https://youtu.be/fzrMlTx1ET8
ಸಿದ್ದು ಮೊಸೆವಾಲ ಹತ್ಯೆನಂತರ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಹಾಗೂ ತಂದೆ ಸಲೀಮ್ ಗೆ, ಅನಾಮಧೇಯ ಜೀವ ಬೆದರಿಕೆಯ ಪತ್ರಬಂದಿದೆ.
ಸಲ್ಮಾನ್ ಖಾನ್ ತಂದೆ ಬೆಳಗ್ಗೆ ವಾಕಿಂಗ್ ಮಾಡುವ ಸಮಯದಲ್ಲಿ ಕುಳಿತುಕೊಳ್ಳುವ ಸ್ಥಳದಲ್ಲಿ ಬೆದರಿಕೆಯ ಪತ್ರಯೊಂದು ಸಿಕ್ಕಿದೆ. ಕೂಡಲೇ ಭದ್ರತಾ ಸಿಬ್ಬಂದಿ ಪತ್ರವನ್ನು ಪರಿಶೀಲನೆ ನಡೆಸಿದ್ದಾರೆ. ಬೆದರಿಕೆ ಪತ್ರನೋಡಿದಾಗ ಶಾಕ್ ಎದುರಾಗಿತ್ತು, ಬಾಲಿವುಡ್ ನಟ...
https://www.youtube.com/watch?v=KFWH_EPhn78
ನವದೆಹಲಿ: ಇಡಿ ಅಧಿಕಾರಿಗಳು ಇಂದು ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವಂತ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ನಿವಾಸ, ಕಚೇರಿಯ ಮೇಲೆ ದಾಳಿ ಮಾಡಿದ್ದಾರೆ.
ಕೋಲ್ಕತ್ತಾ ಮೂಲದ ಕಂಪನಿಗೆ ಸಂಬಂಧಿಸಿದಂತೆ ಹವಾಲಾ ವಹಿವಾಟು ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.
ಮೇ 30 ರಂದು ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿದ ಇಡಿ...
https://youtu.be/C_7YLfN_uts
ಹೈದರಾಬಾದ್ನ ಜ್ಯುಬಿಲಿ ಹಿಲ್ಸ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಲ್ಲಿ ಒಬ್ಬ ಆಡಳಿತಾರೂಢ ಟಿಆರ್ಎಸ್ ಪಕ್ಷದ ಸ್ಥಳೀಯ ನಾಯಕನ ಮಗ ಎಂದು ಹೇಳಲಾಗುತ್ತಿದೆ.
ತೆಲಂಗಾಣದ ಹೈದರಾಬಾದ್ ನಗರದ ಜ್ಯುಬಿಲಿ ಹಿಲ್ಸ್ನಲ್ಲಿ ಶಾಲಾ ಬಾಲಕಿ ಮೇಲೆ ಕಳೆದ ವಾರ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ....
https://www.youtube.com/watch?v=M2v0dHnGrh4
ಹೈದರಾಬಾದ್ನಲ್ಲಿ ಶನಿವಾರ ಅಪ್ರಾಪ್ತ ಬಾಲಕಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಎರಡನೇ ಬಾರಿಗೆ ಬಂಧಿಸಲ್ಪಟ್ಟ ಕೆಲವೇ ಗಂಟೆಗಳ ನಂತರ, ಪೊಲೀಸರು ಈ ಪ್ರಕರಣದಲ್ಲಿ ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಅವರಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರಾಗಿದ್ದು, ಅವರನ್ನು ಕಸ್ಟಡಿಗಾಗಿ ಬಾಲಾಪರಾಧಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಒಬ್ಬ ಆರೋಪಿ ಸಾದುದ್ದೀನ್ ಮಲಿಕ್...
https://youtu.be/RxNIOm-WXZg
ಕೇಂದ್ರ ಸರಕಾರವು ಉಕ್ಕು ರಫ್ತಿನ ಮೇಲೆ ರಫ್ತು ಸುಂಕ ವಿಧಿಸಿದ ಹಿನ್ನೆಲೆ ಕಳೆದ ಎರಡು ವಾರಗಳಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಉಕ್ಕಿನ ಬೆಲೆಗಳು ಶೇಕಡ 10ರಷ್ಟು ಇಳಿಕೆಯಾಗಿದ್ದು, ಒಟ್ಟಾರೆ ಕಳೆದ ಎರಡು ತಿಂಗಳ ಅವಧಿಯಲ್ಲಿ ಪ್ರತಿ ಟನ್ ಕಬ್ಬಿಣದ ಬೆಲೆ 15,000 ರೂ.ವರೆಗೆ ಕುಸಿತ ಕಂಡಿದೆ.
ಉಕ್ಕು ರಫ್ತಿನ ಮೇಲೆ ಕೇಂದ್ರ ಸರಕಾರ ಸುಂಕ ವಿಧಿಸಿದ ಹಿನ್ನೆಲೆಯಲ್ಲಿ...
https://youtu.be/RxNIOm-WXZg
ಕೆಲವೊಂದು ಜಾಹೀರಾತು ಸಮಾಜದ ಸ್ವಾಸ್ಥ್ಯ ಕಾಪಾಡಿದರೆ, ಇನ್ನು ಕೆಲವು ಜಾಹೀರಾತು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತದೆ. ಅಂಥದ್ದೇ ಒಂದು ಜಾಹೀರಾತು ಬಂದಿದ್ದು, ಇಂಥ ಜಾಹೀರಾತು ಬ್ಯಾನ್ ಮಾಡಬೇಕು ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. Layer Shot ಅನ್ನೋ ಪರ್ಫ್ಯೂಮ್ ಜಾಹೀರಾತಿನಲ್ಲಿ, ಹೆಣ್ಣಿಗೆ ಅವಮಾನ ಮಾಡಿದ ರೀತಿಯಲ್ಲಿ ಸೀನ್ ತೋರಿಸಲಾಗಿದ್ದು, ಈ ರೀತಿ ಸೀನ್ ಇರುವ,...
https://youtu.be/RxNIOm-WXZg
ನಮ್ಮ ಭಾರತೀಯ ಕೃಷಿ ಪದ್ಧತಿಯಲ್ಲಿ ಹಲವರು, ಹಲವು ರೀತಿಯ ಟ್ರಿಕ್ ಬಳಸಿ, ತಮ್ಮ ಬೆಳೆ ಬೆಳೆಯುತ್ತಾರೆ. ಅದನ್ನ ತೆಗೆಯುವಾಗಲು ಸುಮಾರು ಟ್ರಿಕ್ಗಳಿದೆ. ಈಗಂತೂ ಅಷ್ಟುದ್ದ ಅಡಿಕೆ ಮಮರದ ಅಡಿಕೆ ಬೆಳೆಯನ್ನು ತೆಗೆಯುವುದಿದ್ದರೆ, ಯಾರದ್ದೂ ಸಹಾಯವಿಲ್ಲದೇ, ಅದಕ್ಕಾಗಿಯೇ ಸಿಗುವ ಯಂತ್ರ ಬಳಸಿ, ಅಡಿಕೆ ತೆಗಿಯಬಹುದು. ಅದೇ ರೀತಿ, ಹಣ್ಣು ಹಂಪಲು ತೆಗೆಯುವುದಿದ್ದರೂ, ಹಲವು ಉಪಾಯಗಳನ್ನು ಬಳಸಲಾಗುತ್ತದೆ.
ಉದ್ಯಮಿ...
https://www.youtube.com/watch?v=RxNIOm-WXZg&t=39s
ನಾವು ಪ್ರತಿದಿನ ಸೋಶಿಯಲ್ ಮೀಡಿಯಾ ಓಪೆನ್ ಮಾಡಿದ್ರೆ, ಸಾವಿರಾರು ವೀಡಿಯೋಗಳು ಕಾಣ ಸಿಗುತ್ತದೆ. ಕೆಲವು ವೀಡಿಯೋಗಳು ಸಿಟ್ಟು ತರಿಸಿದ್ರೆ, ಕೆಲವು ವೀಡಿಯೋಗಳು ಅಸಹ್ಯ ಹುಟ್ಟಿಸುತ್ತದೆ. ಇನ್ನು ಕೆಲವು ಮನಸ್ಸಿಗೆ ನೆಮ್ಮದಿ ನೀಡುವ ವೀಡಿಯೋಗಳಾಗಿರುತ್ತದೆ. ಮತ್ತೆ ಕೆಲವು ವೀಡಿಯೇಗಳನ್ನು ನೋಡಿದಾಗ, ನಮಗೆ ಹೊಟ್ಟೆ ಹುಣ್ಣಾಗುವಷ್ಟು ನಗು ತರಿಸಿದ್ರೆ, ಇನ್ನು ಕೆಲ ವೀಡಿಯೋಗಳು ಮುಖದ ಮೇಲೆ ಮಂದಹಾಸ...
https://www.youtube.com/watch?v=RxNIOm-WXZg&t=39s
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ತಮ್ಮ ಪ್ರತಿಸ್ಪರ್ಧಿ ಗೌತಮ್ ಅದಾನಿ ಅವರನ್ನು ಹಿಂದಿಕ್ಕುವ ಮೂಲಕ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬುದಾಗಿ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
104.7 ಬಿಲಿಯನ್ ಡಾಲರ್ ನಿವ್ವಳ ಆಸ್ತಿ ಹೊಂದಿರುವ ಅಂಬಾನಿ ಈಗ ವಿಶ್ವದ ಟಾಪ್ 10 ಶ್ರೀಮಂತರ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದಾರೆ ಎಂದು...
https://www.youtube.com/watch?v=RxNIOm-WXZg&t=39s
ಹೈದರಾಬಾದ್: ಪಾರ್ಟಿಗಾಗಿ ಪಬ್ ಗೆ ಹೋಗಿದ್ದ ಹದಿಹರೆಯದ ಬಾಲಕಿಯ ಮೇಲೆ ಮರ್ಸಿಡಿಸ್ ಕಾರಿನಲ್ಲಿ ಶಾಲಾ ಮಕ್ಕಳು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಹೈದರಾಬಾದ್ ನಲ್ಲಿ ಶನಿವಾರ ನಡೆದಿದೆ.
ಆರೋಪಿಗಳು 11 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಾಗಿದ್ದು, "ರಾಜಕೀಯವಾಗಿ ಪ್ರಭಾವಿ" ಕುಟುಂಬಗಳಿಗೆ ಸೇರಿದವರು ಎಂದು ಆರೋಪಿಸಲಾಗಿದೆ. ಶಾಸಕರ ಮಗ ಈ ಗುಂಪಿನ ಭಾಗವಾಗಿದ್ದಾನೆ ಎಂದು ನಂಬಲಾಗಿದೆ,...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...