ಶಿಲ್ಲಾಂಗ್: ಗುಂಡಿನ ದಾಳಿಯಲ್ಲಿ ಅಸ್ಸಾಂ ಅರಣ್ಯ ಅಧಿಕಾರಿ ಸೇರಿ 6 ಜನ ಮೃತಪಟ್ಟ ಹಿನ್ನೆಲೆ ಮೇಘಾಲಯ ರಾಜ್ಯದ 7 ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು 48 ಗಂಟೆಗಳ ಕಾಲ ಸ್ಥಗಿತಗೊಳಿಸಿದೆ. ಪಶ್ಚಿಮ ಜೈನ್ತಿಯಾ ಹಿಲ್ಸ್ನ ಮುಕ್ರೋಹ್ನಲ್ಲಿ ಗುಂಡಿನ ದಾಳಿ ನಡೆದಿದ್ದು, ದಾಳಿಯಲ್ಲಿ 6 ಜನ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಮೇಘಾಲಯದ 7 ಜಿಲ್ಲೆಗಳ್ಲಲಿ ಬೆಳಿಗ್ಗೆ 10.30...
ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ಒಳನುಸುಳುಕೊರರ ಪ್ರಯತ್ನಗಳನ್ನು ಬಿಎಸ್ಎಫ್ ವಿಫಲಗೊಳಿಸಿದೆ. ಇಂದು ಒಬ್ಬ ನುಸುಳುಕೊರನನ್ನು ಹತ್ಯೆ ಮಾಡಿದ್ದು, ಮತ್ತೊಬ್ಬನನ್ನು ಬಂಧಿಸಲಾಗಿದೆ ಎಂದು ಗಡಿ ಕಾವಲು ಪಡೆಯ ವಕ್ತಾರರು ತಿಳಿಸಿದ್ದಾರೆ. ಜಮ್ಮುವಿನ ಅರ್ನಿಯಾ ಸೆಕ್ಟರ್ ಮತ್ತು ಸಾಂಬಾ ಜಿಲ್ಲೆಯ ರಾಮಗಢ ಸೆಕ್ಟರ್ನಲ್ಲಿ ಬೆಳಿಗ್ಗೆ ಪಾಕಿಸ್ತಾನಿ ಒಳನುಸುಳುವವರ ಯತ್ನಗಳನ್ನು ವಿಫಲಗೊಳಿಸಲಾಗಿದೆ.
ರಾಜ್ಯದ ಹಲವಡೆ ಮತ್ತೆ ಇಂದಿನಿಂದ...
ಉತ್ತರಪ್ರದೇಶ: ಲಖಿಂಪುರ ಖೇರಿಯ ಭೀರಾ ರಸ್ತೆಯಲ್ಲಿ ಕಾರೊಂದು ಹಳ್ಳಕ್ಕೆ ಬಿದ್ದು ಐವರು ಸಾವನ್ನಪ್ಪಿದ್ದಾರೆ ಮತ್ತು ಐವರಿಗೆ ಗಂಭೀರ ಗಾಯಗಳಾಗಿವೆ. ಒಟ್ಟು ಕಾರಿನಲ್ಲಿ 10 ಜನರು ಪ್ರಾಯಾಣಿಸುತ್ತಿದ್ದು, ಕಾರು ಹಳ್ಳಕ್ಕೆ ಬಿದ್ದು ಪಲ್ಟಿಯಾಗಿದ್ದರಿಂದ ಕಾರಿನಲ್ಲಿದ್ದ 5 ಜನರು ಸ್ಥಳದಲ್ಲೆ ಮೃತಪಟ್ಟಿದ್ದಾರೆ ತ್ತು ಇನ್ನು 5 ಜನ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಜಹಾನ್ಪುರದಿಂದ ಪಾಲಿಯಾಗೆ ತೆರಳುತ್ತಿದ್ದ ಕಾರು...
ದೆಹಲಿ: ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ಪ್ಯಾನ್ ಕಾರ್ಡ್ ನಿಷ್ಕ್ರೀಯವಾಗಲಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ ತಿಳಿಸಿದೆ. 2023 ಮಾರ್ಚ್ 31ರೊಳಗೆ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿಸಬೇಕು. ಲಿಂಕ್ ಮಾಡದವರಿಗೆ ಈಗಾಗಲೇ 1000ರೂ ದಂಡವನ್ನು ವಿಧಿಸಲಾಗುತ್ತಿದೆ.
ಕನ್ನಡಾಂಬೆ ಭುವನೇಶ್ವರಿ ದೇವಿ ಚಿತ್ರ ಅಧಿಕೃತವಾಗಿ ಜಾರಿಗೆ ತರಲು ಒಪ್ಪಿದ...
ಮುಂಬೈ: ಶಾರುಖ್ ಖಾನ್ ಮತ್ತು ಅವರ ಬಂಗಲೆ ಮನ್ನತ್, ಮುಂಬೈನ ಅತ್ಯಂತ ಪ್ರಸಿದ್ಧ ಹೆಗ್ಗರುತುಗಳಲ್ಲಿ ಒಂದಾಗಿದೆ. ಬಾಲಿವುಡ್ ಸೂಪರ್ ಸ್ಟಾರ್ ನ ಅಭಿಮಾನಿಗಳು ಮನ್ನತ್ ಮನೆ ಕ್ಲಿಕ್ ಮಾಡಲು ಆಗಾಗ್ಗೆ ಭೇಟಿ ನೀಡುತ್ತಾರೆ . ಇನ್ನು ಶಾರುಖ್ ಅವರ ಮನ್ನತ್ ಮನೆ ಎಲ್ಲರ ಗಮನ ಸೆಳೆದಿದ್ದು, ವಜ್ರಖಚಿತ ನಾಮಫಲಕಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ. ವಜ್ರಖಚಿತ ನಾಮಫಲಕಗಳು...
ಪುಣೆ: ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನವಿಲೆ ಬ್ರಿಡ್ಜ್ ಬಳಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 48 ವಾಹನಗಳು ಜಖಂಗೊಂದಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಟ್ಯಾಂಕರ್ ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ್ದರಿಂದ ಈ ಘಟನೆ ನಡೆದಿದೆ. ಐಷಾರಾಮಿ ಕಾರುಗಳು ಸೇರಿ ಒಟ್ಟು 48 ವಾಹನಗಳಿಗೆ ಡಿಕ್ಕಿ ಹೊಡೆದಿದೆ.
ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ,...
ಬಿಹಾರ: ವೈಶಾಲಿ ಜಿಲ್ಲೆಯ ಮೆಹನಾರ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 15 ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 7 ಮಕ್ಕಳೂ ಸೇರಿ 15 ಜನರ ದುರ್ಮರಣವಾಗಿದೆ. ರಸ್ತೆ ಬಳಿಯ ಜನವಸತಿ ಪ್ರದೇಶಕ್ಕೆ ಟ್ರಕ್ ವೇಗವಾಗಿ ಬಂದು ಎಲ್ಲರ ಮೇಲೆ ಹರಿದಿದೆ. ಘಟನೆಯಲ್ಲಿ ಮಕ್ಕಳು ಸೇರಿ 15 ಜನರು ಸಾವನ್ನಪ್ಪಿದ್ದಾರೆ ಮತ್ತು ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ...
ದೆಹಲಿ: ಇಂದು ಚುನಾವಣಾ ಆಯುಕ್ತರಾಗಿ ಮಾಜಿ ಐಎಎಸ್ ಅಧಿಕಾರಿ ಅರುಣ್ ಗೋಯೆಲ್ ಅಧಿಕಾರ ಸ್ವೀಕರಿಸಿದರು ಎಂದು ಚುನಾವಣಾ ಸಮಿತಿ ತಿಳಿಸಿದೆ. ಪಂಜಾಬ್ ಕೇಡರ್ ನ 1985ರ ಬ್ಯಾಚ್ ನ ಐಎಎಸ್ ಅಧಿಕಾರಿ, ಅರುಣ್ ಅವರು ನವೆಂಬರ್ 18 ರಂದು ಸ್ವಯಂ ನಿವೃತ್ತಿ ಪಡೆದಿದ್ದರು. ಈಗ ಅವರನ್ನು ಕಾನೂನು ಮತ್ತು ನ್ಯಾಯ ಸಚಿವಾಲಯವು ರಾಷ್ಟ್ರಪತಿ ದ್ರೌಪದಿ...
ಅಹಮಾದಾಬಾದ್: ಮುಂದಿನ ತಿಂಗಳು ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ವಿವಿಧ ರಾಜಕೀಯ ಪಕ್ಷಗಳ ನಾಯಕರು ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್ ಗೆ ಭೇಟಿ ನೀಡಿದ್ದು, 3 ಸಾರ್ವಜನಿಕ ರ್ಯಾಲಿಗಳನ್ನುಉದ್ದೇಶಿಸಿ ಮಾತನಾಡಲಿದ್ದಾರೆ.
ವೋಟರ್ ಐಡಿ ಹಗರಣ : ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಬಂಧನ
ಇಂದು ‘ವಿಜಯ್ ಸಂಕಲ್ಪ ಸಮ್ಮೇಳನಗಳ’ ಸರಣಿಯನ್ನು ಉದ್ದೇಶಿಸಿ...
ಹೈದಾರಾಬಾದ್: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರಿಗೆ ತೆಲಂಗಾಣದಲ್ಲಿ ಭಾರತ ರಾಷ್ಟ್ರ ಸಮಿತಿಯ ನಾಲ್ಕು ಶಾಸಕರ ಖರೀಧಿಗೆ ಯತ್ನಿಸಿದ್ದ ಆರೋಪದ ಮೇಲೆ ಹೈದರಾಬಾದ್ ವಿಶೇಷ ತನಿಖಾ ತಂಡವು ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದೆ. ಇದನ್ನು ಪ್ರಶ್ನಿಸಿ ತೆಲಂಗಾಣ ಹೈಕೋರ್ಟ್ ಮೊರೆ ಹೋಗಿದ್ದ ಸಂತೋಷ್ ಗೆ ಹಿನ್ನಡೆಯಾಗಿದೆ.
ಚಲಿಸುತ್ತಿದ್ದ ಕಾರಿನಲ್ಲಿ ಮಾಡೆಲ್ ಮೇಲೆ ಸಾಮೂಹಿಕ...