Tuesday, May 12, 2026

ರಾಷ್ಟ್ರೀಯ

ಕ್ರಿಕೇಟಿಗ ರವಿಂದ್ರ ಜಡೇಜಾ ವಿರುದ್ಧ ಅಪ್ಪನ ಆರೋಪ: ಸೊಸೆ ರಿವಾಬ ಹೇಳಿದ್ದೇನು..?

Sports News: ಕ್ರಿಕೇಟಿಗ ಜಡೇಜಾ ಪತ್ನಿ, ಬಿಜೆಪಿ ಶಾಸಕಿ ರಿವಾಬಳಿಂದಾಗಿ ನನ್ನ ಮಗ ನನ್ನಿಂದ ದೂರವಾದ. ಆಕೆ ಅದೇನು ಮೋಡಿ ಮಾಡಿದ್ದಾಳೋ, ನಮ್ಮ ಬಗ್ಗೆ ಜಡೇಜಾಗೆ ಅದೇನು ಹೇಳಿದ್ದಾಳೋ, ನಮ್ಮ ಮನೆ ಮುರಿದಿದ್ದಾಳೆ ಎಂದು, ಕ್ರಿಕೇಟಿಗ ರವೀಂದ್ರ ಜಡೇಜಾ ತಂದೆ, ಮಾಧ್ಯಮಗಳ ಮುಂದೆ ಎರಡು ದಿನಗಳ ಹಿಂದಷ್ಟೇ ಆರೋಪಿಸಿದ್ದರು. ರವೀಂದ್ರ ಜಡೇಜಾ ತಂದೆ ಅನಿರುದ್ಧ ಜಡೇಜಾ,...

ಬಾಲಕರಾಮನ ದರ್ಶನ ಪಡೆದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಂಜಾಬ್ ಸಿಎಂ ಭಗವಂತ್ ಮಾನ್

Political News: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ಕುಟುಂಬ ಸಮೇತರಾಗಿ ಅಯೋಧ್ಯೆಯ ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ವಿಶೇಷ ಪೂಜೆ ಸಲ್ಲಿಸಿ, ರಾಮನ ಆಶೀರ್ವಾದ ಪಡೆದಿದ್ದಾರೆ. ಇನ್ನು ಕೇಜ್ರಿವಾಲ್‌ಗೆ ಪಂಜಾಬ್ ಸಿಎಂ ಭಗವಂತ್ ಮಾನ್ ಕೂಡ ಸಾಥ್ ಕೊಟ್ಟಿದ್ದಾರೆ. ಮಾನ್ ಮತ್ತು ಕೇಜ್ರಿವಾಲ್ ತಮ್ಮ ತಮ್ಮ ಕುಟುಂಬಸ್ಥರೊಂದಿಗೆ ಅಯೋಧ್ಯೆಗೆ ಆಗಮಿಸಿ, ರಾಮಲಲ್ಲಾನ ದರ್ಶನ ಮಾಡಿದ್ದಾರೆ. ದರ್ಶನ...

ಅಭಿಮಾನಿಯ ಮೊಬೈಲ್ ಕಸಿದು ಎಸೆದ ಬಾಲಿವುಡ್ ಗಾಯಕ ಆದಿತ್ಯ ನಾರಾಯಣ್

Bollywood News: ಬಾಲಿವುಡ್ ಹೆಸರಾಂತ ಗಾಯಕ ಉದೀತ್ ನಾರಾಯಣ್ ಪುತ್ರ ಆದಿತ್ಯ ನಾರಾಯಣ್ ಕೂಡ ಗಾಯಕರು. ಈ ಹಿಂದೆ ರಿಯಾಲಿಟಿ ಶೋನಲ್ಲಿ ಆ್ಯಂಕರ್ ಆಗಿದ್ದ ಆದಿತ್ಯ, ಶೋನಲ್ಲಿ ಜಡ್ಜ್ ಆಗಿದ್ದ ನೇಹಾ ಕಕ್ಕರ್ ಅವರನ್ನು ವಿವಾಹವಾಗಲಿದ್ದಾರೆಂಬ ಸುದ್ದಿ ಇತ್ತು. ಆದರೆ ಅದು ಸತ್ಯವಾಗಲಿಲ್ಲ. ಇಬ್ಬರು ಬೇರೆ ಬೇರೆ ಜೀವನ ಸಂಗಾತಿಯನ್ನು ಹುಡುಕಿಕೊಂಡರು. ಅಲ್ಲದೇ, ಅಭಿಮಾನಿಯ...

ಹೊಟೇಲ್‌ನಲ್ಲಿ ಗಲಾಟೆ ಮಾಡಿಕೊಂಡ ಬಿಗ್‌ಬಾಸ್ ವಿನ್ನರ್: ವೀಡಿಯೋ ವೈರಲ್

Bollywood News: ಪ್ರಸಿದ್ಧ ಯೂಟ್ಯೂಬರ್, ಬಿಗ್‌ಬಾಸ್ ಹಿಂದಿ ಓಟಿಟಿ ಸೀಸನ್ 2 ವಿನ್ನರ್ ಆಗಿದ್ದ ಎಲ್ವಿಶ್, ಸದ್ಯ ಗಲಾಟೆ ಮಾಡಿಕೊಂಡು, ಸುದ್ದಿಯಾಗಿದ್ದಾರೆ. ಎಲ್ವಿಶ್ ರಾಜಸ್ಥಾನದ ಜೈಪುರದ ರೆಸ್ಟೋರೆೆಂಟ್‌ ಒಂದರಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಇವರ ಗಲಾಟೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಎಲ್ವಿಶ್ ತಾವು ಕುಳಿತಿದ್ದ ಜಾಗದಿಂದ ಹಿಂದೆ ಬಂದು, ಅಲ್ಲಿ ಕುಳಿತಿದ್ದ ವ್ಯಕ್ತಿಯ ಕೆನ್ನೆಗೆ...

ಕತಾರ್ ಜೈಲಿನಿಂದ ಭಾರತೀಯ ನೌಕಾಪಡೆಯ 8 ಮಾಜಿ ಅಧಿಕಾರಿಗಳ ಬಿಡುಗಡೆ

International News: ಕತಾರ್‌ನಲ್ಲಿ ಮರಣ ದಂಡನೆಗೆ ಗುರಿಯಾಗಿದ್ದ 8 ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಬಿಡುಗಡೆಗೊಳಿಸಲಾಗಿದೆ. ಬೇಹುಗಾರಿಕೆ ಮಾಡುತ್ತಿರುವ ಆರೋಪದಡಿಯಲ್ಲಿ ಭಾರತದ 8 ಮಾಜಿ ಅಧಿಕಾರಿಗಳನ್ನು ಕತಾರ್ ತನ್ನ ವಶಕ್ಕೆ ಪಡೆದುಕೊಂಡಿತ್ತು. ಅಲ್ಲದೇ, ಅವರಿಗೆ ಮರಣ ದಂಡನೆಯ ಶಿಕ್ಷೆಯನ್ನು ನೀಡಿತ್ತು. ಆದರೆ ಕೇಂದ್ರ ಸರ್ಕಾರ ತನ್ನ ಸತತ ಪ್ರಯತ್ನಗಳಿಂದ, ಆ ಅಧಿಕಾರಿಗಳನ್ನು ಪುನಃ ಕರೆಯಿಸಿಕೊಳ್ಳುವುದರಲ್ಲಿ ಸಫಲವಾಗಿದೆ....

ಸಂಸದರ ಜೊತೆ ಪಾರ್ಲಿಮೆಂಟ್ ಕ್ಯಾಂಟೀನ್‌ನಲ್ಲಿ ಊಟ ಸವಿದ ಪ್ರಧಾನಿ ಮೋದಿ

Political News: ಪ್ರಧಾನಿ ನರೇಂದ್ರ ಮೋದಿ, ಸಂಸದರ ಜೊತೆ ಸೇರಿ, ಸಂಸತ್ ಕ್ಯಾಂಟೀನ್‌ನಲ್ಲಿ ಊಟ ಮಾಡಿದ್ದಾರೆ. ಸಂಸತ್‌ ಕ್ಯಾಂಟೀನ್‌ಗೆ ಆಗಮಿಸಿದ ಮೋದಿ, ಎಲ್ಲ ಸಂಸದರಿಗೂ ತಮ್ಮ ಜೊತೆ ಊಟಕ್ಕೆ ಬರಲು ಆಹ್ವಾನಿಸಿದಾಗ, ಎಲ್ಲ ಸಂಸದರು ಆಶ್ಚರ್ಯವಾಗಿದ್ದಾರೆ. ಯಾಕೆ ಆಶ್ಚರ್ಯವಾಗಿದ್ದಾರೆ ಅಂದ್ರೆ, ಬನ್ನಿ ನಿಮಗೆಲ್ಲರಿಗೂ ನಾನು ಶಿಕ್ಷೆ ವಿಧಿಸಲಿದ್ದೇನೆ ಎಂದು ಮೋದಿ ಕರೆದಿದ್ದಾರೆ. ಮೋದಿಯ ಈ ಮಾತು...

ಡಿವೋರ್ಸ್ ವದಂತಿಗೆ ಫುಲ್‌ಸ್ಟಾಪ್ ಹಾಕಿದ ನಟಿ ಅಂಕಿತಾ ಲೋಖಂಡೆ- ವಿಕ್ಕಿ ಜೈನ್

Bollywood News: ಬಿಗ್‌ಬಾಸ್ ಹಿಂದಿ ಸೀಸನ್ 17ರಲ್ಲಿ ಟಿಆರ್‌ಪಿಗೆ ಕಾರಣರಾಗಿದ್ದ ದಂಪತಿ ಅಂದ್ರೆ, ನಟಿ ಅಂಕಿತಾ ಲೋಖಂಡೆ ಮತ್ತು ಆಕೆಯ ಪತಿ, ಉದ್ಯಮಿ ವಿಕಿ ಜೈನ್. ಇಬ್ಬರೂ ಪದೇ ಪದೇ ಜಗಳವಾಡಿಕೊಂಡು, ರೊಮ್ಯಾನ್ಸ್ ಮಾಡಿಕೊಂಡು, ಇತರ ಸ್ಪರ್ಧಿಗಳೊಂದಿಗೆ ಜಗಳವಾಡಿಕೊಂಡು ಬಿಗ್‌ಬಾಸ್ ಟಿಆರ್‌ಪಿ ಹೆಚ್ಚಾಗಲು ಕಾರಣರಾಗಿದ್ದರು. ವಿಕಿ ಇತರ ಸ್ಪರ್ಧಿಗಳೊಂದಿಗೆ ಫ್ಲರ್ಟ್ ಮಾಡುತ್ತಿದ್ದು, ಇದು ಕೂಡ ನೆಟ್ಟಿಗರ...

ರಾಜ್ಯ ಸಭೆಯಲ್ಲಿ ಕ್ಷಮೆ ಕೇಳಿದ ನಟಿ, ಸಂಸದೆ ಜಯಾ ಬಚ್ಚನ್.. ಯಾಕೆ..?

Political News: ರಾಜ್ಯಸಭೆಯಲ್ಲಿ ವಿದಾಯ ಭಾಷಣದ ವೇಳೆ ನಟಿ, ಸಮಾಜವಾದ ಪಕ್ಷದ ಸಂಸದೆ ಜಯಾ ಬಚ್ಚನ್ ಕೈ ಮುಗಿದು ಕ್ಷಮೆ ಕೇಳಿದ್ದಾರೆ. ಈ ಕ್ಷಮೆಯಾಚನೆಗೆ ಕಾರಣವೇನು ಅಂದ್ರೆ, ಸಂಸತ್ ಬಜೆಟ್ ಮಂಡನೆ ವೇಳೆ ರಾಜ್ಯಸಭಾ ಅಧ್ಯಕ್ಷರಾದ ಜಗದೀಪ್ ಧನಕರ್ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಕಾರಣಕ್ಕೆ ಇಂದು ವಿದಾಯ ಭಾಷಣದ...

ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್..

Mandya News: ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಪ್ರಧೋನಿ ಮೋದಿಯವರನ್ನು ಭೇಟಿ ಮಾಡಿ, ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ಮೋದಿಯವರನ್ನು ಹಾಡಿ ಹೊಗಳಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ...

ಒಂದು ಫೋಟೋ ಅಪ್ಲೋಡ್ ಮಾಡಿ ಡಿವೋರ್ಸ್ ವದಂತಿಗೆ ಉತ್ತರಿಸಿದ ಐಶ್ವರ್ಯಾ ರೈ

Bollywood News: ಹಲವು ದಿನಗಳಿಂದ ಬಾಲಿವುಡ್ ನಟಿ, ಕರಾವಳಿ ಬೆಡಗಿ ಐಶ್ವರ್ಯಾ ರೈ, ಪತಿ ಅಭಿಷೇಶ್ ಬಚ್ಚನ್‌ರಿಂದ ಡಿವೋರ್ಸ್ ತೆಗೆದುಕೊಳ್ಳುತ್ತಾರೆಂದು ಹೇಳಲಾಗುತ್ತಿತ್ತು. ಅಭಿಷೇಕ್ ಮತ್ತು ಐಶ್ವರ್ಯಾ ಮಧ್ಯೆ ವೈವಾಹಿಕ ಜೀವನ ಸರಿ ಇಲ್ಲ. ಅವರ ಮಧ್ಯೆ ಭಿನ್ನಾಭಿಪ್ರಾಯ ಬಂದಿದೆ. ಅಲ್ಲದೇ ಕಾರ್ಯಕ್ರಮವೊಂದರಲ್ಲಿ ನಟ ಮತ್ತು ಮಾಜಿ ಪ್ರಿಯಕರ ಸಲ್ಮಾನ್ ಖಾನ್ ಬಟ್ಟೆ ಮುಟ್ಟಿ, ನಟಿ ಪ್ರಶಂಸೆ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img