Tuesday, May 12, 2026

ರಾಷ್ಟ್ರೀಯ

ಮರ್ಸಿಡೀಸ್ ಬೆಂಜ್ ಕಾರು ಖರೀದಿಸಿದ ಕ್ರಿಕೇಟಿಗ ಅಜಿಂಕ್ಯ ರೆಹಾನೆ..

Sports News: ಸದ್ಯ ರಣಜಿ ಟ್ರೋಫಿಯಲ್ಲಿ ಮುಂಬೈ ತಂಡದ ನಾಯಕನಾಗಿ ಕಾರ್ಯನಿರ್ವಹಿಸುತ್ತಿರುವ ಅಜಿಂಕ್ಯ ರೆಹಾನೆ, ಮರ್ಸಿಡೀಸ್ ಬೆಂಜ್ ಕಾರು ಖರೀದಿಸಿ, ಸುದ್ದಿಯಾಗಿದ್ದಾರೆ. ಅಜಿಂಕ್ಯ ಮರ್ಸಿಡೀಸ್ ಬೆಂಜ್ ಮೆಬ್ಯಾಕ್ ಜಿಎಲ್‌ಎಸ್ 600 ಕಾರಿನ ಎಕ್ಸ್ ಶೋ ರೂಮ್ ಬೆಲೆ 2.96 ಕೋಟಿ ರೂಪಾಯಿ. ಪತ್ನಿಯೊಂದಿಗೆ ಶೋ ರೂಮ್‌ಗೆ ತೆರಳಿ ರೆಹಾನೆ ಕಾಾರ್ ಖರೀದಿಸಿದ್ದಾರೆ. ಇವರು ಖರೀದಿಸುವ ಕಾರು,...

ಬಾಲಿವುಡ್ ಖ್ಯಾತ ನಟ ಋತುರಾಜ್ ಸಿಂಗ್ ನಿಧನ

Bollywood News: ಬಾಲಿವುಡ್‌ನ ಹಲವು ಸಿನಿಮಾಗಳಲ್ಲಿ ಮತ್ತು ಸಿರಿಯಲ್‌ಗಳಲ್ಲಿ ನಟಿಸಿರುವ ಖ್ಯಾತ ನಟ ಋತುರಾಜ್ ಸಿಂಗ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹಿಂದಿಯ ಪ್ರಸಿದ್ಧ ಸಿರಿಯಲ್‌ಗಳಲ್ಲಿ ನಟಿಸಿದ್ದ ಋತುರಾಜ್‌ಗೆ 59 ವರ್ಷ ವಯಸ್ಸಾಗಿತ್ತು. ಪತ್ನಿ ಮತ್ತು ಇಬ್ಬರು ಮಕ್ಕಳನ್ನು ನಟ ಅಗಲಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಋತುರಾಾಜ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸುತ್ತಿದ್ದ ಅವರನ್ನು ಡಿಸ್ಚಾರ್ಜ್...

ದಂತ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ಸಾವನ್ನಪ್ಪಿದ ಮಧುಮಗ..

Hyderabad News: ಮದುವೆ ಫಿಕ್ಸ್ ಆಯ್ತು ಅಂದ್ರೆ ನಮ್ಮ ಹೆಣ್ಣು ಮಕ್ಕಳು, ತರಹೇವಾರಿ ಬಟ್ಟೆ ಖರೀದಿಸುತ್ತಾರೆ. ಮೇಕಪ್ ಕಿಟ್‌ ಖರೀದಿಸುತ್ತಾರೆ. ಅಂದ ಚೆಂದ ಹೆಚ್ಚಿಸಿಕೊಳ್ಳಲು ಬ್ಯೂಟಿ ಪಾರ್ಲರ್‌ಗೆ ಹೋಗುತ್ತಾರೆ. ಪುರುಷರು ಕೂಡ ತಮ್ಮ ಅಂದ ಹೆಚ್ಚಿಸಿಕೊಳ್ಳಲು ಹಲವು ತಯಾರಿಗಳನ್ನು ಮಾಡುತ್ತಾರೆ. ಆದರೆ ಹೈದರಾಬಾದ್‌ನ ವ್ಯಕ್ತಿಯೋರ್ವ, ಮದುವೆಯ ಸಂದರ್ಭದಲ್ಲಿ ತನ್ನ ನಗುವಿನ ಅಂದ ಹೆಚ್ಚಿಸಿಕೊಳ್ಳಲು ಹೋಗಿ...

ಪಂಜಾಬ್ ಚುನಾವಣಾ ಆಯೋಗದ ಐಕಾನ್ ಆಗಿ ಸೆಲೆಕ್ಟ್ ಆದ ಕ್ರಿಕೇಟಿಗ ಶುಭಮನ್ ಗಿಲ್

Sports News: ಪಂಜಾಬ್‌ ಚುನಾವಣಾ ಆಯೋಗ ಮುಂಬರುವ ಲೋಕಸಭಾ ಚುನಾವಣೆಗೆ, ಚುನಾವಣಾ ಐಕಾನ್ ಆಗಿ ಕ್ರಿಕೇಟಿಗ ಶುಭಮನ್ ಗಿಲ್ ಆಯ್ಕೆಯಾಗಿದ್ದಾರೆ. ಹೀಗಾಗಿ ಶುಭಮನ್‌ ಗಿಲ್ ಚುನಾವಣೆಗೂ ಮುನ್ನ ಮತದಾರರಲ್ಲಿ ಮತದಾನದ ಅರಿವು ಮೂಡಿಸಲು ಮುಂದಾಗಿದ್ದಾರೆ. ಹೀಗಾಗಿ ಪಂಜಾಬ್‌ನಲ್ಲಿ ನಡೆಯಲಿರುವ ಚುನಾವಣಾ ಪ್ರಚಾರದಲ್ಲಿ ಶುಭಮನ್ ಗಿಲ್ ಭಾಗಿಯಾಗಲಿದ್ದಾರೆ. ಮತದಾನದ ಬಗ್ಗೆ ಜಾಗೃತಿ ಮೂಡಿಸಲು ನಾವು ಯುವ ಕ್ರಿಕೇಟಿಗ...

ಈ ಷರತ್ತು ಒಪ್ಪಿದರೆ ಮಾತ್ರ, ಇಂಡಿಯಾ ಕೂಟದೊಟ್ಟಿಗೆ ಹೊಂದಾಣಿಕೆ: ಸಮಾಜವಾದಿ ಪಾರ್ಟಿ

National Political News: ಯಾಕೋ ಇಂಡಿಯಾ ಕೂಡದ ಸಮಯ ಸರಿಇಲ್ಲ ಎನ್ನಿಸುತ್ತದೆ. ಪ್ರಧಾನಿ ಮೋದಿಯನ್ನು ಈ ಬಾರಿ ಸೋಲಿಸಲೇಬೇಕು ಎಂದು ಪಣತೊಟ್ಟಿದ್ದ ಕಾಂಗ್ರೆಸ್, ಭಾರತದಲ್ಲಿರುವ ಪುಟ್ಟ ಪುಟ್ಟ ಪಕ್ಷಗಳನ್ನು ಒಗ್ಗೂಡಿಸಿ, ಸಭೆ ನಡೆಸಿ, ಇಂಡಿಯಾ ಕೂಡ ಕಟ್ಟಿತ್ತು. ಅಲ್ಲದೇ ಎಲ್ಲರೂ ಕೈ ಕೈ ಹಿಡಿದು ಒಟಟ್ಟಾಗಿ ಫೋಟೋ ಕೂಡ ತೆಗೆದುಕೊಂಡಿದ್ದರು,. ಈ ಬಗ್ಗೆ ವ್ಯಂಗ್ಯವಾಡಿದ್ದ ಬಿಜೆಪಿ,...

ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಯಾದ ರಾಜಸ್ಥಾನ ಬುಡಕಟ್ಟು ಮುಖಂಡ ಮಹೇಂದ್ರ ಜೀತ್

National Political News: ರಾಜಸ್ಥಾನದಲ್ಲಿ ಮೊನ್ನೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನೆಡೆಯಾದ ಹಿನ್ನೆಲೆ, ಬುಡಕಟ್ಟು ಮುಖಂಡ ಮಹೇಂದ್ರ ಜೀತ್ ಸಿಂಗ್ ಮಾಳವಿಯಾ, ಬಿಜೆಪಿ ಸೇರ್ಪಡೆಯಾಗಿದ್ದಾರೆ. ರಾಜಸ್ತಾನದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಿ.ಪಿ.ಜೋಶಿ ಮತ್ತು ಇತರ ಬಿಜೆಪಿ ನಾಯಕರು, ಮಾಳವಿಯಾ ಅವರನ್ನು ಇಂದು ಕಾರ್ಯಕ್ರಮದ ಮೂಲಕ, ಬಿಜೆಪಿಗೆ ಬರಮಾಡಿಕೊಂಡರು. ಈ ಹಿಂದೆ ಶಾಸಕರು, ಸಚಿವರಾಗಿ ಕಾರ್ಯನಿರ್ವಹಿಸಿದ್ದ...

ಪರೀಕ್ಷೆಗಾಗಿ ಉಗ್ರರು ಬಳಸುವ ಮಾತ್ರೆಯ ಮೊರೆ ಹೋದ ವಿದ್ಯಾರ್ಥಿಗಳು..

Uttar Pradesh: ಪರೀಕ್ಷೆ ಹತ್ತಿರ ಬರುತ್ತಿಂದಂತೆ, ವಿದ್ಯಾರ್ಥಿಗಳು ಓದಲು ಶುರು ಮಾಡುತ್ತಾರೆ. ಪರೀಕ್ಷೆಯಲ್ಲಿ ಓದಿದ್ದು ನೆನಪಿರಬೇಕು ಎಂದು, ಹಲವು ಪ್ರಯತ್ನಗಳನ್ನು ಮಾಡುತ್ತಾರೆ. ಕೆಲವರು ನಿದ್ರೆಗೆಟ್ಟು ಓದುತ್ತಾರೆ. ಇನ್ನು ಕೆಲವರು ನಿದ್ರೆ ಬರಬಾರದೆಂದು ಟೀ, ಕಾಫಿ ಸೇವಿಸಿ, ಓದಲು ಶುರು ಮಾಡುತ್ತಾರೆ. ಆದರೆ ಇಲ್ಲೋರ್ವ ವಿದ್ಯಾರ್ಥಿನಿ, ತನಗೆ ರಾತ್ರಿ ಬೇಗ ನಿದ್ರೆ ಬರಬಾರದು. ತಾನು ನಿದ್ರೆಗೆಟ್ಟು...

ಉತ್ತರಪ್ರದೇಶದಲ್ಲಿ ಸ್ಪೋಟಕ್ಕೆ ಪ್ರಯತ್ನ ಪ್ರಕರಣ: ಆರೋಪಿ ಮಹಿಳೆ ಅರೆಸ್ಟ್

National News: ಎರಡು ದಿನಗಳ ಹಿಂದೆ ಉತ್ತರಪ್ರದೇಶದಲ್ಲಿ ಸ್ಪೋಟ ನಡೆಸಲು ಸಜ್ಜಾಗಿದ್ದ ಇಬ್ಬರು ಉಗ್ರರನ್ನು ಅಲ್ಲಿನ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದರು. ಅವರ ವಿಚಾರಣೆ ನಡೆಸುವ ವೇಳೆ ಬಾಂಬ್‌ ತಯಾರಿಸಲು ನಮಗೆ ಓರ್ವ ಮಹಿಳೆ ಹೇಳಿದ್ದಳು. ಅದಕ್ಕಾಗಿ ನಾನು ಬಾಂಬ್ ತಯಾರಿಸಿದ್ದೆ ಎಂದು ಆ ಉಗ್ರರು ಹೇಳಿದ್ದರು. ಮಜೀದ್ ಮತ್ತು ಜಾವೇದ್ ಎಂಬುವವರನ್ನು ಬಂಧಿಸಿದ್ದು, ಇವರು ಕೊಟ್ಟ...

ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರಾ ಕಮಲ್ ನಾಥ್..?

National Political News: ಕಾಂಗ್ರೆಸ್ ನಾಯಕ ಕಮಲ್ ನಾಥ್ ಪುತ್ರ ನಕುಲ್ ನಾಥ್ ತಮ್ಮ ಎಕ್ಸ್ ಖಾತೆಯಿಂದ ಕಾಂಗ್ರೆಸ್ ಪಕ್ಷದ ಚಿಹ್ನೆಯನ್ನು ತೆಗೆದುಹಾಕಿದ್ದಾರೆ. ಬಯೋದಿಂದ ಕಾಂಗ್ರೆಸ್ ಅನ್ನು ತೆಗೆದು ಹಾಕಿದ್ದಾರೆ. ಈ ಕಾರಣಕ್ಕೆ ಇಂದು ಮಾಧ್ಯಮಗಳು ಕಮಲ್ ನಾಥ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರಾ ಎಂದು ಪ್ರಶ್ನಿಸಿದೆ. ಅದಕ್ಕೆ ಉತ್ತರಿಸಿದ ಕಮಲ್‌ನಾಥ್, ನಾನು ಇನ್ನು...

ಚೆನ್ನೈ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ: 8 ಮಂದಿ ಸಾವು, ಹಲವರಿಗೆ ಗಾಯ..

National News: ಚೆನ್ನೈನ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಪೋಟ ಸಂಭವಿಸಿ, 8 ಜನ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಚೆನ್ನೈನ ವಿರುದನಗರ ಎಂಬಲ್ಲಿ ಈ ಘಟನೆ ನಡೆದಿದ್ದು, 8 ಜನರಲ್ಲಿ ಕೆಲ ಮಹಿಳೆಯರು ಕೂಡ ಸಾವನ್ನಪ್ಪಿದ್ದಾರೆಂಬ ವರದಿ ಇದೆ. ವಿಘ್ನೇಶ್ ಎಂಬುವವರಿಗೆ ಸೇರಿದ ಪಟಾಕಿ ಕಾರ್ಖಾನೆ ಇದಾಗಿದ್ದು, ಈ ಘಟನೆ ಬಳಿಕ, ಹಲವರು ಕಾಣೆಯಾಗಿದ್ದಾರೆಂದು ಹೇಳಲಾಗಿದೆ. ಇನ್ನು ಗಂಭೀರವಾಗಿ ಗಾಯಗೊಂಡವರನ್ನು...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img