Wednesday, May 13, 2026

ರಾಷ್ಟ್ರೀಯ

ಹಿರಿಯ ಕಾಂಗ್ರೆಸ್ ನಾಯಕ ಎ.ಕೆ.ಆ್ಯಂಟನಿ ಪುತ್ರ ಅನಿಲ್ ಆ್ಯಂಟನಿ ಬಿಜೆಪಿಗೆ ಸೇರ್ಪಡೆ.

ನವದೆಹಲಿ: ಮೋದಿ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಎ.ಕೆ.ಆ್ಯಂಟನಿ ಪುತ್ರ ಅನಿಲ್ ಆ್ಯಂಟನಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಮೊದಲು ಅನಿಲ್, ಪಕ್ಷದ ತಮ್ಮ ಎಲ್ಲಾ ಅಧಿಕೃತ ಸ್ಥಾನಗಳನ್ನ ತೊರೆದಿದ್ದರು. ಕೆಪಿಸಿಸಿ ಡಿಜಿಟಲ್ ಮೀಡಿಯಾ ಸೆಲ್ ಸಂಚಾಲಕ, ಎಐಸಿಸಿ ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ಸಂವಹನ ಸೆಲ್ ನಿರ್ವಾಹಕ ಸ್ಥಾನಕ್ಕೆ...

ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಖಂಡ ಶಿಕ್ಷಣ ಸಚಿವ ನಿಧನ..

ಜಾರ್ಖಂಡ್: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಖಂಡ್ ಸಚಿವ ಜಗರ್ನಾಥ್ ಮಹತೋ, ಗುರುವಾರ ಬೆಳಿಗ್ಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಮುನ್ನ ಅವ್ರಿಗೆ ಕೊರೊನಾ ತಗುಲಿತ್ತು. ಹಾಗಾಗಿ ಶ್ವಾಸಕೋಶದ ಕಸಿ ಮಾಡಲಾಗಿತ್ತು. ಇದಾದ ಬಳಿ ಅವರ ಆರೋಗ್ಯ ಪದೇ ಪದೇ ಹದಗೆಡಲಾರಂಭಿಸಿತ್ತು. ಕೆಲ ದಿನಗಳ ಹಿಂದೆ ಅಧಿವೇಶನ ನಡೆಯುವಾಗ, ಹಠಾತ್ತನೇ ಸಚಿವರ ಆರೋಗ್ಯ ಹಾಳಾಗಿತ್ತು....

ಕಡಿತವಾಗಿದೆಯಾ ಭಾರತದ ಆರ್ಥಿಕ ಬೆಳವಣಿಗೆ

Indian economy: ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಭಾರತ ದೇಶದ ಆರ್ಥಿಕತೆಯನ್ನು ಕಡಿತಗೊಳಿಸಿದೆ. ಸಾಂಕ್ರಾಮಿಕ 2024ರ ವಾಣಿಜ್ಯ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯನ್ನು ವಿಶ್ವ ಬ್ಯಾಂಕ್ ಶೇ.6.6ರಿಂದ ಶೇ.6.3ಕ್ಕೆ ಕಡಿತಗೊಳಿಸಿದೆ.ಭಾರತದ ಆರ್ಥಿಕ ಬೆಳವಣಿಗೆಯ ಕುರಿತ ಮುನ್ಸೂಚನೆ ವರದಿ ಬಿಡುಗಡೆ ಮಾಡಿದ ವಿಶ್ವಬ್ಯಾಂಕ್, ಆರ್ಥಿಕ ಬೆಳವಣಿಗೆಯನ್ನು 6.3% ಕ್ಕೆ ಕಡಿತಗೊಳಿಸಿದೆ. ಈ ಹಿಂದೆ ಈ ಅಂದಾಜನ್ನು ವಿಶ್ವಬ್ಯಾಂಕ್ ಶೇ.6.6ರಷ್ಟು ಅಂದಾಜಿಸಿತ್ತು....

ವಾರಸುದಾರರಿಲ್ಲದೇ ಆರ್ಬಿಐಗೆ ವರ್ಗಾವಣೆಯಾದ 35 ಸಾವಿರ ಕೋಟಿ..

ಭಾರತದಲ್ಲಿ ವಾರಸುದಾರರಿಲ್ಲದೇ ಸ್ಥಳೀಯ ಬ್ಯಾಂಕ್‌ನಲ್ಲಿದ್ದ ಹಣವನ್ನ ಆರ್‌ಬಿಐಗೆ ವರ್ಗಾವಣೆ ಮಾಡಲಾಗಿದೆ. ಹೆಚ್ಚು ವರ್ಷಗಳ ಕಾಲ ಕಾರ್ಯ ನಿರ್ವಹಿಸದ ಠೇವಣಿಗಳಿಂದ 35 ಸಾವಿರ ಕೋಟಿ ಹಣವನ್ನ ಆರ್‌ಬಿಐಗೆ ವರ್ಗಾವಣೆ ಮಾಡಲಾಗಿದೆ ಎಂದು ಸಂಸತ್ತಿಗೆ ತಿಳಿಸಲಾಗಿದೆ. ಈ ಬಗ್ಗೆ ಹಣಕಾಸು ಸಚಿವರಾದ ಭಾಗವತ್ ಕರದ್ ಲೋಕಸಭೆಗೆ ತಿಳಿಸಿದ್ದು, 10 ವರ್ಷ ಅಥವಾ ಅದಕ್ಕಿಂತ ಹೆಚ್ಚು ವರ್ಷ ಬಳಕೆಯಾಗದ ಬ್ಯಾಂಕ್...

ಮದುವೆಗೆ ನೀಡಿದ್ದ ಉಡುಗೊರೆ ಸ್ಪೋಟ- ಮದುಮಗ ಸಜೀವ ದಹನ

ಛತ್ತೀಸ್ ಘಡ: ಮದುವೆ ಸಮಾರಂಭ ಎಂದರೆ ಅದು ಹಬ್ಬದ ವಾತಾವರಣ ಸ್ನೆಹಿತರು ಸಂಬಂಧಿಗಳು ಹಿತೈಷಿಗಳು ಎಲ್ಲರೂ ಬಂದಿರುತ್ತಾರೆ. ಹಬ್ಬದ ವಾತಾವರಣ ಸೂತಕದ ವಾತಾವರಣವಾದರೆ ಹೇಗೆ ಇದೇ ರೀತಿ ಒಂದು ಘಟನೆ ಛತಿಸ್ ಘಡದ ಕಬೀರಧಾಮ ಜಿಲ್ಲೆಯಲ್ಲಿ ನಡೆದಿದೆ. ಮದುವೆಗೆ ಸ್ನೇಹಿತರು ಹಲವಾರು  ರೀತಿಯ ಉಡುಗೊರೆಗಳನ್ನು ನೀಡುತ್ತಾರೆ ವಿಗ್ರಹಗಳು. ಬಟ್ಟೆಗಳು , ಪೋಟೋಗಳು ಹೀಗೆ ನಾನಾ ರೀತಿಯ ವಸ್ತುಗಳನ್ನು...

6 ಬೀದಿ ನಾಯಿಗಳಿಗೆ ವಿಷ ಹಾಕಿ ಕೊಂದ ದುರುಳ..

ಓಡಿಶಾದ ಭುವನೇಶ್ವರದಲ್ಲಿ ದುರುಳನೋರ್ವ 6 ಬೀದಿ ನಾಯಿಗಳಿಗೆ ಊಟದಲ್ಲಿ ವಿಷ ಹಾಕಿ ಕೊಂದಿದ್ದಾನೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಲಾಗಿದೆ. ಭುವನೇಶ್ವರದ ಚಂದ್ರಶೇಖರಪುರದ ಸ್ಲಮ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 6 ಬೀದಿ ನಾಯಿಗಳಿಗೆ ಓರ್ವ ಅಪರಿಚಿತ ವ್ಯಕ್ತಿ ಬಂದು ಊಟ ಕೊಟ್ಟಿದ್ದಾರೆ. ಊಟ ತಿಂದ 6 ನಾಯಿಗಳು ಮೃತಪಟ್ಟರೆ, ಇನ್ನುಳಿದ ನಾಯಿಗಳ...

ಸಾಯಿಬಾಬಾ ದೇವರಲ್ಲ ಎಂದ ಧಿರೇಂದ್ರ ಕೃಷ್ಣ ವಿರುದ್ಧ ಕೇಸ್ ದಾಖಲು

ಸಾಯಿಬಾಬಾ ದೇವರೇ ಅಲ್ಲವೆಂದು ಹೇಳಿಕೆ ಕೊಟ್ಟಿದ್ದ,, ಬಾಗೇಶ್ವರ ಧಾಮದ ಸ್ವಯಂಘೋಷಿತ ದೇವಮಾನವ ಧಿರೇಂದ್ರ ಕೃಷ್ಣರ ವಿರುದ್ಧ ಕೇಸ್ ದಾಖಲಿಸಲಾಗಿದೆ. ‘’ ಜನರು ದೇವರ ಮೇಲೆ ನಂಬಿಕೆ ಇಟ್ಟಿದ್ದಾರೆ. ಆದರೆ ನಾವು ಆ ನಂಬಿಕೆಗೆ ಧಕ್ಕೆ ತರುವ ಕೆಲಸ ಮಾಡುವುದಿಲ್ಲ. ಸಾಯಿಬಾಬಾರನ್ನು ಸಂತರು ಅಥವಾ ಫಕೀರರು ಆಗಿರಬಹುದು. ಆದ್ರೆ ದೇವರಾಗಲು ಸಾಧ್ಯವಿಲ್ಲ ಎಂದಿದ್ದಾರೆ. ಮಧ್ಯಪ್ರದೇಶದ ಜಬಲ್‌ ಪುರದಲ್ಲಿ ನಡೆದ...

ಇಬ್ಬರು ಯುವತಿಯರೊಂದಿಗೆ ಬೈಕ್ ಸ್ಟಂಟ್, ಯುವಕ ಅರೆಸ್ಟ್, ವೀಡಿಯೋ ವೈರಲ್

ಈಗಿನ ಕಾಲದ ಕೆಲ ಯುವಕರಿಗೆ ಬೈಕ್ ಸಿಕ್ಕರೆ ಸಾಕು, ರಸ್ತೆಯಲ್ಲಿ ಶೋಕಿ ಮಾಡಿಕೊಂಡು ಓಡಾಡುವುದೇ ಕೆಲಸ. ಹೆಲ್ಮೆಟ್ ಧರಿಸಿ, ಸುರಕ್ಷಿತವಾಗಿ ಬೈಕ್ ಚಲಾಯಿಸಿಕೊಂಡು ಮನೆಗೆ ಹೋಗಿ ಎಂದು ಪೊಲೀಸರು ಸಂದೇಶ ಸಾರಿದರೂ, ಹಲವರು ಅದನ್ನು ನಿರ್ಲಕ್ಷಿಸುತ್ತಿದ್ದಾರೆ. ಇದೇ ರೀತಿ ಮುಂಬೈನಲ್ಲಿ ಓರ್ವ ಯುವಕ ಹೆಲ್ಮೆಟ್ ಧರಿಸದೇ, ರೋಡಿನಲ್ಲಿ ಬೈಕ್ ಸ್ಟಂಟ್ ಮಾಡಿದ್ದು, ಇವನೊಂದಿಗೆ ಬೈಕ್‌ನಲ್ಲಿ...

ಮೆಟ್ರೋದಲ್ಲಿ ಅರೆಬೆತ್ತಲೆ ಪ್ರಯಾಣ: ವೀಡಿಯೋಗೆ ಬಂತು ರಾಶಿ ರಾಶಿ ಕಾಮೆಂಟ್ಸ್

ಓರ್ವ ಅರೆಬೆತ್ತಲೆ ಯುವತಿ, ಮೆಟ್ರೋದಲ್ಲಿ ಪ್ರಯಾಣಿಸಿದ ವೀಡಿಯೋ ಸಖತ್ ವೈರಲ್ ಆಗುತ್ತಿದ್ದು, ಇದು ದೆಹಲಿ ಮೆಟ್ರೋದಲ್ಲಿ ಸೆರೆಯಾದ ವೀಡಿಯೋ ಎಂದು ಹೇಳಲಾಗುತ್ತಿದೆ. ಓರ್ವ ಯುವತಿ ಬ್ರಾ ಮತ್ತು ಚಿಕ್ಕ ಸ್ಕರ್ಟ್ ಹಾಕಿ ಮೆಟ್ರೋದಲ್ಲಿ ಪ್ರಯಾಣಿಸಿದ್ದಾಳೆ. ಎದುರಿದ್ದ ವ್ಯಕ್ತಿ ತಮ್ಮ ಮೊಬೈಲ್‌ನಲ್ಲಿ ಆಕೆಯ ಉಡುಗೆಯ ವೀಡಿಯೋ ಸೆರೆ ಹಿಡಿದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಆಕೆ ಆ ಉಡುಗೆ...

ಟಿಶ್ಯೂ ಇಡುವ ಜಾಗದಲ್ಲಿ 500 ರೂಪಾಯಿ ನೋಟು ಇಟ್ಟರಾ ಅಂಬಾನಿ..?

ದೇಶದ ಪ್ರತಿಷ್ಠಿತ, ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಮೊನ್ನೆ ಮೊನ್ನೆ ತಾನೇ ದೊಡ್ಡ ಪಾರ್ಟಿ ಅರೇಂಜ್ ಮಾಡಿದ್ದರು. ಅದರಲ್ಲಿ ಬಾಲಿವುಡ್ ಹಾಲಿವುಡ್ ಗಣ್ಯರು ಸೇರಿ, ಹಲವು ಉದ್ಯಮಿಗಳು ಭಾಗವಹಿಸಿದ್ದರು. ಈ ವೇಳೆ ಅವರು ನೀಡಿದ ಸಿಹಿ ತಿಂಡಿಯ ಬಗ್ಗೆ ಟ್ವಿಟರ್‌ನಲ್ಲಿ ಚರ್ಚೆ ಶುರುವಾಗಿದೆ. ಉತ್ತರ ಭಾರತದವರು ದೌಲತ್‌ ಕೀ ಚಾಟ್ ಅನ್ನೋ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img