Special News:
ಸಾಹಸ ಎನ್ನುವುದು ಮನೋಭಾವಕ್ಕೆ ಸಂಬಂಧಿಸಿದ್ದು. ಇದಕ್ಕೆ ವಯಸ್ಸಿನ ಹಂಗಿಲ್ಲ. ಇದೀಗ ವೈರಲ್ ಆಗಿರುವ ಈ ವಿಡಿಯೋ ಇದಕ್ಕೆ ಸಾಕ್ಷಿ. 80 ವರ್ಷದ ಅಜ್ಜಿಯು ಪ್ಯಾರಾಗ್ಲೈಡಿಂಗ್ ಮಾಡಿದ ವಿಡಿಯೋ ಅನ್ನು ಆಕೆಯ ಮೊಮ್ಮಗಳು ಇದೀಗ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಅನ್ನು ಒಂದು ಮಿಲಿಯನ್ಗಿಂತಲೂ ಹೆಚ್ಚು ಜನ ನೋಡಿದ್ಧಾರೆ. ಆದರೆ ಬೇಸರದ ವಿಷಯವೆಂದರೆ ಈ...
Gujarath news:
ಗುಜರಾತ್ ನಲ್ಲಿ ವಿಶೇಷ ಪ್ರಕರಣವೊಂದು ಕಂಡು ಬಂದಿದೆ. ಪ್ರೇಮಿಗಳ ಪ್ರತಿಮೆಗೆ ವಿವಾಹ ಮಾಡಿಸಿದ್ದಾರೆ ಕುಟುಂಬಸ್ಥರು. ಪ್ರೀತಿಸಿ ಮದುವೆಯಾಗುವವರ ಸಂಖ್ಯೆ ಕಡಿಮೆಯೇ ಸರಿ. ಅದರಲ್ಲೂ, ಮನೆಯವರನ್ನು ಒಪ್ಪಿಸಿ ವಿವಾಹವಾದವರ ಸಂಖ್ಯೆ ಇನ್ನೂ ಅಪರೂಪ. ಈ ಹಿನ್ನೆಲೆ ಅನೇಕ ಪ್ರೇಮಿಗಳು ತಮ್ಮ ಪ್ರೀತಿ ಫಲಿಸದ ಕಾರಣ, ಮನೆಯವರು ಒಪ್ಪದ ಕಾರಣ ಅನೇಕರು ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಾರೆ....
Technology News:
ನೂತನ ಸಿಟ್ರನ್e c3 ಅನ್ನು ಅದರ ಡಿನೋ-ರ್ನಿಂಗ್ ಸಿಬ್ಲಿಂಗ್ ಪಕ್ಕದಲ್ಲಿ ನಿಲ್ಲಿಸಿದರೆ ಏನು ಬದಲಾಗಿದೆ ಎಂಬುದನ್ನು ಕಂಡುಹಿಡಿಯಲು ಸಾಕಷ್ಟು ಕಷ್ಟವಾಗಲಿದೆ. ಕೆಲವರು ಇದಕ್ಕೆ ಟೀಕೆಗಳನ್ನು ಮಾಡಿದ್ದಾರೆ. ಬಹುತೇಕ ನೂತನ ಸಿಟ್ರನ್ ಇಸಿ೩ ವಿನ್ಯಾಸ ಅದರ ಹಿಂದಿನ ಮಾದರಿ ಸಿಟ್ರನ್e c3 ಗೆ ಹೋಲುತ್ತದೆ. ಮುಂಭಾಗದಲ್ಲಿ, ಸಿಟ್ರನ್ ಬ್ಯಾಡ್ಜ್ನ ಟ್ವಿನ್ ಚೆವ್ರಾನ್ಗಳು ಸ್ಪ್ಲಿಟ್ ಹೆಡ್ಲ್ಯಾಂಪ್...
political news
ಭಾರತ ಐಕ್ಯತಾ ಯಾತ್ರೆಯ ಮೂಲಕ ದೇಶವನ್ನೆ ಪ್ರದಕ್ಷಣೆ ಹಾಕಿ ಅಂತಿಮಘಟ್ಟ ತಲುಪಿದ ರಾಹುಲ್ ಗಾಂಧಿ ಯವರು ೧೨೫ ದಿನ ೩೪೦೦ ಕಿ ಮೀ ಕ್ರಮಿಸುವ ಮೂಲಕ ಭಾರತ ಜೋಡೋ ಯಾತ್ರೆ
ಮುಗಿಯುವ ಹಂತಕ್ಕೆ ಬಂದು ತಸದಲುಪಿದೆ. ಇಲ್ಲಿವರೆಗೂ ಪಂಜಾಬ್ನಲ್ಲಿ ಸಾಗುತ್ತಿದ್ದ ಶುಕ್ರವಾರ ಜಮ್ಮು ಕಾಶ್ಮಿರ ಯಾತ್ರೆ ಪ್ರವೇಶಿಸಿವೆ.ಈ ಈ ಯಾತ್ರೆಯಲ್ಲಿ ಶಿವಸೇನೆಯ ಸಂಜಯ್ ರಾವತ್...
National story :
ಇಂದು ಬೆಳಗ್ಗೆ ಜಮ್ಮುವಿನಲ್ಲಿ ನಡೆದ ಎರಡು ಸ್ಫೋಟಗಳಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗ ತಿಳಿಸಿದ್ದಾರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ದೃಷ್ಟಿಯಿಂದ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಜಮ್ಮುವಿನ ನರ್ವಾಲ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ ಎಂದು ಹೆಚ್ಚುವರಿ...
national news
ಅವಶ್ಯಕತೆ ಇದ್ದಾಗ ನಮ್ಮನ್ನು ಬಳೆಸಿಕೊಳ್ಳುತ್ತಾರೆ ಎಂದು ಪದೇಪದೇ ರುಜುವಾಗುತ್ತಿದೆ.ಕಂಪನಿಗಳಿಗೆ ಆಧಾಯ ಜಾಸ್ತಿ ಇದ್ದಾಗ ಮಾತ್ರ ಹೆಚ್ಚು ಜನ ಕೆಲಸಗಾರರನ್ನು ಸೇರಿಸಿಕೊಂಡು ,ಕಂಪನಿಗೆ ಆಧಾಯದಲ್ಲಿ ಸ್ವಲ್ಪ ಇಳಿಕೆ ಕಂಡರೂ ಅವರನ್ನು ಕೆಲಸದಿಂದ ಕಿತ್ತೆಸೆಯುವ ಕೆಲಸ ಮಾಡುತ್ತದೆ. ಪೂರ್ವದಲ್ಲಿ ನೌಕರರಿಂದ ಕೋಟಿಗಟ್ಟಲೆ ಲಾಭ ಗಳಿಸಿಕೊಂಡು ನಂತರ ಅವರನ್ನು ಕೆಲಸದಿಂದ ಕಿತ್ತೆಸೆಯುವ ಕೆಟ್ಟ ಮಾರ್ಗ ಹಿಡಿಯುತ್ತವೆ. ಈಗಾಗಲೇ...
National story :
ಕಳೆದ ತಿಂಗಳು ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ 'ಪಕ್ಷ ವಿರೋಧಿ ಚಟುವಟಿಕೆ'ಯಲ್ಲಿ ತೊಡಗಿದ್ದಕ್ಕಾಗಿ ಗುಜರಾತ್ ಕಾಂಗ್ರೆಸ್ ತನ್ನ 38 ಕಾರ್ಯಕರ್ತರನ್ನು ಆರು ವರ್ಷಗಳ ಕಾಲ ಅಮಾನತುಗೊಳಿರುವುದಾಗಿ ತಿಳಿಸಿದೆ. ಗುಜರಾತ್ ನಲ್ಲಿ ಕಾಂಗ್ರೆಸ್ 182 ಸ್ಥಾನಗಳನ್ನ ಹೊಂದಿದ್ದು, ಚುನಾವಣೆಯಲ್ಲಿ ಕೇವಲ 17 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು.
ಗುಜರಾತ್ ಕಾಂಗ್ರೆಸ್ನ ಶಿಸ್ತು ಸಮಿತಿಯು ಈ...
national news
ಜಾಗತಿಕ ಆಥಿಕ ಬಿಕ್ಕಟ್ಟು ದಿನೆದಿನೆ ಸಂಕಷ್ಟಕ್ಕೆ ಸಿಲುಕಿದ್ದು ಪ್ರತಿಯೊಂದರ ಬೆಲೆಯೂ ಪ್ರತಿದಿನ ಏರಿಕೆ ಯಾಗುತ್ತಿದೆ.ಇನ್ನೇನು ಮದುವೆ ಸೀಸನ್ ಶುರುವಾಗುತ್ತಿದ್ದೂ ಚಿನ್ನದ ಬೆಲೆಯಲ್ಲಿ ಇನ್ನಷ್ಟು ಏರಿಕೆ ಆಗುವ ಎಲ್ಲಾ ಲಕಣಗಳು ಕಾಣುತ್ತಿವೆ.ನವದೆಹಲಿಯಲ್ಲಿ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನದ ದರ ಪ್ರತಿ ಗ್ರಾಂಗೆ ೪೩೩ ರೂ ಏರಿಕೆಯಾಗಿದೆ.ಅಮೇರಿಕದ ಆರ್ಥಿಕತೆ ಬೆಳವಣೆಗೆಯು ಮಂದಗತಯಲ್ಲಿ ಇರುವ ಸಾಧ್ಯತೆ ಹಾಗು...
ಕರೋನಾ ನಂತರ ಹಲವು ದೇಶಗಳು ಆರ್ಥಕ ಸಂಕಷ್ಟಕ್ಕೆ ಸಿಲುಕಿಕೊಂಡಿವೆ ನೆರೆಯ ದೇಶಗಳಾದ ಪಾಕಿಸ್ಥಾನ ಶ್ರೀಲಂಕಾ ಸೇರಿ ಹಲುವ ದೇಶಗಳು ಆರ್ಥೀಕ ಸಂಕಷ್ಟದಿAದಾಗಿ ಅಲ್ಲಿಯ ಜನ ಆಹಾರ ಸಿಗದೆ ಉಪವಾಸದಿಂದ ಬಳಲುತಿದ್ದಾರೆ. ಆದರೆ ಇಂತಹ ಸಂದರ್ಭದಲ್ಲಿ ಭಾರತ ಮಾತ್ರ ಇಲ್ಲವನ್ನೂ ಮೆಟ್ಟಿನಿಂತು ಜಾಗತಿಕ ಮಟ್ಟದಲ್ಲಿ ಆರ್ಥಿಕತೆಯಲ್ಲಿ ಸದೃಡತೆಯನ್ನು ಸಾಧಿಸಿದೆ ಇದು ಭಾಋತೀಯರಿಗೆ ಹೆಮ್ಮೆಯ ಸಂಗತಿ. ಹಣಕಾಸು...
National story :
ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪಿಸಿ ಕುಸ್ತಿಪಟುಗಳು ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್, ಕುಸ್ತಿಪಟುಗಳೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ಪ್ರತಿಭಟನೆ ಹಿಂಪಡೆಯಲು ಕುಸ್ತಿಪಟುಗಳ ತೀರ್ಮಾನಿಸಿದ್ದಾರೆ. ಬ್ರಿಜ್ ಭೂಷಣ್...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...