Monday, May 11, 2026

ರಾಷ್ಟ್ರೀಯ

ಮೋದಿ, ಅಮಿತ್ ಶಾರಿಂದ ಸಂವಿಧಾನದ ಮೇಲೆ ನಿರಂತರ ದಾಳಿ: ರಾಹುಲ್

18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಮೊದಲ ದಿನವೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಸಂವಿಧಾನ ಪುಸ್ತಕ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರು ಸಂವಿಧಾನದ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ರಾಹುಲ್, ವಿರೋಧ ಪಕ್ಷಗಳ ಸಂದೇಶವು...

Chhattisgarh Operation : ನಕ್ಸಲರ ಕಳ್ಳನೋಟು ಮುದ್ರಣ.. ಪೊಲೀಸರ ದಾಳಿ

ರಾಂಚಿ: ಭಾರತದ ಆರ್ಥಿಕತೆಯನ್ನು ಅಸ್ಥಿರಗೊಳಿಸಲೆಂದು ಛತ್ತೀಸ್‌ಗಢದಲ್ಲಿ ನಕ್ಸಲರು ಮುದ್ರಿಸುತ್ತಿದ್ದ ನಕಲಿ ನೋಟುಗಳ ಜಾಲವನ್ನು ಭದ್ರತಾಪಡೆಗಳು ಭೇದಿಸಿವೆ. ೩ ದಶಕದಿಂದ ನಕ್ಸಲ್ ಪೀಡಿತ ಪ್ರದೇಶವೆಂಬ ಹಣೆಪಟ್ಟಿ ಹೊಂದಿರುವ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮೊದಲ ಬಾರಿಗೆ ನಕ್ಸಲರಿಗೆ ಸೇರಿದ ನಕಲಿ ನೋಟುಗಳನ್ನು ಮತ್ತು ಅವುಗಳನ್ನು ಮುದ್ರಿಸಲು ಬಳಸಿದ ಉಪಕರಣಗಳನ್ನು ವಶಪಡಿಸಿಕೊಂಡಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು...

ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಪ್ರಮಾಣ ವಚನ

18ನೇ ಲೋಕಸಭೆಗೆ ಹಂಗಾಮಿ ಸ್ಪೀಕರ್ ಆಗಿ 7 ಬಾರಿ ಸಂಸದರಾಗಿರುವ ಭರ್ತೃಹರಿ ಮಹತಾಬ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹಂಗಾಮಿ ಸ್ಪೀಕರ್ ಭರ್ತೃಹರಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಆದರೆ, ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಅವರನ್ನು ನೇಮಿಸಿದ್ದಕ್ಕೆ ಪ್ರತಿಪಕ್ಷಗಳು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ. 8 ಬಾರಿ ಲೋಕಸಭಾ ಸದಸ್ಯರಾಗಿರುವ...

ಕೇಜ್ರಿವಾಲ್​ಗೆ ಮತ್ತೆ ಹಿನ್ನಡೆ- ಜೈಲೇ ಗತಿ!

ಅಬಕಾರಿ ನೀತಿ ಜಾರಿ ವೇಳೆ ಹಗರಣದಲ್ಲಿ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಕಾನೂನು ಸಮರದಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ. ಕೇಜ್ರಿವಾಲ್​ಗೆ ಜಾಮೀನು ಮಂಜೂರು ಮಾಡಿದ್ದ ದೆಹಲಿಯ ರೋಸ್‌ ಅವೆನ್ಯೂ ಕೋರ್ಟ್‌ ಆದೇಶಕ್ಕೆ ದೆಹಲಿ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ಕೇಜ್ರಿವಾಲ್‌ಗೆ ನಿರಾಸೆಯಾಗಿದೆ. ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ನಾವು ಆದೇಶ...

ಬಿಆರ್​ಎಸ್​ಗೆ ಮತ್ತೊಂದು ಶಾಕ್- ಶಾಸಕ ಕಾಂಗ್ರೆಸ್ ಸೇರ್ಪಡೆ

ತೆಲಂಗಾಣದಲ್ಲಿ ಕೆ ಚಂದ್ರಶೇಖರ ರಾವ್ ನೇತೃತ್ವದ ಬಿಆರ್‌ಎಸ್​​ ಪಕ್ಷಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಶಾಸಕ ಸಂಜಯ್ ಕುಮಾರ್ ಆಡಳಿತಾರೂಢ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಸಂಜಯ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಈ ಮೂಲಕ ವಿಧಾನಸಭಾ ಚುನಾವಣೆ ನಂತರ ಐವರು ಶಾಸಕರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಜೂನ್ 21 ರಂದು ಮಾಜಿ ಅಸೆಂಬ್ಲಿ ಸ್ಪೀಕರ್ ಪೋಚಾರಂ...

Patna ; ನೀಟ್ ಹಗರಣದಲ್ಲಿ ಸಂಘಟಿತ ಜಾಲ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ತನಿಖೆ ನಡೆಸುತ್ತಿರುವ ಬಿಹಾರ ಸರ್ಕಾರದ ಆರ್ಥಿಕ ಅಪರಾಧಗಳ ಘಟಕ (ಇಒಯು) ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಅದರಲ್ಲಿ ನೀಟ್-ಯುಜಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗಿದ್ದು ಸ್ಪಷ್ಟವಾಗಿದೆ. ಇದರ ಹಿಂದೆ ಸಂಘಟಿತಜಾಲದ ಕೈವಾಡವಿದೆ ಎಂದು ತಿಳಿಸಲಾಗಿದೆ. ಮೇ.5ರಂದು ನಡೆದಿದ್ದನೀಟ್ ಪರೀಕ್ಷೆವೇಳೆ ಬಿಹಾರದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆದ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಬಿಹಾರ...

Telangana : ರೈತರಿಗೆ ಗುಡ್ ನ್ಯೂಸ್… ಬೆಳೆ ಸಾಲ ಮನ್ನಾ!

ಬ್ಯಾಂಕುಗಳಿಂದ 2 ಲಕ್ಷ ರೂಪಾಯಿವರೆಗೆ ರೈತರು ಪಡೆದಿರುವ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿಯವರು ಹೇಳಿದ್ದಾರೆ. ಕೃಷಿಯನ್ನು ಹಬ್ಬದ ರೀತಿ ಆಚರಿಸುವುದೇ ಕಾಂಗ್ರೆಸ್ ನೀತಿಯಾಗಿದ್ದು ಸಚಿವ ಸಂಪುಟ ಸಭೆಯಲ್ಲಿ ಈ ಪ್ರಮುಖ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ರೇವಂತ್, ಕೃಷಿ ಸಮುದಾಯವನ್ನು ಬೆಂಬಲಿಸುವ ಸರ್ಕಾರದ ಬದ್ಧತೆಯ...

ಚಲಿಸುತ್ತಿರುವ ವಾಹನದಿಂದ ಹೊರಬಿದ್ದ ಬಾಲಕಿಯರು: Viral Video

National News: ಮಕ್ಕಳನ್ನು ಶಾಲೆಯಿಂದ ವ್ಯಾನ್‌ನಲ್ಲಿ ಕರೆದುಕೊಂಡು ಹೋಗುವಾಗ, ಚಾಲಕನ ನಿರ್ಲಕ್ಷ್ಯದಿಂದ, ವ್ಯಾನ್ ಹಿಂದೆಗಡೆ ಕೂತಿದ್ದ ಬಾಲಕಿಯರು, ರಸ್ತೆಗೆ ಬಿದ್ದ ಘಟನೆ ನಡೆದಿದ್ದು, ಈ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ. ಗುಜರಾತ್‌ನ ವಡೋದರಾದಲ್ಲಿ ಈ ಘಟನೆ ನಡೆದಿದ್ದು, ಮಕ್ಕಳು ವ್ಯಾನ್‌ನಿಂದ ಕೆಳಗೆ ಬಿದ್ದ ದೃಶ್ಯ ಸ್ಥಳದಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಇಬ್ಬರೂ ಮಕ್ಕಳು...

ಜಗನ್​ಗೆ ಚಂದ್ರಬಾಬು ನಾಯ್ಡು ಮೊದಲ ಶಾಕ್!

ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗುತ್ತಿದ್ದಂತೆ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿಗೆ ಮೊದಲ ಶಾಕ್ ಕೊಟ್ಟಿದ್ದಾರೆ. ಉತ್ತರ ಪ್ರದೇಶದ ಯೋಗಿ ಸರ್ಕಾರದಂತೆ ಚಂದ್ರಬಾಬು ನಾಯ್ಡು ಸರ್ಕಾರ, ಬೆಳ್ಳಂಬೆಳಗ್ಗೆ ಬುಲ್ಡೋಜರ್ ಕಾರ್ಯಾಚರಣೆ ಮಾಡಿದೆ. ಗುಂಟೂರು ಜಿಲ್ಲೆಯ ತಡೆಪಲ್ಲಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಕೇಂದ್ರ ಕಚೇರಿಯನ್ನು ನೆಲಸಮಗೊಳಿಸಲಾಗಿದೆ. ಆಂಧ್ರ ಪ್ರದೇಶ ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ...

ಬಾಲಿವುಡ್ ಸಿಂಗರ್ ಭೂಮಿ ಕಬಳಿಸಿದ ಆರೋಪ: ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು

Bengaluru News: ಬಾಲಿವುಡ್ ಸಿಂಗರ್ ಲಕ್ಕಿ ಅಲಿಗೆ ಸೇರಿದ ಬೆಂಗಳೂರಿನ ಭೂಮಿಯೊಂದನ್ನು ಭೂ ಮಾಫಿಯಾ ಆರೋಪದಡಿ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಯಲಹಂಕ ನ್ಯೂಟೌನ್ ಬಳಿ ಇರುವ ಜಮೀನನ್ನು ರೋಹಿಣಿ ಸಿಂಧೂರಿ, ಒತ್ತುವರಿ ಮಾಡಿದ ಆರೋಪವಿದ್ದು, ರೋಹಿಣಿ, ಪತಿ ಸುಧೀರ್ ರೆಡ್ಡಿ, ಬಾಮೈದ ಮಮಧುಸೂದನ್ ರೆಡ್ಡಿ ವಿರುದ್ಧ ದೂರು ದಾಖಲು ಮಾಡಲಾಗಿದೆ. 2022ರಲ್ಲೇ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img