Monday, May 11, 2026

ರಾಷ್ಟ್ರೀಯ

ರಾಮನಗರದಲ್ಲಿ ಅಮಿತ್‌ಶಾ ರೋಡ್ ಶೋ: ಡಿಕೆ ಭದ್ರಕೋಟೆಯಲ್ಲಿ ಚಾಣಕ್ಯ

Political News: ಇಂದು ಕೇಂದ್ರ ಗೃಹಸಚಿವ ಅಮಿತ್ ಶಾ ಕರ್ನಾಟಕಕ್ಕೆ ಆಗಮಿಸಿದ್ದು, ಮೈತ್ರಿ ಪಕ್ಷದೊಂದಿಗೆ ಸಭೆ ನಡೆಸಿದರು. ಬಳಿಕ ಡಿಕೆ ಬ್ರದರ್ಸ್ ಭದ್ರಕೋಟೆ ರಾಮನಗರದಿಂದಲೇ ಪ್ರಚಾರ ಆರಂಭಿಸಿದ ಅಮಿತ್ ಶಾ, ರೋಡ್ ಶೋನಲ್ಲಿ ಭಾಗಿಯಾಗಿದ್ದಾರೆ. ಬೆಂಗಳೂರಿನಲ್ಲಿ ಸರಣಿ ಸಭೆ ನಡೆಸಿದ ಅಮಿತ್‌ ಶಾ, ಬಳಿಕ ರಾಮನಗರಕ್ಕೆ ಆಗಮಿಸಿ, ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ...

ನಟಿ ಶರಣ್ಯ ವಿರುದ್ಧ ಕೊ*ಲೆ ಬೆದರಿಕೆ ಆರೋಪ: ಪ್ರಕರಣ ದಾಖಲು

Movie News: ದಿ ವಿಲನ್ ಸಿನಿಮಾದಲ್ಲಿ ಸುದೀಪ್ ತಾಯಿ ಪಾತ್ರದಲ್ಲಿ ನಟಿಸಿದ್ದ ಶರಮ್ಯ ವಿರುದ್ಧ ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ. ಚೆನ್ನೈನ ವಿರುಗಂಬಾಕ್ಕಂನ ಪದ್ಮಾವತಿ ನಗರದಲ್ಲಿ ನಟಿ ಶರಣ್ಯ ವಾಸವಾಗಿದ್ದಾರೆ. ಇವರ ಪಕ್ಕದ ಮನೆಯವರೇ ಶರಣ್ಯ ವಿರುದ್ಧ ಕೊಲೆ ಬೆದರಿಕೆ ಆರೋಪ ಮಾಡಿ, ದೂರು ದಾಖಲಿಸಿದ್ದಾರೆ. ಶರಣ್ಯ ಪಕ್ಕದಮನೆಯ ಶ್ರೀದೇವಿ ಎಂಬುವವರು ಈ ಆರೋಪ ಮಾಡಿದ್ದು,...

ಹುಟ್ಟುಹಬ್ಬಕ್ಕೆ ಅನ್ನದಾನ, ಪ್ರಚಾರ ಮಾಡಬೇಡಿ ಎಂದ ನಟಿ ಸಾರಾ ಅಲಿ ಖಾನ್

Bollywood News: ಬರೀ ಸ್ಟಾರ್ಸ್ ಅಲ್ಲದೇ, ಇಂದಿನ ದಿನದಲ್ಲಿ ಸಾಮಾನ್ಯರು ಕೂಡಾ ಬಡವರಿಗೆ ದಾನ ಮಾಡಿ, ಅದನ್ನು ಫೋಟೋ, ವೀಡಿಯೋ ತೆಗೆದು, ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿ ಶೋಕಿ ಮಾಡುವ ಕಾಲದಲ್ಲಿ, ಬಾಲಿವುಡ್ ನಟಿ ಸಾರಾ ಅಲಿಖಾನ್, ಬಡವರಿಗೆ ಅನ್ನದಾನ ಮಾಡಿ, ಅದನ್ನು ಕ್ಲಿಕ್ಕಿಸಲು ಬಂದ ಪಾಪರಾಜಿಗಳಿಗೆ, ಪ್ರಚಾರ ಮಾಡಬೇಡಿ ಎಂದು ರಿಕ್ವೆಸ್ಟ್ ಮಾಡಿದ್ದಾರೆ. ಆದರೆ...

ಸ್ವತಂತ್ರ ಹೋರಾಟಗಾರರಿಗೆ ತಮ್ಮ ಪತಿಯನ್ನು ಹೋಲಿಸಿದ ಅರವಿಂದ್ ಕೇಜ್ರಿವಾಲ್ ಪತ್ನಿ

Political News: ಮದ್ಯನೀತಿ ಪ್ರಕರಣದಡಿ ಜೈಲು ಸೇರಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು ಅವರ ಪತ್ನಿ, ಸ್ವತಂತ್ರ ಹೋರಾಟಗಾರರಿಗೆ ಹೋಲಿಸಿದ್ದಾರೆ. ಹಿಂದಿನ ಜನ್ಮದಲ್ಲಿ ಅರವಿಂದ್ ಕೇಜ್ರಿವಾಾಲ್ ಅವರು ಸ್ವಾತಂತ್ರ ಹೋರಾಟಗಾರರಾಗಿದ್ದರು ಎಂದೆನ್ನಿಸುತ್ತದೆ. ಇನ್ನುವರೆಗೂ ಅವರು ಹೋರಾಡುತ್ತಲೇ ಇದ್ದಾರೆ ಎಂದು ಹೇಳಿದ್ದಾರೆ. ಕೇಜ್ರಿವಾಲ್ ಪತ್ನಿ ಸುನಿತಾ ಕೇಜ್ರಿವಾಲ್ ದೆಹಲಿಯಲ್ಲಿ ನಡೆದ ಇಂಡಿಯಾ ಒಕ್ಕೂಟದ ಪ್ರತಿಭಟನೆಯಲ್ಲಿ ಭಾಗಿಯಾಗಿ...

ಬಿಜೆಪಿ ಭೀಷ್ಮ ಅಡ್ವಾಣಿ ನಿವಾಸದಲ್ಲೇ ಭಾರತರತ್ನ ಪ್ರಧಾನ

Political News: ಈ ಬಾರಿ ಭಾರತ ರತ್ನ ಘೋಷಣೆಯಾದವರಲ್ಲಿ ಬಿಜೆಪಿ ಭೀಷ್ಮ ಲಾಲ್‌ ಕೃಷ್ಣ ಅಡ್ವಾಣಿ ಅವರ ಹೆಸರು ಕೂಡ ಇದೆ. ಅಡ್ವಾಣಿಯವರಿಗೆ ವಯಸ್ಸಾದ ಕಾರಣ, ಪ್ರಧಾನಿ ಮೋದಿ ಅವರ ಮನೆಗೆ ಹೋಗಿ, ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿ, ಬಳಿಕ ಭಾರತ ರತ್ನ ಪ್ರಶಸ್ತಿ ಘೋಷಿಸಿದ್ದರು. ಅದೇ ರೀತಿ ಅವರ ಮನೆಗೆ ಹೋಗಿ,...

ಕನಿಷ್ಠ 200 ಸ್ಥಾನಗಳನ್ನು ಗೆದ್ದು ತೋರಿಸಿ: ಬಿಜೆಪಿಗೆ ಮಮತಾ ಬ್ಯಾನರ್ಜಿ ಚಾಲೆಂಜ್

Political News: ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ, ನೀವು ಕನಿಷ್ಠ 200 ಸ್ಥಾನಗಳನ್ನು ಗೆದ್ದು ತೋರಿಸಿ ಎಂದು ಬಿಜೆಪಿಗೆ ಚಾಲೆಂಜ್ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಕೃಷ್ಣನಗರ ಲೋಕಸಭಾ ಕ್ಷೇತ್ರದಲ್ಲಿ ಸಂಸದೆ ಮಹುವಾ ಮೊಯಿತ್ರಾ ಪರ ಪ್ರಚಾರ ಮಾಡುವಾಗ ಭಾಷಣದ ವೇಳೆ ಮಾತನಾಡಿದ ಬ್ಯಾನರ್ಜಿ, ಈ ಬಾರಿ 400 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿರುವ ಬಿಜೆಪಿ,...

ತನ್ನದೇ ಬರ್ತ್‌ಡೇ ಕೇಕ್ ತಿಂದು ಬಾಲಕಿ ಸಾವು: ಅನಾರೋಗ್ಯಕ್ಕೀಡಾದ ಮನೆ ಮಂದಿ..

National News: ಆ ಬಾಲಕಿ ತನ್ನ ಬರ್ತ್‌ಡೇ ಸಂಭ್ರಮದಲ್ಲಿದ್ದಳು. ಆಕೆಗಾಗಿ ಮನೆ ಮಂದಿ ಕೇಕ್ ತರಿಸಿ, ಸಂಭ್ರಮಾಚರಣೆಗೆ ಸಿದ್ಧರಾಗಿದ್ದರು. ಆದರೆ ಕೇಕ್ ತಿಂದ ಬಳಿಕ ಆ ಮಗು ಸಾವನ್ನನಪ್ಪಿದ್ದು, ಮನೆಮಂದಿಯೆಲ್ಲ ಆಸ್ಪತ್ರೆ ಸೇರಿದ್ದಾರೆ. ಈ ಘಟನೆ ನಡೆದಿದ್ದು ಪಂಜಾಬ್‌ನ ಪಟಿಯಾಲಾದಲ್ಲಿ. ಮಾನ್ವಿ ಎಂಬ 10 ವರ್ಷದ ಬಾಲಕಿಯ ಹುಟ್ಟುಹಬ್ಬ ಆಚರಿಸುವುದಕ್ಕಾಗಿ, ಆಕೆಯ ಕುಟುಂಬದವರು ಆನ್‌ಲೈನ್ ಮೂಲಕ...

ಮುನಿಸು ಮರೆತು ಒಂದಾದ ಬಾಲಿವುಡ್‌ ನಟ ನವಾಜುದ್ದೀನ್ ಸಿದ್ಧಿಕಿ ದಂಪತಿ

Bollywood News: ಬಾಲಿವುಡ್ ನಟ ನವಾಜುದ್ದೀನ್ ಸಿದ್ಧಿಕಿ ಕೆಲ ಕಾರಣಗಳಿಂದ ತಮ್ಮ ಪತ್ನಿಯಿಂದ ದೂರಾಗಿದ್ದರು. ಇದೀಗ ಪತಿ ಪತ್ನಿ ಮತ್ತೆ ಒಂದಾಗಿದ್ದಾರೆ. ನವಾಜುದ್ದೀನ್ ಸಿದ್ಧಿಕಿ ಪತ್ನಿ ಆಲಿಯಾ ಸಿದ್ಧಕಿ, ತಮ್ಮ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ, ಕೆಲ ವರ್ಷಗಳ ಹಿಂದೆ ಪತಿಯಿಂದ ದೂರವಾಗಿದ್ದರು. ಅಲ್ಲದೇ, ಮೂರನೇಯ ವ್ಯಕ್ತಿಯಿಂದ ಇವರ ಸಂಬಂಧ ಮುರಿದು ಬಿದ್ದಿತ್ತು ಅಂತಲೂ...

ತಮ್ಮ 50ನೇ ವಯಸ್ಸಿಗೆ ಹೆಣ್ಣು ಮಗುವಿನ ತಂದೆಯಾದ ಪಂಜಾಬ್ ಸಿಎಂ

Political News: ಪಂಜಾಬ್ ಸಿಎಂ ಭಗವಂತ್ ಮಾನ್ ತಮ್ಮ 50ನೇ ವಯಸ್ಸಿಗೆ ಹೆಣ್ಣು ಮಮಗುವಿಗೆ ತಂದೆಯಾಗಿದ್ದಾರೆ. ಭಗವಂತ್ ಮಾನ್ ಮತ್ತು ಅವರ ಎರಡನೇಯ ಪತ್ನಿ, ಗುರುಪ್ರೀತ್ ಕೌರ್ ಹೆಣ್ಣು ಮಗುವಿಗೆ ತಂದೆ ತಾಯಿಯಾಗಿದ್ದಾರೆ. 2015ರಲ್ಲಿ ಭಗವಂತ್ ಮಾನ್‌ ತಮ್ಮ ಮೊದಲ ಪತ್ನಿ ಇಂದರ್ ಪ್ರೀತ್ ಕೌರ್‌ನಿಂದ ವಿಚ್ಛೇದನ ಪಡೆದರು. ಬಳಿಕ ರಾಜಕೀಯಕ್ಕೆ ಸೇರಿ ಜನರಿಗಾಗಿ ಜೀವನ...

ಬಿಲ್‌ಗೇಟ್ಸ್ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ..

Political News: ಮೈಕ್ರೋಸಾಫ್ಟ್ ಮಾಜಿ ಚೇರ್‌ಮನ್ ಬಿಲ್‌ಗೇಟ್ಸ್ ಅವರನ್ನು ಪ್ರಧಾನಿ ಮೋದಿ ಭೇಟಿಯಾಗಿದ್ದು, ಮಾತುಕತೆ ನಡೆಸಿದ್ದಾರೆ. ಪ್ರಧಾನಿ ನಿವಾಸಕ್ಕೆ ಭೇಟಿ ನೀಡಿದ್ದ ಬಿಲ್‌ಗೇಟ್ಸ್ ಮೋದಿಯೊಂದಿಗೆ ಕೆಲ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಪ್ರೋಮೋ ಕೂಡ ಬಿಡುಗಡೆಯಾಗಿದೆ. ಇದರಲ್ಲಿ ಪ್ರಧಾನಿ ಮೋದಿ ಮತ್ತು ಬಿಲ್‌ಗೇಟ್ಸ್‌ ತಂತ್ರಜ್ಞಾನ, ಕೋವಿಡ್ ಸಮಸ್ಯೆ ಸೇರಿ ಹಲವು ವಿಷಯಗಳ ಬಗ್ಗೆ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img