Tuesday, May 12, 2026

ರಾಷ್ಟ್ರೀಯ

Narendra Modi : ಮೋದಿ ಮಹಾ ಮೋಸ.! : ದಕ್ಷಿಣ ಭಾರತದ ಕಥೆ ಮುಗೀತಾ.?

Special News : ಭಾರತ.. ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ. ವಿವಿಧತೆಯಲ್ಲಿ ಏಕತೆಯನ್ನ ಸಾಧಿಸಿರೋ ರಾಷ್ಟ್ರ ನಮ್ಮ ಹೆಮ್ಮೆಯ ಭಾರತ. ಒಕ್ಕೂಟ ವ್ಯವಸ್ಥೆಯಲ್ಲಿ ನಿರ್ಮಾಣ ಆಗಿರೋ ಭಾರತದ ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ವಿಶೇಷತೆ ಇದೆ.. ತಾಲೂಕಿಂದ ತಾಲೂಕಿಗೆ, ಜಿಲ್ಲೆಯಿಂದ ಜಿಲ್ಲೆಗೆ, ರಾಜ್ಯದಿಂದ ರಾಜ್ಯದಲ್ಲಿ ಹಲವು ವಿಶೇಷತೆಗಳನ್ನ ಹೊಂದಿರೋ ದೇಶ ನಮ್ಮ ಭಾರತ.. ನಾವೆಲ್ಲಾ...

Chandrababu Naidu : ಚಂದ್ರಬಾಬು ನಾಯ್ಡುಗೆ ಮತ್ತೆ 2 ದಿನ ನ್ಯಾಯಾಂಗ ಬಂಧನ

National News: ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು(Chandrababu Naidu) ಅವರ ನ್ಯಾಯಾಂಗ ಬಂಧನದ ಅವಧಿಯನ್ನು 2 ದಿನಗಳವರೆಗೆ ವಿಸ್ತರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಂಧ್ರಪ್ರದೇಶದ ಮಾಜಿ ಸಿಎಂ ಹಾಗೂ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರ ಬಂಧನ ಅವಧಿಯನ್ನು ವಿಜಯವಾಡದ ಎಸಿಬಿ ಕೋರ್ಟ್ ಎರಡು ದಿನಗಳ ಕಾಲ ವಿಸ್ತರಿಸಿದೆ. ಮತ್ತೊಂದೆಡೆ ಆಂಧ್ರಪ್ರದೇಶದ ಅಸೆಂಬ್ಲಿ...

Ajith Pawar : ಎನ್ ಸಿ ಪಿ ಶಾಸಕ ಅನರ್ಹಕ್ಕೆ ಅಜಿತ್ ಪವಾರ್ ಅರ್ಜಿ

National News : ಎನ್​​ಸಿಪಿ ಎರಡು ಬಣಗಳಾಗಿ ವಿಭಜನೆಯಾದ ಬಳಿಕ ಒಬ್ಬರ ಮೇಲೆ ಒಬ್ಬರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಶರದ್ ಪವಾರ್ ಬಣದ ಎನ್​​ಸಿಪಿ ಶಾಸಕರನ್ನು ಅನರ್ಹ ಮಾಡಲು ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್​ಗೆ ಅಜಿತ್ ಪವಾರ್ ಬಣ ಅರ್ಜಿ ಸಲ್ಲಿಸಿದೆ. ಈ ಹಿಂದೆ ಶರದ್ ಪವಾರ್ ಬಣ, ಅಜಿತ್ ಪವಾರ್ ಬಣದ ಶಾಸಕರನ್ನು ಅನರ್ಹ...

Supreme Coart : ಉದಯನಿಧೀಗೆ ನೋಟೀಸ್ ನೀಡಿದ ಸುಪ್ರೀಂಕೋರ್ಟ್​

National News : ಸನಾತನ ಧರ್ಮದ ಕುರಿತ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್​ಗೆ ಸುಪ್ರೀಂಕೋರ್ಟ್​ ನೋಟಿಸ್ ಜಾರಿ ಮಾಡಿದೆ. ಉದಯನಿಧಿ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾಗೆ ಹೋಲಿಕೆ ಮಾಡಿದ್ದರು. ಈ ರೋಗಗಳ ವಿರುದ್ಧ ಹೇಗೆ ಹೋರಾಡಿದರೆ ಪ್ರಯೋಜನವಿಲ್ಲವೋ ಹಾಗೆಯೇ ಸನಾತನ ಧರ್ಮದ ವಿರುದ್ಧ ಹೋರಾಡಿ ಪ್ರಯೋಜನವಿಲ್ಲ ಅದನ್ನು ನಿರ್ಮೂಲನೆ...

Bjp Meeting : ದೆಹಲಿಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮೀಟಿಂಗ್

Dehali News : ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಜೆಡಿಎಸ್ ನಾಯಕ ಹೆಚ್​​ಡಿ ಕುಮಾರಸ್ವಾಮಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯೆ ಮಾತುಕತೆ ನಡೆದಿದೆ. ದೆಹಲಿಯ ಅಮಿತ್ ಶಾ ನಿವಾಸದಲ್ಲಿ ಮಾತುಕತೆ ನಡೆದಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹ ಉಪಸ್ಥಿತರಿದ್ದರು. ಇಷ್ಟೇ ಅಲ್ಲದೆ, ಗೋವಾ...

Rahul gandhi: ಬೇಡಿಕೆ ಇಟ್ಟ ಒಂದೇ ತಿಂಗಳಲ್ಲಿ ಭೇಟಿಯಾದ ರಾಹುಲ್ ಗಾಂಧಿ..!

ದೆಹಲಿ: ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ದೆಹಲಿಯ ಆನಂದ ವಿಹಾರಿ ರೈಲ್ವೆ ನಿಲ್ದಾಣದಲ್ಲಿ ಸಾಮಾನುಗಳನ್ನು ಹೊರುವ ಕೂಲಿಗಳ ಉಡುಪನ್ನು ಧರಿಸಿ ಸೂಟ್ ಕೇಸ್ ಹೊತ್ತು ಸಾಗಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಹರಿದಾಡುತ್ತಿದೆ. ಕಳೆದ ತಿಂಗಳು ರೈಲ್ವೆ ಕೂಲಿಗಳು ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಕುರಿತು ಬೇಡಿಕೆ ಸಲ್ಲಿಸಿದ್ದರು. ಬೇಡಿಕೆ ಸಲ್ಲಿಸಿದ 36...

Women : ಮಹಿಳಾ ಸಮಾನತೆಗೆ ಶತಮಾನ ಬೇಕಾ..?!

Special News : ನಾರಿ ಶಕ್ತಿ ವಂದನಾ. ಭಾರತದಲ್ಲಿ ಹೊಸ ಚರಿತ್ರೆ ಸೃಷ್ಟಿಸಿದ ವಿಧೇಯಕ ಇದು. ವಿಧಾನಸಭೆ,ಲೋಕಸಭೆ ಸೇರಿ ಶಾಸನ ಸಭೆಗಳಲ್ಲಿ ಶೇಕಡಾ 33 ರಷ್ಟು ಮಹಿಳಾ ಪ್ರಾತಿನಿಧ್ಯಕ್ಕೆ ಅಸ್ತು ಸೂಚಿಸಿರೊ ವಿಧೇಯಕ ಹೊಸ ಸಂಸತ್ತಿನಲ್ಲಿ ಮಂಡನೆ ಆಗಿದೆ. ರಾಷ್ಟ್ರಪತಿ ಅಂಕಿತ ಬಿದ್ದರೆ ಮುಂದಿನ 15 ವರ್ಷ ಶೇಕಡಾ 33 ರ ಮೀಸಲಿನಲ್ಲಿ ಯಾವುದೇ...

Oil Price : ಶೀಘ್ರವೇ ತೈಲ ದರ ಏರಿಕೆ ಸಾಧ್ಯತೆ..!

National News : ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ಅದಕ್ಕಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಸಕಲ ಸಿದ್ಧತೆ ಕೈಗೊಳ್ಳುತ್ತಿದೆ. ಇದರ ಭಾಗವಾಗಿಯೇ ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರವು ಅಡುಗೆ ಅನಿಲ ಸಿಲಿಂಡರ್‌ ಬೆಲೆಯನ್ನು 200 ರೂ. ಇಳಿಸಿತ್ತು. ಬೆಲೆಯೇರಿಕೆಯ ಬಿಸಿಗೆ ತತ್ತರಿಸಿದ್ದ ಜನರಿಗೆ ಇದು ತುಸು ಅನುಕೂಲ ಆಗಿತ್ತು. ಆದರೆ, ಈ ಖುಷಿ ತುಂಬ...

Narendra Modi : ವಿದೇಶಿ ಸಾಲದ ಮಾಹಿತಿ ಮುಚ್ಚಿಟ್ಟಿದ್ಯಾ ಮೋದಿ ಸರ್ಕಾರ?

National News : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ವಿದೇಶಿ ಸಾಲ ಕುರಿತು ಸರ್ಕಾರ ಮಾಹಿತಿ ಮುಚ್ಚಿಟ್ಟಿದೆ ಎಂದು ಸಿಎಜಿ ವರದಿ ತಿಳಿಸಿದೆ. ಕೇಂದ್ರವು 2021-2022 ಹಣಕಾಸು ವರ್ಷದಲ್ಲಿ 4.39 ಲಕ್ಷ ಕೋಟಿ ರೂಪಾಯಿಗಳ ವಿದೇಶ ಸಾಲವನ್ನು ತೋರಿಸಿದೆ. ಆದರೆ, ಭಾರತದ ನಿಜವಾದ...

Narendra Modi : CAA ಶೀಘ್ರವೇ ಮರುಜಾರಿ? ಏನಿದು ಸಿಎಎ ?

National News : 2024ರ ಲೋಕಸಭೆ ಚುನಾವಣೆಗೆ ಕೆಲವೇ ಕೆಲವು ದಿನಗಳು ಬಾಕಿ ಉಳಿದಿವೆ.. ಎನ್​ಡಿಎ ಹಾಗೂ ಇಂಡಿಯಾ ಕೂಟದ ನಾಯಕರು, ತಟಸ್ಥವಾಗಿ ಉಳಿದಿರುವ ಪಕ್ಷಗಳು ಚುನಾವಣೆಗೆ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿವೆ.. ಇದ್ರ ಮಧ್ಯೆ ಮೋದಿ ಸರ್ಕಾರ ಮತ್ತೆ ಸಿಎಎ ಜಾರಿ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬರೋಬ್ಬರಿ 4 ವರ್ಷದ ಬಳಿಕ ಸಿಎಎ ಜಾರಿ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img