Tuesday, May 12, 2026

ರಾಷ್ಟ್ರೀಯ

ಆ್ಯಂಕರ್‌ನನ್ನು ಕಿಡ್ನ್ಯಾಪ್ ಮಾಡಿದ್ದ ಮಹಿಳಾ ಉದ್ಯಮಿ ಅರೆಸ್ಟ್..

Hyderabad News: ಮಹಿಳಾ ಉದ್ಯಮಿಯೊಬ್ಬಳ ಮದುವೆ ಪ್ರಪೋಸಲ್ ನಿರಾಕರಿಸಿದ್ದಕ್ಕೆ, ನಿರೂಪಕನನ್ನೇ ಅಪಹರಿಸಿದ್ದು, ಇದೀಗ ಉದ್ಯಮಿ ಜೈಲು ಪಾಲಾಗಿದ್ದಾಳೆ. ಭೋಗಿರೆಡ್ಡಿ ತ್ರಿಶಾ ಎಂಬುವವರು 5 ಕಂಪನಿಯ ವಾರಸ್ದಾರೆಯಾಗಿದ್ದಾಳೆ. ಆದರೆ ಈಕೆಗೆ ಮದುವೆಯಾಗಿರಲಿಲ್ಲ. ಹಾಗಾಗಿ ಮದುವೆ ಆ್ಯಪ್‌ನಲ್ಲಿ ತನ್ನ ಪ್ರೊಫೈಲ್ ರಿಜಿಸ್ಟರ್ ಮಾಡಿಸಿದ್ದಳು. ಅಲ್ಲಿಯೇ ಪ್ರಣವ್ ಎಂಬ ಆ್ಯಂಕರ್ ಪ್ರೊಫೈಲ್ ಕಂಡು, ಅವನಿಗೆ ರಿಕ್ವೆಸ್ಟ್ ಕಳಿಸಿ, ಚಾಟಿಂಗ್ ಕೂಡ...

ತಮಿಳುನಾಡಿನ ಕಾಂಗ್ರೆಸ್ ಶಾಸಕಿ ವಿಜಯಧರಣಿ ಬಿಜೆಪಿಗೆ ಸೇರ್ಪಡೆ..

Tamil Nādu : ತಮಿಳುನಾಡಿನ ವಿಲವಂಕೋಡ ಕ್ಷೇತ್ರದ ಕಾಂಗ್ರೆಸ್ ಶಾಸಕಿ ವಿಜಯಧರಣಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯಧರಣಿ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ. ಕನ್ಯಾಕುಮಾರಿಯವರಾದ ವಿಜಯಧರಣಿ ಮೊದಲಿನಿಂದಲೂ ಕಾಂಗ್ರೆಸ್‌ನಲ್ಲೇ ಇದ್ದವರು. ಇವರ ತಂದೆ, ತಾಯಿ, ಅಜ್ಜ ಅಜ್ಜಿ, ಮುತ್ತಜ್ಜ-ಮುತ್ತಜ್ಜಿ ಎಲ್ಲರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬಂದವರು. ಅಲ್ಲದೇ, ರಾಷ್ಟ್ರಮಟ್ಟದಲ್ಲಿ ಪ್ರಮುಖ ಸ್ಥಾನದಲ್ಲಿದ್ದವರು. ಆದರೆ ವಿಜಯಧರಣಿ...

ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್‌ ನಿವಾಸದ ಮೇಲೆ ಸಿಬಿಐ ರೇಡ್

National Political News: ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸ ಮತ್ತು ಕಚೇರಿಯ ಮೇಲೆ ಸಿಬಿಐ ರೇಡ್ ನಡೆಸಿದೆ. ಕಿರು ಜಲ ವಿದ್ಯುತ್ ಯೋಜನೆಯಲ್ಲಿ ಬ್ರಷ್ಟಾಚಾರ ನಡೆದಿದೆ ಎಂಬ ಆರೋಪದಡಿಯಲ್ಲಿ, ಸತ್ಯಪಾಲ್ ನಿವಾಸ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿದೆ. ಸತ್ಯಪಾಲ್ ರಾಜ್ಯಪಾಲರಾಗಿದ್ದಂಥ ಸಂದರ್ಭದಲ್ಲಿ ಕಿರು ಜಲ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ, 300...

ಕಾಶ್ಮೀರದಲ್ಲಿ ಸೈನಿಕರ ಜೊತೆ ಕ್ರಿಕೇಟ್ ಆಡಿದ ಸಚಿನ್ ಟೆಂಡೂಲ್ಕರ್..

Jammu Kashmir News: ಜಮ್ಮು ಕಾಶ್ಮೀರದಲ್ಲಿ ಕ್ರಿಕೇಟ್ ದೇವರು ಸಚಿನ್ ಟೆಂಡೂಲ್ಕರ್ ಸೈನಿಕರ ಜೊತೆ ಕ್ರಿಕೇಟ್ ಆಡಿದ್ದಾರೆ. ಕಾಶ್ಮೀರದ ಗುಲ್ಮರ್ಗ್‌ಗೆ ಸಚಿನ್ ಭೇಟಿ ನೀಡಿದ್ದರು. ಉರಿ ಸೆಕ್ಟರ್‌ನಲ್ಲಿರುವ ಲೈನ್ ಆಫ್ ಕಂಟ್ರೋಲ್‌ನ ಅಮನ್‌ ಸೇತು ಬ್ರಿಡ್ಜ್‌ಗೆ ಭೇಟಿ ನೀಡಿ, ಗೌರವ ನಮನ ಸಲ್ಲಿಸಿದ್ದಾರೆ. ಈ ವೇಳೆ ಕಮನ್ ಪೋಸ್ಟ್ ಬಳಿ ಇರುವ ಸೈನಿಕರ ಜೊತೆ...

ಮನೆಯಲ್ಲೇ ಗಾಂಜಾ ಸೇವಿಸುವಾಗ ಸಿಕ್ಕಿಬಿದ್ದ ಬಿಗ್‌ಬಾಸ್ ಸ್ಪರ್ಧಿ

Movie News: ಮನೆಯಲ್ಲಿ ಸಹೋದರನೊಂದಿಗೆ ಗಾಂಜಾ ಸೇವಿಸುತ್ತಿದ್ದ ವೇಳೆ, ಮನೆಗೆ ಧಾವಿಸಿದ ಪೊಲೀಸರು, ಆ ಸಹೋದರರನ್ನು ಬಂಧಿಸಿದ ಘಟನೆ ನಡೆದಿದೆ. ಇನ್ನು ಹೀಗೆ ಗಾಂಜಾ ಜೊತೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಮಾಜಿ ಬಿಗ್‌ಬಾಸ್ ಸ್ಪರ್ಧಿ ಶಾನು. ಅಲಿಯಾಸ್ ಷಣ್ಮುಖ್ ಜಶ್ವಂತ್. ಯೂಟ್ಯೂಬ್ ಸ್ಟಾರ್ ಮತ್ತು ತೆಲುಗು ಬಿಗ್‌ಬಾಸ್ ಸ್ಟಾರ್ ಆಗಿದ್ದ ಶಾನು, ತನ್ನ ಸಹೋದರ ಸಂಪತ್...

ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರಹಾಕಿದ ಬಾಲಿವುಡ್ ಸೆಲೆಬ್ರಿಟಿಗಳು..

National Political News: ಭಾರತ್ ಜೋಡೋ ನ್ಯಾಾಯ ಯಾತ್ರೆಯಲ್ಲಿ ಪ್ರಚಾರ ನಡೆಸುವಲ್ಲಿ ಫುಲ್ ಬ್ಯುಸಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಾಲಿವುಡ್‌ ಸೆಲೆಬ್ರಿಟಿಗಳು ಕಿಡಿಕಾರಿದ್ದಾರೆ. ರಾಹುಲ್ ಗಾಂಧಿ ನ್ಯಾಯ ಯಾತ್ರೆಗೂ ಬಾಲಿವುಡ್ ಸೆಲೆಬ್ರಿಟಿಗಳು ರರಾಹುಲ್ ವಿರುದ್ಧ ಕಿಡಿಕಾರುವುದಕ್ಕೂ ಸಂಬಂಧವೇನು ಅನ್ನೋದು ನಿಮ್ಮ ಪ್ರಶ್ನೆಯಾದರೆ, ರಾಹುಲ್ ಗಾಂಧಿ, ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ಪದೇ...

ಸಮಾಜವಾದಿ ಪಾರ್ಟಿ ಷರತ್ತಿಗೆ ಒಪ್ಪಿಗೆ ಸೂಚಿಸಿದ ಕಾಂಗ್ರೆಸ್, ಉತ್ತರಪ್ರದೇಶದಲ್ಲಿ 17 ಕ್ಷೇತ್ರದಲ್ಲಿ ಸ್ಪರ್ಧೆ

Political News: ನೀವು ನಮ್ಮ ಷರತ್ತುಗಳಿಗೆ ಒಪ್ಪಿದರಷ್ಟೇ, ನಾವು ಇಂಡಿಯಾ ಒಕ್ಕೂಟದೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೇವೆ. ಇಲ್ಲದಿದ್ದಲ್ಲಿ ಉತ್ತರಪ್ರದೇಶದಲ್ಲಿ ನಾವು ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ಎಂದು ಸಮಾಜವಾದಿ ಪಾರ್ಟಿಯ ಅಖಿಲೇಶ್ ಯಾದವ್ ಕಾಂಗ್ರೆಸ್‌ಗೆ ಷರತ್ತು ಹಾಕಿದ್ದರು. ಇದೀಗ ಉತ್ತರಪ್ರದೇಶದಂಥ ದೊಡ್ಡ ರಾಜ್ಯದಲ್ಲಿ ಮೈತ್ರಿ ಮುರಿದುಕೊಂಡರೆ, ಚುನಾವಣೆಯಲ್ಲಿ ಗೆಲುವು ಕಷ್ಟವೆಂದು ಕಾಂಗ್ರೆಸ್ ಅಖಿಲೇಶ್ ಹಾಕಿದ್ದ ಷರತ್ತಿಗೆ ಒಪ್ಪಿಗೆ ನೀಡಿದೆ. ಉತ್ತರಪ್ರದೇಶದಲ್ಲಿರುವ...

ಬಾಲಿವುಡ್ ನಟಿಯ ಹೆಸರಲ್ಲಿ ಮಹಾ ಮೋಸ: ಸೈಬರ್ ಕ್ರೈಮ್‌ಗೆ ದೂರು

Bollywood News: ಇನ್‌ಸ್ಟಾಗ್ರಾಮ್‌ನಲ್ಲಿ ಸೆಲೆಬ್ರಿಟಿಗಳ ಹೆಸರಿನ ನಕಲಿ ಖಾತೆ ಸೃಷ್ಟಿಸುವುದು ಕಾಮನ್. ಆದರೆ ಹೀಗೆ ನಕಲಿ ಖಾತೆ ಸೃಷ್ಟಿಸಿ, ಅದಕ್ಕೆ ಬ್ಲೂಟಿಕ್ ಖರೀದಿಸಿ, ಇದು ಆ ಸೆಲೆಬ್ರಿಟಿಯದ್ದೇ ಖಾತೆ ಎನ್ನುವ ರೀತಿ ಬಿಂಬಿಸಿ, ಹಣ ಪಡೆದು ಮೋಸ ಮಾಡುವ ಕಾಲಸ ಶುರುವಾಗಿದೆ. ಸಾಮಾನ್ಯ ಜನರ ಇನ್ನೊಂದು ಅಕೌಂಟ್ ಓಪೆನ್ ಮಾಡಿ, ಅದರಲ್ಲಿ ಅಶ್ಲೀಲವಾಗಿ ಪೋಸ್ಟ್ ಹಾಕುವುದು,...

ಭಾರತ್ ಜೋಡೋ ನ್ಯಾಯ ಯಾತ್ರೆಗೆ 5 ದಿನ ಬ್ರೇಕ್ ಕೊಡಲಿದೆ ಕಾಂಗ್ರೆಸ್

National Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಗೆ 5 ದಿನ ವಿರಾಮ ನೀಡಲಾಗಿದೆ. ರಾಹುಲ್ ಗಾಂಧಿಗೆ ಈ 5 ದಿನಗಳ ಕಾಲ ಕೆಲ ಸಭೆಯಲ್ಲಿ ಭಾಗವಹಿಸುವ ಕಾರಣಕ್ಕಾಗಿ ನ್ಯಾಯ ಯಾತ್ರೆಗೆ ಬ್ರೇಕ್ ನೀಡಲಾಗಿದೆ. ಫೆಬ್ರವರಿ 26ರಂದು ರಾಹುಲ್ ಗಾಂಧಿ ದೆಹಲಿಯಲ್ಲಿ ನಡೆಯುವ ಚುನಾವಣಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಫೆಬ್ರವರಿ...

ಸುಪ್ರೀಂಕೋರ್ಟ್ ಹಿರಿಯ ವಕೀಲ ಫಾಲಿ ನಾರಿಮನ್ ನಿಧನಕ್ಕೆ ಸಿಎಂ ಸಂತಾಪ

National News: ಸುಪ್ರೀಂಕೋರ್ಟ್ ಹಿರಿಯ ವಕೀಲ ಪಾಲಿ ನಾರಿಮನ್ ಇಂದು ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಾಪ ಸೂಚಿಸಿದ್ದಾರೆ. 95 ವರ್ಷದ ಫಾಲಿ ನಾರಿಮನ್, ದೆಹಲಿಯಲ್ಲಿ ಇಂದು ನಿಧನರಾಗಿದ್ದಾರೆ. 1971ರಿಂದ ಸುಪ್ರೀಂಕೋರ್ಟ್ ವಕೀಲರಾಗಿ ಸೇವೆ ಸಲ್ಲಿಸಲು ಪ್ರಾರಂಭಿಸಿದ ಫಾಲಿ ನಾರಿಮನ್‌ಗೆ, 1991ರಲ್ಲಿ ಕೇಂದ್ರ ಸರ್ಕಾರ ಪದ್ಮಭೂಷಣ, 2007ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. ಇನ್ನು ಫಾಲಿ ನಾರಿಮನ್‌ ಕಾವೇರಿ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img