Monday, April 27, 2026

ರಾಷ್ಟ್ರೀಯ

ಡಿ.ಕೆ. ಶಿವಕುಮಾರ್‌ಗೆ ಹೈಕಮಾಂಡ್ ಗ್ಯಾರಂಟಿ, 10 ನಿಮಿಷದ ಮೀಟಿಂಗ್ ಸೋನಿಯಾ ಮೆಸೇಜ್

Not all heroes wear capes ಅನ್ನೋ ಒಂದು ಮಾತಿದೆ. ಹೀಗಂದ್ರೆ ಎಲ್ಲಾ ಹೀರೋಗಳು ನಿಲುವಂಗಿ ತೊಡೋದಿಲ್ಲ ಅಂತ ಅರ್ಥ. ಇನ್ನೂ ಸಿಂಪಲ್ಲಾಗಿ ಹೇಳಬೇಕು ಎಂದರೇ ಯಶ್ ಸಿನಿಮಾ ಡೈಲಾಗ್ ನೆನಪಿಸಬಹುದು. ಅಣ್ತಮ್ಮ..! ಇಲ್ಲಿ ಯಾರು ಹೀರೊಗಳನ್ನ ಹುಟ್ಟಾಕಲ್ಲ.. ನಮಗ್ ನಾವೇ ಹೀರೋ ಆಗ್ಬೇಕು ಅನ್ನೋ ಮಾತು ನಿಜವಾಗುತ್ತಿದೆ. KPCC President, Deputy Chief...

ಭಾರತ–ರಷ್ಯಾ ವ್ಯಾಪಾರ ವಿಸ್ತರಣೆ – 300ಕ್ಕೂ ಹೆಚ್ಚು ಉತ್ಪನ್ನ ಗುರುತು

ಭಾರತ ಮತ್ತು ರಷ್ಯಾ ನಡುವಿನ ದೀರ್ಘಕಾಲದ ಸ್ನೇಹಪೂರ್ಣ ಸಂಬಂಧವು ಸುಭದ್ರ ವ್ಯಾಪಾರ ಸಹಕಾರದಲ್ಲಿ ಪ್ರತಿಫಲಿಸುತ್ತಿದ್ದು, ಈ ಸಂಬಂಧವನ್ನು ಮತ್ತಷ್ಟು ವಿಸ್ತರಿಸಲು ಎರಡೂ ರಾಷ್ಟ್ರಗಳು ಮುಂದಾಗಿವೆ. ಈ ಸಂಬಂಧ ಎಂಜಿನಿಯರಿಂಗ್, ಔಷಧ, ಕೃಷಿ ಮತ್ತು ರಾಸಾಯನಿಕ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಸುಮಾರು 300 ಉತ್ಪನ್ನಗಳನ್ನು ಭಾರತ ಗುರುತಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಈ...

Uttara Pradesh: ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್, ಇದು ವಧುವಿನ ಧೃಡ ನಿರ್ಧಾರ

Uttara Pradesh: ಉತ್ತರಪ್ರದೇಶದ ಬರೇಲಿಯಲ್ಲಿ ಮದುವೆ ಮಂಟಪದಲ್ಲೇ ವಿವಾಹ ಕ್ಯಾನ್ಸಲ್ ಆಗಿರುವ ಘಟನೆ ನಡೆದಿದೆ. ವಿವಾಹ ಕ್ಯಾನ್ಸಲ್ ಆಗಲು ವಧು ತೆಗೆದುಕ``ಂಡ ಉತ್ತಮ ನಿರ್ಧಾರವೇ ಕಾರಣ ಎನ್ನಲಾಗಿದೆ. ಆಗಿದ್ದೇನು..? ಬರೇಲಿಯ ಓರ್ವ ಯುವಕ ಮತ್ತು ಯುವತಿಯ ವಿವಾಹ ನಿಶ್ಚಯವಾಗಿ ಮೇನಲ್ಲಿ ನಿಶ್ಚಿತಾರ್ಥವಾಗಿತ್ತು. ಡಿಸೆಂಬರ್‌ನಲ್ಲಿ ಮದುವೆ ದಿನಾಂಕ ಫಿಕ್ಸ್ ಆಗಿತ್ತು. ಮದುವೆ ದಿಬ್ಬಣ ಮನೆಯ ತನಕ ಬಂದು, ಇನ್ನೇನು...

ಬಿಜೆಪಿ ಗೆಲುವಿಗೆ IPS ಸ್ಪರ್ಶ: ರಾಜಕೀಯದಲ್ಲಿ ಹೊಸ ಅಧ್ಯಾಯ

ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ನೇತೃತ್ವದ NDA ತಿರುವನಂತಪುರಂ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪ್ರಬಲ ಪ್ರದರ್ಶನ ನೀಡಿದೆ. ಕೇರಳದಂತಹ ರಾಜ್ಯದಲ್ಲಿ ತಿರುವನಂತಪುರಂ ಭಾಗದಲ್ಲಿ ಬಿಜೆಪಿ ಗೆದ್ದಿರುವುದು ಪಕ್ಷಕ್ಕೆ ಸ್ಪೂರ್ತಿದಾಯಕವಾಗಿದೆ ಮತ್ತು ಇತರ ಪಕ್ಷಗಳಿಗೆ ಶಾಕ್ ನೀಡಿದೆ. 1987ರಲ್ಲಿ 26 ವರ್ಷ ವಯಸ್ಸಿನರಾಗಿದ್ದ ಮಲಯಾಳಿ ಮಹಿಳೆಯ ಹೆಸರು ಸುದ್ದಿಯಲ್ಲಿತ್ತು....

ಭಾರತದ ನಂ.1 ಮಹಿಳೆ ಯಾರು ಗೊತ್ತಾ?

ಫೋರ್ಬ್ಸ್ ಮ್ಯಾಗಜಿನ್ 2025ರ ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾರತದ ಅತ್ಯಂತ ಪ್ರಭಾವಿ ಮಹಿಳೆಯಾಗಿ ಅಗ್ರಸ್ಥಾನ ಪಡೆದಿದ್ದಾರೆ. ಭಾರತದಿಂದ ಈ ಪಟ್ಟಿಯಲ್ಲಿ ಮೂವರು ಮಹಿಳೆಯರು ಸ್ಥಾನ ಪಡೆದುಕೊಂಡಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 24ನೇ ಸ್ಥಾನ, HCL ಟೆಕ್ನಾಲಜೀಸ್ CEO ರೋಶನಿ...

National News: ಕಾರಿನಲ್ಲಿ ಕುಳಿತರೂ ತಪ್ಪಿಲ್ಲ ಹೆಲ್ಮೆಟ್ ಕಾಟ: ದಂಡ ಹಾಕುವವರ ಬಗ್ಗೆ ವ್ಯಕ್ತಿ ಬೇಸರ

National News: ನೀವು-ನಾವು ಕಾರ್‌ಲ್ಲಿ ಹೋಗುವಾಗ ಯಾರಾದ್ರೂ ಯಾಕೆ ಹೆಲ್ಮೆಟ್ ಹಾಕಿಲ್ಲ ಅಂತಾ ತಡೆದು ನಿಲ್ಲಿಸಿದರೆ ನಿಮಗೆ ಕೋಪ ಬರತ್ತಾ- ಇಲ್ವಾ..? ಅಚಾನಕ್ ಆಗಿ ನಿಮ್ಮ ಚಲನ್ ಕಟ್ ಆಗಿ, ನೀವು ಕಾರ್‌ನಲ್ಲಿ ಚಲಿಸುವಾಗ ಹೆಲ್ಮೆಟ್ ಹಾಕದ ಕಾರಣ ಚಲನ್ ಕಟ್ ಮಾಡಲಾಗಿದೆ ಅಂದ್ರೆ ನಿಮಗೆ ಹೇಗನ್ನಿಸುತ್ತೆ..? ಇದೇ ರೀತಿಯ ಘಟನೆ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ...

ಪಾಕ್ ನಲ್ಲಿ ‘ಮಹಾಭಾರತ’ ಸಂಸ್ಕೃತ ಕೋರ್ಸ್‌

ಪಾಕಿಸ್ತಾನದ ವಿಶ್ವವಿದ್ಯಾಲಯದಲ್ಲಿ ಇದೇ ಮೊದಲ ಬಾರಿಗೆ ಮಹಾಭಾರತದ ಕುರಿತಾದ ಸಂಸ್ಕೃತ ಕೋರ್ಸ್‌ಗಳನ್ನು ಪರಿಚಯಿಸಲಾಗಿದೆ. ಲಾಹೋರ್ ವಿಶ್ವವಿದ್ಯಾಲಯದ ನಿರ್ವಹಣಾ ವಿಜ್ಞಾನಗಳು ಸಂಸ್ಕೃತ ಪರಿಚಯದ ಕೋರ್ಸ್ ಅನ್ನು ಪರಿಚಯಿಸಿದೆ. ಇದು ಪಾಕಿಸ್ತಾನದ ಶೈಕ್ಷಣಿಕ ವ್ಯವಸ್ಥೆಯಲ್ಲಿ ಒಂದು ಐತಿಹಾಸಿಕ ಕ್ಷಣವಾಗಿದೆ. ಏಕೆಂದರೆ, ವಿಶ್ವವಿದ್ಯಾಲಯವು ಪಾಕ್​ ವಿಭಜನೆಯ ನಂತರ ಮೊದಲ ಬಾರಿಗೆ ತನ್ನ ತರಗತಿಗಳಲ್ಲಿ ಸಂಸ್ಕೃತ ಭಾಷೆಯನ್ನು ಕಲಿಸಲು ಪ್ರಾರಂಭಿಸಿದೆ. 1947ರ ವಿಭಜನೆಯ...

52 ಲಕ್ಷ ರೈತರಿಗೆ ಗುಡ್ ನ್ಯೂಸ್! FPO ಯೋಜನೆಗೆ ಮತ್ತೆ ಜೀವ

ಕೇಂದ್ರ ಸರ್ಕಾರ ಪ್ರಾಯೋಜಿತ ರೈತ ಉತ್ಪಾದಕ ಸಂಸ್ಥೆಗಳ—ಎಫ್‌ಪಿಒ—ಯೋಜನೆಯನ್ನು ಮುಂದಿನ ಐದು ವರ್ಷಗಳ ಕಾಲ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಕೃಷಿ ಸಚಿವಾಲಯದ ಕಾರ್ಯದರ್ಶಿ ದೇವೇಶ್ ಚತುರ್ವೇದಿ ತಿಳಿಸಿದ್ದಾರೆ. ಸರ್ಕಾರಿ ನಿಯಮಗಳ ಪಾಲನೆ ಹಾಗೂ ಹಣಕಾಸಿನ ಅಡೆತಡೆಗಳನ್ನು ಪರಿಹರಿಸುವ ಉದ್ದೇಶದಿಂದ 2026ರಿಂದ 2031ರವರೆಗೆ ಈ ಯೋಜನೆಗೆ ವಿಸ್ತರಣೆ ನೀಡಲಾಗುತ್ತಿದೆ ಎಂದು ಅವರು ಶುಕ್ರವಾರ...

ಬಿಹಾರದಲ್ಲಿ HIV ಭಾರೀ ಸ್ಫೋಟ: 7,400 ಜನರಿಗೆ ಸೋಂಕು!

ಬಿಹಾರದ ಸೀತಾಮಡಿ ಜಿಲ್ಲೆಯಲ್ಲಿ HIV ಸೋಂಕಿನ ಪ್ರಕರಣಗಳು ಗಂಭೀರವಾಗಿ ಏರಿಕೆಯಾಗುತ್ತಿದ್ದು, ಜಿಲ್ಲೆಯಲ್ಲಿನ ಸಾರ್ವಜನಿಕ ಆರೋಗ್ಯಕ್ಕೆ ದೊಡ್ಡ ಸವಾಲು ಎದುರಾಗಿದೆ. ಇತ್ತೀಚಿನ ಅಧಿಕೃತ ಅಂಕಿಅಂಶಗಳ ಪ್ರಕಾರ, 7,400 ಕ್ಕೂ ಹೆಚ್ಚು ಜನರಿಗೆ HIV ಸೋಂಕು ದೃಢಪಟ್ಟಿದ್ದು, ಇವರಲ್ಲಿ 400 ಕ್ಕೂ ಹೆಚ್ಚು ಮಕ್ಕಳೂ ಸೇರಿದ್ದಾರೆ. ಸೀತಾಮಡಿ ಜಿಲ್ಲಾ ಆಸ್ಪತ್ರೆಯ ART ಕೇಂದ್ರದ ಮಾಹಿತಿಯ ಪ್ರಕಾರ, ಈ ಮಕ್ಕಳು...

ಅಲ್ಲೂರಿಯಲ್ಲಿ ಭೀಕರ ಬಸ್ ದುರಂತ: 9 ಜೀವ ಹಾನಿ

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಇಂದು ಮನಕಲುಕುವ ಬಸ್ ದುರಂತ ಸಂಭವಿಸಿದೆ. ಭಾರೀ ಮಂಜಿನಿಂದಾಗಿ ದಾರಿ ಕಾಣದೇ ಬಸ್ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಒಂಬತ್ತು ಮಂದಿ ಮೃತಪಟ್ಟು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಟನೆ ಇಂದು ಬೆಳಗ್ಗೆ ಅರಣ್ಯ ಪ್ರದೇಶದ ತಿರುವಿನಲ್ಲಿ ನಡೆದಿದೆ. ಬಸ್ಸಿನಲ್ಲಿ ಒಟ್ಟು 35...
- Advertisement -spot_img

Latest News

ಮಳೆ ದೃಶ್ಯದಲ್ಲಿ ಶಿವಣ್ಣ ಸ್ಟನ್! ‘ಬೈಲ್’ ಸಿನಿಮಾ ಟ್ವಿಸ್ಟ್!

ಕನ್ನಡ ಚಿತ್ರರಂಗದಲ್ಲಿ ಭಾರೀ ಕುತೂಹಲ ಹುಟ್ಟಿಸಿರುವ ಹೊಸ ಚಿತ್ರ “ಬೈಲ್” ಬಗ್ಗೆ ನಿರ್ದೇಶಕ ಪವನ್ ಒಡೆಯರ್ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ನಟ ಶಿವರಾಜ್...
- Advertisement -spot_img