Sunday, May 10, 2026

ರಾಷ್ಟ್ರೀಯ

ಜೀವವನ್ನೇ ಕಸಿದುಕೊಂಡ ನೂಡಲ್ಸ್: ನಿಮ್ಮ ಮಕ್ಕಳಿಗೆ ಈ ತಿಂಡಿ ಕೊಡುವ ಮುನ್ನ ಹುಷಾರ್

Tamil Nādu: ತಮಿಳುನಾಡಿನಲ್ಲಿ ಆರ್ಡರ್ ಮಾಡಿ, ತರಿಸಿಕೊಂಡಿದ್ದ ನೂಡಲ್ಸ್ ತಿಂದು ಬಾಲಕಿ ಸಾವನ್ನಪ್ಪಿದ್ದಾಳೆ. ತಿರುಚ್ಚಿಯಲ್ಲಿ ಈ ಘಟನೆ ನಡೆದಿದ್ದು, ತಿರುವೆರುಂಪುರ್ ನ ಬಾಲಕಿ ಸ್ಟೆಫಿ ಜಾಕ್ವಲಿನ್ (15) ನೂಡಲ್ಸ್ ತಿಂದು ಸಾವನ್ನಪ್ಪಿದ್ದಾಳೆ. https://youtu.be/Hs8CGZdha7M ಈಕೆಯ ತಾಯಿ ರಾತ್ರಿಯ ಹೊತ್ತು ಈಕೆಗಾಗಿ ನೂಡಲ್ಸ್ ಆರ್ಡರ್ ಮಾಡಿ, ತರಿಸಿಕೊಟ್ಟಿದ್ದಾಳೆ. ರಾತ್ರಿ ನೂಡಲ್ಸ್‌ ತಿಂದು ಮಲಗಿದ ಮಗಳು, ಮರುದಿನ ಬೆಳಿಗ್ಗೆ ಎಷ್ಟು...

Aparajita anti-rape bill: ಬಂಗಾಳ ವಿಧಾನಸಭೆಯಲ್ಲಿ ‘ಅಪರಾಜಿತಾ’ ಅತ್ಯಾಚಾರ ವಿರೋಧಿ ಮಸೂದೆಗೆ ಅಂಗೀಕಾರ

ಕೋಲ್ಕತ್ತಾ: ಆರ್.ಜಿ ಕಾರ್ ಆಸ್ಪತ್ರೆಯ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಂತರ ಮಮತಾ ಬ್ಯಾನರ್ಜಿ ಸರ್ಕಾರ (Mamata Banerjee government) ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ‘ಅಪರಾಜಿತಾ’ ಅತ್ಯಾಚಾರ ವಿರೋಧಿ ಮಸೂದೆ (West Bengal Criminal Laws and Amendment-2024)ಗೆ ಅಂಗೀಕಾರ ನೀಡಿದೆ. ವಿಧಾನಸಭೆಯಲ್ಲಿ ‘ಅಪರಾಜಿತ’ ಮಸೂದೆ (anti-rape bill)​ ಅಂಗೀಕಾರವಾದ ಬಳಿಕ...

Caste Census: ಜಾತಿಗಣತಿಗೆ ಆರ್​ಎಸ್​ಎಸ್​ ಬೆಂಬಲ: ‘ಕೈ’ ಗ್ಯಾರಂಟಿಯನ್ನ ಹೈಜಾಕ್​ ಮಾಡುತ್ತಿದೆಯಾ ಬಿಜೆಪಿ?

ನವದೆಹಲಿ: ಬಹು ಚರ್ಚಿತ ಜಾತಿ ಗಣತಿ (Caste Census)ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS)​ ಬೆಂಬಲ ಸೂಚಿಸಿದ್ದು, ಕಾಂಗ್ರೆಸ್​ನ ಜಾತಿ ಗಣತಿ ಗ್ಯಾರಂಟಿಯನ್ನು ಬಿಜೆಪಿ ಹೈಜಾಕ್​ ಮಾಡುತ್ತಿದೆಯಾ..? ಇಂಥದ್ದೊಂದು ಪ್ರಶ್ನೆ ಸದ್ಯ ಎಲ್ಲರಲ್ಲೂ ಮೂಡಿದೆ. ಚುನಾವಣಾ ಲಾಭಕ್ಕಾಗಿ ಜಾತಿ ಗಣತಿಯನ್ನು ಮಾಡಬಾರದು. ಬದಲಿಗೆ ಜನರ ಒಳಿತಿಗಾಗಿ ಜಾತಿ ಗಣತಿ ನಡೆಯಬೇಕು ಎನ್ನುವ ಮೂಲಕ...

New Delhi : ಸಾಲದ ಸುಳಿಯಲ್ಲಿ ದೇಶದ ಟಾಪ್ 10 ರಾಜ್ಯಗಳು: ಕರ್ನಾಟಕಕ್ಕೆ ಎಷ್ಟನೇ ಸ್ಥಾನ?

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಹೆಚ್ಚಿನ ಬಂಡವಾಳ ವಿನಿಯೋಗ ಮತ್ತು ಮಧ್ಯಮ ಆದಾಯದ ಬೆಳವಣಿಗೆ ನಡುವೆಯೂ ದೇಶದ ಹಲವು ರಾಜ್ಯಗಳು ಸಾಲದ ಸುಳಿಯಲ್ಲಿ ಸಿಕ್ಕಿ ವಿಲವಿಲ ಒದ್ದಾಡುತ್ತಿವೆ. ರಿಸರ್ವ್ ಬ್ಯಾಂಕ್​ ಆಫ್ ಇಂಡಿಯಾ (RBI) ಪ್ರಕಾರ 2024ರ ಮಾರ್ಚ್​ವರೆಗೆ ಭಾರತದ ಎಲ್ಲಾ ರಾಜ್ಯ ಸರ್ಕಾರಗಳ ಒಟ್ಟು ಸಾಲ ಬರೋಬ್ಬರಿ 75 ಲಕ್ಷ ಕೋಟಿಯಷ್ಟಿದೆ. 2025ರ...

Mallikarjun Kharge : ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಬೆಂಬಿಡದ ‘ಭೂ’ತ – ಸಿಎಸ್​ಗೆ ಗವರ್ನರ್​ ಗೆಹ್ಲೋಟ್​ ಪತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧದ ಮುಡಾ ಹಗರಣದ ಸಂಘರ್ಷ ತಾರಕಕ್ಕೇರಿರೋ ಹೊತ್ತಲ್ಲೇ ಇದೀಗ ಭೂ ಹಗರಣದ ಭೂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕುಟುಂಬದ ಬೆನ್ನತ್ತಿದೆ. ಖರ್ಗೆ ಕುಟುಂಬಕ್ಕೆ ಸೇರಿದ ಸಿದ್ಧಾರ್ಥ ವಿಹಾರ ಟ್ರಸ್ಟ್​ಗೆ ಸಿಎ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವಿನ ಸಂಘರ್ಷ ಮತ್ತಷ್ಟು...

Pakisthana: ಬರಗೆಟ್ಟ ಪಾಕಿಸ್ತಾನ

ಪಾಕಿಸ್ತಾನ ಅಂದ್ರೆ ಅದೊಂದು ಬರಗೆಟ್ಟ ದೇಶ.. ತಿನ್ನೋಕೆ ಒಂದೊತ್ತಿನ ಊಟ ಇಲ್ದಿದ್ರೂ ಭಾರತದ ಮೇಲೆ ದ್ವೇಷ ಸಾಧಿಸೋದೇನೂ ಕಮ್ಮಿ ಇಲ್ಲ.. ಇಂಥಾ ಪಾಕಿಸ್ತಾನದಲ್ಲಿ ಚೀಪ್​ ರೇಟಲ್ಲಿ ಏನ್ ಕೊಡ್ತೀವಿ ಅಂದ್ರೂ ಅದು ಮಾಯ ಆಗೋಗಿರುತ್ತೆ.. ಅಲ್ಲಿ ಮಾಲ್ ಒಂದು ಹೊಸದಾಗಿ ಉದ್ಘಾಟನೆ ಆಗಿತ್ತು. ಅದಾದ ಕೇವಲ 30 ನಿಮಿಷದಲ್ಲಿ ಇಡೀ ಮಾಲ್​ಗೆ ಮಾಲ್​ ಅನ್ನೋ...

Bengal Special Session: ಅತ್ಯಾಚಾರ ವಿರೋಧಿ ಕಠಿಣ ಕಾನೂನು ಜಾರಿಗೆ ಮುಂದಾದ ದೀದಿ ಸರ್ಕಾರ: ಟಿಎಂಸಿ ಮಸೂದೆಗೆ ‘ಕೇಸರಿ’ ಬಲ

ಕೋಲ್ಕತ್ತಾ: ಕೋಲ್ಕತ್ತಾದ ಆರ್‌.ಜಿ ಕಾರ್ ಆಸ್ಪತ್ರೆಯ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಿಂದ ಇಡೀ ದೇಶವೇ ಬೆಚ್ಚಿಬಿದ್ದಿದೆ. ಇಂತಹ ಘೋರ ಘಟನೆಗಳನ್ನು ತಡೆಯಲು ಕಠಿಣ ಕಾನೂನು ರೂಪಿಸಬೇಕು ಎಂಬ ಒತ್ತಾಯಗಳು ಎಲ್ಲೆಡೆ ಕೇಳಿ ಬರುತ್ತಿದೆ. ಏತನ್ಮಧ್ಯೆ, ಪಶ್ಚಿಮ ಬಂಗಾಳ ಸರ್ಕಾರ ಇಂದಿನಿಂದ 2 ದಿನಗಳ ವಿಶೇಷ ಅಧಿವೇಶನ (Special Session)...

3 TV Channels Boycott: 3 ಸುದ್ದಿವಾಹಿನಿಗಳನ್ನು ಬಹಿಷ್ಕರಿಸಲು ಮುಂದಾದ ಮಮತಾ ಸರ್ಕಾರ: ಕಾರಣವೇನು ಗೊತ್ತಾ?

ಕೋಲ್ಕತ್ತಾ: ಆರ್.ಜಿ ಕಾರ್ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಬಂಗಾಳ ವಿರೋಧಿ ಅಜೆಂಡಾ (Anti-Bengal Agenda-Driven Propaganda)ವನ್ನು ಇಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಸುದ್ದಿ ಪ್ರಸಾರ ಮಾಡಿದ ಆರೋಪದಡಿ ಮೂರು ಸುದ್ದಿ ವಾಹಿನಿಗಳನ್ನು ಬಹಿಷ್ಕರಿಸಲು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್​...

Kerala Cong Casting Couch: ಕೇರಳ ಕಾಂಗ್ರೆಸ್​ನಲ್ಲೂ ಮಾಲಿವುಡ್​ ರೀತಿ ಸೆಕ್ಸ್​ ದಂಧೆ! ‘ಕೈ’ ನಾಯಕಿಯ ಆರೋಪವೇನು?

ತಿರುವನಂತಪುರ: ಕೇರಳ ಚಿತ್ರರಂಗವನ್ನು ತಲ್ಲಣಗೊಳಿಸಿರುವ ಸೆಕ್ಸ್​ ಹಗರಣ ಇದೀಗ ಕೇವಲ ಚಿತ್ರರಂಗ ಮಾತ್ರವಲ್ಲದೆ ರಾಜಕೀಯ ವಲಯದಲ್ಲೂ ತೀವ್ರ ಸಂಚಲನ ಮೂಡಿಸಿದೆ. ಕೇರಳ ರಾಜ್ಯ ಕಾಂಗ್ರೆಸ್​ ಘಟಕ (Kerala Pradesh Congress Committee)ದಲ್ಲೂ ಸೆಕ್ಸ್​ ದಂಧೆ ದೊಡ್ಡ ಮಟ್ಟದಲ್ಲೇ ನಡೆಯುತ್ತಿದೆ ಅಂತ ಸ್ವತಃ ರಾಜ್ಯ ಮಹಿಳಾ ಕಾಂಗ್ರೆಸ್​ ಘಟಕದ ಸದಸ್ಯೆ ಹಾಗೂ ಪಕ್ಷದ ಹಿರಿಯ ನಾಯಕಿ...

Narendra Modi : ಬೆಂಗಳೂರಿಗೆ ರೈಲು ಬಿಟ್ಟ ಮೋದಿ : ಮೀನಾಕ್ಷಿ ದರ್ಶನ‌ ಸಲೀಸು!

ಪ್ರಧಾನಿ ನರೇಂದ್ರ ಮೋದಿ ರಾಜಧಾನಿ ಬೆಂಗಳೂರಿಗೆ ಹೊಸ ರೈಲು ಬಿಟ್ಟಿದ್ದಾರೆ.. ಈ ರೈಲಲ್ಲಿ ಹೋಗಿ ಮೀನಾಕ್ಷಿ ದರ್ಶನ ಮಾಡ್ಕೊಂಡ್ ಬರಬಹುದು. ಪ್ರಧಾನಿ ಮೋದಿಯವರ ಆಡಳಿತ ಅವಧಿಯಲ್ಲಿ ರೈಲ್ವೆ ಕ್ರಾಂತಿ ಆಗಿದೆ.. ಸಾಕಷ್ಟು ಹೊಸ ಹೊಸ ರೈಲುಗಳನ್ನ ಬಿಟ್ಟಿದ್ದಾರೆ. ಅದರ ಸಾಲಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಕೂಡ ಸೇರುತ್ತೆ. 2019ರಲ್ಲಿ ದೇಶದಲ್ಲಿ ಒಂದೇ ಭಾರತ ಎಕ್ಸ್ಪ್ರೆಸ್...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img