ಮಹಿಳೆಯರಿಗೆ ಸಮಾಜದಲ್ಲಿ ಪುರುಷರಷ್ಟೇ ಸಮಾನ ಹಕ್ಕು ಮತ್ತು ಗೌರವ ನೀಡಬೇಕು ಎನ್ನುವ ಸಾಕಷ್ಟು ವರ್ಷಗಳ ಹೋರಾಟದ ನಂತರ ಮಹಿಳೆಯರಿಗೆ ತಕ್ಕ ಸ್ಥಾನ ಮಾನಗಳು ದೊರೆಯುತ್ತಿದೆ. ಉದ್ಯೋಗದಲ್ಲಿಯೂ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ಪ್ರತಿಪಾದಿಸುತ್ತಿರುವ ನಡುವೆಯೇ ಆ್ಯಪಲ್ ಐಫೋನ್ ಗಳನ್ನು ಅಸೆಂಬಲ್ ಮಾಡಿಕೊಡುವ ತೈವಾನ್ ಮೂಲದ ಫಾಕ್ಸ್ಕಾನ್ ಕಂಪನಿಯ ಚೆನ್ನೈ ಶಾಖೆಯಲ್ಲಿ ವಿವಾಹಿತ ಮಹಿಳೆಯರಿಗೆ ಉದ್ಯೋಗ ನೀಡದಿರುವ...
ಲೋಕಸಭೆಯ ಮೊದಲ ಅಧಿವೇಶನ 4ನೇ ದಿನ ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಿದ್ರು.
ದೇಶದ ಯುವಜನತೆ ದೊಡ್ಡ ಕನಸು ಕಾಣಲು ಮತ್ತು ಅವುಗಳನ್ನು ಸಾಧಿಸಲು ಅನುವು ಮಾಡಿಕೊಡುವ ವಾತಾವರಣವನ್ನು ಸೃಷ್ಟಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಸಂವಿಧಾನದ ಮೇಲಿನ ದಾಳಿಯ ಅತಿ ದೊಡ್ಡ ಕರಾಳ ಅಧ್ಯಾಯ ಎಂದು ಹೇಳಿದ...
ಎಲ್ಲರಿಗೂ ಮದುವೆಯಾಗಬೇಕು ಅಂತ ಒಮ್ಮೆಯಾದರೂ ಅನಿಸುತ್ತದೆ, ಅಲ್ಲವೇ? ಕೆಲವರಿಗೆ ಒಂದಲ್ಲಾ ಒಂದು ವಯಸ್ಸಿನಲ್ಲಿ ಅನ್ನಿಸಿದರೆ ಮತ್ತೆ ಕೆಲವೊಬ್ಬರಿಗೆ ವಯಸ್ಸಲ್ಲದ ವಯಸ್ಸಿನಲ್ಲಿ ಅನ್ನಿಸುತ್ತದೆ. ಆದ್ರೆ, ಇತ್ತೀಚಿನ ದಿನಗಳಲ್ಲಿ ಯುವಕರಿಗೆ ಹೆಣ್ಣು ಸಿಗುತ್ತಿಲ್ಲ. ಅದಕ್ಕಾಗಿ ನಾನಾ ಜ್ಯೋತಿಷಿಗಳ ಬಳಿ ಹೋಗಿ ಸಲಹೆ ಕೇಳೋದು, ಪೂಜೆ- ಪುನಸ್ಕಾರ ಮಾಡೋದು, ಮ್ಯಾಟ್ರಿಮಾನಿ ವೆಬ್ಸೈಟ್ಗಳಲ್ಲಿ ತಮ್ಮ ಬಯೋಡಾಟವನ್ನು ಹಾಕಿಕೊಳ್ಳೋದು ಸಾಮಾನ್ಯವಾಗಿದೆ.
ಮದುವೆ ಸ್ವರ್ಗದಲ್ಲಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಜೂನ್ 29ರಂದು ಪ್ರಧಾನಿ ನರೇಂದ್ರ ಮೋಧಿಯವರನ್ನು ಬೆಟಿ ಮಾಡಲಿದ್ಧಾರೆ. ಜೂ. 29 ರ ಬೆಳಗ್ಗೆ 8.00ಗಂಟೆಗೆ ಪ್ರಧಾನಿಗಳ ಭೇಟಿಗೆ ಸಮಯ ನಿಗದಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ...
ಮಂಬೈನ ಕಾಲೇಜು ಆವರಣದಲ್ಲಿ ಹಿಜಾಬ್, ನಖಾಬ್, ಬುರ್ಖಾ, ಕ್ಯಾಪ್ ಇತ್ಯಾದಿಗಳನ್ನು ಧರಿಸುವುದನ್ನು ನಿಷೇಧ ಮಾಡಲಾಗಿತ್ತು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರಶ್ನಿಸಿ ಮಹಿಳಾ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಮುಂಬೈ ನಗರದ ಕಾಲೇಜೊಂದು ತೆಗೆದುಕೊಂಡ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ನ್ಯಾಯಮೂರ್ತಿಗಳಾದ ಎಎಸ್ಚಂದೂರ್ಕರ್ ಮತ್ತು ರಾಜೇಶ್ ಪಾಟೀಲ್ ಅವರ ವಿಭಾಗೀಯ ಪೀಠವು ಕಾಲೇಜು...
ಸಾಮಾನ್ಯವಾಗಿ ನೆಗಡಿ-ಜ್ವರ, ತಲೆನೋವು, ಮೈಕೈ ನೋವು ಬಂದಾಗ ಪ್ಯಾರಾಸಿಟಮಾಲ್ ಮಾತ್ರೆಗಳನ್ನು ತೆಗೆದುಕೊಳ್ಳಲಾಗುತ್ತದೆ. ಆದರೆ ಇದೇ ಪ್ಯಾರಾಸಿಟಮಾಲ್ ಜೀವಕ್ಕೆ ಮಾರಕವಾಗಬಹುದು ಎಂಬ ವಿಷಯ ಬೆಳಕಿಗೆ ಬಂದಿದೆ.
ಔಷಧ ನಿಯಂತ್ರಣ ಮಂಡಳಿಯು ಜ್ವರ ಮತ್ತು ಇತರೆ ರೋಗಗಳನ್ನು ನಿಯಂತ್ರಿಸಲು ಬಳಸಲಾಗುವ ಕೆಲವು ಜೀವರಕ್ಷಕ ಔಷಧಗಳನ್ನು ಭಾರತದಾದ್ಯಂತ ಗುಣಮಟ್ಟದ ಔಷಧಿಗಳಲ್ಲ ಎಂದು ಕಂಡುಹಿಡಿದಿದೆ. ವ್ಯಾಪಕವಾಗಿ ಬಳಕೆಯಲ್ಲಿರುವ ಪ್ಯಾರಾಸಿಟಮಾಲ್, ಪ್ಯಾಂಟಾಪ್ರಜೋಲ್ ಸೇರಿದಂತೆ...
ದೇಶದ ಅತ್ಯಂತ ಕಿರಿಯ ಸಂಸದೆ ಎನಿಸಿಕೊಂಡಿರುವ ಶಾಂಭವಿ ಚೌಧರಿ ಅವರು ಪೇಪರ್ ನೋಡದೆ ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ.
26 ವರ್ಷ ವರ್ಷದ ಶಾಂಭವಿ ಅವರು ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶಾಂಭವಿ ಅವರು ಬಿಳಿ ಬಣ್ಣದ ಸೀರೆ ಧರಿಸಿ ಪೇಪರ್ ನೋಡದೆ ಸಭೆಯನ್ನು ನೋಡಿಕೊಂಡೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ...
ಲೋಕಸಭೆಯ ಅಧಿವೇಶನದ 3ನೇ ದಿನವಾದ ಇಂದು ಹಲವು ಮಹತ್ವದ ಘಟನೆಗಳಿಗೆ ಸಾಕ್ಷಿಯಾಯಿತು. ಲೋಕಸಭೆಯ ಸ್ಪೀಕರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಎನ್ಡಿಎ ಅಭ್ಯರ್ಥಿ ಓಂ ಬಿರ್ಲಾ ಅವರು ಧ್ವನಿಮತದ ಮೂಲಕ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ಸತತ ಎರಡನೇ ಅವಧಿಗೆ ಸ್ಪೀಕರ್ ಹುದ್ದೆಗೆ ಆಯ್ಕೆಯಾಗಿದ್ದಾರೆ.
ಸಂಖ್ಯಾಬಲದ ಕೊರತೆ ಇದ್ದರೂ, ಬಿಜೆಪಿಯ ಮನೋಬಲವನ್ನು ಕುಗ್ಗಿಸುವ ಉದ್ದೇಶದಿಂದ...
ಬೆಂಗಳೂರು: ರಾಹುಲ್ ಗಾಂಧಿ ಯವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಿಜೆಪಿ ಹಾಗೂ ನರೇಂದ್ರ ಮೋದಿ ಯವರನ್ನು ಎದುರಿಸಲುರಾಹುಲ್ ಗಾಂಧಿ ಸೂಕ್ತ ವ್ಯಕ್ತಿ. ರಾಹುಲ್ ಗಾಂಧಿಯವರು ಲೋಕಸಭಾ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ಸಲಹೆ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...