Sunday, May 10, 2026

ರಾಷ್ಟ್ರೀಯ

ಮೊಬೈಲ್ ಫೋನ್, ಚಿನ್ನ- ಬೆಳ್ಳಿ ಕೊಳ್ಳುವವರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಬಜೆಟ್

Union Budget 2024: ಈ ಬಾರಿ ಕೇಂದ್ರ ಬಜೆಟ್‌ನಲ್ಲಿ ಮೊಬೈಲ್ ಫೋನ್ ಖರೀದಿಸುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಯಾಕಂದ್ರೆ ಮೊಬೈಲ್ ಬೆಲೆ, ಮೊಬೈಲ್ ಚಾರ್ಜರ್, ಮೊಬೈಲ್ ಪಾರ್ಟ್ಸ್‌ಗಳ ಬೆಲೆ ಕಡಿಮೆ ಮಾಡಲಾಗಿದೆ. https://youtu.be/AHykWTqUHHE ಕಳೆದ 6 ವರ್ಷಗಳಲ್ಲಿ ದೇಶಿಯ ಉತ್ಪಾದನೆಯ ಪ್ರಮಾಣ ಹೆಚ್ಚಾಗಿದ್ದು, ಮೊಬೈಲ್ ರಫ್ತಿನ ಪ್ರಮಾಣ 100 ಪಟ್ಟು ಹೆಚ್ಚಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ...

National Political news: ಬಿಹಾರ್- ಆಂಧ್ರಪ್ರದೇಶಕ್ಕೆ ಕೇಂದ್ರ ಬಜೆಟ್‌ನಲ್ಲಿ ಬಂಪರ್

National Political news: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 7ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸುತ್ತಿದ್ದು, ಈ ಬಾರಿ ಬಜೆಟ್‌ನಲ್ಲಿ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕೃಷಿ ಮತ್ತು ಕೃಷಿ ಸಂಬಂಧಿತ ವಲಯಕ್ಕೆ 1.52 ಲಕ್ಷ ಕೋಟಿ ಮೀಸಲಿಡಲಾಗಿದ್ದು, ದೇಶದ 100 ಡಿಜಿಟಲ್ ಸರ್ವೆಗೆ ಒತ್ತು ನೀಡಲಾಗಿದೆ. 10 ಸಾವಿರ ಬಯೋ ಸಂಶೋಧನಾ ಕೇಂದ್ರಗಳ...

ಕನ್ನಡಿಗರ ಬಳಿ ಬೇಷರತ್ ಕ್ಷಮೆ ಕೇಳಿದ ಫೋನ್‌ಪೇ ಸಿಇಓ ಸಮೀರ್ ನಿಗಮ್

News: ಫೋನ್‌ಪೇ ಸಿಇಓ ಸುಮೀರ್ ನಿಗಮ್, ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎಂಬ ವಿಷಯದ ಬಗ್ಗೆ ಮಾತನಾಡಿ, ಕನ್ನಡಿಗರ ಸ್ವಾಭಿಮಾನವನ್ನು ಟೀಕೆ ಮಾಡಿದ್ದರು. https://youtu.be/uFfvQ-pgDMo ಹಾಗಾಗಿ ಕನ್ನಡಿಗರು ಫೋನ್‌ಪೇ ಆ್ಯಪ್ ಡಿಲೀಟ್ ಮಾಡಿ, ಅಭಿಯಾನ ಮಾಡಿದ್ದರು. ಹೀಗಾಗಿ ನಷ್ಟ ಅನುಭವಿಸಿದ ಫೋನ್‌ಪೇ, ಇದೀಗ ಸರಿ ದಾರಿಗೆ ಬಂದಿದ್ದು, ಸಮೀರ್ ನಿಗಮ್ ಕನ್ನಡಿಗರಲ್ಲಿ ಬೇಷರತ್ ಕ್ಷಮೆ ಕೇಳಿದ್ದಾರೆ. ನನಗೆ ಈಗ...

ಭಾರತದಷ್ಟು ಶ್ರೀಮಂತ ರಾಷ್ಟ ಬೇರೆಲ್ಲೂ ಇಲ್ಲ

ಪುರಿ ಜಗನ್ನಾಥ ದೇವಾಲಯದ ಖಂಜನೆ ವಿಚಾರ ಬಂದಾಗಿನಿಂದ ನಮ್ಮ ಜನರಲ್ಲಿ ನಮ್ಮ ದೇವಸ್ಥಾನಗಳು ಅಷ್ಟು ಶ್ರೀಮಂತನಾ ಎಂಬ ಪ್ರಶ್ನೆ ಬಂದಿರುತ್ತೆ. ಅದಕ್ಕೆ ಇಂದು ನಾವು ನಮ್ಮ ಭಾರತದ 10 ಶ್ರೀಮಂತ ದೇವಸ್ಥಾನಗಳು ಯಾವುವು? ಅವರ ಆದಾಯ ಏನು? ಆ ದೇವಸ್ಥಾನ ಎಷ್ಟಯ ಫೇಮಸ್ ಅಂತ ಹೇಳತ್ತಾ ಹೋಗುತ್ತೇನೆ.. 1. ತಿರುಮಲ ತಿರುಪತಿ ವೆಂಕಟೇಶ್ವರ ದೇವಸ್ಥಾನ, ಆಂಧ್ರಪ್ರದೇಶ ಆಂಧ್ರಪ್ರದೇಶದಲ್ಲಿರುವ...

ಮೋದಿ 5 ವರ್ಷ ಪ್ರಧಾನಿಯಾಗಿ ಮುಂದುವರೆಯುತ್ತಾರಾ?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹೆಸರು ಇತ್ತೀಚೆಗೆ ಹೆಚ್ಚು ಜಾಲ್ತಿಗೆ ಬರುತ್ತಿದೆ.. ಯಾವಾಗಲೂ ಅವರ ಗತ್ತಿಗೆ ಫೇಮಸ್​ ಆಗಿದ್ದ ಅವರು ಈಗ ಅವರ ಭವಿಷ್ಯದ ಬಗ್ಗೆ ಹೆಚ್ಚು ಸುದ್ದಿಯಾಗುತ್ತಿದ್ದಾರೆ..   https://youtu.be/UwaEdoCbSjI?si=tSTq5WBeVD9D7S85 ಮೋದಿ ಪ್ರಧಾನಿಯಾದಾಗಿನಿಂದ ಇಲ್ಲಿವರೆಗೂ ಬಿಜೆಪಿ ಸರ್ಕಾರ 5 ವರ್ಷ ಅಧಿಕಾರ ಪೂರ್ಣ ಗೊಳಿಸುತ್ತಾ? ಮೋದಿ 5 ವರ್ಷ ಪ್ರಧಾನಿ ಆಗಿರ್ತಾರಾ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಕಾಡುತ್ತಿದೆ....

ಸ್ವಿಗ್ಗಿ, ಜೊಮೆಟೋದಲ್ಲಿ ಆಹಾರ ಬಂದಂತೆ, ಇನ್ಮುಂದೆ ಮದ್ಯವೂ ಮನೆ ಬಾಗಿಲಿಗೆ ಬರಲಿದೆ

National News: ಇಷ್ಟು ದಿನ ಜನ ಡಾಮಿನೋಸ್, ಸ್ವಿಗ್ಗಿ, ಬಿಗ್‌ಬಾಸ್ಕೇಟ್, ಜೋಮೆಟೋನಿಂದ ಬಿಸಿ ಬಿಸಿ ಆಹಾರವನ್ನು ಆರ್ಡರ್ ಮಾಡಿ ತರಿಸುತ್ತಿದ್ದರು. ಇದೀಗ ಎಣ್ಣೆ ಪ್ರಿಯರು ಕೂಡ, ಕುಡಿಯಬೇಕು ಅಂತಾ ಮನಸ್ಸಾದಾಗ, ಮನೆಗೇ ಮದ್ಯವನ್ನು ಆರ್ಡರ್ ಮಾಡಬಹುದು. ಆದರೆ ನಿಮಗೆ ಸುಮ್ಮನೇ ಮದ್ಯ ಸಿಗೋದಿಲ್ಲ. ಬದಲಾಗಿ ನೀವು ಅವರಿಗೆ ವಯಸ್ಸಿನ ಪ್ರಮಾಣಪತ್ರ ನೀಡಬೇಕು. https://youtu.be/JuxjmOX9r1w ಮದ್ಯ ಸರಬರಾಜಿಗೆ ಅಂತಲೇ,...

ಅಂಬಾನಿ ವೆಡ್ಡಿಂಗ್ ಮುಗಿಸಿ, ಕೊರಗಜ್ಜನ ಸನ್ನಿಧಾನಕ್ಕೆ ಬಂದ ನಟಿ ಕತ್ರೀನಾ ಕೈಫ್

Bollywood News: ಬಾಲಿವುಡ್ ನಟಿ ಕತ್ರೀನಾ ಕೈಫ್ ಮುಸ್ಲಿಂ ಆಗಿದ್ದರೂ, ವಿವಾಹವಾಗಿದ್ದು ಹಿಂದೂ ಧರ್ಮದವರಾದ ವಿಕಿ ಕೌಶಲ್ ಅವರನ್ನು. ಹಾಗಾಗಿ ಕತ್ರೀನಾ ಮುಸ್ಲಿಂ ಮತ್ತು ಹಿಂದೂ ಧರ್ಮವೆರಡನ್ನೂ ಗೌರವಿಸುತ್ತಾರೆ. ಜುಲೈ 16ಕ್ಕೆ ಕತ್ರೀನಾ ಬರ್ತ್‌ಡೇ ಆಗಿದ್ದು, ಜುಲೈ 14ರಂದು ಕತ್ರೀನಾ, ಕ್ರಿಕೇಟಿಗ ಕೆ.ಎಲ್.ರಾಹುಲ್ ಮತ್ತು ಅವರ ಪತ್ನಿ ಸುನೀಲ್ ಶೆಟ್ಟಿ ಪುತ್ರಿ ಅತಿಯಾ ಶೆಟ್ಟಿಯೊಂದಿಗೆ ಮಂಗಳೂರಿಗೆ...

ಮೆನುವಿನಲ್ಲಿ ಮಾಂಸಾಹಾರವಿಲ್ಲವೆಂದು ವರನ ಮನೆಯವರ ಗಲಾಟೆ: ಮದುವೆ ಕ್ಯಾನ್ಸಲ್

National News: ಮದುವೆಗೆ ಮಾಡಿದ ಭೋಜನದಲ್ಲಿ ಮಾಂಸಾಹಾರ ಮಾಡಲಿಲ್ಲ. ಬರೀ ಸಸ್ಯಾಹಾರವಷ್ಟೇ ಮಾಡಿದ್ದಾರೆಂಬ ಕಾರಣಕ್ಕೆ, ವಧುವಿನ ಮೇಲೆ ಮತ್ತು ವಧುವಿನ ಮನೆಯವರ ಮೇಲೆ ವರನ ಕಡೆಯವರು ಹಲ್ಲೆ ಮಾಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. https://youtu.be/OUC0EshKXBw ಉತ್ತರಪ್ರದೇಶದ ಡಿಯೋರಿಯಾದ ಆನಂದ್ ನಗರದಲ್ಲಿ ಈ ಘಟನೆ ನಡೆದಿದ್ದು, ಅಭಿಷೇಕ್ ಶರ್ಮಾ ಎಂಬಾತ ಸುಷ್ಮಾಳನ್ನು ವಿವಾಹವಾಗಬೇಕೆಂದು, ಗುರು ಹಿರಿಯರು ನಿಶ್ಚಯಿಸಿದ್ದರು. ಮದುವೆ...

ಕೇದಾರನಾಥ ದೇವಸ್ಥಾನದಲ್ಲಿ 200 ಕೆಜಿಗೂ ಹೆಚ್ಚಿನ ಚಿನ್ನ ನಾಪತ್ತೆ

National News: ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸ್ವಾಮೀಜಿ, ಕೇದಾರನಾಥ ದೇಗುಲದಲ್ಲಿ 200 ಕೆಜಿಗೂ ಹೆಚ್ಚು ಚಿನ್ನ ನಾಪತ್ತೆಯಾಗಿದೆ ಎಂದು ಆರೋಪಿಸಿದ್ದಾರೆ. https://youtu.be/OUC0EshKXBw ಈ ಬಗ್ಗೆ ಮಾತನಾಡಿದ ಅವರು, ಇಲ್ಲಿ ಚಿನ್ನದ ಹಗರಣ ನಡೆದಿದೆ. ಆದರೆ ಆ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಅಷ್ಟು ದೊಡ್ಡ ಹಗರಣವಾದರೂ ಇನ್ನೂ ಎಲ್ಲಿಯೂ ಸುದ್ದಿಯಾಗಿಲ್ಲ. ಇವರು ದೆಹಲಿಯಲ್ಲಿಯೂ ಕೇದಾರನಾಾಥ ಮಂದಿರ ನಿರ್ಮಿಸಲು...

ಅನಂತ್ ಅಂಬಾನಿ ಮದುವೆಗೆ ಬಂದಿತ್ತು ಬಾಂಬ್ ಬೆದರಿಕೆ: ಆದರೆ ಸತ್ಯವೇ ಬೇರೆ

Movie News: ಸದ್ಯ ಎಲ್ಲೆಡೆ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಅನಂತ್ ಮತ್ತು ರಾಧಿಕಾ ಮದುವೆ. ಮುಖೇಶ್ ಅಂಬಾನಿ ಮನೆತನಕ ಕೊನೆಯ ಮಗನ ಮದುವೆ. ಹಾಗಾಗಿ ಮುಖೇತಶ್, ತನ್ನ ಕೊನೆಯ ಮಗನ ಮದುವೆಯನ್ನು ಭಾರೀ ಗ್ರ್ಯಾಂಡ್ ಆಗಿ ಮಾಡುತ್ತಿದ್ದಾರೆ. https://youtu.be/OUC0EshKXBw ಮದುವೆಗೂ ಮುನ್ನ ಎರಡರಿಂದ ಮೂರು ಬಾರಿ ಪ್ರಿವೆಡ್ಡಿಂಗ್‌ ಕಾರ್ಯಕ್ರಮವಾಗಿದೆ. ಆ ಕಾರ್ಯಕ್ರಮಕ್ಕೆ ದೊಡ್ಡ ದೊಡ್ಡ ಸೆಲೆಬ್ರಿಟಿಗಳನ್ನು...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img