ಕಾಂಗ್ರೆಸ್ ಪಕ್ಷದ ಮಾಜಿ ಕೇಂದ್ರ ಸಚಿವ ಅಶ್ವಿನ್ ಕುಮಾರ್ (Former Union Minister Ashwin Kumar) ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಯ ಬಳಿಕ ಮಾತನಾಡಿದ ಅವರು ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ (Punjab Assembly Elections) ಆಮ್ ಆದ್ಮಿ ಪಕ್ಷ (Aam Aadmi Party) ಅಧಿಕಾರಕ್ಕೆ ಬರಲಿದ್ದು, ಕಾಂಗ್ರೆಸ್ ಗೆ ಸೋಲು ಅನುಭವಿಸಲಿದೆ ಎಂದಿದ್ದಾರೆ. 46...
ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 950 ಅಸಿಸ್ಟೆಂಟ್(Assistant) ಹುದ್ದೆಗಳು ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್ 8 ಅರ್ಜಿ ಸಲ್ಲಿಸಲು...
ಮೇವು ಹಗರಣಕ್ಕೆ (Fodder scam) ಸಂಬಂಧಿಸಿದಂತೆ RJD ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ (RJD chief Lalu Prasad Yadav) ದೋಷಿಯೆಂದು ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯ (Special CBI Court) ತೀರ್ಪು ನೀಡಿದೆ.ಮೇವು ಹಗರಣದ ಇತರ ನಾಲ್ಕು ಪ್ರಕರಣಗಳಲ್ಲಿ ಈಗಾಗಲೇ ಶಿಕ್ಷೆಗೊಳಗಾದ ಲಾಲೂ ಪ್ರಸಾದ್ ಯಾದವ್ ಐದನೇ ಮತ್ತು ಅಂತಿಮ ಪ್ರಕರಣದಲ್ಲಿ ಆರೋಪಿಯಾಗಿದ್ದರು....
ದೇಶದಲ್ಲಿ ಕೊರೋನಾದ ಮೂರನೆಯ ಅಲೆ ಕಡಿಮೆಯಾಗುತ್ತಾ ಬರುತ್ತಿದ್ದು, ದೇಶದಲ್ಲಿ ಇಂದು 26409 ಕೋವಿಡ್ ಪ್ರಕರಣಗಳು (Covid Cases) ವರದಿಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 347 ಮಂದಿ ಕೊರೋನಾ ದಿಂದ ಸಾವನ್ನಪ್ಪಿದ್ದಾರೆ(Died from Corona). ಇನ್ನು ಕಳೆದ 24 ಗಂಟೆಗಳಲ್ಲಿ 22817 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಗುಣಮುಖರಾದವರ ಸಂಖ್ಯೆ 41760458 ಏರಿಕೆಯಾಗಿದೆ. ಇನ್ನು ಇಲ್ಲಿಯವರೆಗೆ...
ದೇಶದಲ್ಲಿ ಕೊರೋನಾ ಪ್ರಕರಣಗಳು (Corona cases) ದಿನದಿಂದ ದಿನಕ್ಕೆ ಕಡಿಮೆಯಾಗುತ್ತಾ ಬರುತ್ತಿದೆ. ದೇಶದಲ್ಲಿ ಇಂದು 34113 ಕೊರೋನಾ ಪ್ರಕರಣಗಳು ಕಂಡುಬಂದಿದ್ದು, 346 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 91930 ಮಂದಿ ಕೋವಿಡ್ (covid) ನಿಂದ ಗುಣಮುಖರಾಗಿದ್ದಾರೆ. ಇನ್ನು ದೇಶದಲ್ಲಿ 478882 ಕೊರೋನಾ ಪ್ರಕರಣಗಳು ಸಕ್ರಿಯವಾಗಿದೆ. ಇನ್ನು ದೇಶದಲ್ಲಿ ಇಲ್ಲಿಯವರೆಗೆ ಕೊರೋನಾ ದಿಂದ...
ಹಿಜಬ್ ಧರಿಸಿದ ಮಹಿಳೆಯೇ ಮುಂದೊಂದು ದಿನ ಪ್ರಧಾನ ಮಂತ್ರಿಯಾಗುತ್ತಾಳೆ ಎಂದು, ಭಾಷಣದ ವೇಳೆ ಒವೈಸಿ ಹೇಳಿಕೆ ನೀಡಿದ್ದಾರೆ. ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಬ್ ವಿವಾದ ಈಗ ಪ್ರಪಂಚದಾದ್ಯಂತ ಸದ್ದು ಮಾಡುತ್ತಿರುವುದು ನಿಮಗೆ ಗೊತ್ತಿರುವ ವಿಷಯವೇ. ಈ ವಿಷಯಕ್ಕೆ ಸಂಬಂಧಪಟ್ಟಂತೆ, ಹಲವು ಸೆಲೆಬ್ರಿಟಿಗಳು, ರಾಜಕೀಯ ಗಣ್ಯರು ಪ್ರತಿದಿನ ಪರ ವಿರೋಧ ಹೇಳಿಕೆ ನೀಡುತ್ತಲೇ ಇದ್ದಾರೆ. ಅಸಾದುದ್ದೀನ್ ಓವೈಸಿ...
ಮುಂಬೈನ ಫಿಲ್ಮ್ ಸಿಟಿಯಲ್ಲಿರುವ ಬಿಗ್ ಬಾಸ್ 15 ರ ಸೆಟ್ಗೆ ಬೆಂಕಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸಲ್ಮಾನ್ ಖಾನ್ ಈ ಕಾರ್ಯಕ್ರವನ್ನ ನಿರೂಪಣೆ ಮಾಡುತ್ತಿದ್ದರು. ಜನವರಿ 30 ರಂದು ಬಿಗ್ಬಾಸ್ 15 ರ ಗ್ರ್ಯಾಂಡ್ ಫಿನಾಲೆ ಕೊನೆಗೊಂಡಿತ್ತು. ಸದ್ಯ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿ, ಬೆಂಕಿ ಆರಿಸಿದ್ದಾರೆ.
ಸ್ಥಳದಲ್ಲಿದ್ದ ಕೆಲ ವಸ್ತುಗಳು ಬೆಂಕಿಗೆ...
ಕರ್ನಾಟಕದ ಉಡುಪಿ ಜಿಲ್ಲೆಯ ಕಾಲೇಜೊಂದರಲ್ಲಿ ಶುರುವಾದದ ಹಿಜಬ್ ವಿವಾದ ಇಂದು ಪ್ರಪಂಚದಾದ್ಯಂತ ಸದ್ದು ಮಾಡುತ್ತಿದೆ. ವಿಷಯ ಹೈಕೋರ್ಟ್ ಮೆಟ್ಟಿಲೇರಿದೆ. ಎಲ್ಲಿ ಗಲಾಟೆಯಾಗಿ ಹೆಚ್ಚು ಕಡಿಮೆಯಾಗುತ್ತದೆಯೋ ಎಂಬ ಕಾರಣಕ್ಕೆ, ಸರ್ಕಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಅಕ್ಕ ಪಕ್ಕದ ದೇಶದವರು, ಸಿನಿಮಾ ಕಲಾವಿದರೆಲ್ಲ ಹಿಜಬ್ ವಿಷಯದ ಬಗ್ಗೆ ಚರ್ಚಿಸುತ್ತಿದ್ದಾರೆ. ಪ್ರಪಂಚದಾದ್ಯಂತ ಈ ಬಗ್ಗೆ ಪರ ವಿರೋಧ...
ಬಜಾಜ್ ಗ್ರೂಪ್ನ ಮಾಜಿ ಅಧ್ಯಕ್ಷ, ಕೈಗಾರಿಕೋದ್ಯಮಿ ರಾಹುಲ್ ಬಜಾಜ್ (Rahul bajaj) (83) ಇಂದು ಪುಣೆ(Pune )ಯಲ್ಲಿ ನಿಧನರಾದರು. ಇಂದು ಮಧ್ಯಾಹ್ನ 14:30 ಗಂಟೆಗೆ ನಿಧನರಾದರು, ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ. ರಾಹುಲ್ ಬಜಾಜ್ ಅವರಿಗೆ 2001 ರಲ್ಲಿ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣವನ್ನು ನೀಡಿ ಗೌರವಿಸಲಾಯಿತು. ಕಳೆದ ಏಪ್ರಿಲ್ನಲ್ಲಿ ಬಜಾಜ್ ಆಟೋ...
ದೇಶದಲ್ಲಿ ಇಂದು (india) 58077 ಕೊರೋನಾ ಪ್ರಕರಣಗಳು (Corona cases) ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 657 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 150407 ಮಂದಿ ಕೋವಿಂದ್ ನಿಂದ ಗುಣಮುಖರಾಗಿದ್ದಾರೆ. ಇನ್ನು ದೇಶದಲ್ಲಿ 697802 ಕೋವಿಡ್ ಪ್ರಕರಣಗಳು ಸಕ್ರಿಯವಾಗಿದೆ. ಇನ್ನು ಕರ್ನಾಟಕದಲ್ಲಿ (karnataka) ಇಂದು 5019 ಕೋವಿಡ್ ಪ್ರಕರಣಗಳು...
Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...