Tuesday, May 12, 2026

ರಾಷ್ಟ್ರೀಯ

ಫೆ.5ರೊಳಗೆ ಬಹುಮತ ಸಾಬೀತುಪಡಿಸಬೇಕಿದೆ ಚಂಪೈ ಸೊರೆನ್‌: ಶಾಸಕರು ಹೈದರಾಬಾದ್ ರೆಸಾರ್ಟ್‌ಗೆ ಶಿಫ್ಟ್

Jharkhand News: ಭ್ರಷ್ಟಾಚಾರ ಆರೋಪದಡಿ ಜಾರ್ಖಂಡನ ಮಾಜಿ ಸಿಎಂ ಹೇಮಂತ್ ಸೊರೆನ್ ಜೈಲುಪಾಲಾಗಿದ್ದು, ಚಂಪೈ ಸೊರೆನ್ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದೀಗ ಫೆಬ್ರವರಿ 5ರೊಳಗೆ ಚಂಪೈ ಸೊರೆನ್ ಬಹುಮತ ಸಾಬೀತುಪಡಿಸಬೇಕಿದೆ. ಈ ಕಾರಣ್ಕಾಗಿ ಎಲ್ಲಿ ಶಾಸಕರು ಬೇರೆ ಪಾರ್ಟಿ ಪಾಲಾಗುತ್ತಾರೋ ಎಂಬ ಕಾರಣಕ್ಕೆ, ಅವರನ್ನೆಲ್ಲ ಹೈದರಾಬಾದ್‌ಗೆ ಶಿಫ್ಟ್ ಮಾಡಲಾಗಿದೆ. ಹೈದರಾಬಾದ್‌ನ ರೆಸಾರ್ಟ್‌ನಲ್ಲಿ ಶಾಸಕರನ್ನು...

ಅಯೋಧ್ಯಾ ರಾಮಮಂದಿರದಲ್ಲಿ ಬಾಲಕರಾಮನ ದರ್ಶನಕ್ಕಾಗಿ ಭಕ್ತರಿಗೆ ಹೊಸ ರೂಲ್ಸ್..

Uttar Pradesh: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ದಿನದಿಂದ ದಿನಕ್ಕೆ ಬಾಲಕ ರಾಮನ ದರ್ಶನಕ್ಕಾಗಿ ಬರುವ ಭಕ್ತರ ಸಂಖ್ಯೆ ಹೆಚ್ಚುತ್ತಲೇ ಇದೆ. ಅದಾಗಲೇ 11 ದಿನ ಕಳೆದಿದ್ದು, 25 ಲಕ್ಷ ಭಕ್ತರು ಅಯೋಧ್ಯೆಗೆ ಭೇಟಿ ನೀಡಿ, ರಾಮನ ದರ್ಶನ ಪಡೆದಿದ್ದಾರೆಂದು ಹೇಳಲಾಗಿದೆ. ಬರೀ 11 ದಿನಗಳಲ್ಲಿ 11 ಕೋಟಿ ಕಾಣಿಕೆಯೂ ಸಂಗ್ರಹವಾಗಿದೆ. ಇದೀಗ ಅಯೋಧ್ಯೆ ರಾಮಮಂದಿರದಲ್ಲಿ ಬಾಲಕರಾಮನ ದರ್ಶನ...

ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ, ಹೊಸ ಪಕ್ಷ ಘೋಷಣೆ

Movie News: ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂದು ಹಲವು ದಿನಗಳಿಂದ ಸುದ್ದಿ ಇತ್ತು. ಆದರೆ ಇಂದು ಆ ಸುದ್ದಿ ನಿಜವಾಗಿದ್ದು, ದಳಪತಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹೊಸ ಪಕ್ಷವನ್ನು ಘೋಷಣೆ ಮಾಡಿದ್ದಾರೆ. ತಮಿಳಗ ವೆಟ್ರಿ ಕಳಗಂ ಎಂದು ಪಕ್ಷಕ್ಕೆ ನಾಮಕರಣ ಮಾಡಿದ್ದಾರೆ. ವಿಜಯ್ ಸಿನಿಮಾ ಬಂದ್ರೆ, ಅದು ಕೋಟಿ ಕೋಟಿ...

ಜಾರ್ಖಂಡನ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಚಂಪೈ ಸೊರೆನ್

National Political News: ಚಂಪೈ ಸೊರೇನ್ ಜಾರ್ಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೆನ್ ಮೇಲೆ ಭ್ರಷ್ಟಾಚಾರದ ಆರೋಪವಿದ್ದು, ಅವರು ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಹಾಗಾಗಿ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು, ಇದೀಗ ಚಂಪೈ ಸೊರೆನ್ ಚಾರ್ಖಂಡ್‌ನ ಹೊಸ ಸಿಎಂ ಆಗಿದ್ದಾರೆ. ರಾಂಚಿಯ ರಾಜಭವನದ ದರ್ಬಾರ್ ಹಾಲ್‌ನಲ್ಲಿ...

11 ದಿನದಲ್ಲಿ 25 ಲಕ್ಷ ಜನರಿಂದ ಬಾಲಕರಾಮನ ದರ್ಶನ: 11 ಕೋಟಿ ಕಾಣಿಕೆ ಸಂಗ್ರಹ

Utthar Pradesh: ಉತ್ತರಪ್ರದೇಶದ ಅಯೋಧ್ಯೆಯಲ್ಲಿ 11 ದಿನಗಳ ಹಿಂದಷ್ಟೇ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಿ, ರಾಮಮಂದಿರ ಉದ್ಘಾಟನೆಯಾಗಿತ್ತು. ಅಂದಿನಿಂದ ಇಂದಿನವರೆಗೂ 25 ಲಕ್ಷ ಜನ ಭಕ್ತರು ರಾಮಲಲ್ಲಾ ದರ್ಶನಕ್ಕಾಗಿ ಬಂದಿದ್ದು, 11 ಕೋಟಿ ದೇಣಿಗೆ ಸಂಗ್ರಹವಾಗಿದೆ. ರಾಮನ ದರ್ಶನಕ್ಕೆ ಬಂದ ಭಕ್ತರು ಹುಂಡಿಗೆ 8 ಕೋಟಿ ಕಾಣಿಕೆ ಹಾಕಿದ್ದು, ಚೆಕ್, ಆನ್‌ಲೈನ್ ಮೂಲಕ 3ವರೆ ಕೋಟಿ ಹಣ...

ಆನ್‌ಲೈನ್‌ನಲ್ಲಿ ಎಮ್ಮೆ ಆರ್ಡರ್ ಹಾಕಿದ ಭೂಪ: ಮುಂದೇನಾಯ್ತು..?

Lucknow: ನಾವು ಆನ್‌ಲೈನ್‌ನಲ್ಲಿ ಏನನ್ನಾದರೂ ಆರ್ಡರ್ ಹಾಕಿದಾಗ, ನಾವು ಅದಕ್ಕಾಗಿ ದುಡ್ಡು ನೀಡಿದ್ದರೂ ಕೂಡ ಅದು ನಮ್ಮ ಕೈಗೆ ಸಿಗದಿದ್ದಾಗ, ನಾಾವು ಯಾವ ಕಂಪನಿಯಿಂದ ಆರ್ಡರ್ ಹಾಕಿದ್ದೆವೋ, ಅದೇ ಕಂಪನಿಗೆ ಕಾಲ್ ಮಾಡಿ, ವಿವರಣೆ ಕೇಳುತ್ತೇವೆ. ಅಥವಾ ಹಣ ವಾಪಸ್ ಕೇಳುತ್ತೇವೆ. ಆದರೆ ಓರ್ವ ಯುವಕ ಯ್ಯೂಟ್ಯೂಬ್‌ ವೀಡಿಯೋ ನೋಡಿ, ಎಮ್ಮೆ ಆರ್ಡರ್ ಹಾಕಿದ್ದಾನೆ. ಉತ್ತರಪ್ರದೇಶದ...

ಐಸಿಸ್‌ ಉಗ್ರ ಚಟುವಟಿಕೆಗಾಗಿ ಯುವಕರನ್ನು ಸೆಳೆಯುತ್ತಿದ್ದವನಿಗೆ 10 ವರ್ಷ ಜೈಲು ಶಿಕ್ಷೆ

National News: ಐಸಿಸ್‌ಗೆ ಉಗ್ರರನ್ನು ಸೇರಿಸಲು ಯುವಕರನ್ನು ಸೆಳೆಯುತ್ತಿದ್ದವನಿಗೆ ಕೋರ್ಟ್ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಬೂಬಕರ್ ಬಾಗ್ದಾದಿ ಎಂಬ ವ್ಯಕ್ತಿ ಐಸಿಸ್ ಉಗ್ರರಿಗೆ ಬೆಂಲಿಸುತ್ತಿದ್ದ ಕಾರಣಕ್ಕೆ, ಈ ಶಿಕ್ಷೆ ವಿಧಿಸಲಾಗಿದೆ. ಅಲ್ಲದೇ, 2 ಲಕ್ಷ 15 ಸಾವಿರ ದಂಡ ವಿಧಿಸಿದೆ. ಅಬೂಬಕರ್ ಟ್ವೀಟ್ ಮೂಲಕ ಉಗ್ರ ಚಟುವಟಿಕೆಗಳಿಗೆ ಯುವಕರನ್ನು ಸೆಳೆಯುತ್ತಿದ್ದ. SAMI Witness...

2024ರ ಕೇಂದ್ರ ಬಜೆಟ್‌ನಲ್ಲಿ ಲಕ್ಷದ್ವೀಪದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ

National News: 2024ರ ಕೇಂದ್ರ ಬಜೆಟ್ ಮಂಡನೆಯಾಗಿದ್ದು, 6ನೇ ಬಾರಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದಿರುವ ನಿರ್ಮಲಾ ಸೀತಾರಾಮನ್, ಲಕ್ಷದ್ವೀಪದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದಿದ್ದಾರೆ. ಈಗಾಗಲೇ ಭಾರತದಲ್ಲಿ ಬಾಯ್ಕಾಟ್ ಮಾಲ್ಡೀವ್ಸ್ ಅಭಿಯಾನ ಶುರುವಾಗಿದ್ದು, ಸಕ್ಸಸ್‌ ಕೂಡ ಕಂಡಿದೆ....

ತಮ್ಮ ಅಧಿಕಾರಾವಧಿಯ ಯೋಜನೆಗಳ ಸಾಧನೆ ವಿವರಿಸಿದ ಸಚಿವೆ ನಿರ್ಮಲಾ ಸೀತಾರಾಮನ್

Budget News: ಬಹುನಿರೀಕ್ಷಿತ 2024ರ ಬಜೆಟ್‌ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿದ್ದಾರೆ. 6 ಬಾರಿಗೆ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದು, ಬಜೆಟ್ ಶುರುವಾಗುವ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ನಿರ್ಮಲಾ ಸೀತಾರಾಮನ್‌ಗೆ ಹಲ್ವಾ ತಿನ್ನಿಸಿ, ಶುಭ ಹಾರೈಸಿದರು. ಇನ್ನು ಈವರೆಗೆ ಬಿಜೆಪಿ ಸರ್ಕಾರ ಯಾವ ಯಾವ ಯೋಜನೆಗಳನ್ನು ಕೊಟ್ಟಿದೆ. ಅದರಿಂದ ಜನರಿಗೆ...

ಪಾಕಿಸ್ತಾನದ ವಿರುದ್ಧ ಡೆವೀಸ್ ಕಪ್ ಟೈಗಾಗಿ ಹೊರಟ ಭಾರತ ತಂಡ

Sports News: ರಾಮಕುಮಾರ್ ರಾಮನಾಥನ್ ನೇತೃತ್ವದ ಭಾರತ ತಂಡ ಪಾಕ್ ವಿರುದ್ಧ ಫೆಬ್ರವರಿ 3 ಮತ್ತು 4ರಂದು ಇಸ್ಲಾಮಾಬಾದ್‌ನ ಗ್ರಾಸ್ ಕೋರ್ಟ್‌ನಲ್ಲಿ ನಡೆಯಲಿರುವ ಡೆವೀಸ್ ಕಪ್ ವರ್ಲ್ಡ್ ಗ್ರೂಪ್ 1 ಪ್ಲೇ ಆಫ್ ಟೈಗಾಗಿ ಹೊರಟಿದೆ. ಕೋಚ್ ಜೀಶಾನ್ ಅಲಿ ತರಬೇತಿ ನೀಡಿದ್ದು, ಈ ತಂಡ ದೆಹಲಿಯ ಜಿಮ್‌ಖಾನಾ ಕ್ಲಬ್‌ನ ಗ್ರಾಸ್ ಕೋರ್ಟ್‌ನಲ್ಲಿ ಈ ತಂಡಕ್ಕೆ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img