Monday, July 6, 2026

ರಾಷ್ಟ್ರೀಯ

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಂಜಯ್ ರಾವತ್ ಪತ್ನಿ ವರ್ಷಾ ರಾವತ್ ಗೆ ಇಡಿ ಸಮನ್ಸ್

ನವದೆಹಲಿ: ಪತ್ರಾ ಚಾಲ್ ಭೂ ಪ್ರಕರಣದಲ್ಲಿ ಸಂಜಯ್ ರಾವತ್ ಅವರ ಪತ್ನಿ ವರ್ಷಾ ರಾವತ್ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ತಿಳಿಸಿದೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ವರ್ಷಾ ರಾವತ್ ಅವರ ಖಾತೆಯಲ್ಲಿ ಮಾಡಿದ ವ್ಯವಹಾರಗಳು ಬೆಳಕಿಗೆ ಬಂದ ನಂತರ ಅವರಿಗೆ ಸಮನ್ಸ್ ಕಳುಹಿಸಲಾಗಿದೆ ಎಂದು ತನಿಖಾ ಸಂಸ್ಥೆ ತಿಳಿಸಿದೆ. ಏತನ್ಮಧ್ಯೆ, ಇದಕ್ಕೂ...

BREAKING NEWS: ನ್ಯಾಷನಲ್ ಹೆರಾಲ್ಡ್ ಕಚೇರಿ ಇಡಿಯಿಂದ ಸೀಲ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಮತ್ತು ಇತರ ಸ್ಥಳಗಳಲ್ಲಿ 12 ಸ್ಥಳಗಳಲ್ಲಿ ದಾಳಿ ನಡೆಸಿದ ಒಂದು ದಿನದ ನಂತರ, ಜಾರಿ ನಿರ್ದೇಶನಾಲಯವು ಮಂಗಳವಾರ ನ್ಯಾಷನಲ್ ಹೆರಾಲ್ಡ್ ಕಚೇರಿಗೆ ಬೀಗಮುದ್ರೆ ಹಾಕಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ರಾಷ್ಟ್ರ ರಾಜಧಾನಿಯ 12 ಸ್ಥಳಗಳಲ್ಲಿ ಮತ್ತು...

ಕಾಮನ್ ವೆಲ್ತ್ ಗೇಮ್ಸ್: ಪುರುಷರ 109 ಕೆಜಿ ವೇಟ್ಲಿಫ್ಟಿಂಗ್ನಲ್ಲಿ ಭಾರತದ ಲವ್ಪ್ರೀತ್ ಸಿಂಗ್ಗೆ ಕಂಚು

ನವದೆಹಲಿ: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಲವ್ ಪ್ರೀತ್ ಸಿಂಗ್ ಪುರುಷರ 109 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ವೇಟ್ ಲಿಫ್ಟಿಂಗ್ ನಲ್ಲಿ ದೇಶದ ಪದಕದ ಓಟವನ್ನು ಮುಂದುವರಿಸಿದ್ದಾರೆ. ಪಂಜಾಬ್ ನ 24 ವರ್ಷದ ಆಟಗಾರ ಕ್ಲೀನ್ ಮತ್ತು ಜರ್ಕ್ನಲ್ಲಿ 192 ಕೆಜಿ ಹೊಸ ರಾಷ್ಟ್ರೀಯ ದಾಖಲೆ ಸೇರಿದಂತೆ ಒಟ್ಟು 355 ಕೆಜಿ...

BREAKING NEWS: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್: ಇಡಿ ವಿಶೇಷ ಕೋರ್ಟ್ ನಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು

ನವದೆಹಲಿ: ಅಕ್ರಮ ಹಣ ವರ್ಗಾವಣೆ ಸಂಬಂಧದ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಗೆ ದೆಹಲಿಯಲ್ಲಿನ ಜನಪ್ರತಿನಿಧಿಗಳ ಇಡಿ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ. ಕಳೆದ ಶನಿವಾರದಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ-ಪ್ರತಿವಾದ ಆಲಿಸಿದ ನಂತ್ರ, ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ...

BREAKING NEWS: ದೇಶದಲ್ಲಿ ಮತ್ತೊಂದು ಮಂಕಿಪಾಕ್ಸ್ ಸೋಂಕು ಪತ್ತೆ: ದೆಹಲಿಯಲ್ಲಿ ನೈಜೀರಿಯಾ ವ್ಯಕ್ತಿಗೆ ದೃಢ

ನವದೆಹಲಿ: ದೆಹಲಿಯಲ್ಲಿ ವಾಸಿಸುತ್ತಿರುವ ಮತ್ತು ಇತ್ತೀಚಿನ ವಿದೇಶ ಪ್ರಯಾಣದ ಇತಿಹಾಸವಿಲ್ಲದ 35 ವರ್ಷದ ನೈಜೀರಿಯಾದ ವ್ಯಕ್ತಿಗೆ ಮಂಕಿಪಾಕ್ಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಆರಕ್ಕೆ ಏರಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ. ಅವರು ದೆಹಲಿಯಲ್ಲಿ ಸೋಂಕಿಗೆ ಧನಾತ್ಮಕ ಪರೀಕ್ಷೆ ನಡೆಸಿದ ಎರಡನೇ ವ್ಯಕ್ತಿಯಾಗಿದ್ದಾರೆ. ಅವರಿಗೆ ವಿದೇಶಿ ಅಥವಾ ಸ್ಥಳೀಯ ಪ್ರಯಾಣದ...

ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ 2ನೇ ಚಿನ್ನದ ಪದಕ ಗೆದ್ದ ಜೆರೆಮಿ ಲಾಲ್ರಿನ್ನುಂಗಾ

ನವದೆಹಲಿ: ಯುವ ವೇಟ್ಲಿಫ್ಟರ್ ಜೆರೆಮಿ ಲಾಲ್ರಿನ್ನುಂಗಾ ಭಾನುವಾರ ಪುರುಷರ 67 ಕೆಜಿ ವಿಭಾಗದಲ್ಲಿ ದಾಖಲೆಯ 300 ಕೆಜಿ ಎತ್ತುವ ಮೂಲಕ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾರತಕ್ಕೆ ಎರಡನೇ ಚಿನ್ನದ ಪದಕವನ್ನು ಗೆದ್ದಿದ್ದಾರೆ. ನಿನ್ನೆ, ಒಲಿಂಪಿಕ್ ಪದಕ ವಿಜೇತೆ ಮತ್ತು ಏಸ್ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಕ್ರೀಡಾಕೂಟದಲ್ಲಿ ಭಾರತದ ಮೊದಲ ಚಿನ್ನದ ಪದಕವನ್ನು...

ಐಸಿಸ್ ಚಟುವಟಿಕೆ: 6 ರಾಜ್ಯಗಳಲ್ಲಿ ಶೋಧ ನಡೆಸಿದ ಎನ್ಐಎ

ನವದೆಹಲಿ: ಇಸ್ಲಾಮಿಕ್ ಸ್ಟೇಟ್ (ಐಸಿಸ್) ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಮಧ್ಯಪ್ರದೇಶ, ಗುಜರಾತ್, ಬಿಹಾರ ಕರ್ನಾಟಕ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶ ಸೇರಿದಂತೆ ಆರು ರಾಜ್ಯಗಳ ಶಂಕಿತರ 13 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಭಾನುವಾರ ಶೋಧ ನಡೆಸಿದೆ. ಐಪಿಸಿಯ ಸೆಕ್ಷನ್ 153 ಎ ಮತ್ತು 153 ಬಿ ಮತ್ತು ಯುಎ (ಪಿ) ಕಾಯ್ದೆಯ...

BREAKING NEWS: ಭಾರತದ ವೇಟ್ಲಿಫ್ಟರ್ ಸಂಕೇತ್ ಸರ್ಗರ್ 2022ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಬೆಳ್ಳಿ ಪದಕ

ನವದೆಹಲಿ: ಮಹಾರಾಷ್ಟ್ರದ ಸಂಕೇತ್ ಸರ್ಗರ್ ಜುಲೈ 30 ರ ಶನಿವಾರದಂದು 2022 ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಭಾರತದ ಮೊದಲ ಅಥ್ಲೀಟ್ ಎಂಬ ಇತಿಹಾಸವನ್ನು ಬರೆದಿದ್ದಾರೆ. ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಪುರುಷರ 55 ಕೆಜಿ ವೇಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ 21 ವರ್ಷದ ಅವರು ಬೆಳ್ಳಿ ಪದಕ ಗೆದ್ದರು. ಪುರುಷರ 55 ಕೆಜಿ ವಿಭಾಗದಲ್ಲಿ ಸಂಕೇತ್ ಸರ್ಗರ್ ಒಟ್ಟು...

BREAKING NEWS: ಮುಂಬೈ ಅಂಧೇರಿಯಲ್ಲಿ ಭೀಕರ ಅಗ್ನಿ ಅವಘಡ: ಹೊತ್ತಿ ಉರಿಯುತ್ತಿವ ಅಂಗಡಿ

ಮುಂಬೈ: ಇಲ್ಲಿನ ಅಂಡೇರಿ ಪಶ್ಚಿಮ ಪ್ರದೇಶದ ಸ್ಟಾರ್ ಬಜಾರ್ ಬಳಿ ಶುಕ್ರವಾರ ಸಂಜೆ 2ನೇ ಹಂತದ ಅಗ್ನಿ ಅವಘಡ ಸಂಭವಿಸಿದ್ದು, 10 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ವರದಿಗಳ ಪ್ರಕಾರ, ಸಂಜೆ 4.30 ರ ಸುಮಾರಿಗೆ ಲಿಂಕ್ ರಸ್ತೆಯ ಸ್ಟಾರ್ ಬಜಾರ್ ಬಳಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಮುಂಬೈ ಅಗ್ನಿ ಶಾಮಕ ದಳದ ಅಧಿಕಾರಿಗಳು...

2025ರ ವೇಳೆಗೆ ಎಲ್ಲಾ 4 ಮಿಗ್-21 ಸ್ಕ್ವಾಡ್ರನ್ಗಳನ್ನು ನಿವೃತ್ತಿಗೊಳಿಸಲು ನಿರ್ಧಾರ – ಐಎಎಫ್

ನವದೆಹಲಿ: ಭಾರತೀಯ ವಾಯುಪಡೆಯು ತನ್ನ ಹಳೆಯ ಮಿಗ್ -21 ಫೈಟರ್ ಜೆಟ್ ಗಳ ಉಳಿದಿರುವ ನಾಲ್ಕು ಸ್ಕ್ವಾಡ್ರನ್ ಗಳಲ್ಲಿ ಒಂದನ್ನು ಸೆಪ್ಟೆಂಬರ್ ನಲ್ಲಿ ನಿವೃತ್ತಗೊಳಿಸಲಿದ್ದು, ಉಳಿದ ಮೂರು ವಿಮಾನಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಹಂತ ಹಂತವಾಗಿ ತೆಗೆದುಹಾಕಲಾಗುವುದು ಎಂಬುದಾಗಿ ಐಎಎಫ್ ಮಾಹಿತಿದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಬ್ಬರು ಫೈಟರ್ ಪೈಲಟ್ಗಳನ್ನು ಕೊಂದ ಜುಲೈ 28 ರ ಬಾರ್ಮರ್...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img