Tuesday, May 12, 2026

ರಾಷ್ಟ್ರೀಯ

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ

Tirupati: ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ತಿರುಮಲಕ್ಕೆ ಭೇಟಿ ನೀಡಿ, ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದರು. ಮೂರು ದಿನಗಳ ಕಾಲ ತೆಲಂಗಾಣ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಇಂದು ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಬಾಲಾಜಿಯ ದರ್ಶನ ಪಡೆದರು. ಅಲ್ಲದೇ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಅರ್ಚಕರ ಆಶೀರ್ವಾದವೂ ಪಡೆದರು. ತಿರುಪತಿಗೆ ಪ್ರಧಾನಿಗಳ ಭೇಟಿ ಹಿನ್ನೆಲೆ...

ಪ್ರಧಾನಿ ಮೋದಿ ಭದ್ರತಾ ವೈಫಲ್ಯ, ಪಂಜಾಬ್‌ ಎಸ್‌ಪಿ ಸಸ್ಪೆಂಡ್

Natrional News: ಚಂಡೀಗಢ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಂಜಾಬ್‌ನಲ್ಲಿ ಭದ್ರತಾ ವೈಫಲ್ಯ (Modi Security Lapse) ಉಂಟಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ ಸರ್ಕಾರವು ಭಟಿಂಡಾ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗುರುಬಿಂದರ್‌ ಸಿಂಗ್‌ (Bathinda SP Gurbinder Singh) ಅವರನ್ನು ಅಮಾನತುಗೊಳಿಸಿದೆ. 2022ರ ಜನವರಿ 5ರಂದು ನರೇಂದ್ರ ಮೋದಿ ಅವರು ಪಂಜಾಬ್‌ಗೆ ತೆರಳಿದ್ದಾಗ ಭದ್ರತಾ...

ಪತ್ರಕರ್ತೆ ಸೌಮ್ಯಾ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ: 15 ವರ್ಷಗಳ ನಂತರ ತೀರ್ಪು ಪ್ರಕಟ

National News: ನವದೆಹಲಿ: ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ದೆಹಲಿಯ ಸಾಕೇತ್ ನ್ಯಾಯಾಲಯವು ಶನಿವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ ಅಪರಾಧ ನಡೆದ ಬಹುತೇಕ 15 ವರ್ಷಗಳ ನಂತರ ತೀರ್ಪು ಹೊರಬಿದ್ದಿದೆ. ಐದನೇ ಅಪರಾಧಿಯು ಈಗಾಗಲೇ ಅಗತ್ಯವಿರುವಷ್ಟು ಜೈಲು ಶಿಕ್ಷೆ ಅನುಭವಿಸಿದ್ದಾನೆ. ನಾಲ್ವರು ಆರೋಪಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಬೀರ್...

60ಕ್ಕೂ ಹೆಚ್ಚುಬಾರಿ ಯುವಕನ ಕತ್ತು ಕೊಯ್ದು ಕೊಲೆ: ಹೆಣದ ಮೇಲೆ ಕುಣಿದು ವಿಕೃತಿ – 16ರ ಹುಡುಗ ಅರೆಸ್ಟ್‌

National crime News: ನವದೆಹಲಿ: 350 ರೂ.ಗಾಗಿ 16 ವರ್ಷದ ಹುಡುಗನೊಬ್ಬ 18 ವರ್ಷದ ಯುವಕನ ಕತ್ತು ಕೊಯ್ತು ಭೀಕರವಾಗಿ ಕೊಲೆ ಮಾಡಿರುವ ಘಟನೆ, ದೆಹಲಿಯ (Delhi) ಕಾಲೊನಿಯೊಂದರಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ಹುಡುಗ ಅದೇ ಶವದ ಮೇಲೆ ನೃತ್ಯಮಾಡಿ ವಿಕೃತಿ ಮೆರೆದಿರುವ ದೃಶ್ಯ ಸಿಸಿಟಿವಿಯಲ್ಲಿ (CCTV) ಸೆರೆಯಾಗಿದೆ. ಈಶಾನ್ಯ ದೆಹಲಿಯ (Northeast Delhi)...

ಗುತ್ತಿಗೆದಾರನ ಬಳಿ 75 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ.. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ PWD ಇಂಜಿನಿಯರ್

National News: ಮಧ್ಯಪ್ರದೇಶ: ಗ್ವಾಲಿಯಾರ್ನಲ್ಲಿ ಲಂಚ ಪಡೆಯುತ್ತಿದ್ದ PWD ಇಂಜಿನಿಯರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪಂಕಜ್ ಗುಪ್ತಾ ಎಂದು ಗುರುತಿಸಲಾಗಿದೆ. ಪಿ ಕೆ ಗುಪ್ತಾ ಎಕ್ಸಿಕ್ಯೂಟೀವ್ ಇಂಜಿನಿಯರಿಂಗ್ ಬಿಲ್ ಪಾಸ್ ಮಾಡಲು ಬಂದ ಗುತ್ತಿಗೆದಾರ ಮಹೇಂದ್ರ ಸಿಂಗ್ ಎಂಬವರ ಬಳಿ, 75 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಕಂಗಾಲಾದ ಮಹೇಂದ್ರ ಸಿಂಗ್ 55 ಸಾವಿರ...

ಸಿನಿಮಾ ನಂಟಿನ ಸುಕೇಶ್ ನೆಚ್ಚಿನ ಐಷಾರಾಮಿ ಕಾರುಗಳ ಹರಾಜು

National News: ಬಹುಕೋಟಿ ರೂಪಾಯಿ ವಂಚನೆಯ ಆರೋಪಿ ಸುಕೇಶ್ ಚಂದ್ರಶೇಖರ್ (Sukesh Chandrasekhar) ನೆಚ್ಚಿನ ಐಷಾರಾಮಿ ಕಾರುಗಳನ್ನು ಹರಾಜಿಗೆ ಇಟ್ಟಿದ್ದಾರೆ ಐಟಿ ಅಧಿಕಾರಿಗಳು. ನೂರಾರು ಕೋಟಿ ರೂಪಾಯಿ ವಂಚನೆ ಕೇಸಲ್ಲಿ ಬಂಧನ ಆಗಿರೋ ಸುಕೇಶ್ ಚಂದ್ರಶೇಖರ್, ಸದ್ಯ ದೆಹಲಿ ಕಾರಾಗೃಹದಲ್ಲಿದ್ದಾರೆ. ಹಲವು ಸಂಸ್ಥೆಗಳಿಗೆ ತೆರಿಗೆ ಬಾಕಿ ಉಳಿಸಿಕೊಂಡಿರೋ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಹಲವು...

ರಜೌರಿಯಲ್ಲಿ ಗುಂಡಿನ ಚಕಮಕಿ: ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಹುತಾತ್ಮ

National News: ಮಂಗಳೂರು: ಜಮ್ಮು ಕಾಶ್ಮೀರದ ರಜೌರಿಯಲ್ಲಿ (Rajouri) ನಡೆದ ಗುಂಡಿನ ಚಕಮಕಿಯಲ್ಲಿ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಹಿತ ನಾಲ್ವರು ಯೋಧರು (Soldiers) ಹುತಾತ್ಮರಾಗಿದ್ದರೆ. 28ರ ಹರೆಯದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ 63 ರಾಷ್ಟ್ರೀಯ ರೈಫಲ್ಸ್ ನ ಕ್ಯಾಪ್ಟನ್ ಆಗಿದ್ದರು. ಮಂಗಳೂರಿನಲ್ಲಿ ಎಂಆರ್ ಪಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ.ವೆಂಕಟೇಶ್-ಅನುರಾಧಾ ದಂಪತಿಯ ಏಕೈಕ ಪುತ್ರ....

ಜಾತಿಗಣತಿ ದೇಶದ ಎಕ್ಸ್-ರೇ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿಗಣತಿ ನಡೆಸಲಿದೆ : ರಾಹುಲ್ ಗಾಂಧಿ

Political News: ರಾಜಸ್ಥಾನ : ಜಾತಿಗಣತಿ ದೇಶದ ‘ಎಕ್ಸ್-ರೇ’ ಎಂದು ಬಣ್ಣಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿಗಣತಿ ನಡೆಸಲಾಗುವುದು ಎಂದು ಹೇಳಿದ್ದಾರೆ. ರಾಜಸ್ಥಾನದ ಉದಯಪುರದ ವಲ್ಲಭನಗರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜಸ್ಥಾನದಲ್ಲಿ ಜಾತಿಗಣತಿ ನಡೆಸಲಿದೆ. ನಮ್ಮ ಪಕ್ಷ ಕೇಂದ್ರದಲ್ಲಿ ಸರ್ಕಾರ...

ಅಯೋಧ್ಯೆ ರಾಮಮಂದಿರ ಅರ್ಚಕರ ಹುದ್ದೆಗೆ 3,000 ಅಭ್ಯರ್ಥಿಗಳ ಅರ್ಜಿ

Ayodhye News: ಅಯೋಧ್ಯೆ: ಶ್ರೀರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ಖಾಲಿ ಇರುವ ಅಯೋಧ್ಯೆಯ ರಾಮಮಂದಿರದ ಅರ್ಚಕರ ಹುದ್ದೆಗಳಿಗೆ ಕನಿಷ್ಠ 3,000 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಮಮಂದಿರ ಅರ್ಚಕರ ಹುದ್ದೆಗೆ 3,000 ಅಭ್ಯರ್ಥಿಗಳ ಅರ್ಜಿಗಳು ಬಂದಿದ್ದು, ಈ ಪೈಕಿ 200 ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಸಂದರ್ಶನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್...

ಆನ್‌ಲೈನ್ ಶಾಪಿಂಗ್ ಮಾಡುವ ಮುನ್ನ ಈ ಸ್ಟೋರಿ ಓದಿ: 300 ರೂ. ಲಿಪ್‌ಸ್ಟಿಕ್‌ಗೆ 1 ಲಕ್ಷ ಕಳೆದುಕೊಂಡ ವೈದ್ಯೆ

National News: ಆನ್‌ಲೈನ್ ಶಾಪಿಂಗ್ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಅದರಲ್ಲೂ ಹೆಣ್ಣು ಮಕ್ಕಳು, ಕೂತಲ್ಲೇ ಹಲವು ವೆರೈಟಿ ಡ್ರೆಸ್, ಮೇಕಪ್ ಕಿಟ್, ಶೂಸ್ ಸೇರಿ ತಮಗೆ ಬೇಕಾದ ಎಲ್ಲ ವಸ್ತುವನ್ನು, ಆರ್ಡರ್ ಹಾಕೋದ್ರಲ್ಲಿ ಮುಂದಿರ್ತಾರೆ. ಆದರೆ ಅದೇ ಆನ್‌ಲೈನ್ ಶಾಪಿಂಗ್ ಮಾಡುವಾಗ, ನೀವು ಮೋಸ ಹೋದ್ರೆ ಮಾತ್ರ, ಅದಕ್ಕಿಂತ ವಿಪರ್ಯಾಸ ಮತ್ತೊಂದಿಲ್ಲ. ನವಿ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img