Wednesday, May 13, 2026

ರಾಷ್ಟ್ರೀಯ

ರಾಹುಲ್ ಗಾಂಧಿ ಜಾಮೀನು ವಿಸ್ತರಿಸಿದ ಸೂರತ್ ಸೆಷನ್ ಕೋರ್ಟ್..

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ, ಜಾಮೀನು ವಿಸ್ತರಣೆಗಾಗಿ ರಾಹುಲ್ ಸಲ್ಲಿಸಿದ್ದ ಅರ್ಜಿಯ ತೀರ್ಪು ಬಂದಿದೆ. ಸೂರತ್ ಸೆಷನ್ ಕೋರ್ಟ್, ಏಪ್ರಿಲ್ 13ರವರೆಗೆ ರಾಹುಲ್ ಗಾಂಧಿಗೆ ಜಾಮೀನು ವಿಸ್ತರಣೆ ಮಾಡಿದೆ. 2019ರಲ್ಲಿ ಚುನಾವಣಾ ಭಾಷಣದ ವೇಳೆ ರಾಹುಲ್ ಗಾಂಧಿ ಎಲ್ಲ ಕಳ್ಳರ ಉಪನಾಮ ಮೋದಿ ಅಂತಾ ಹೇಗೆ ಇದೆ ಎಂದು ಕೇಳಿದ್ದರು. ಈ ಹೇಳಿಕೆಯನ್ನ ವಿರೋಧಿಸಿ, ಗುಜರಾತ್ ಬಿಜೆಪಿ...

ಸಿಲಿಂಡರ್ ಬೆಲೆ ಇಳಿಕೆಯಿಂದಾಗಿ ಅಡುಗೆ ಮಾಡುವಾಗ ಕಡಿಮೆ ಬಿಸಿ ಮುಟ್ಟಲಿದೆಯಾ…?

ಕಳೆದ 2022 ಮತ್ತು 2023 ರ ಪ್ರಾರಂಭದಿಂದ ಇಲ್ಲಿಯವರಗೂ ಅಡುಗೆ ಮಾಡಲು ಬಳೆಸುವ ಸಿಲಿಂಡರ್ ಬೆಲೆ ದಿನದಿಂದ ದಿನಕ್ಕೆ  ಏರಿಕೆಯಾಗುತ್ತಾ ಬಂದಿದೆ ಇದರಿಂದ ಸಾಮಾನ್ಯ ಜನ ತತ್ತರಿಸಿ ಹೊಗಿದ್ದಾರೆ. ಆದರೆ ಪ್ರತಿವರ್ಷದಂತೆ ಈ ವರ್ಷವೂ ಸಹ ಏಪ್ರೀಲ್ ಒಂದರಿಂದ ಹೊಸ ಆರ್ಥೀಕ ನೀತಿ ಆರಂಭವಾಗಿದೆ ಹಾಗಾಗಿ ಊಟ ಮಾಡಲು ಅಧಿಕ ಬಿಸಿ ಅನುಭವಿಸುತಿದ್ದ ಸಾಮಾನ್ಯ...

ಯಾರಾದರೂ ಮತ ಕೇಳಲು ಬಂದರೆ ಹೊಡಿರಿ ಎಂದು ಕರೆ ಕೊಟ್ಟ ಸಚಿವ ಮುನಿರತ್ನ

ರಾಜರಾಜೇಶ್ವರಿ ನಗರ : ಆರ್‌ಆರ್ ನಗರ ಶಾಸಕ ಹಾಗೆ ಸಚಿವ ಮುನಿರತ್ನ ಹಿಂಸೆಗೆ ಬಹಿರಂಗ ಕರೆ ನೀಡಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಮಾಧ್ಯಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಮುನಿರತ್ನ, ತಮಿಳಿನಲ್ಲಿ ಭಾಷಣ ಮಾಡಿದ್ದಾರೆ. ಯಾರಾದರು ಬಂದರೆ ಅಟ್ಟಾಡಿಸಿ ಹೊಡೀರಿ ಎಂದು ಹೇಳಿರುವ ವಿಡಿಯೋ ವಿರುದ್ಧ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ. ಆರ್‌ಆರ್ ನಗರದ ಜಾಲಹಳ್ಳಿ ವಾರ್ಡಿನ...

ಮೋದಿ ವಿರುದ್ಧ ಪೋಸ್ಟರ್ ಅಂಟಿಸಿದ್ದಕ್ಕೆ 8 ಮಂದಿ ಅರೆಸ್ಟ್..

ಗುಜರಾತ್‌ನಲ್ಲಿ ನರೇಂದ್ರ ಮೋದಿ ವಿರುದ್ಧ ಪೋಸ್ಟರ್‌ ಹಾಕಿದ್ದ 8 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಳೆದ ವಾರ ಕೇಜ್ರಿವಾಲ್ ಮೋದಿ ಹಠಾವೋ, ದೇಶ್ ಬಚಾವೋ ಅಭಿಯಾನ ಶುರು ಮಾಡಿದ್ದರು. ಆ ಅಭಿಯಾನಕ್ಕೆ ಬೆಂಬಲ ಕೊಟ್ಟು, ಈ ಯುವಕರು ಈ ಕೆಲಸ ಮಾಡಿ, ಅರೆಸ್ಟ್ ಆಗಿದ್ದಾರೆ. ಅಹಮದಾಬಾದ್‌ನಲ್ಲಿ ಮೋದಿ ಹಠಾವ್, ದೇಶ್ ಬಚಾವ್ ಎಂದು 8 ಜನರು...

6 ಲಕ್ಷ ಬೆಲೆಯ ಇಡ್ಲಿ ಆರ್ಡರ್ ಮಾಡಿದ ಸ್ವಿಗ್ಗಿ ಯೂಸರ್..

ವಿಶ್ವ ಇಡ್ಲಿ ದಿನದ ಪ್ರಯುಕ್ತ, ಸ್ವಿಗ್ಗಿ ಕಂಪೆನಿಯವರು ವರ್ಷದಲ್ಲಿ ಎಷ್ಟು ಜನ ಇಡ್ಲಿ ಆರ್ಡರ್ ಮಾಡಿದ್ದಾರೆ, ಬರೀ ಇಡ್ಲಿ ಮಾರಾಟದಿಂದಲೇ ಎಷ್ಟು ಲಾಭ ಬಂದಿದೆ ಎಂದು ಲೆಕ್ಕ ಹಾಕಿದ್ದಾರೆ. ಅದರಲ್ಲಿ ಓರ್ವ ವ್ಯಕ್ತಿ 6 ಲಕ್ಷ ಬೆಲೆ ಬಾಳುವ, 8 ಸಾವಿರಕ್ಕೂ ಹೆಚ್ಚು ಪ್ಲೇಟ್ ಇಡ್ಲಿಯನ್ನ ಬರೀ ಒಂದೇ ವರ್ಷದಲ್ಲಿ ಆರ್ಡರ್ ಮಾಡಿದ್ದಾನೆಂದು ತಿಳಿದು...

ಫ್ಯಾನ್ ಬಳಸಿ ಐಸ್ಕ್ರೀಮ್ ತಯಾರಿಸಿದ ಮಹಿಳೆ.. ಹೇಗೆ ಗೊತ್ತಾ..? ಈ ವೀಡಿಯೋ ನೋಡಿ..

ನಾವು ನೀವು ಯೂಟ್ಯೂಬ್‌ನಲ್ಲಿ, ಫೇಸ್‌ಬುಕ್‌ನಲ್ಲಿ ತರಹೇವಾರಿ ಐಸ್‌ಕ್ರೀಮ್ ಮಾಡುವ ವಿಧಾನವನ್ನ ನೋಡಿರ್ತೀವಿ. ಸಕ್ಕರೆ, ಮಿಲ್ಕ್ ಪೌಡರ್, ಕ್ರೀಮ್, ಕಂಡೆನ್ಸ್ ಮಿಲ್ಕ್ ಎಲ್ಲವನ್ನೂ ಹಾಕಿ ಐಸ್‌ಕ್ರೀಮ್ ಮಾಡ್ತಾರೆ. ಮತ್ತು ಅದು ಸೆಟಪ್ ಆಗಕ್ಕೆ ಫ್ರಿಜ್‌ನಲ್ಲಿ ಇಡ್ತಾರೆ. ಆದ್ರೆ ಇಲ್ಲೋರ್ವ ಮಹಿಳೆ ಫ್ಯಾನ್‌ ಸಹಾಯದಿಂದ ಐಸ್‌ಕ್ರೀಮ್ ತಯಾರಿಸಿದ್ದಾಳೆ.ಈ ವೀಡಿಯೋವನ್ನ ಆನಂದ್ ಮಹಿಂದ್ರಾ, ತಮ್ಮ ಟ್ವಿಟರ್‌ನಲ್ಲಿ ಶೇರ್ ಮಾಡಿದ್ದಾರೆ. ಈ...

ಲಿಫ್ಟ್ನ ಬಾಗಿಲಿಗೆ ಸಿಲುಕಿ ಬಾಲಕ ಸಾವು..

ತಾಯಿಗೆ ಗೊತ್ತಿಲ್ಲದಂತೆ ತಾಯಿಯನ್ನು ಹಿಂಬಾಲಿಸಿ ಹೋದ, 9 ವರ್ಷದ ಬಾಲಕ, ಲಿಫ್ಟ್ ಬಾಗಿಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಆಶಿಶ್ ಎಂಬ 9 ವರ್ಷದ ಬಾಲಕ ಸಾವನ್ನಪ್ಪಿದ್ದು, ಇವನ ತಂದೆ ತಾಯಿ ಲಾಂಡ್ರಿ ಅಂಗಡಿ ನಡೆಸುತ್ತಿದ್ದರು. ದೆಹಲಿಯ ವಿಕಾಸಪುರಿ ಏರಿಯಾದಲ್ಲಿ ಇವರ ಅಂಗಡಿ ಇದ್ದು, ಇಲ್ಲೇ ಹತ್ತಿರದ ಬಿಲ್ಡಿಂಗ್‌ನ ಜನ, ಇವರ ಬಳಿ, ತಮ್ಮ ಬಟ್ಟೆಯನ್ನ ಇಸ್ತ್ರಿ...

ದೇವಸ್ಥಾನದಲ್ಲಿ ಮೆಟ್ಟಿಲು ಮುರಿದು 30ಕ್ಕೂ ಹೆಚ್ಚು ಜನ ಬಾವಿಗೆ.. 4 ಜನರ ಸಾವು

ರಾಮನವಮಿ ಪ್ರಯುಕ್ತ ಇಂದೋರ್‌ನ ದೇವಸ್ಥಾನವೊಂದರಲ್ಲಿ ನೂಕುನುಗ್ಗಲಾಗಿ, 30ಕ್ಕೂ ಹೆಚ್ಚು ಜನ ಬಾವಿಗೆ ಬಿದ್ದ ಘಟನೆ ನಡೆದಿದೆ. ಇಂದೋರ್‌ನ ಬೇಲೆಶ್ವರ ಮಹಾದೇವ ದೇವಸ್ಥಾನಕ್ಕೆ ಭಕ್ತಾದಿಗಳು ಬಂದಿದ್ದು, ಇಲ್ಲಿನ ಮೆಟ್ಟಿಲ ಮೇಲೆ ಭಕ್ತಾದಿಗಳು ಭಾರ ಹಾಕಿದ್ದಾರೆ. ಆ ಭಾರ ತಾಳಲಾರದೇ, ಮೆಟ್ಟಿಲು ಕುಸಿದಿದ್ದು, ಜನ ಬಾವಿಗೆ ಬಿದ್ದಿದ್ದಾರೆ. ನಾಲ್ವರು ಸಾವನ್ನಪ್ಪಿದ್ದಾರೆ. ಜನರನ್ನು  ರಕ್ಷಿಸಿ, ಚಿಕಿತ್ಸೆಗೆ ಕರೆದೊಯ್ಯಲು 12 ಆ್ಯಂಬುಲೆನ್ಸ್...

ಕುರ್ಚಿಯ ವಿಷಯಕ್ಕೆ ತನ್ನ ಸಹೋದ್ಯೋಗಿಯನ್ನ ಗುಂಡಿಕ್ಕಿ ಕೊಂದ ವ್ಯಕ್ತಿ..

ಆಫೀಸ್ ಎಂದ ಮೇಲೆ ಅಲ್ಲಿ ಕೆಲವರ ನಡುವೆ ಒಂಚೂರು ಕೊಂಕು ಮಾತು, ಹೊಟ್ಟೆಕಿಚ್ಚು, ಕೋಪ ತಾಪ ಎಲ್ಲವೂ ಇರುತ್ತದೆ. ಆದ್ರೆ ಆ ಕೋಪ ತಾಪ, ಹೊಟ್ಟೆಕಿಚ್ಚೆಲ್ಲ, ಮನಸ್ಸಿನಲ್ಲೇ ಇದ್ದರೆ ಒಳ್ಳೆಯದು. ಆದ್ರೆ ಅದನ್ನು ಹೊರಗೆ ತೋರಿಸಿಕೊಂಡ್ರೆ, ಆ ಕೋಪ ತಾಪ ಹೆಚ್ಚಾಗಿ ಬಿಟ್ರೆ, ಪ್ರಾಣ ಹಾನಿಯೂ ಆಗಬಹುದು ಎನ್ನುವುದಕ್ಕೆ, ಗುರುಗ್ರಾಮದಲ್ಲಿ ನಡೆದ ಈ ಘಟನೆಯೇ...

ಹೊಸ ಫಿಚರ್ ಇರುವ ಮೊಬೈಲ್ ಮಾರುಕಟ್ಟೆಗೆ ಬಂದ ತಕ್ಷಣ ಕೊಂಡುಕೊಳ್ಳುವ ಬದಲು ತಿಂಗಳ ನಂತರ ಕೊಂಡುಕೊಂಡರೆ ನಿಮ್ಮ ಜೇಬಿಗೆ ಕತ್ತರಿ ಬೀಳುವುದನ್ನು ತಪ್ಪಿಸಬಹುದು

special news ಈಗಿನ ಯುವ ಜನತೆ ಪ್ರತಿಯೊಂದರಲ್ಲು ಅಡ್ವಾಸ್ಡ್ ತಂತ್ರಜ್ಞಾನ ಇರಬೇಕೆಂದು ಪ್ರತಿಯೋಬ್ಬರು ಬಯಸುತ್ತಾರೆ.ತಾವು ಉಪಯೋಗಿಸುವ ಮೊಬೈಲ್ ಫೋನ್ ಬಗ್ಗೆ ಹೇಳಬೇಕಾದರೆ ಎಲ್ಲವು ಅಡ್ವಾನ್ಸ್ಡ್ ಇರಬೇಕು ನೋಡಸಲು ಆಕರ್ಷಕವಾಗಿರಬೇಕು. ಅದರ ಬಣ್ಣ ವಿಬ್ಬಿನ್ನವಾಗಿರಬೇಕು. ಅಡಿಮೆ ಭಾರ ಇರಬೇಕು ದೊಡ್ಡ ಸ್ಕ್ರೀನ್ ಇರಬೇಕು ಬ್ಯಾಟರಿ ಬ್ಯಾಕಪ್ ಜಾಸ್ತಿ ಬರಬೇಕು. ಸ್ಪೀಡ್ ಇರಬೇಕು. ಹ್ಯಾಂಗ್ ಗಬಾರದು ಹೀಟ್ ಆಗಬಾರದು...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img