Wednesday, May 13, 2026

ರಾಷ್ಟ್ರೀಯ

Narendra Modi :ಪ್ರಧಾನಿಯ ಭರವಸೆಯ ಹೊಸ ಕಿರಣ ‘ಸಹಾರಾ ಮರುಪಾವತಿ ಪೋರ್ಟಲ್’ ಯೋಜನೆ ಆರಂಭ

National News: ಪ್ರಧಾನಿ ನರೇಂದ್ರ ಮೋದಿಯ ಭರವಸೆ ಕಿರಣವನ್ನು ಅಮಿತ್ ಷಾ ಇಂದು ಅಂದರೆ ಜುಲೈ 18 ರಂದು ಹೊಸ ಪೋರ್ಟಲ್  ಯೋಜನೆ  ಜಾರಿಗೆ ತಂದರು. ಸಹರಾ  ಮರು ಪಾವತಿ ಪೋರ್ಟಲ್ ಎಂಬಂತಹ ಯೋಜನೆ ಇಂದಿನಿಂದ ಜಾರಿಯಾಗಿದೆ. ಈ ಮೂಲಕವಾಗಿ ಹೂಡಿಕೆದಾರರು ಮರು ಪಾವತಿಗಾಗಿ ಅರ್ಜಿಸಲ್ಲಿಸಬಹುದಾದ ಯೋಜನೆಯಾಗಿದೆ. ಇನ್ನು  ದಾಖಲೆ ಪರಿಶೀಲನೆಯ ನಂತರ, ಮೊತ್ತವನ್ನು...

YouTuber: ಅಕ್ರಮ ಹಣ ಸಂಪಾದನೆಯ ಆರೋಪದಡಿ ಯೂಟ್ಯೂಬರ್ ಮೇಲೆ ಐಟಿ ದಾಳಿ

Youtube:ಸಾಮಾಜಿಕ ಜಾಲತಾಣದಿಂದ ಈಗ ಸುಲಭವಾಗಿ ದುಡ್ಡು ಸಂಪಾದನೆ ಮಾಡುತ್ತಿದ್ದಾರೆ. ತಮ್ಮಲ್ಲಿರುವ ಒಳ್ಳೆಯ ವಿಚಾರಗಳಿಂದ ತಮ್ಮ ವಿಭಿನ್ನ ಮಾತಿನ ಶೈಲಿಗಳಿಂದ ಜನರನ್ನು ಆಕರ್ಷಿಸುತ್ತಾರೆ. ಜನರು ಅವರನ್ನು ಹಿಂಬಾಲಿಸುತ್ತಾರೆ. ಹೆಚ್ಚು ಹೆಚ್ಚು ವೀಕ್ಷಿಸುತ್ತಾರೆ. ಇದರಿಂದ ಯೂಟ್ಯೂಬರ್ ಗಳು  ಸಾಕಷ್ಟು ಹಣ ಗಳಿಸುತ್ತಾರೆ. ಆದರೆ ಇದರಿಂದ ಲಕ್ಷ ಲಕ್ಷ ಹಣಗಳಿಸುತ್ತಿರುವ ಯೂಟ್ಯೂಬರ್ ತಸ್ಲಿಮಾ ಎನ್ನುವವರ ವಿರುದ್ದ ಅಕ್ರಮವಾಗಿ ಹಣ...

Ambiga subramaniyan-ಚಿಕ್ಕ ವಯಸ್ಸಿನಲ್ಲಿ ಕಂಪನಿ ಸಿಇಒ ಆದ ನಾರಿಯರು

ಬೆಂಗಳೂರು: ಸಾಧನೆಗೆ ವಯಸ್ಸಿನ ಮತ್ತು  ಮಹಿಳೆ , ಪುರುಷ ಎನ್ನುವ ಬೇಧ ಭಾವವಿರುವುದಿಲ್ಲ . ಮಹಿಳೆಯರು ಸಾಧನೆ ಮಾಡುವುದರಲ್ಲಿ ಪುರುಷರಿಗಿಂತ ಯಾವುದರಲ್ಲಿಯೂ ಕಡಿಮೆಯಿಲ್ಲ ಎನ್ನುವುದು ಪದೇ ಪದೇ ಸಾಭೀತುಪಡಿಸುತಿದ್ದಾರೆ. ಈಗ ಈ ಸಾಲಿಗೆ ಇನ್ನೊಂದು ಮಹಿಳೆಯ ಹೆಸರು ಸೇರಿಕೊಂಡಿದೆ. ಅವರೇ ಅಂಬಿಗ ಸುಬ್ರಮಣಿಯನ್. ಶಾಂಘೈ ಮೂಲದ ಸಂಶೋಧನಾ ಸಂಸ್ಥೆಯಾದ ಹುರನ್ ರಿಪೋರ್ಟ್ ತನ್ನ ಹುರನ್ ಇಂಡಿಯಾ...

Kedarnath-ಪೋಟೋ ತೆಗೆಯುವುದನ್ನು ನಿಷೇಧಿಸಿದೆ.

ಕೆದಾರನಾಥ: ದೇವಸ್ಥಾನದಲ್ಲಿ ಪೋಟೋ ಮತ್ತು ವಿಡಿಯೋಗಳನ್ನು ಚಿತ್ರೀಕರಣ ನಿಷೇಧಿಸಿದೆ ಎಂದು ಹಲವಾರು ನಾಮಫಲಕಗಳನ್ನು ಹಾಕಿರುವುದು ಕಂಡುಬರುತ್ತದೆ. ಅದೇ ರೀತಿ ಇತ್ತೀಚಿಗೆ ಜಗತ್ಪ್ರಸಿದ್ದ ದೇವಾಲಯವಾದ ಕೇದಾರನಾಥ ದೇವಾಲಯದಲ್ಲಯೂ ಸಹ ಚಿತ್ರೀಕರಣ ನಿಷೇಧಿಸಲಾಗಿದೆ. ಇನ್ನು ಕೆಲವು ನಿಯಮಗಳನ್ನು ಜಾರಿಮಾಡಿದೆ. ಹೌದು ಸ್ನೆಹಿತರೆ ಜಗತ್ಪ್ರಸಿದ್ದ ಕೇದಾರನಾಥ ದೇವಾಲಯದಲ್ಲಿ ಮೊದಲೆಲ್ಲ ಫೊಟೊ ತೆಗೆದು ಮತ್ತು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು...

Court: ಉಡುಗೊರೆ ವಿಚಾರಕ್ಕೆ ಕೋರ್ಟ್ ಮೆಟ್ಟಿಲೇರಿದ ದಂಪತಿಗಳು

ಛತ್ತಿಸ್ ಘರ್: ಇತ್ತೀಚಿನ ದಿನಗಳಲ್ಲಿ ದಾಂಪತ್ಯಕ್ಕೆ ಬೆಲೆ ಇಲ್ಲದಂತಾಗಿದೆ. ಚಿ್ಕ್ಕ ಪುಟ್ಟ ವಿಚಾರಕ್ಕೆ ಜಗಳವಾಡಿ ಮಾತಿನಲ್ಲಿ ಬಗೆಹರಿಸದೆ ನ್ಯಾಯಾಲಯದಲ್ಲಿ ತೀರ್ಪು ಪಡೆದು ನಂತರ ಸಂಬಂಧವನ್ನು ಹಾಳು ಮಾಡಿಕೊಳ್ಲುತ್ತಿವೆ. ಇತ್ತೀಚಿಗೆ ಛತ್ತೀಸ್ ಘರ್ ಕೋರ್ಟ್ ಉಡುಗೊರೆ ವಿಚಾರದಲ್ಲಿ ಮಹತ್ವದ ತೀರ್ಪೊಂದು ನೀಡಿದೆ.  ಮದುವೆ ಮುಂಚೆ ಅಥವಾ ಮದುವೆ ಸಮಯದಲ್ಲಿ ನಂತರ ಹೆಣ್ಣಿಗೆ ತವರು ಮನೆಯವರು ಅಥವಾ ಸ್ನೇಹಿತರಿಂದ...

Veer Savarkar : ವೀರ್ ಸಾವರ್ಕರ್ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡ ಉದ್ಘಾಟನೆಗೆ ಸಿದ್ಧ

National News : ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 18 ರಂದು ಪೋರ್ಟ್ ಬ್ಲೇರ್‌ನ ವೀರ್ ಸಾವರ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ. ಸುಮಾರು 40,800 ಚದರ ಮೀಟರ್‌ನ ಒಟ್ಟು ನಿರ್ಮಾಣ ಪ್ರದೇಶದೊಂದಿಗೆ, ಹೊಸ ಟರ್ಮಿನಲ್ ಕಟ್ಟಡವು ವಾರ್ಷಿಕವಾಗಿ ಸುಮಾರು 50 ಲಕ್ಷ...

Vande bharath Express:ರೈಲಿನಲ್ಲಿ ಅಗ್ನಿ ಅವಘಡ. ದುರಂತದಿಂದ ಪರಾದ ಪ್ರಯಾಣಿಕರು..!

ಅಂತರಾಷ್ಟ್ರೀಯ ಸುದ್ದಿ: ಒಂದೇ ಭಾರತ್ ಎಕ್ಸಪ್ರೇಸ್ ರೈಲು ಬೆಳಿಗ್ಗೆ ಭೋಪಾಲ್ ನಿಂದ ಮದ್ದಯಅನದ ವರೆಗೆ ದೆಹಲಿ ತಲುಪಲಿರುವ  ರೈಲು ದಾರಿ ಮದ್ಯೆ ಅಂದರೆ ಮಧ್ಯಪ್ರದೇಶದ ಕುರ್ವೈ ಕಟೋರಾ ನಿಲ್ದಾಣದ ಬಳಿ ಬೆಳಿಗ್ಗೆ 8 ಗಂಟೆಗೆ ರೈಲಿನಲ್ಲಿ ಅಗ್ನಿ ಅವಘಡ ನಡೆದಿದೆ. ಹೌದು ಕೆಂದ್ರ ಸರ್ಕಾರದ ಮಹತ್ವದ ಯೋಜನೆಯಾಗಿರುವ ಒಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಪದೇ...

Jagan mohan reddy: ಜಗನಣ್ಣನ ಸಹಾಯ ಯೋಜನೆಯಿಂದ ಹಣ ವರ್ಗಾವಣೆ

Political news: ಜನರ ಒಳಿತಿಗಾಗಿ ಮತ್ತು ಅವರ ಅಭಿವೃದ್ದಿಗಾಗಿ ಸರ್ಕಾರಗಳು ಹಲವು ರೀತಿಯಲ್ಲಿ ಯೋಜನೆಗಳನ್ನು ಆಗಾಗ ಜಾರಿಮಾಡುತ್ತಿರುತ್ತಾರೆ. ಇದರಿಂದ ಅರ್ಹ ಫಲಾನುಭವಿಗಳು ಯೋಜನೆಯ ಲಾಭವನನ್ನು ಪಡೆಯುತಿದ್ದಾರೆ. ಅದೇ ರೀತಿ ಆಂದ್ರ ಪ್ರದೇಶದ ಜಗನ್ ಸರ್ಕಾರ ನಾಳೆ ಫಲಾನಿಭವಿಗಳ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಿದ್ದಾರೆ . ಹಾಗಿದ್ದರೆ ಯಾವುದು ಈ ಯೋಜನೆ ಎಷ್ಟು ಹಣವನ್ನು ಹಾಕಲಿದ್ದಾರೆ...

Telugu Serial-ಮಾಜಿ ಗಂಡನಿಗೆ ಗುಂಡು ಹಾರಿಸಿದ ಪ್ರಿಯಕರ

ತೆಲುಗು ಧಾರವಾಹಿ: ಮಾಜಿ ಪತ್ನಿ ಜೊತೆ ಧಾರವಾಹಿ ನಟ ಮನೆಯಲ್ಲಿರುವುದನ್ನು ನೋಡಿ ಕೋಪಗೊಂಡ ಮಾಜಿಪತಿ ಪತ್ನಿಯ ಪ್ರಿಯಕರನ ಜೊತೆ ಜಗಳಕ್ಕಿಳಿದಿದ್ದಾನೆ ನಂತರ ಪ್ರಿಯಕರ ದಾರವಾಹಿ ನಟ ಗಂಡನಿಗ ಏರ್ ಗನ್ ನಿಂದ ಗುಂಡು ಹಾರಿಸಿದ್ದಾನೆ. ದೂರಿನನ್ವಯ ಮಾಹಿತಿ ನೀಡಿರುವ ಡಿಸಿಪಿ ಸಂದೀಪ್ ಕುಮಾರ್, ”2019 ರಲ್ಲಿ ಸಿದ್ಧಾರ್ಥ್ ದಾಸ್ ತಮ್ಮ ಪತ್ನಿ ಸುಶ್ಮಿತಾ ಇವರಿಬ್ಬರು ದೂರಾಗಿದ್ದರು....

Yamuna River: ಯಮುನಾ ಪ್ರವಾಹದಲ್ಲಿ ರಕ್ಷಿಸಿದ ಗೂಳಿಯ  ಬೆಲೆ ಎಷ್ಟು ಕೋಟಿ ಗೊತ್ತಾ..?! ಅಚ್ಚರಿ ಆದ್ರೂ ಇದು ಸತ್ಯ..!

Dehali News: ಯಮುನಾ ನದಿ ಉಕ್ಕಿ ಹರಿದು ದೆಹಲಿಯ ಕೆಂಪುಕೋಟೆಯು ಸಂಪೂರ್ಣ ಜಲಾವೃತವಾಗಿವೆ. ನೀರಿನಲ್ಲಿ ಸಿಲುಕಿದಂತಹ ಜಾನುವಾರುಗಳು ಸೇರಿದಂತೆ ಅನೇಕ ಪ್ರಾಣಿಗಳನ್ನು ರಕ್ಷಣಾದಳ ರಕ್ಷಿಸಿದೆ. ಹೀಗೆ ರಕ್ಷಿಸಿದ ಪ್ರಾಣಿಗಳ ಪೈಕಿ ಪ್ರೀತಂ ಎಂಬ ಗೂಳಿಯೂ ಒಂದು. ಇದರ ಬೆಲೆ ಬರೋಬ್ಬರಿ 1 ಕೋಟಿ!. ಗಾಜಿಯಾಬಾದ್‌ನಲ್ಲಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 8 ನೇ ಬೆಟಾಲಿಯನ್, ನಮ್ಮ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img