Sunday, May 10, 2026

ರಾಷ್ಟ್ರೀಯ

ಪತಿಯ ಕಾಟ ತಾಳಲಾರದೇ ಹಿಂದೂ ಧರ್ಮಕ್ಕೆ ಮತಾಂತರಗೊಂಡು ಮೀನಾಕ್ಷಿಯಾದ ಮೆಹನಾಜ್

National News: ಇಂದಿನ ಕಾಲದಲ್ಲಿ ಕೆಲ ಹಿಂದೂಗಳು, ತಮಗೆ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಮತಗಳು ಇಷ್ಟ ಅಂತಾ, ಮತಾಂತರಗೊಂಡು, ಬಳಿಕ ಆ ಮತದಲ್ಲಿ ನಮಗೆ ಅನ್ಯಾಯವಾಗಿದೆ ಎಂದು ಕಣ್ಣೀರಿಡುತ್ತ ಬಂದಿದ್ದನ್ನು ನಾವು ನೋಡಿದ್ದೇವೆ. ಅಷ್ಟೇ ಅಲ್ಲದೇ, ಲವ್ ಜಿಹಾದ್ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಮೋಸ ಮಾಡಿ ಮದುವೆಯಾದ ಕೆಲ ಮುಸ್ಲಿಂ ಯುವಕರು, ಮದುವೆಯ ಬಳಿಕ...

ಕುಡಿದ ಅಮಲಿನಲ್ಲಿ ವಿದ್ಯಾರ್ಥಿನಿಯ ಕೂದಲು ಕತ್ತರಿಸಿದ ಶಿಕ್ಷಕ

Madhya Pradesh: ಶಾಲೆಗೆ ಬರುವ ಮಕ್ಕಳಿಗೆ ಸರಿಯಾಗಿ ಪಾಠ ಹೇಳಿಕೊಟ್ಟು ಅವರ ಭವಿಷ್ಯ ರೂಪಿಸಬೇಕಾದ ಶಿಕ್ಷಕರೇ ಎಡವಟ್ಟು ಮಾಡಿದರೆ, ಆ ಮಕ್ಕಳ ಭವಿಷ್ಯ ಅತ್ಯುತ್ತಮವಾಗಿ ರೂಪುಗೊಳ್ಳುವುದಾದರೂ ಹೇಗೆ..? ಮಧ್ಯಪ್ರದೇಶದ ಶಾಲೆಯೊಂದರಲ್ಲಿ ಶಿಕ್ಷಕನೋರ್ವ ಕುಡಿದ ಅಮಲಿನಲ್ಲಿ ಶಾಲೆಗೆ ಬಂದು, ವಿದ್ಯಾರ್ಥಿನಿಯ ಜಡೆಯನ್ನೇ ಕತ್ತರಿಸಿದ್ದಾನೆ. https://youtu.be/BVOtpNotDsI ರತ್ಲಾಮ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ವೀರ್‌ ಸಿಂಗ್ ಮೇಧಾ...

Kolkata doctor rape and murder: ಟ್ರೈನಿ ವೈದ್ಯೆ ಕೊ*ಲೆ ಪ್ರಕರಣ ಮುಚ್ಚಿಹಾಕಲು ಪೊಲೀಸರ ಷಡ್ಯಂತ್ರ?

ಪಶ್ಚಿಮ ಬಂಗಾಳದ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ವಿರುದ್ಧ ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕೊಲೆಯಾದ ವೈದ್ಯೆಯ ಸಾವಿಗೆ ನ್ಯಾಯ ಸಿಗಲೇಬೇಕು ಅಂತಾ ಕೋಲ್ಕತ್ತಾದಲ್ಲಿ ವೈದ್ಯರು ನಿತ್ಯವೂ ಪ್ರತಿಭಟನೆ ನಡೆಸ್ತಿದ್ದು, ಮಮತಾ ಬ್ಯಾನರ್ಜಿ ಸರ್ಕಾರವ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಈ ಪ್ರತಿಭಟನೆಗೆ ಇದೀಗ ಮೃತಪಟ್ಟ ವೈದ್ಯೆಯ ಪೋಷಕರು ಬೆಂಬಲ ನೀಡಿದ್ದು, ಪೊಲೀಸರ ವಿರುದ್ಧ...

ಚುನಾವಣೆಗೂ ಮುನ್ನ ಬಿಜೆಪಿಗೆ ಬಿಗ್​ಶಾಕ್- ಗುಡ್​ಬೈ ಹೇಳಿದ ಸಚಿವ- ಶಾಸಕ

ಹರಿಯಾಣ ವಿಧಾನಸಭಾ ಚುನಾವಣೆಗೆ ಇವತ್ತಿಗೆ ಸರಿಯಾಗಿ ಒಂದು ತಿಂಗಳು ಬಾಕಿ ಇದೆ. ಹರಿಯಾಣದ 90 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 5ರಂದು ಮತದಾನ ನಡೆಯಲಿದೆ. ಅಕ್ಟೋಬರ್ 8 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಬಿಜೆಪಿ 67 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದ್ರೆ, ಇದ್ರಲ್ಲಿ ಹಾಲಿ 9 ಶಾಸಕರಿಗೆ ಟಿಕೆಟ್ ನೀಡಿಲ್ಲ....

Bhopal : ಫಿಲ್ಮಿ ಸ್ಟೈಲ್​ನಲ್ಲಿ ಮ್ಯೂಸಿಯಂಗೆ ಕನ್ನ : ₹15 ಕೋಟಿ ಮೌಲ್ಯದ ಚಿನ್ನದ ಜೊತೆ ಸಿಕ್ಕಿಬಿದ್ದ ಖದೀಮ

ಭೋಪಾಲ್​: ಬಾಲಿವುಡ್​ ನಟ ಹೃತಿಕ್​ ರೋಷನ್​ (Hrithik Roshan) ನಟನೆಯ ಧೂಮ್​ 2 (Dhoom 2) ಚಿತ್ರವನ್ನು ನೋಡಿ ಸ್ಫೂರ್ತಿ ಪಡೆದ ಕಳ್ಳನೊಬ್ಬ ಮಧ್ಯಪ್ರದೇಶದ ಭೋಪಾಲ್‌ ವಸ್ತು ಸಂಗ್ರಹಾಲಯ (State Museum in Bhopal)ದಲ್ಲಿ 15 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದು ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ. ವಿಶೇಷ ಅಂದರೆ 15 ಕೋಟಿ...

Gujarat : 7.11 ಲಕ್ಷಕ್ಕೆ ಎಮ್ಮೆ ಸೇಲ್ : ಏನಿದರ ವಿಶೇಷತೆ ಗೊತ್ತಾ?

ಯಾರೇ ಕೂಗಾಡಲಿ.. ಊರೇ ಹೋರಾಡಲಿ ಎಂಬ ಹಾಡನ್ನು ನೀವು ಕೇಳಿಯೇ ಇರ್ತಿರಾ. ಸಂಪತ್ತಿಗೆ ಸವಾಲ್ ಚಿತ್ರದಲ್ಲಿ ಡಾ.ರಾಜ್ ಕುಮಾರ್ ಅವರು ಎಮ್ಮೆಯೊಂದನ್ನ ಗುಣಗಾನ ಮಾಡ್ತಿದ್ದಾರೆ. ಇದೀಗ ನಾವು ಕೂಡ ಒಂದು ಎಮ್ಮೆಯನ್ನು ಗುಣಗಾನ ಮಾಡಬೇಕಾಗಿದೆ. ಯಾಕಂದ್ರೆ, ಈ ಎಮ್ಮೆ ಬರೋಬ್ಬರಿ 7.11 ಲಕ್ಷಕ್ಕೆ ಮಾರಾಟವಾಗುವ ಮೂಲಕ ಅಚ್ಚರಿ ಮೂಡಿಸಿದೆ. ಗುಜರಾತ್​ನ ಕಚ್ ಪ್ರದೇಶದ ಸೋನಾಲ್​ ನಗರದ...

Gujarat : ಮೋದಿ ತವರಿನಲ್ಲಿ ಮಳೆಯಾರ್ಭಟ : ಕಂಡುಕೇಳರಿಯದ ಮಳೆಗೆ 50 ಬ*ಲಿ

ವರುಣನ ಆರ್ಭಟಕ್ಕೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳು ನಲುಗಿ ಹೋಗಿರೋದು ಗೊತ್ತೇ ಇದೆ. ಮೋದಿ ತವರು ರಾಜ್ಯ ಗುಜರಾತ್​ನಲ್ಲೂ ಅಸ್ನಾ ಚಂಡಮಾರುತ ಪರಿಣಾಮ ಮಳೆಯಾಗಗುತ್ತಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಕಳೆದ ಒಂದು ವಾರದಿಂದ ಬೆಂಬಿಡದೇ ಸುರಿಯುತ್ತಿರೋ ಧಾರಾಕಾರ ಮಳೆಗೆ, ಎಲ್ಲಾ ಜಲಾಶಯಗಳು ಉಕ್ಕಿ ಹರಿಯುತ್ತಿವೆ. ಪ್ರವಾಹದಿಂದಾಗಿ 55,000ಕ್ಕೂ ಹೆಚ್ಚು ಜನರು ಮಳೆಯಿಂದಾಗಿ ನಿರಾಶ್ರಿತರಾಗಿದ್ದು, ಕಾಳಜಿ ಕೇಂದ್ರಕ್ಕೆ...

New Delhi : CISF ಸಿಬ್ಬಂದಿಗೆ ಮಮತಾ ಸರ್ಕಾರ ಸಹಕರಿಸುತ್ತಿಲ್ಲ.. ದೀದಿ ವಿರುದ್ಧ ಕೇಂದ್ರದ ಕಾನೂನು ಸಮರ

ನವದೆಹಲಿ: ಕೋಲ್ಕತ್ತಾ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನು ಮಾತ್ರ ಬೆಚ್ಚಿ ಬೀಳಿಸಿಲ್ಲ. ಬದಲಿಗೆ ರಾಜಕೀಯ ಪಕ್ಷಗಳ ನಡುವಿನ ಕೆಸರೆರಚಾಟಕ್ಕೂ ಕಾರಣವಾಗಿದೆ. ಟ್ರೈನಿ ವೈದ್ಯೆ ಮೇಲೆ ಮೃಗದಂತೆ ಎರಗಿ ಅತ್ಯಾಚಾರವೆಸಗಿ ಆಕೆಯನ್ನ ಹತ್ಯೆ ಮಾಡಿದ ಅತ್ಯಾಚಾರಿಗೆ ಕಠಿಣ ಶಿಕ್ಷೆ ಕೊಡಿಸೋ ಯಾವುದೇ ಉದ್ದೇಶ ಬಹುಶಃ ಮಮತಾ ಸರ್ಕಾರ (Mamata Government)ಕ್ಕಾಗಲಿ...

2 ವರ್ಷದ ಪುಟ್ಟ ಮಗುವಿನ ಜೊತೆ ದಿನವೂ ಫುಡ್ ಡಿಲೆವರಿ ಮಾಡುವ ತಂದೆಯ ಕಥೆ

National News:  ಓರ್ವ ಜವಾಬ್ದಾರಿಯುವತ ಅಪ್ಪನಾಗಲಿ ಅಮ್ಮನಾಗಲಿ, ಅವರಿಗೆ ತಮ್ಮ ಮಕ್ಕಳನ್ನು ಜೋಪಾನ ಮಾಡುವುದೇ ಮುಖ್ಯವಾದ ಕೆಲಸವಾಗಿರುತ್ತದೆ. ಅಪ್ಪ ಅಮ್ಮ ಕಷ್ಟಪಟ್ಟು ದುಡಿಯುವುದೇ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ. ದೆಹಲಿಯಲ್ಲಿ ಇಂಥದ್ದೇ ಜವಾಬ್ದಾರಿಯುತ ಅಪ್ಪ ಓರ್ವ ವ್ಯಕ್ತಿಯ ಕಣ್ಣಿಗೆ ಬಿದ್ದಿದ್ದು, ಆ ವ್ಯಕ್ತಿ ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ವಿವರಿಸಿದ್ದಾರೆ. https://youtu.be/AUtgecaJEOk ಎರಡು ವರ್ಷದ ತನ್ನ ಪುಟ್ಟ...

ಬಿಜೆಪಿ ಮತ್ತು ಆರ್‌ಎಸ್ಎಸ್‌ ಅವರನ್ನು ಬಸ್ಕಿ ಹೊಡೆಯುವಂತೆ ಮಾಡುತ್ತೇವೆ: ಲಾಲೂ ಪ್ರಸಾದ್ ಯಾದವ್

Political News: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಅವರನ್ನು ಬಸ್ಕಿ ಹೊಡೆಯವಂತೆ ಮಾಡುತ್ತೇವೆ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ. https://youtu.be/zIwB-pcIDgg ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಲಾಲುಪ್ರಸಾದ್ ಯಾದವ್, ಜಾತಿ ಗಣತಿ ಮಾಡದಿರಲು ಇವರಿಗೆ ಯಾವ ಅಧಿಕಾರವಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಅವರನ್ನು ಬಸ್ಕಿ ಹೊಡೆದು ಜನಗಣತಿ ಮಾಡುವಂತೆ ಮಾಡುತ್ತೇವೆ ಎಂದು ಲಾಲುಪ್ರಸಾದ್...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img