Monday, May 11, 2026

ರಾಷ್ಟ್ರೀಯ

Dehali ;ಉಷ್ಣ ಮಾರುತಕ್ಕೆ ತತ್ತರಿಸಿದ ಜನ!

ಉಷ್ಣಮಾರುತದ ಪರಿಣಾಮದಿಂದ ಉತ್ತರ ಭಾರತ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ರಾಜಧಾನಿ ದೆಹಲಿಯಲ್ಲಿ ಒಂದೇದಿನ 20 ಮಂದಿ ಸಾವನ್ನಪ್ಪಿದ್ದಾರೆ. ವಿದ್ಯುತ್ ಹಾಗೂ ನೀರಿಗೆ ಕೆಲವೆಡೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಎಸಿ ಇಲ್ಲದ ಮನೆ ಹಾಗೂ ಆಸ್ಪತ್ರೆಗಳಲ್ಲಿ ಜನರ ಬದುಕು ಸಂಕಷ್ಟದಲ್ಲಿ ಸಿಲುಕಿದೆ. ಉತ್ತರ ಭಾರತದಾದ್ಯಂತ ಬುಧವಾರವೂ ಸುಮಾರು 45 ಡಿಗ್ರಿ ತಾಪಮಾನ ದಾಖಲೆಯಾಗಿದೆ. ತಾಪಮಾನ ಏರಿಕೆಯಿಂದ...

Jagan Mohan Reddy: ಜಗನ್ 500 ಕೋಟಿ ಅರಮನೆ ರಹಸ್ಯ!

ಆಂಧ್ರ ಪ್ರದೇಶದಲ್ಲಿ ಕಳೆದ ಬಾರಿ ಅಧಿಕಾರದಲ್ಲಿದ್ದ ವೈಎಸ್​ಆರ್ ಕಾಂಗ್ರೆಸ್ ಪಾರ್ಟಿ ವಿಷಾಖಪಟ್ಟಣದ ಋಷಿಕೊಂಡ ಬೆಟ್ಟದ ಮೇಲೆ ನಿರ್ಮಾಣ ಮಾಡಿದ ಐಷಾರಾಮಿ ಬಂಗಲೆ ಈಗ ವಿವಾದದ ಕೇಂದ್ರ ಬಿಂದುವಾಗಿದೆ. ಈ ಬಾರಿಯೂ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರುವ ಆತ್ಮವಿಶ್ವಾಸದಿಂದ ಜಗನ್ ಮೋಹನ್ ರೆಡ್ಡಿ, ತಮ್ಮ ಅಧಿಕಾರಾವಧಿಯಲ್ಲಿ ಸುಮಾರು 500ಕೋಟಿ ರೂ. ವೆಚ್ಚದಲ್ಲಿ ಐಷಾರಾಮಿ ಕಟ್ಟಡ ನಿರ್ಮಾಣ...

ಕೇಂದ್ರ ಸರ್ಕಾರಕ್ಕೆ ಹೆಚ್ಚು ಆಯುಷ್ಯವಿಲ್ಲ- ಸಲೀಂ ಅಹ್ಮದ್

ಹುಬ್ಬಳ್ಳಿ: ಎನ್​ಡಿಎ ಮೈತ್ರಿಕೂಟದ ಕೇಂದ್ರ ಸರ್ಕಾರ ಕಿಚಡಿ ಸರ್ಕಾರವಾಗಿದೆ. ಈ ಸರ್ಕಾರಕ್ಕೆ ಹೆಚ್ಚು ಆಯುಷ್ಯವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್ ಭವಿಷ್ಯ ನುಡಿದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಕಡೆಗೆ ಚಂದ್ರಬಾಬು ನಾಯ್ಡು, ಮತ್ತೊಂದು ಕಡೆಗೆ ನಿತೀಶ್ ಕುಮಾರ ಅವರ ಸಹಕಾರದಿಂದ ಸರ್ಕಾರ ನಡೆಯುತ್ತಿದೆ. ಈ ಸರ್ಕಾರದಿಂದ ದೇಶದ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. ಇಂಡಿಯಾ...

HARIYANA: 4 ಬಾರಿಯ ಶಾಸಕಿ ಬಿಜೆಪಿ ಸೇರ್ಪಡೆ

ಹರಿಯಾಣದಲ್ಲಿ ಕಾಂಗ್ರೆಸ್​ನ ಮತ್ತೊಂದು ಆಘಾತವಾಗಿದೆ. ನಾಲ್ಕು ಬಾರಿಯ ಶಾಸಕರಾಗಿರುವ ತೋಷಮ್ ಕ್ಷೇತ್ರದ ನಾಯಕಿ ಕಿರಣ್ ಚೌಧರಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಮನೋಹರಲಾಲ್ ಖಟ್ಟರ್ ಮತ್ತು ಹಾಲಿ ಸಿಎಂ ನಯಾಬ್ ಸಿಂಗ್ ಸೈನಿ ಅವರ ಸಮ್ಮುಖದಲ್ಲಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಶಾಸಕಿ ಕಿರಣ್ ಚೌಧರಿ ಅವರು ಮಾಜಿ ಸಿಎಂ ಬನ್ಸಿ...

Arvind Kejriwal: ಕೇಜ್ರಿವಾಲ್​ಗೆ ಸದ್ಯಕ್ಕಿಲ್ಲ ರಿಲೀಫ್..!

ದೆಹಲಿ: ಅಬಕಾರಿ ನೀತಿ ಉಲ್ಲಂಘನೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ದೆಹಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ವಿಸ್ತರಿಸಿದೆ. ಇವರೊಂದಿಗೆ ಮತ್ತೋರ್ವ ಆರೋಪಿ ವಿನೋದ್ ಚೌಹಾಣ್ ಕಸ್ಟಡಿ ಅವಧಿಯನ್ನೂ ವಿಸ್ತರಿಸಲಾಗಿದೆ. ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಜುಲೈ.3ರ ವರೆಗೆ ವಿಸ್ತರಿಸಿದೆ. ಕಸ್ಟಡಿ ಅವಧಿ ಮುಗಿದ...

Virat Kohli : ವಿರಾಟ್ ಕೊಹ್ಲಿ ನಂ.1

ಆಧುನಿಕ ಕ್ರಿಕೆಟ್​ನ ನಂ.1 ಅನಿಸಿಕೊಂಡಿರುವ ವಿರಾಟ್ ಸದ್ಯ ಜನಪ್ರಿಯತೆಯಲ್ಲಿಯೂ ನಂ.1 ಆಗಿ ಹೊರಹೊಮ್ಮಿದ್ದಾರೆ.ಕ್ರೋಲ್ಸ್ ಕನ್ಸಲ್ಟೆನ್ಸಿ ಸಂಸ್ಥೆಯು ಪ್ರಕಟಿಸಿರುವ 2023ನೇ ಸಾಲಿನ ಬ್ರ್ಯಾಂಡ್ ಮೌಲ್ಯ ಆಧರಿಸಿದ ವರದಿ ಪ್ರಕಾರ, ಕೊಹ್ಲಿ ಜನಪ್ರಿಯತೆಯಲ್ಲಿ ದೇಶದ ಅತಿದೊಡ್ಡ ಸೆಲೆಬ್ರೆಟಿಯಾಗಿದ್ದಾರೆ.                             ...

Modi: ಮೋದಿ ಟೀಕಿಸಿದ ಚೀನಾ ;ತೈವಾನ್ ತಿರುಗೇಟು

ಪ್ರಧಾನಮಂತ್ರಿಯಾಗಿ ಮೋದಿ ಅಧಿಕಾರ ಸ್ವೀಕಾರ ಮಾಡಿದ್ದಕ್ಕೆ ಭಾರತಿಯರು ಮಾತ್ರವಲ್ಲದೆ, ದೇಶ-ವಿದೇಶದಿಂದಲು ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಮೋದಿ ಹೆದರುವುದಿಲ್ಲಾ ಎಂದು ತೈವಾನ್ ದೇಶದ ಉಪ ವಿದೇಶಾಂಗ ಸಚಿವ ಟಿಯೆನ್ ಚುಂಗ್ - ಕ್ವಾಂಗ್ ಹೇಳಿಕೆಯನ್ನು ನೀಡಿದ್ದಾರೆ. ದ್ವೀಪ ರಾಷ್ಟ್ರ ತೈವಾನ್ ಮತ್ತು ಭಾರತದ ನಡುವಿನ ಸಂದೇಶಗಳ ವಿನಿಮಯದ ಬಗ್ಗೆ ಟೀಕೆಗೆ ತೈವಾನ್ ಚೀನಾಗೆ ತಿರುಗೇಟು ನೀಡಿದೆ....

ಮೆಕ್ಕಾದಲ್ಲಿ ಬಿಸಿಗಾಳಿ: 550 ಯಾತ್ರಿಗಳು ಸಾವು

ಸೌದು ಅರೇಬಿಯಾದಲ್ಲಿ ತೀವ್ರ ಬಿಸಿ ಗಾಳಿ ಬೀಸುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಮೆಕ್ಕಾ ಯಾತ್ರೆಗೆ ತೆರಳಿದ್ದ ಸುಮಾರು 550 ಯಾತ್ರಿಗಳು ಮೃತಪಟ್ಟಿದ್ದಾರೆ. ಮೆಕ್ಕಾದಲ್ಲಿ 51.8 ಡಿಗ್ರೆ ಸೆಲ್ಸಿಯಸ್ ತಾಪಮಾನ ಇದೆ. ಮೃತಪಟ್ಟವರಲ್ಲಿ ಈಜಿಪ್ಟ್​​ನ 232 ಯಾತ್ರಿಗಳು ಹಾಗೂ ಜೋರ್ಡಾನ್ ದೇಶಕ್ಕೆ ಸೇರಿದ 60 ಜನರು ಮೃತಪಟ್ಟಿದ್ದಾರೆ. ಇದರದಲ್ಲಿ ಬಹುತೇಕ ಬಿಸಿ ಗಾಳಿಯಿಂದ ಸಾವನ್ನಪ್ಪಿದ್ದರೆ, ಇನ್ನೂ ಕೆಲವರು...

ಕುಟುಂಬದಲ್ಲಿ 4 ಮಕ್ಕಳು ಇರಬೇಕು- ಆರ್​ಆರ್​ಎಸ್​ ಮುಖಂಡ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಡಿಮೆ ಸ್ಥಾನಗಳನ್ನು ಪಡೆದ ನಂತರ ಆರ್​ಎಸ್​ಎಸ್​ ಸದಾ ಸುದ್ದಿಯಲ್ಲಿದೆ. ದೇಶದ ಜನರು ಹೆಚ್ಚು ಮಕ್ಕಳನ್ನು ಹೆರಬೇಕು. ಪ್ರತಿಯೊಂದು ಕುಟುಂಬ ನಾಲ್ಕು ಮಕ್ಕಳನ್ನು ಹೊಂದುವುದು ಒಳ್ಳೆಯದು ಎಂದು ಆರ್​ಎಸ್​ಎಸ್​ ಮುಖಂಡ ಸತೀಶ್ ಕುಮಾರ್ ಹೇಳಿರೋದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸ್ವದೇಶಿ ಜಾಗರಣ ಮಂಚ್‌ನ ಸಹ ಸಂಘಟಕ ಸತೀಶ್ ಕುಮಾರ್...

Rahul Gandhi – ರಾಹುಲ್ ಗಾಂಧಿ ಹೊಸ ಬಾಂಬ್..!

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಎನ್​ಡಿಎ ಅಧಿಕಾರದ ಚುಕ್ಕಾಣಿ ಹಿಡಿದಿದೆ. 3ನೇ ಬಾರಿಗೆ ಪ್ರಧಾನಿಯಾಗಿ ಮೋದಿಯವರು ಪ್ರಮಾಣ ವಚನವನ್ನೂ ಸ್ವೀಕರಿಸಿದ್ದಾರೆ. ಆದರೆ ನೂತನ ಸರ್ಕಾರಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಯಾವುದೇ ಸಮಯದಲ್ಲಿ ಎನ್ ಡಿಎ ಸರ್ಕಾರ ಪತನವಾಗಬಹುದು ಎಂದಿದ್ದಾರೆ. ಇಂಗ್ಲೆಂಡ್​ನ ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿರುವ ರಾಹುಲ್ ಗಾಂಧಿ, ಮೋದಿ ಸರ್ಕಾರದ ವಿರುದ್ಧ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img