News: ಮಹಿಳೆಯೊಬ್ಬಳು ಫಂಕಿ ಅನ್ನೋ ಹೆಸರಿನ ಆ್ಯಪ್ನಲ್ಲಿ ವ್ಯಕ್ತಿಯೊಬ್ಬನನ್ನು ಪರಿಚಯ ಮಾಡಿಕೊಂಡು, ಆತನ ಎದುರು ಮೊಬೈಲ್ನಲ್ಲೇ ಬೆತ್ತಲಾಗಿದ್ದಾಳೆ. ಆ ವ್ಯಕ್ತಿ ಆಕೆಯ ಫೋಟೋವನ್ನು ತೆಗೆದು, ಆಕೆಗೆ ಮತ್ತು ವಿದೇಶದಲ್ಲಿರುವ ಆಕೆಯ ಪತಿಗೆ ಫೋಟೋ ಕಳಿಸಿ, ನೀವು 10 ಲಕ್ಷ ರೂಪಾಯಿ ಹಣ ನೀಡದಿದ್ದಲ್ಲಿ, ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುತ್ತೇನೆ ಎಂದು ಬೆದರಿಕೆ...
National Political News: ರಾಷ್ಟ್ರಪತಿ ದ್ರೌಪದಿ ಮುರ್ಮು ಮೊದಲ ಬಾರಿ ಅಯೋಧ್ಯೆಗೆ ಭೇಟಿ ನೀಡಿ, ಬಾಲರಾಮನ ದರ್ಶನ ಮಾಡಿದ್ದಾರೆ.
ರಾಮಮಂದಿರ ಉದ್ಘಾಟನೆ ಬಳಿಕ ಮೊದಲ ಬಾರಿ ಮುರ್ಮು ಅಯೋಧ್ಯೆಗೆ ಭೇಟಿ ನೀಡಿದ್ದು, ಹನುಮಾನ್ ಘಡಿಗೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ರಾಮಮಂದಿರಕ್ಕೆ ಭೇಟಿ ನೀಡಿ, ರಾಮನ ದರ್ಶನ ಪಡೆದರು. ಇಲ್ಲಿನ ಅರ್ಚಕ...
National News: ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ಇಡೀ ದೇಶದಲ್ಲಿ ಸದ್ದು ಮಾಡುತ್ತಿದೆ. ಈ ಬಗ್ಗೆ ಹಲವರು ಪರವಿರೋಧ ಹೇಳಿಕೆ ನೀಡುತ್ತಿದ್ದಾರೆ. ಈಗಾಗಲೇ ಕರ್ನಾಟಕದ ಹಲವೆಡೆ ಪ್ರತಿಭಟನೆ ಕೂಡ ನಡೆದಿದೆ. ಬಾಲಿವುಡ್ ತನಕ ಸುದ್ದಿ ತಲುಪಿದ್ದು, ಬಾಲಿವುಡ್ ನಟಿ ಸ್ವರಾ ಭಾಸ್ಕರ್, ಪ್ರಜ್ವಲ್ ಏನಾದರೂ ಮುಸ್ಲಿಂ ಆಗಿದ್ದರೆ, ಪ್ರಕರಣ ಬೇರೆಯದ್ದೇ ತಿರುವು ಪಡೆಯುತ್ತಿತ್ತು. ತಪ್ಪು...
National News: ಸಾಕು ನಾಯಿಯನ್ನು ಯಾರಾದ್ರೂ ಹೆಚ್ಚು ಮುದ್ದಿಸಿದ್ರೆ, ಅಥವಾ ಅದಕ್ಕೆ ಆರೋಗ್ಯ ಸರಿ ಇಲ್ಲದಿದ್ದಲ್ಲಿ, ಹೆಚ್ಚು ಕಾಳಜಿ ಮಾಡಿದ್ರೆ, ಕೆಲವರು ಆಡಿಕೊಳ್ಳುತ್ತಾರೆ. ಒಂದು ನಾಯಿ ವಿಷಯಕ್ಕೆ ಅದೆಷ್ಟು ಡ್ರಾಮಾ ಮಾಡ್ತಾರಪ್ಪಾ ಈ ಜನ ಅಂತಾ. ಆದರೆ ಸಾಕು ಪ್ರಾಣಿಯ ಮೇಲೆ ಅದರ ಮಾಲೀಕನಿಗೆ ಎಷ್ಟು ಪ್ರೀತಿ ಇರುತ್ತದೆ ಅನ್ನೋದು, ನಾಯಿಯನ್ನು ಸಾಕಿದವರಿಗಷ್ಟೇ ಗೊತ್ತಿರುತ್ತದೆ.
ಕೆಲವರು...
National Political News: ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ, ಹಜ್ ಯಾತ್ರೆಗೆ 1 ಲಕ್ಷ ರೂಪಾಯಿ ನೆರವು ನೀಡಲಾಗುತ್ತದೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಅಲ್ಲದೇ ಆಂಧ್ರಪ್ರದೇಶದಲ್ಲೂ ಟಿಡಿಪಿ, ಜನಸೇನಾ ಪಕ್ಷ ಮತ್ತು ಬಿಜೆಪಿ ಅಧಿಕಾರಕ್ಕೆ ಬಂದರೆ, ಹಜ್ ಯಾತ್ರಿಕರಿಗೆ 1 ಲಕ್ಷ ರೂಪಾಯಿ ನೀಡಲಾಗುತ್ತದೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ. ನೆಲ್ಲೂರಿನಲ್ಲಿ ನಡೆದ...
National Political News: ಪ್ರಧಾನಿ ಮೋದಿ ಮತ್ತು ಬಿಜೆಪಿಯವರು, ಮುಸ್ಲಿಂರು ಬಹುಸಂಖ್ಯಾತರಾಗುತ್ತಾರೆ ಎಂದು ಸುದ್ದಿ ಹಬ್ಬಿಸಿದ್ದು, ಕಾಂಗ್ರೆಸ್ನವರು ದೇಶದ ಎಲ್ಲ ಸಂಪತ್ತನ್ನೂ ಮುಸ್ಲಿಂರಿಗೆ ಕೊಡುತ್ತಾರೆ ಎಂಬ ಭಯದಲ್ಲಿದ್ದಾರೆ. ಆದರೆ ದೇಶದಲ್ಲಿ ಹೆಚ್ಚು ಕಾಂಡೋಮ್ ಬಳಸುವುದೇ ಮುಸ್ಲಿಂಮರು ಎಂದು ಅಸಾವುದ್ದೀನ್ ಓವೈಸಿ ಹೇಳಿದ್ದಾರೆ.
ಅಲ್ಲದೇ, ಮುಸ್ಲಿಂಮರು ಹೆಚ್ಚು ಮಕ್ಕಳನ್ನು ಹೆರುತ್ತಾರೆ, ಭಾರತದಲ್ಲಿ ಮುಸ್ಲಿಂರು ಬಹುಸಂಖ್ಯಾತರಾಗುತ್ತಾರೆ ಎಂದು ಬಿಜೆಪಿ...
Political News: ಮುಂಬೈ ದಾಳಿಯ ರೂವಾರಿ ಉಗ್ರ ಅಜ್ಮಲ್ ಕಸಬ್ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲರಾದ ಉಜ್ವಲ್ ನಿಕಮ್ ಅವರಿಗೆ ಈ ಬಾರಿ ಬಿಜೆಪಿ ಟಿಕೇಟ್ ನೀಡಿದೆ.
ಮುಂಬೈನ ಉತ್ತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಉಜ್ವಲ್ ಅವರಿಗೆ ಟಿಕೇಟ್ ನೀಡಿದೆ. ಹೀಗಾಗಿ ಈ ಬಾರಿ ಪೂನಂ ಮಹಾಜನ್ಗೆ ಟಿಕೇಟ್ ಕೈ ತಪ್ಪಿದೆ. ಹಾಲಿ ಸಂಸದೆಯಾಗಿರುವ ಪೂನಂ...
Utthara Pradesh: ಮಕ್ಕಳ ಪರೀಕ್ಷೆ ಮುಗಿದು ವ್ಯಾಲ್ಯೂವೇಷನ್ ಶುರುವಾಗಿದೆ. ಹಲವು ಶಿಕ್ಷಕರಿಗೆ ಮಕ್ಕಳು ಉತ್ತರ ಪತ್ರಿಕೆಯಲ್ಲಿ ಬರೆದಿರುವ ಚಿತ್ರ ವಿಚಿತ್ರ ಉತ್ತರಗಳು ಓದುವ ಸೌಭಾಗ್ಯ ಒಂದೆಡೆಯಾದರೆ, ನನಗೆ ಪಾಸ್ ಮಾಡಿ ಅಂತಾ ತರಹೇವಾರಿ ರೀತಿಯಲ್ಲಿ ಗೋಗರೆಯ ವಿದ್ಯಾರ್ಥಿಗಳು ಇನ್ನೊಂದೆಡೆ ಇದ್ದಾರೆ. ಇನ್ನು ಕೆಲವರು ದುಡ್ಡನ್ನು ಉತ್ತರ ಪತ್ರಿಕೆಗೆ ಅಂಟಿಸಿ, ಈ ದುಡ್ಡನ್ನು ತೆಗೆದುಕೊಂಡು ನನ್ನನ್ನು...
National Political News: ಹೆಲಿಕ್ಯಾಪ್ಟರ್ ಹತ್ತುವ ವೇಳೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಎಡವಿದ್ದಾರೆ. ಈ ವೇಳೆ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.
ಬರ್ದ್ಮಾನ್ನ ದುರ್ಗಾಪುರದಲ್ಲಿ ಹೆಲಿಕ್ಯಾಪ್ಟರ್ ಹತ್ತಿ ಕುಳಿತುಕೊಳ್ಳಲು ಹೋದಾಗ, ಮಮತಾ ಬ್ಯಾನರ್ಜಿ ಎಡವಿ ಬಿದ್ದಿದ್ದಾರೆ. ತಕ್ಷಣ ರಕ್ಷಣಾ ಅಧಿಕಾರಿಗಳು ಅವರ ಬಳಿ ಧಾವಿಸಿ, ಅವರನ್ನು ಮೇಲಕ್ಕೆತ್ತಿದ್ದಾರೆ. ಬಳಿಕ ಅವರು ಅಸನ್ಸೋಲ್ಗೆ ಪ್ರಯಾಣ ಬೆಳೆಸಿದ್ದಾರೆ.
ಇದಕ್ಕೂ...
National News: ಗೋವಾದಲ್ಲಿ ಇಬ್ಬರು ಸಹೋದರರು ರಂಜಾನ್ ಉಪವಾಸವಿರುವ ಕಾರಣಕ್ಕೆ, ಸಾವನ್ನಪ್ಪಿದ್ದಾರೆ. ಉಪವಾಸ ಮಾಡುವ ರೀತಿಯೇ ತಪ್ಪಾಗಿದ್ದ ಕಾರಣ, ಇಬ್ಬರ ಸಾವಾಗಿದೆ.
ಉಪವಾಸವಿದ್ದ ಕಾರಣ, ಸಹೋದರರು ದಿನಕ್ಕೆ ಒಂದೇ ಒಂದು ಖರ್ಜೂರ ತಿನ್ನುತ್ತಿದ್ದರು ಎಂದು ಹೇಳಲಾಗಿದೆ. ಇವರ ಮನೆಯಲ್ಲಿ ಇಬ್ಬರು ಸಹೋದರರು ಮತ್ತು ಇವರ ತಂದೆ ತಾಯಿ ವಾಸವಿದ್ದರು. ಆದರೆ ಉಪವಾಸದ ಕಾರಣಕ್ಕೆ ಮನೆಯಲ್ಲಿ ಜಗಳವಾಗಿ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...