Thursday, April 16, 2026

ರಾಷ್ಟ್ರೀಯ

Himachala Pradesh: ಪೇರಳೆ ಹಣ್ಣು ಕದ್ದು ತಿಂದಿದ್ದಕ್ಕೆ ಬಾಲಕಿಯನ್ನು ಕಟ್ಟಿ ಹಾಕಿ ಬಡಿದ ನಿವೃತ್ತ ಸೇನಾಧಿಕಾರಿ

Himachala Pradesh: ಪೇರಳೆ ಹಣ್ಣು ಕದ್ದು ತಿಂದಳೆಂಬ ಕಾರಣಕ್ಕೆ ಬಾಲಕಿಯನ್ನು ಕಟ್ಟಿ ಹಾಕಿ ಶಿಕ್ಷೆ ನೀಡಿರುವ ಘಟನೆ ಹಿಮಾಚಲಪ್ರದೇಶದ ಉನಾದಲ್ಲಿ ನಡೆದಿದೆ. ನಿವೃತ್ತ ಸೇನಾಧಿಕಾರಿ ಇಂಥ ಕೆಲಸ ಮಾಡಿದ್ದು, ಜನ ಇದು ನಾಚಿಕೆಗೇಡಿನ ಕೆಲಸವೆಂದು ಕಿಡಿಕಾರಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ್ದು, ತನ್ನ ಮನೆಯ ಮುಂದಿನ ಪೇರಳೆ ಗಿಡದಲ್ಲಿನ ಹಣ್ಣನ್ನು ಕದ್ದು ತಿಂದಳೆಂಬ ಕಾರಣಕ್ಕೆ,...

Meerut: ವಿಚ್ಛೇದನ ಪಡೆದು ಬಂದ ಮಗಳನ್ನು ಭರ್ಜರಿಯಾಗಿ ಸ್ವಾಗತಿಸಿದ ನಿವೃತ್ತ ನ್ಯಾಯಾಧೀಶ

Meerut: ವಿಚ್ಛೇದನ ಅಂದ್ರೆ ಮರ್ಯಾದೆ ಹೋಗೋ ವಿಷಯ ಅಂತಾ ಹಲವರು ತಿಳಿದಿದ್ದಾರೆ. ಹೌದು.. ವಿಚ್ಛೇದನವಾದಾಗ ಹಲವರು ಹಲವು ರೀತಿ ಮಾತನಾಡುತ್ತಾರೆ. ವಿಚ್ಛೇದನ ಪಡೆದವರ ಪೋಷಕರಿಗೆ ಅವಮಾನವಾಗುವ ರೀತಿ ನಡೆದುಕ``ಳ್ಳುತ್ತಾರೆ. ಆದರೆ ಮಾನಸಿಕ ನೆಮ್ಮದಿ ಇರದೆ, ಪ್ರೀತಿ-ಕಾಳಜಿ ಯಾವುದೂ ಇಲ್ಲದ ಸಂಬಂಧದಲ್ಲಿ ಇದ್ದು, ಮುಂದೆ 1 ದಿನ ಆತ್ಮಹತ್ಯೆಯ ದಾರಿ ಹಿಡಿಯುವುದಕ್ಕಿಂತ ವಿಚ್ಛೇದನ ಪಡೆದು ನೆಮ್ಮದಿಯಾಗಿರುವುದೇ...

Political News: ನಿಜವಾದ ಶ್ರೇಷ್ಠತೆಯು ಸೇವೆಯಲ್ಲಿ ಅಡಗಿದೆ ಎಂಬುದನ್ನು ಶ್ರೀಗಳು ತೋರಿಸಿಕೊಟ್ಟರು: ಪ್ರಧಾನಿ ಮೋದಿ

Political News: ಇಂದು ಶ್ರೀ ಸಿದ್ಧಗಂಗಾ ಶ್ರೀಗಳಾದ ಡಾ.ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಎಕ್ಸ್ ಖಾತೆಯಲ್ಲಿ ಬರೆಯುವ ಮೂಲಕ ಗೌರವ ನಮನ ಸಲ್ಲಿಸಿದ್ದಾರೆ. ಕನ್ನಡದಲ್ಲೇ ನಮನ ಸಲ್ಲಿಸಿರುವ ಮೋದಿ, ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿಯ ಸಂದರ್ಭದಲ್ಲಿ ಅವರಿಗೆ ಗೌರವಪೂರ್ಣ ನಮನಗಳು. ಮನುಕುಲದ ಬಗೆಗಿನ ಕರುಣೆ, ನಮ್ರತೆ...

News: ಎಲ್ಲಾ ವಿರೋಧ ಮೀರಿ ವಿವಾಹವಾದ ಖ್ಯಾತ ವ್ಲಾಗರ್ ಸಾಕೀಬ್ ಸೈಫಿ ಮತ್ತು ಕನ್ನಿಕಾ ಶರ್ಮಾ

News: ಖ್ಯಾತ ಹಿಂದಿ ವ್ಲಾಗರ್ ಆಗಿರುವ ಕನ್ನಿಕಾ ಶರ್ಮಾ ಮತ್ತು ಸಾಕೀಬ್ ಸೈಫಿ ವಿವಾಹವಾಗಿದ್ದಾರೆ. ಹಲವು ದಿನಗಳಿಂದ ಇವರಿಬ್ಬರೂ ಮದುವೆಯಾಗುವ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಆಗ ಹಲವರು ಇವರ ಪ್ರೇಮ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಇದು ಲವ್ ಜಿಹಾದ್. ವಿವಾಹದ ಬಳಿಕ ಈಕೆಯ ಜೀವನವೂ ಹಾಳಾಗಲಿದೆ ಎಂದು ಹಲವರು ಹೇಳಿದ್ದರು. ಕೆಲ ದಿನಗಳ ಹಿಂದೆ...

Uttara Pradesh: ಅಡುಗೆ ಮಾಡುವ ವೇಳೆ ಗ್ಯಾಸ್ ಸ್ಪೋಟ: ಅಣ್ಣ- ತಂಗಿ ಸಾ*

Uttara Pradesh: ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಸ್ಪೋಟವಾಗಿ, ಮನೆ ಕುಸಿದು ಅಣ್ಣ ತಂಗಿ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. ವಾರಣಾಸಿಯ ಲಹರ್ತಾರಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 30 ವರ್ಷದ ಅಮನ್ ಚೌಧರಿ ಮತ್ತು 28 ವರ್ಷದ ಪ್ರೀತಿ ಸಾವನ್ನಪ್ಪಿದ್ದಾರೆ. ಮನೆ ಕುಸಿದ ಪರಿಣಾಮ ಮನೆಯಲ್ಲಿದ್ದ ವೃದ್ಧೆ ಗಿರಿಜಾ ದೇವಿ, ಮತ್ತು...

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್ ಮುಸ್ಲಿಂ ಆದರೆ ಅಮ್ಮ ಹಿಂದೂ ಧರ್ಮದವರು, ಹಾಗಾಗಿ ಸಾರಾ ಎರಡೂ ಧರ್ಮವನ್ನು ಪಾಲಿಸುತ್ತಾರೆ. ಅವರು ಭಾರತದ ಪ್ರಸಿದ್ಧ ಹಿಂದೂ ದೇವಸ್ಥಾನಗಳಿಗೂ ಭೇಟಿ ನೀಡುತ್ತಿದ್ದಾರೆ. ಕೇದಾರನಾಥ ಮತ್ತು ಭದ್ರಿನಾಥಕ್ಕೆ ಆಗಾಗ...

Kerala: ಮುಸ್ಲಿಂ ಯುವಕನನ್ನು ವಿವಾಹವಾದ ಕುಂಭ ಮೇಳದ ವೈರಲ್ ಹುಡುಗಿ ಮೋನಾಲೀಸಾ..

Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ ಯುವಕನನ್ನು ವಿವಾಹವಾಗಿದ್ದಾಳೆ. ಮೂಲಗಳ ಮಾಹಿತಿ ಪ್ರಕಾರ ಈಕೆ ತನ್ನ ತಂದೆಗೆ ವಿಷಯ ತಿಳಿಸದೇ, ಸೀದಾ ಕೇರಳದ ದೇವಸ್ಥಾನಕ್ಕೆ ಹೋಗಿ, ವಿವಾಹವಾಗಿದ್ದಾಳೆ. ಮುಸ್ಲಿಂ ಯುವಕ ಕೂಡ ಈಕೆಯ ಜತೆ ದೇವಸ್ಥಾನಕ್ಕೆ...

Nagaur News: ಶಾಲೆಯಲ್ಲಿ ಆಡುವಾಗ ಹೃದಯಾಘಾತದಿಂದ ಸಾ*ವನ್ನಪ್ಪಿದ 5ನೇ ತರಬೇತಿ ಬಾಲಕಿ

Nagaur News: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮಕ್ಕಳು, ಯುವಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಅಂಥದ್ದೇ ಘಟನೆ ರಾಜಸ್ತಾನದ ನಾಗೌರ್ ಎಂಬಲ್ಲಿ ನಡೆದಿದ್ದು, 5ನೇ ತರಗತಿ ಓದುತ್ತಿದ್ದ 9 ವರ್ಷದ ಬಾಲಕಿ, ಶಾಲೆಯಲ್ಲಿ ಆಡುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ದಿವ್ಯಾ ಎಂಬ ವಿದ್ಯಾರ್ಥಿನಿ ಸಾವನ್ನಪ್ಪಿದ ಬಾಲಕಿಯಾಗಿದ್ದು, ಆಕೆ ಕುಸಿದು ಬಿದ್ದ ದೃಶ್ಯ...

National News: ವಂದೇ ಭಾರತ್ ರೈಲಿನಲ್ಲಿ ಹಾವು ಬಿಟ್ಟಿದ್ದ ಆರೋಪಿ ಬಂಧನ

National News: ಮುಂಬೈ -ಸೋಲಾಪುರ ವಂದೇ ಭಾರತ್ ರೈಲಿನ ಶೌಚಾಲಯದಲ್ಲಿ ಓರ್ವ ವ್ಯಕ್ತಿ ಹಾವನ್ನು ಬಿಟ್ಟು ಮಜಾ ತೆಗೆದುಕ``ಳ್ಳುವ ಪ್ರಯತ್ನ ಮಾಡಿದ್ದಾನೆ. ಸದ್ಯ ರೈಲ್ವೆ ರಕ್ಷಣಾ ಇಲಾಖೆ ಆತನನ್ನು ಬಂಧಿಸಿದ್ದಾರೆ. 50 ದಿನಗಳ ಹಿಂದೆ ಈತ ಹಾವಿನ ಜತೆ ಮುಂಬೈ-ಸೋಲಾಪುರ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ. ಈ ವೇಳೆ ಶೌಚಾಲಯದಲ್ಲಿ ಬೇಕಂತಲೇ ಹಾವು ಬಿಟ್ಟು ,...

ಬಾಂಗ್ಲಾ ಹಿಂದೂ ಸಿಡಿದೆದ್ದರೆ ಜಗತ್ತಿನ ಬೆಂಬಲ ಖಚಿತ!

ಬಾಂಗ್ಲಾದೇಶದಲ್ಲಿನ ಹಿಂದೂಗಳು ತಮ್ಮ ಮೇಲಿನ ದೌರ್ಜನ್ಯಗಳ ವಿರುದ್ಧ ಸ್ವದೇಶದಲ್ಲಿಯೇ ಉಳಿದು ಹೋರಾಟಕ್ಕೆ ಮುಂದಾದರೆ, ವಿಶ್ವದಾದ್ಯಂತ ಇರುವ ಸಮಸ್ತ ಹಿಂದೂಗಳ ಬೆಂಬಲ ಅವರಿಗೆ ಲಭಿಸಲಿದೆ ಎಂದು RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. RSS ಶತಮಾನೋತ್ಸವದ ಅಂಗವಾಗಿ ಮುಂಬೈನ ವರ್ಲಿಯ ನೆಹರೂ ಸೆಂಟರ್‌ನಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದರು. ಬಾಂಗ್ಲಾದೇಶದಲ್ಲಿ ಸುಮಾರು 1.25...
- Advertisement -spot_img

Latest News

ಹಡೆದವಳ ಸೀರೆಯೇ ಮಗನಿಗೆ ಉರುಳಾಯ್ತೇ?

ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ಮನಕಲಕುವ ಘಟನೆ ನಡೆದಿದೆ. ಮನೆಯ ತೊಲೆಗೆ ಸೀರೆ ಕಟ್ಟಿ ಮಗು ತೂಗುವುದು ಸಾಮಾನ್ಯ. ಆದ್ರೆ ಅದೇ ಸೀರೆ 8 ವರ್ಷದ ಬಾಲನಿಗೆ...
- Advertisement -spot_img