ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎರಡು ದಿನಗಳ ಭಾರತ ಪ್ರವಾಸದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತೀಯ ಕರಕುಶಲ, ಪರಂಪರೆ ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ಪ್ರತಿಬಿಂಬಿಸುವ ಅನೇಕ ವಿಶಿಷ್ಟ ಉಡುಗೊರೆಗಳನ್ನು ಸಲ್ಲಿಸಿದ್ದಾರೆ.
ಮೋದಿಯಿಂದ ಪುಟಿನ್ಗೆ ನೀಡಲಾದ ಉಡುಗೊರೆಗಳಲ್ಲಿ ಅಸ್ಸಾಂ ಕಪ್ಪು ಚಹಾ, ಮುರ್ಷಿದಾಬಾದ್ ಬೆಳ್ಳಿ ಚಹಾ ಸೆಟ್, ಮಹಾರಾಷ್ಟ್ರದ ಕರಕುಶಲ ಬೆಳ್ಳಿ ಕುದುರೆ,...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್ ಮಾಡಿ ನಿಷೇಧಿಸಲು ಯತ್ನಿಸಿದ್ದರೆ, ಇಂದು ಅದೇ ಗೀತೆಯ ರಷ್ಯನ್ ಅನುವಾದಿತ ಪ್ರತಿಯನ್ನು ವ್ಲಾಡಿಮಿರ್ ಪುಟಿನ್ ಸ್ವಯಂ ಪ್ರಧಾನಿ ಮೋದಿ ಅವರಿಂದ ಗೌರವದಿಂದ ಸ್ವೀಕರಿಸುವ ಸ್ಥಿತಿ ಬಂದಿದೆ—ಇದು ಕಾಲಚಕ್ರದ...
1) ಅಮೆರಿಕಾ ಜೊತೆ ಕೀನ್ಯಾ ಆರೋಗ್ಯ ಒಪ್ಪಂದ
ಕೀನ್ಯಾ ಮತ್ತು ಅಮೆರಿಕಾ ಸರ್ಕಾರಗಳು ಐತಿಹಾಸಿಕ 5 ವರ್ಷದ ಆರೋಗ್ಯ ಒಪ್ಪಂದಕ್ಕೆ ಸಹಿ ಹಾಕಿವೆ. ಡೊನಾಲ್ಡ್ ಟ್ರಂಪ್ ಆಡಳಿತವು ವಿದೇಶಿ ನೆರವು ಕಾರ್ಯಕ್ರಮಗಳನ್ನು ಮರುಪರಿಶೀಲಿಸಿದ ಬಳಿಕ ಹೊರಬಂದ ಮೊದಲ ದೊಡ್ಡ ಒಪ್ಪಂದ ಇದಾಗಿದೆ. ಒಟ್ಟು $2.5 ಬಿಲ್ಲಿಯನ್ ಮೌಲ್ಯದ ಈ ಒಪ್ಪಂದವು ಕೀನ್ಯಾದಲ್ಲಿ ಸಾಂಕ್ರಾಮಿಕ ರೋಗಗಳ ವಿರುದ್ಧ...
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಭೇಟಿ ನೀಡಿದ್ದಾರೆ ದಿಲ್ಲಿಯ ಪಾಲಂ ಏರ್ಪೋರ್ಟ್ಗೆ ಸ್ವತಃ ಪ್ರಧಾನಿ ಮೋದಿಯವರೇ ಭೇಟಿ ನೀಡಿ ಸ್ವಾಗತ ಕೋರಿದ್ದಾರೆ. ಇದು ಕೇವಲ ಒಂದು ದ್ವಿಪಕ್ಷೀಯ ಭೇಟಿಯಲ್ಲ. ಬದಲಾಗಿ ಇಡೀ ದಿಲ್ಲಿಯನ್ನೇ ಒಂದು ಅಭೇದ್ಯ ಕೋಟೆಯನ್ನಾಗಿ ಪರಿವರ್ತಿಸಿ ನಡೆಯುತ್ತಿರುವ, ಹೈ-ವೋಲ್ಟೇಜ್ ಸಮ್ಮಿಟ್ ಆಗಿದೆ. ಉಕ್ರೇನ್ ಯುದ್ಧ ಹಿನ್ನೆಲೆ ಜಗತ್ತಿನ ಕಣ್ಣು ಪುಟಿನ್...
ಭಾರತ–ರಷ್ಯಾ ಜಂಟಿ ವೇದಿಕೆಯಲ್ಲಿ ದೊಡ್ಡ ನಿರ್ಧಾರವಾಗಿದೆ. ಪುಟಿನ್ ಸಮ್ಮುಖದಲ್ಲೇ ಪ್ರಧಾನಿ ಮೋದಿ ಪ್ರವಾಸಿಗರಿಗೆ ದೊಡ್ಡ ಗಿಫ್ಟ್ ಘೋಷಣೆ ಮಾಡಿದ್ದಾರೆ. 30 ದಿನದಲ್ಲಿ ಫ್ರೀ ಇ–ವೀಸಾ. ಯಸ್ ಭಾರತ–ರಷ್ಯಾ ದ್ವಿಪಕ್ಷೀಯ ಮಾತುಕತೆ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಯ ಹೈದರಾಬಾದ್ ಹೌಸ್ನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದರು.
ಈ ಸಂದರ್ಭದಲ್ಲಿ ರಕ್ಷಣಾ,...
ಬರೊಬ್ಬರಿ 200 ವಿಮಾನಗಳ ಹಾರಾಟ ರದ್ದಾಗಿದೆ. ಮುಚ್ಕೊಂಡ್ ಮನೆಗೆ ಹೋಗಿ..ಅಂತಾ ಇನಡೈರೆಕ್ಟ್ ಆಗಿ ಹೇಳಿದ್ದಾಂಗಯ್ತು. crew shortageಗೆ ಪ್ರಯಾಣಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏರ್ಪೋರ್ಟ್ ಅಲ್ಲೆ ಕಿರುಚಾಡಿ ಕೂಗಾಡಿದ್ದಾರೆ. ಇದು ಒಂದು ಇವತ್ತು ಒಂದು ದಿನದ ಕತೇಯಲ್ಲ, ನೆನನೆ ನನೂ ಇದೇ ಪರಿಸ್ಥಿತಿ ಆಗಿತ್ತು.
ಈ ಹಿಂದೆ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದೊಳಗೆ ಭಯೋತ್ಪಾದಕ ಶಿಬಿರಗಳ ಮೇಲೆ...
Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಪದ್ಮಶ್ರೀ ಪ್ರೊ. ಡಾ. ಸಿ.ಎನ್.ಮಂಜುನಾಥ್ ರವರು ಸಂಸದೀಯ ಅಧಿವೇಶನದಲ್ಲಿ ಮಹತ್ವದ ಸಾರ್ವಜನಿಕ ವಿಷಯವನ್ನು ಉಲ್ಲೇಖಿಸಿ, STRR Satellite Ring Road (NH 948A) ಯೋಜನೆಗೆ ಸಂಬಂಧಿಸಿದಂತೆ ರೈತರಿಗೆ ನೀಡಬೇಕಾದ ಪರಿಹಾರವು ಹಲವು ವರ್ಷಗಳಿಂದ ಬಾಕಿ ಉಳಿದಿರುವ ಬಗ್ಗೆ ಗಂಭೀರವಾಗಿ ಗಮನಸೆಳೆದರು.
2021ರಲ್ಲಿ ಈ ಯೋಜನೆಗಾಗಿ...
ಕರ್ನಾಟಕದ ಸಾವಿರಾರು ಅಂಗನವಾಡಿ–ಆಶಾ ಕಾರ್ಯಕರ್ತೆಯರ ಧ್ವನಿಗೆ ಈಗ ದೆಹಲಿಯ ದ್ವಾರಗಳು ತೆರೆಯಲ್ಪಟ್ಟಂತಾಗಿದೆ.ಕಾರ್ಯಕರ್ತೆಯರ ಪರವಾಗಿ ದೆಹಲಿಯಲ್ಲಿ ಮೊದಲ ಬಾರಿಗೆ ದೊಡ್ಡ ಮಟ್ಟದ ಮಧ್ಯಸ್ಥಿಕೆವಹಿಸಲಾಗಿದೆ. ಸಾವಿರಾರು ಕಾರ್ಯಕರ್ತೆಯರ ಕಣ್ಣಲ್ಲಿ ಹೊಸ ಭರವಸೆಯ ಬೆಳಕು ಮೂಡೋ ಸಾಧ್ಯತೆ ಹೆಚ್ಚಿದೆ. ಕರ್ನಾಟಕದಲ್ಲಿ ಅಂಗನವಾಡಿ, ಅಕ್ಷರ ದಾಸೋಹ ಮತ್ತು ಆಶಾ ಕಾರ್ಯಕರ್ತೆಯರು ಮುಂದಿಟ್ಟಿರುವ ವಿವಿಧ ಬೇಡಿಕೆಗಳ ಬಗ್ಗೆ ಕೇಂದ್ರ ಮಟ್ಟದಲ್ಲಿ ಮಹತ್ವದ...
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಇಂದು 2 ದಿನಗಳ ಭಾರತ ಪ್ರವಾಸಕ್ಕೆ ಆಗಮಿಸುತ್ತಿದ್ದಾರೆ. ದೆಹಲಿಯಲ್ಲಿ ಅವರಿಗಾಗಿ ಅತಿ ಕಠಿಣ 5 ಪದರದ ಭದ್ರತಾ ವಲಯವನ್ನು ಸಿದ್ಧಪಡಿಸಲಾಗಿದೆ. ರಷ್ಯಾ ಅಧ್ಯಕ್ಷೀಯ ಭದ್ರತಾ ಸೇವೆ , ಭಾರತದ NSG ಕಮಾಂಡೋಗಳು, ಸೈಪರ್ ಪಡೆ, ಡ್ರೋನ್ಗಳು, ಜಾಮರ್ಗಳು ಮತ್ತು ಎಐ ಆಧಾರಿತ ಮೇಲ್ವಿಚಾರಣೆಯ ಸಂಯೋಜನೆ ಮೂಲಕ ಈ...
1.
ಪುಟಿನ್ ಭದ್ರತೆಗೆ 5 ಸುತ್ತಿನ ಕೋಟೆ ಸಿದ್ಧ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತದ ಭೇಟಿಗೆ ದೆಹಲಿಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಐದು ಹಂತಗಳ ಹೈ-ಸೇಕ್ಯುರಿಟಿ ಜಾರಿಯಾಗಿದೆ. ರಷ್ಯಾದ ಅಧ್ಯಕ್ಷೀಯ ಭದ್ರತಾ ದಳದಿಂದ ತರಬೇತಿ ಪಡೆದ ಸಿಬ್ಬಂದಿ, ಭಾರತದ NSG ಕಮಾಂಡೊಗಳು, ಸ್ನೈಪರ್ಗಳು, ಜಾಮರ್ಗಳು, ಡ್ರೋನ್ಗಳು ಹಾಗೂ AI ಆಧಾರಿತ ಮುಖ ಗುರುತು ಪತ್ತೆ...