Sunday, May 10, 2026

ರಾಷ್ಟ್ರೀಯ

Narendra Modi : 56 ಇಂಚಿನ ಎದೆ ಕರಗಿತಾ : ಕ್ಷಮೆ ಕೇಳಿದ್ದೇಕೆ ಮೋದಿ?

ಪ್ರಧಾನಿ ನರೇಂದ್ರ ಮೋದಿ ಯಾವತ್ತಾದರೂ ಕ್ಷಮೆ ಕೇಳಿದ್ದನ್ನು ನೋಡಿದ್ದೀರಾ ಆದರೆ ಅವರು ಈಗ ಯಾರೋ ಮಾಡಿದ ತಪ್ಪಿಗೆ ತಾವು ಕ್ಷಮೆ ಕೇಳಿದ್ದಾರೆ. ಪ್ರಧಾನಿ ಮೋದಿ ಸಾರಿ ಕೇಳಿದ್ದಾದರೂ ಯಾಕೆ? ಮಹಾರಾಷ್ಟ್ರದ ರಾಜಕೋಟ್ ನಲ್ಲಿ ಇದೇ ಆಗಸ್ಟ್ 26ರಂದು 35 ಅಡಿ ಎತ್ತರದ ಶಿವಾಜಿ ಪ್ರತಿಮೆ ಮುರಿದು ಬಿದ್ದಿತ್ತು. ಶಿವಾಜಿ ಪ್ರತಿಮೆಯನ್ನು ಕಳೆದ ವರ್ಷ ಡಿಸೆಂಬರ್ ನಲ್ಲಿ...

Criminal cases : ಪೋಷಕರೇ ತಪ್ಪದೇ ಈ ಸುದ್ದಿ ನೋಡಿ ; ಬೆಚ್ಚಿಬೀಳಿಸುತ್ತೇ ಸೂಸೈಡ್ ವರದಿ!

ಈ ಸುದ್ದಿ ನಿಜಕ್ಕೂ ಕನ್ನಡಿಗರನ್ನ ಬೆಚ್ಚಿಬೀಳಿಸುವಂತಿದೆ. ಸೂಸೈಡ್ ಕೇಸ್​​ನಲ್ಲಿ ಮಹಾರಾಷ್ಟ್ರವೇ ನಂಬರ್ 1 ಆಗಿದ್ರೆ, ಕರ್ನಾಟಕ 4ನೇ ಸ್ಥಾನದಲ್ಲಿದೆ. ದೇಶದ ಭವಿಷ್ಯ ರೂಪಿಸಲಿರುವ ವಿದ್ಯಾರ್ಥಿಗಳೇ ಸೂಸೈಡ್​​ಗೆ ಬಲಿಯಾಗ್ತಾ ಇದ್ದಾರಾ? ಹಾಗಿದ್ರೆ ದಿನೇ ದಿನೇ ಸಾವಿನ ಪ್ರಮಾಣ ಜಾಸ್ತಿಯಾಗಲು ಕಾರಣವೇನು ಹೀಗೊಂದು ಆತಂಕಕಾರಿ ವಿಷಯವನ್ನ ಎನ್​ಜಿಒ ವರದಿಯೊಂದು ಹೇಳಿದೆ. ದೇಶದ ಫ್ಯೊಚರ್ ಆಗಿರುವ ವಿದ್ಯಾರ್ಥಿಗಳೇ ಇಂದು ಸೂಸೈಡ್...

Malayalam : ಮಾಲಿವುಡ್​ನ ಕಾಮ ಪುರಾಣ : ಪುರುಷರನ್ನೂ ಬಿಡದ ನಿರ್ದೇಶಕ

ಮಲಯಾಳಂ ಫಿಲ್ಮ್ ಇಂಡಸ್ಟ್ರೀಯ ಕಾಮ ಪುರಾಣ ದಿನಕ್ಕೊಂದು ರೋಚಕ ತಿರುವು ಪಡೆದುಕೊಳ್ಳುತ್ತಿದೆ. ದಿನಕ್ಕೊಬ್ಬ ನಟಿಯರು, ಕಲಾವಿದೆಯರು ತಮಗೆ ಆದಂತಹ ಕರಾಳ ಅನುಭವವನ್ನು ಬಿಚ್ಚಿಡುತ್ತಿದ್ದಾರೆ. ಕುತೂಹಲದ ಸಂಗತಿ ಅಂದರೆ, ಇಲ್ಲೊಬ್ಬ ನಿರ್ದೇಶಕ, ಯುವಕರನ್ನೂ ಬಿಟ್ಟಿಲ್ವಂತೆ.. ಮಲಯಾಳಂ ಫಿಲ್ಮ್ ಇಂಡಸ್ಟ್ರೀಯಲ್ಲಿ ನಡೆದಿರುವ ಲೈಂಗಿಕ ದೌರ್ಜನ್ಯ ಹಗರಣಕ್ಕೆ ಇದೀಗ ಮತ್ತೊಂದು ಸ್ಪೋಟಕ ತಿರುವು ಸಿಕ್ಕಿದೆ. ಇತ್ತೀಚಿಗಷ್ಟೇ ನಿವೃತ್ತ ಜಡ್ಜ್ ಹೇಮಾ...

Narendra Modi : ಇನ್ಮುಂದೆ ಮೋದಿ ಮಾಡಿದ್ದೇ ರೂಲ್ಸ್..! ಸರ್ಕಾರಕ್ಕೆ ಸಿಕ್ತು ‘121’ ಪವರ್!

ನರೇಂದ್ರ ಮೋದಿ ಅವ್ರು 3ನೇ ಭಾರಿ ಪ್ರಧಾನಿ ಆದ್ಮೇಲೆ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಿದೆ.. ಹೊಸ ಶಕ್ತಿ ಕೂಡ ಬಂದಂತಾಗಿದೆ. ಇನ್ಮೇಲೆ ಮೋದಿ ಸರ್ಕಾರದಲ್ಲಿ ಯಾವ್ದೇ ಹೊಸ ಕಾನೂನು ಜಾರಿ ಮಾಡ್ಬೇಕಂದ್ರು ನೋ ಟೆನ್ಷನ್.. ಮೋದಿ ಸರ್ಕಾರದಲ್ಲಿ ಇನ್ಮುಂದೆ ಮಾಡಿದ್ದೇ ರೂಲ್ಸ್. ಲೋಕಸಭೆಯಲ್ಲಿ ಮೋದಿ ಸರ್ಕಾರಕ್ಕೆ ಈಗಾಗಲೇ ಬಹುಮತ ಇದೆ. ಯಾವುದೇ ಕಾಯ್ದೆಗಳು ಜಾರಿ ಆಗ್ಬೇಕಂದ್ರೆ...

kolkata : ವೈದ್ಯೆ ಮೇಲೆ ಅತ್ಯಾಚಾರ ಖಂಡಿಸಿ ಮುಷ್ಕರ : ಮಮತಾ ಸರ್ಕಾರ ವಿರುದ್ಧ ಭಾರೀ ಆಕ್ರೋಶ

ಕೋಲ್ಕತ್ತಾದ ಟ್ರೈನಿ ವೈದ್ಯೆ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದೀಗ ಪಶ್ಚಿಮ ಬಂಗಾಳದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಬಿಜೆಪಿ, 12 ಗಂಟೆಗಳ ಕಾಲ ಮುಷ್ಕರಕ್ಕೆ ಕರೆ ಕೊಟ್ಟಿದೆ. ಪೊಲೀಸರು ಪ್ರತಿಭಟನಾಕಾರರ ಮೇಲೆ ಜಲಫಿರಂಗಿ, ಅಶ್ರುವಾಯು ಬಳಸಿದ್ದಕ್ಕೆ ಮಮತಾ ಸರ್ಕಾರ ವಿರುದ್ಧ ಬಿಜೆಪಿ ಟೀಕಾ ಪ್ರಹಾರ ನಡೆಸಿದೆ. https://youtu.be/wOUrHJzWeAE?si=aJVb7-8bohTEBU7X   ಪ್ರಕರಣವನ್ನು ಖಂಡಿಸಿ...

Mohanlal ; ಅಮ್ಮ ಸ್ಥಾನಕ್ಕೆ ನಟ ಮೋಹನ್ ಲಾಲ್ ರಾಜಿನಾಮೆ ; ಕೇರಳ ಸಿನಿಮಾ ಇಂಡಸ್ಟ್ರಿಯಲ್ಲಿ ಲೈಂಗಿಕ ದೌರ್ಜನ್ಯ ಬಿರುಗಾಳಿ!

ಮಲಯಾಳಂ ಸಿನಿಮಾ ಇಂಡಸ್ಟ್ರಿಯಲ್ಲಿ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ವಿಷಯಕ್ಕೆ ಸಂಬಂಧಿಸಿದಂತೆ, ಅಲ್ಲಿನ ಕಲಾವಿದರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಟ ಮೋಹನ್ ಲಾಲ್ ಅವರು ತಮ್ಮ ರಾಜಿನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆಯ ಹಿಂದೆಯೇ, ಅಮ್ಮ ಸ್ಥಾನದಲ್ಲಿದ್ದ ಹದಿನೇಳು ಮಂದಿ ಪದಾಧಿಕಾರಿಗಳು ಹಾಗು ಸದಸ್ಯರು ಕೂಡ ರಾಜಿನಾಮೆ ನೀಡಿದ್ದಾರೆ. ಮಲಯಾಳಂ ಚಿತ್ರರಂಗದಲ್ಲಿ ದುಡಿಯುತ್ತಿರುವ ಮಹಿಳಾ ವೃತ್ತಿಪರರ ಮೇಲೆ...

NewDelhi : ಛೇ.. ಇವರೆಂಥಾ ಶಾಸಕರು, ಸಂಸದರು : 151 ಮಂದಿ ವಿರುದ್ಧ ಕಿರುಕುಳ ಕೇಸ್!

ದೇಶದಾದ್ಯಂತ ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗ್ತಿವೆ. ಅದ್ರಲ್ಲೂ ಕೋಲ್ಕತ್ತಾ ಟ್ರೈನಿ ವೈದ್ಯೆ ಪ್ರಕರಣ ಮತ್ತು ಮಹಾರಾಷ್ಟ್ರದಲ್ಲಿ ಇಬ್ಬರು ಮಕ್ಕಳ ಮೇಲಿನ ಅತ್ಯಾಚಾರ ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಈ ಪ್ರಕರಣ ಬೆನ್ನಲ್ಲೇ ಭಾರೀ ಆಕ್ರೋಶ ವ್ಯಕ್ತವಾಗ್ತಿದೆ. ವೀಕ್ಷಕರೇ.. ಅತ್ಯಾಚಾರ ಪ್ರಕರಣಗಳು ಕೇಳಿ ಬರ್ತಿರೋದು ಇಂದು ನಿನ್ನೆಯದ್ದಲ್ಲ.. ದಿನಪ್ರತಿ ದೇಶದಲ್ಲಿ ಹತ್ತಾರು ಲೈಂಗಿಕ ಕಿರುಕುಳ ಪ್ರಕರಣಗಳು ನಡೆಯುತ್ತವೆ....

Jammu and Kashmir : ಕಾಶ್ಮೀರದಲ್ಲಿ ಮೋದಿಗೆ ಏಟು : ನಮೋಗೆ ‘ಇಂಡಿಯಾ’ ಶಾಕ್!

ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಬಿಜೆಪಿ ಸೋಲಿಸಲು ಇಂಡಿಯಾ ಮೈತ್ರಿಕೂಟ ಸದ್ದಿಲ್ಲದೇ ಸಿದ್ಧತೆ ನಡೆಸ್ತಿದೆ. ನ್ಯಾಷನಲ್‌ ಕಾನ್ಫರೆನ್ಸ್‌ ಹಾಗೂ ಕಾಂಗ್ರೆಸ್‌ ನಡುವೆ ಸ್ಥಾನ ಹೊಂದಾಣಿಕೆ ವಿಚಾರದಲ್ಲಿ ಮೂಡಿದ್ದ ಭಿನ್ನಮತ ಶಮನಗೊಂಡಿದೆ. ಈ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ಮೋದಿಗೆ ಶಾಕ್ ಕೊಡಲು ಇಂಡಿಯಾ ಕೂಟ ಸಜ್ಜಾಗಿದೆ. ಇಂಡಿಯಾ ಮೈತ್ರಿಕೂಟದಲ್ಲಿ ಬಿಕ್ಕಟ್ಟು ತಲೆದೋರುತ್ತಿದ್ದಂತೆ ಶ್ರೀನಗರಕ್ಕೆ ಆಗಮಿಸಿದ...

Rahul Gandhi:ಮದುವೆ ಯಾವಾಗ? : ರಾಹುಲ್ ಅಚ್ಚರಿ ಹೇಳಿಕೆ!

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಮದುವೆ ಯಾವಾಗ? ಇದು ಕೋಟ್ಯಂತರ ಭಾರತೀಯರನ್ನು ಕಾಡುತ್ತಿರುವ ಮಿಲಿಯರ್ ಡಾಲರ್ ಪ್ರಶ್ನೆಯಾಗಿದೆ. ರಾಹುಲ್ ಹೋದಲ್ಲಿ, ಬಂದಲ್ಲಿ, ಕಾರ್ಯಕರ್ತರು ನಿಮ್ಮ ಮದುವೆ ಯಾವಾಗ? ಅನ್ನೋ ಪ್ರಶ್ನೆಯನ್ನು ಕೇಳೋದು ಕಾಮನ್ ಆಗಿದೆ. ಈ ಬಾರಿ ಕಾಶ್ಮೀರ ವಿದ್ಯಾರ್ಥಿಯನಿರು ರಾಹುಲ್​ಗೆ ಮದುವೆ ಪ್ರಶ್ನೆಯನ್ನು ಕೇಳಿದ್ದಾರೆ. ಹಾಗಾದ್ರೆ, ಮದುವೆ ಕುರಿತು ರಾಹುಲ್...

Kangana On Farmers Protest: ರೈತ ಹೋರಾಟವನ್ನು ನಿಭಾಯಿಸದಿದ್ರೆ ಭಾರತ ಬಾಂಗ್ಲಾ ಆಗುತ್ತಿತ್ತು: ಕಂಗನಾ ಹೇಳಿಕೆಗೆ ಬಿಜೆಪಿ ಗರಂ

ನವದೆಹಲಿ: ರೈತರ ಹೋರಾಟ (Farmers Protest)ವನ್ನು ಕೇಂದ್ರ ಸರ್ಕಾರ ಸೂಕ್ತ ರೀತಿಯಲ್ಲಿ ನಿಭಾಯಿಸದೇ ಇದ್ದಿದ್ದರೆ ನಮ್ಮ ದೇಶದಲ್ಲೂ ಬಾಂಗ್ಲಾ ದೇಶದ ಪರಿಸ್ಥಿತಿ ಎದುರಾಗುತ್ತಿತ್ತು ಎಂದು ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹರಿಯಾಣ ವಿಧಾನಸಭೆ ಚುನಾವಣೆ ಘೋಷಣೆಯಾಗಿರುವ ಹೊತ್ತಲ್ಲೇ ತಮ್ಮ ಎಕ್ಸ್​ ಖಾತೆಯಲ್ಲಿ ವಿಡಿಯೋ ಅಪ್​ಲೋಡ್​ ಮಾಡಿರುವ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img