Wednesday, May 13, 2026

ರಾಷ್ಟ್ರೀಯ

Narendra Modi Speech : ಪ್ರಧಾನಿ ನರೇಂದ್ರ ಮೋದಿ ಭಾಷಣದ  ಪ್ರಮುಖ ಅಂಶಗಳು

Dehali News : ದೇಶದೆಲ್ಲೆಡೆ 77ರ ಸ್ವಾತಂತ್ರೋತ್ಸವದ ಸಂಭ್ರಮ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ದೇಶವನ್ನುದ್ದೇಷಿಸಿ ಮಾತನಾಡಿದ್ರು. ಮಣಿಪುರ ವಿಚಾರವಾಗಿ ಮಾತನಾಡಿದ ಪ್ರಧಾನಿ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸಹಜ ಸ್ಥಿತಿ ಮರಳುತ್ತಿದೆ. ಮಣಿಪುರದಲ್ಲಿ ಶಾಂತಿ ಕಾಪಾಡಲಾಗುವುದು ಎಂದು ಹೇಳಿದರು. ಮಣಿಪುರದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಅಲ್ಲಿ ಶಾಂತಿ ನೆಲೆಸುತ್ತಿದೆ, ಶಾಂತಿಯೊಂದೇ ಸಮಾಧಾನದ...

Narendra Modi : ಪ್ರಧಾನಿ ಭಾಷಣದಲ್ಲಿ ಬದಲಾದ ಮೊದಲ ಸಂಬೋಧನಾ ಪದ ..!

Dehali News : ಪ್ರಧಾನಿ ನರೇಂದ್ರ ಮೋದಿ ಭಾಷಣ ಪ್ರಾರಂಭಿಸುವಾಗ ನಪ್ರತಿ ಭಾರಿಯು  ಬಾಯಿ ಓರ್ ಬೆಹನ್ ಮಿತ್ರೋ ಅನ್ನೋ ಪದ ಸಾಮನ್ಯ ಪ್ರಾರಂಭದ ಪದವಾಗಿತ್ತು ಆದರೆ ಈ ಬಾರಿ ಮಾತ್ರ ಕೆಂಪುಕೋಟೆಯಲ್ಲಿ ಭಾಷಣ ಪ್ರಾರಂಭಿಸುವಾಗ ಈ ಪದಗಳನ್ನು ಕೈ ಬಿಡಲಾಗಿತ್ತು. ಈ ಬಾರಿ ಆ ಬಾಯಿ ಓರ್ ಬೆಹನ್ ಪದಗಳನ್ನು ಬಳಕೆ ಮಾಡಿಲ್ಲ ಬದಲಾಗಿ...

Narendra Modi : ಕೆಂಪುಕೋಟೆಯಲ್ಲಿ 10ನೇ ಬಾರಿಗೆ ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ

National News : ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ. ಕೆಂಪುಕೋಟೆಯಲ್ಲಿ ಪ್ರಧಾನಿ ಮಮೋದಿ 10ನೇ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದರು. 10 ನೇ ಬಾರಿ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಯವರು ಧ್ವಜಾರೋಹಣ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಯನ್ನುದ್ದೇಶಿಸಿ ಮಾತನಾಡಿದರು. ಕೆಂಪುಕೋಟೆ ತಲುಪಿದ ಪ್ರಧಾನಿ ಮೋದಿ...

Party leaders: ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ವಿರುದ್ಧ ಬಿಜೆಪಿ ಸದಸ್ಯ ವೀರೇಂದ್ರ ಸಿಂಗ್ ದುರ್ವರ್ತನೆ:

ರಾಷ್ಟ್ರೀಯ ಸುದ್ದಿ:ಕಳೆದ ವಾರ ಕೆಳಮನೆಯಿಂದ ಅಮಾನತುಗೊಂಡಿದ್ದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ವಿರುದ್ಧದ ದುರ್ವರ್ತನೆ ದೂರಿನ ಕುರಿತು ಲೋಕಸಭೆಯ ವಿಶೇಷಾಧಿಕಾರ ಸಮಿತಿ ಶುಕ್ರವಾರ ತನಿಖೆ ನಡೆಸಲಿದೆ. ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯ ವೇಳೆ ಚೌಧರಿ ಮತ್ತು ಬಿಜೆಪಿ ಸದಸ್ಯ ವೀರೇಂದ್ರ ಸಿಂಗ್ ಅವರ ವರ್ತನೆಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಆಕ್ಷೇಪ...

Himachala Pradesh: ರಣ ಮಳೆ ಮತ್ತು ಭೂ ಕುಸಿತಕ್ಕೆ ಹಲವಾರು ಜನರ ದುರ್ಮರಣ

ಹಿಮಾಚಲ ಪ್ರದೇಶ: ರಾಜ್ಯದಲ್ಲಿ ಕನಿಷ್ಠ 29 ಜನರು ಸಾವನ್ನಪ್ಪಿದ್ದಾರೆ, ಅವರಲ್ಲಿ ಒಂಬತ್ತು ಜನರು ದೇವಾಲಯದ ಅವಶೇಷಗಳಡಿಯಲ್ಲಿ ಹೂತುಹೋಗಿದ್ದಾರೆ ಮತ್ತು ಶಿಮ್ಲಾದಲ್ಲಿ ಮತ್ತೊಂದು ಭೂಕುಸಿತದ ನಂತರ, ರಾಜ್ಯದಲ್ಲಿ ಮಳೆಯು ಹಾನಿಯನ್ನುಂಟುಮಾಡಿತು, ಭೂಕುಸಿತಗಳನ್ನು ಉಂಟುಮಾಡಿ ಪ್ರಮುಖ ರಸ್ತೆಗಳನ್ನು ನಿರ್ಬಂಧಿಸಿ ಮನೆಗಳು, ಕಚೇರಿಗಳನ್ನು ನೆಲಸಮಗೊಳಿಸಿದವು ಸಮ್ಮರ್ ಹಿಲ್ ಪ್ರದೇಶದಲ್ಲಿನ ಶಿವ ದೇವಾಲಯದ ಅವಶೇಷಗಳಿಂದ ಒಂಬತ್ತು ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಶಿಮ್ಲಾದ...

Droupadi Murmu : ಸ್ವಾತಂತ್ರೋತ್ಸವ ಪ್ರಯುಕ್ತ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಭಾಷಣ

National News : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 76ನೇ ಸ್ವಾತಂತ್ರ್ಯ ದಿನಾಚರಣೆ ಹಿಂದಿನ ದಿನದಂದು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ. ಆಗಸ್ಟ್ 14 ರ ಸಂಜೆ 7 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರ ಭಾಷಣವನ್ನು ಆಲ್ ಇಂಡಿಯಾ ರೇಡಿಯೋ ಸೇರಿದಂತೆ ಎಲ್ಲಾ ದೂರದರ್ಶನ...

Cloud Burst : ಹಿಮಾಚಲ ಪ್ರದೇಶದಲ್ಲಿ ಭಾರೀ ಮೇಘ ಸ್ಪೋಟ…!

Himachala Pradesh News : ಹಿಮಾಚಲ ಪ್ರದೇಶದ ಸೋಲನ್  ಪ್ರದೇಶದಲ್ಲಿ ಮೇಘ ಸ್ಫೋಟ ಸಂಭವಿಸಿ ಭಾರಿ ಅನಾಹುತ ಸಂಭವಿಸಿದೆ. ಸೋಲನ್‌ನ ಕಂದಘಾಟ್‌ನ ಜಾಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ ನಂತರ ಐವರನ್ನು ರಕ್ಷಿಸಲಾಗಿದೆ. 2 ಮನೆಗಳು ಹಾಗೂ ಒಂದು ದನದ ಕೊಟ್ಟಿಗೆ ಕೊಚ್ಚಿಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ. ದುರ್ಘಟನೆ ಬಳಿಕ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು...

Rahul Gandhi : ಆದಿವಾಸಿಗಳೊಂದಿಗೆ ‘ರಾಗಾ’ ನೃತ್ಯ…!

Nationala News : ಮೋದಿ ಉಪನಾಮದ ಕುರಿತಾದ ಮಾನನಷ್ಟ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಶಿಕ್ಷೆಗೆ ತಡೆ ನೀಡಿದ ಬಳಿಕ ರಾಹುಲ್ ಗಾಂಧಿ ಮೊದಲ ಬಾರಿಗೆ ಕೇರಳಕ್ಕೆ  ಪ್ರವಾಸ  ಕೈಗೊಂಡಿದ್ದಾರೆ. ತಮ್ಮ ಕ್ಷೇತ್ರಕ್ಕೆ ತೆರಳಿದ್ದು ಈ ವೇಳೆ ಮುತ್ತುನಾಡು ಮಂಡುವಿನಲ್ಲಿ ಬುಡಕಟ್ಟು ಸಮುದಾಯದವರೊಂದಿಗೆ ಸಂವಾದ ನಡೆಸಿದ್ದಾರೆ. ಇನ್ನು ರಾಹುಲ್ ಗಾಂಧಿ ಅವರು ತೋಡಾ ಬುಡಕಟ್ಟು ಜನಾಂಗದವರೊಂದಿಗೆ ನೃತ್ಯ ಮಾಡಿ...

Amith Shah : ‘ದೇಶವನ್ನು ಭದ್ರಪಡಿಸಲು ಸುರಕ್ಷಿತ ಗಡಿ’ : ಮೋದಿ ಕನಸನ್ನು ಉದ್ಘಾಟಿಸಿದ ಅಮಿತ್ ಶಾ….!

National News : ಅತ್ಯಾಧುನಿಕ ಕ್ಯಾಮೆರಾಗಳನ್ನು ಹೊಂದಿರುವ 9.5 ಮೀಟರ್ ಎತ್ತರದ ವೀಕ್ಷಣಾ ಪೋಸ್ಟ್ ಟವರ್ ಅನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ   ಉದ್ಘಾಟಿಸಿದರು. ಕಚ್‌ನ ಕೋಟೇಶ್ವರದಲ್ಲಿರುವ ಭಾರತ-ಪಾಕ್ ಗಡಿಯಲ್ಲಿ ಆಯಕಟ್ಟಿನ ಚಿಡಿಯಾಮೋಡ್ - ಬಿ.ಆರ್. ಬೆಟ್ ಲಿಂಕ್ ರಸ್ತೆ. ಇದು ಬಿಎಸ್‌ಎಫ್‌ನ ಕಾರ್ಯಾಚರಣೆಯ ಬಲವನ್ನು ಹೆಚ್ಚಿಸುತ್ತದೆ., ಇದು ಪಡೆಯ ಬುದ್ಧಿವಂತಿಕೆಯನ್ನು ಹೆಚ್ಚಿಸುತ್ತದೆ. ಇದಲ್ಲದೆ, ಬಿಎಸ್ಎಫ್...

Amith Shah : ನೌಕಾಯಾನದ ಮೂಲಕ ಗುಜರಾತ್ ನ ಭದ್ರತಾ ಕೋಟೆ ಮ್ಯಾಪ್  ವೀಕ್ಷಿಸಿದ ಅಮಿತ್ ಶಾ

National News : ಗುಜರಾತ್ ನ ಕಚ್ ನಲ್ಲಿರುವ ಸೈನಿಕ  ಭದ್ರತಾ ಪಡೆಯ ಕುರಿತಾಗಿ ನೌಕಾಯಾನದಲ್ಲಿ ಸಾಗಿ ಅಮಿತ್ ಶಾ ಸೈನ್ಯದ ಭದ್ರತಾ ಕೋಟೆ ಮ್ಯಾಪ್  ವೀಕ್ಷಿಸುವ ಮೂಲಕ ಕೋಟೆಯ ಸುರಕ್ಷತೆಯನ್ನು ಪರಿಶೀಲಿಸುವ ಮೂಲಕ ಸೈನ್ಯ ಬಲದ ಕುರಿತು ಕಾಳಜಿ ನೀಡಿದರು. ಗುಜರಾತ್‌ನ ಕಚ್‌ನಲ್ಲಿರುವ ಹರಾಮಿ ನಾಲಾ ಕ್ರೀಕ್ ಮತ್ತು ಅಲ್ಲಿನ ಬಿಎಸ್‌ಎಫ್ ಬಿಒಪಿಗಳನ್ನು ಪರಿಶೀಲಿಸಿದರು....
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img