಎಂಟ್ರಿ- ಹರಿಯಾಣದಲ್ಲಿ ಹೋಯ್ತು ಮಾನ!

ಸಿಎಂ ಸಿದ್ದರಾಮಯ್ಯ ಮುಡಾ ಕೇಸ್​ಗೆ ಇದೀಗ ಸ್ವತಃ ಪ್ರಧಾನಿ ನರೇಂದ್ರಮೋದಿಯವರೇ ಎಂಟ್ರಿ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಮಾನ ಹೊರರಾಜ್ಯದಲ್ಲೂ ಹರಾಜಾಗಿದೆ. ಪ್ರಧಾನಿ ಮೋದಿಯವ್ರೇ ಸಾರ್ವಜನಿಕ ಸಮಾವೇಶದಲ್ಲಿ ಸಿದ್ದರಾಮಯ್ಯಗೆ ಚಾಟಿ ಬೀಸಿದ್ದಾರೆ. ಹರಿಯಾಣದಲ್ಲಿ ವಿಧಾನಸಭೆ ಚುನಾವಣೆ ನಡೀತಿದೆ. ಈ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಡಾ ಪ್ರಕರಣದ (MUDA) ಪ್ರಸ್ತಾಪವಾಗಿದೆ‌. ಸೋನಿಪತ್‌ನಲ್ಲಿ ಇವತ್ತು ಖುದ್ದು ಪ್ರಧಾನಿ ಮೋದಿ ಪ್ರಚಾರ...

ಮೋದಿ- ಯೋಗಿ ಡಾನ್ಸ್ ಮಾಡುತ್ತಿರುವಂತೆ ಎಡಿಟ್ ಮಾಡಿದ್ದ ವೀಡಿಯೋ ವಿರುದ್ಧ ಎಫ್‌ಐಆರ್

National Political News: ಪ್ರಧಾನಿ ಮೋದಿ ಮತ್ತು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಡಾನ್ಸ್ ಮಾಡುತ್ತಿರುವಂತೆ ವೀಡಿಯೋವೊಂದನ್ನು ಎಡಿಟ್ ಮಾಡಿದ್ದು, ಈ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನೇಹಾ ರಾಠೋಡ್ ಎಂಬುವವರು ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ವೀಡಿಯೋ ಹಾಕಿದ್ದು, ವೀಡಿಯೋ ಎಡಿಟ್ ಮಾಡಿದವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಸ್ಥಳೀಯ ಪೊಲೀಸರ ಬಳಿ ಈ...

ಬಾಡಿಗೆ ಮನೆಯಲ್ಲಿ ಕ್ಯಾಮೆರಾ ಫಿಕ್ಸ್ ಮಾಡಿದ್ದ ಮಾಲೀಕನ ಮಗ ಸಿಕ್ಕಿ ಬಿದ್ದಿದ್ದು ಹೇಗೆ ಗೊತ್ತಾ..?

Delhi News: ಇತ್ತೀಚಿನ ದಿನಗಳಲ್ಲಿ ಯಾರ ಮೇಲೆಯೂ ನಂಬಿಕೆ ಇಡುವಂತಿಲ್ಲ. ಅಷ್ಟು ಕೆಟ್ಟುಹೋಗಿದೆ ಕಾಲ. ಯಾವುದಾದರೂ ಹೊಟೇಲ್, ಸಾರ್ವಜನಿಕ ಶೌಚಾಲಯ, ಅಥವಾ ಬಾಡಿಗೆ ಮನೆಗೆ ಹೋಗಲು ಕೂಡ, ಹತ್ತು ಬಾರಿ ಯೋಚಿಸಬೇಕಾಗಿದೆ. ಈ ಮಾತು ಹೇಳಿದ್ದೇಕೆ ಎಂದರೆ, ದೆಹಲಿಯ ಬಾಡಿಗೆ ಮನೆಯೊಂದರಲ್ಲಿ ಇಂಥ ಘಟನೆ ನಡೆದಿದೆ. ಓರ್ವ ಯುವತಿ ಯುಪಿಎಸ್‌ಸಿ ಪರೀಕ್ಷೆಗೆ ತರಬೇತಿ ಪಡೆಯಲು ದೆಹಲಿಗೆ...

ಕೆಲಸ ಮಾಡುತ್ತ ಕೂತಲ್ಲಿಯೇ ಪ್ರಾಣಬಿಟ್ಟ ಮಹಿಳಾ ಅಧಿಕಾರಿ: ಕೆಲಸದ ಒತ್ತಡವೇ ಕಾರಣವಾಯ್ತಾ..?

Lucknow: ಇತ್ತೀಚಿನ ದಿನಗಳಲ್ಲಿ ಪ್ರಪಂಚದಾದ್ಯಂತ ಕೆಲಸದ ಒತ್ತಡದಿಂದ ಬಳಲಿ, ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಒಂದು ತಿಂಗಳಲ್ಲಿ ಜಪಾನ್, ಚೀನಾದಲ್ಲಿ ಇಂಥ ನಾಲ್ಕೈದು ಕೇಸ್ ಪತ್ತೆಯಾಗಿತ್ತು. ಭಾರತದಲ್ಲಿ ಓರ್ವ ಯುವತಿ ಕೆಲ ದಿನಗಳ ಹಿಂದಷ್ಟೇ ಕೆಲಸದ ಒತ್ತಡ ತಾಳಲಾರದೇ, ಸಾವನ್ನಪ್ಪಿದ ಘಟನೆ ನಡೆದಿತ್ತು. ಅಲ್ಲದೇ, ಆಕೆಯ ಅಂತ್ಯಸಂಸ್ಕಾರಕ್ಕೆ ಆಕೆಯ ಸಹೋದ್ಯೋಗಿಗಳು ಒಬ್ಬರೂ ಬರಲಿಲ್ಲ. https://youtu.be/nU_cXwJrsZI ಇದೀಗ ಕೆಲಸ ಮಾಡುತ್ತ...

National News: ಪೋಸ್ಟ್ ಮಾರ್ಟಮ್ ವೇಳೆ ಎದ್ದು ಕುಳಿತ ವ್ಯಕ್ತಿ

National News: ನಾವು ಕೆಲ ದಿನಗಳ ಹಿಂದಷ್ಟೇ ಎರಡು ಸಾವಿನ ಬಗ್ಗೆ ಸುದ್ದಿ ನೀಡಿದ್ದೆವು. ಓರ್ವ ವ್ಯಕ್ತಿ ಕುಟುಂಬದೊಂದಿಗೆ ರೆಸ್ಟೋರೆಂಟ್‌ಗೆ ಹೋಗಿ, ಊಟ ಆರ್ಡರ್ ಮಾಡಿ, ಇನ್ನೇನು ಊಟ ಮಾಡಬೇಕು ಅನ್ನುವಾಗಲೇ, ಹಾರ್ಟ್ ಅಟ್ಯಾಕ್ ಆಗಿ ಸಾವನ್ನಪ್ಪಿದ್ದರು. ಅದು ಯಾರೂ ಊಹಿಸದೇ, ಅಚಾನಕ್ ಆಗಿ ಆದ ಸಾವಾಗಿತ್ತು. https://youtu.be/o4TEVdl6aAE ಇನ್ನು ಓರ್ವ ಯುವತಿ ಸಾಯಲೇಬೇಕು ಎಂದು ರೈಲ್ವೆ...

ದೇವಸ್ಥಾನದ ಪ್ರಸಾದದ ಬಗ್ಗೆ ಹೇಳಿಕೆ ಕೊಟ್ಟಿದ್ದಕ್ಕೆ ತಮಿಳು ನಿರ್ದೇಶಕನ ಬಂಧನ

Movie News: ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ಇರುವುದು ಪತ್ತೆಯಾದ ಬೆನ್ನಲ್ಲೇ, ಈ ಬಗ್ಗೆ ಹಲವು ಚರ್ಚೆಗಳು ಶುರುವಾಗಿದೆ. ಹಲವರು ಹಲವು ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೆಲವರು ಇದನ್ನು ವಿರೋಧಿಸಿದರೆ, ಮತ್ತೆ ಕೆಲವರು ಈ ಬಗ್ಗೆ ತಮಾಷೆ ಮಾಡಿದ್ದಾರೆ. ಇನ್ನು ಕೆಲವರು ಇದೇನು ಅಂಥ ದೊಡ್ಡ ತಪ್ಪಲ್ಲವೆಂದು ಸಮರ್ಥಿಸಿಕೊಂಡಿದ್ದಾರೆ. https://youtu.be/o4TEVdl6aAE ಈ ಮಧ್ಯೆ ತಮಿಳು ನಿರ್ದೇಶಕ ಮೋಹನ್...

Political News: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣವಚನ ಸ್ವೀಕಾರ

Delhi News: ದೆಹಲಿಯ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಹಿಂದೆ ಅರವಿಂದ್ ಕೇಜ್ರಿವಾಲ್ ಸಿಎಂ ಆಗಿದ್ದರು. ಆದರೆ ಅವರು ಮದ್ಯ ನೀತಿ ಉಲ್ಲಂಘನೆ ಪ್ರಕರಣದಲ್ಲಿ ಜೈಲು ಸೇರಿದ ಕಾರಣಕ್ಕೆ, ರಾಜೀನಾಮೆ ನೀಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿದ್ದ ವೇಳೆ ದೆಹಲಿಯಲ್ಲಿ ಪರಿಸ್ಥಿತಿ ನಿಭಾಯಿಸಿ, ಜವಾಬ್ದಾರಿ ನಿರ್ವಹಿಸಿದ್ದ ಅತಿಶಿಯನ್ನೇ ಕೇಜ್ರಿವಾಲ್ ಮುಂದಿನ ಮುಖ್ಯಮಂತ್ರಿಯನ್ನಾಗಿ ಆಯ್ಕೆ...

ಉಜ್ಜಯಿನಿ ಮಹಾಕಾಳೇಶ್ವರನಿಗೆ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

National News: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಉಜ್ಜಯಿನಿಯ ಮಹಾಕಾಳೇಶ್ವರನ ಸನ್ನಿಧಿಗೆ ಭೇಟಿ ನೀಡಿ, ಮಹಾಕಾಳೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. https://youtu.be/6xKLac0LpXo ಮಧ್ಯಪ್ರದೇಶದ ಉಜ್ಜೇಯಿನಿಯಲ್ಲಿರುವ ಮಹಾಕಾಳೇಶ್ವರನ ಸನ್ನಿಧಿಯಲ್ಲಿ ಕೆಲವರಿಗೆ ಮಹಾಕಾಲನ ಅಭಿಷೇಕ ಮಾಡಲು ಅನುಮತಿ ಇದೆ. ಹಾಗಾಗಿ ದ್ರೌಪದಿ ಮುರ್ಮು ಈ ದೇವಸ್ಥಾನಕ್ಕೆ ಭೇಟಿ ನೀಡಿ, ಮಹಾಕಾಲನಿಗೆ ಅಭಿಷೇಕ ಮಾಡಿದ್ದಾರೆ. ಈ ಸಂದರ್ಭದಲ್ಲಿ ದ್ರೌಪದಿ ಮುರ್ಮು ಅವರಿಗೆ ಮಧ್ಯಪ್ರದೇಶದ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img