Friday, December 26, 2025

ರಾಷ್ಟ್ರೀಯ

‘ನಾನು ಮೋದಿಯನ್ನ ಕಂಡ್ರೆ ಹೆದರಲ್ಲ, ಬದಲಾಗಿ ಅವರ ಸೊಕ್ಕನ್ನ ನೋಡಿ ನಗು ಬರುತ್ತದೆ’

ಹರಿದ್ವಾರದ ಮಂಗ್ಲೌರ್‌ನಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನನಗೆ ಮೋದಿಯನ್ನ ಕಂಡ್ರೆ ಹೆದರಿಕೆಯಾಗಲ್ಲ, ಬದಲಾಗಿ ಅವರ ಸೊಕ್ಕನ್ನ ನೋಡಿ ನಗು ಬರುತ್ತದೆ. ಅವರು ತಮ್ಮೆಲ್ಲ ಸಮಯವನ್ನು ಕಾಂಗ್ರೆಸ್ಸಿಗಾಗಿ ಮೀಸಲಿಡುತ್ತಿದ್ದಾರೆಂದು ರಾಹುಲ್ ಹೇಳಿದ್ದಾರೆ. ಅಲ್ಲದೇ, ಪಾರ್ಲಿಮೆಂಟ್‌ನಲ್ಲಿ ಭಾಷಣ ಮಾಡುವಾಗ ಅವರು ಕಾಂಗ್ರೆಸ್‌ ಪಕ್ಷವನ್ನು ಟೀಕಿಸುವುದಕ್ಕಾಗಿ ಸಮಯ ವ್ಯರ್ಥ ಮಾಡುತ್ತಾರೆ. ಆದರೆ ನಾನು...

Uttar Pradesh : ಮೊದಲ ಹಂತದ 58 ವಿಧಾನಸಭಾ ಕ್ಷೇತ್ರಗಳ ಮತದಾನ ಪ್ರಾರಂಭ..!

ಉತ್ತರಪ್ರದೇಶದಲ್ಲಿ (Uttar Pradesh) ಇಂದು  ಮೊದಲ ಹಂತದ ಮತದಾನ (Voting) 7 ಗಂಟೆಯಿಂದ ಪ್ರಾರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ  11ಗಂಟೆಯವರೆಗೆ 20.03 ರಷ್ಟು ಮತದಾನ ನಡೆದಿದೆ. ಉತ್ತರಪ್ರದೇಶದ  ಮೊದಲ ಹಂತದಲ್ಲಿ 11 ಜಿಲ್ಲೆಗಳ 58 ವಿಧಾನಸಭಾ ಸ್ಥಾನಗಳಿಗೆ ಮತದಾನ (Voting for Assembly seats) ನಡೆಯುತ್ತಿದ್ದು ಇಂದು ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ....

Indiaದಲ್ಲಿಇಂದು 67084 ಕೋವಿಡ್ ಪ್ರಕರಣಗಳು ವರದಿ..!

ದೇಶದಲ್ಲಿ(India) ಇಂದು 67084 ಕೋವಿಡ್ ಪ್ರಕರಣಗಳು (Covid Cases) ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 1241 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 167882 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ(Cured by Covid). ಇನ್ನು ದೇಶದಲ್ಲಿ 790789 ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ. ಇನ್ನು ನಮ್ಮ ಕರ್ನಾಟಕ ರಾಜ್ಯದಲ್ಲಿ (State of...

Actor Kamal Haasan ಹಿಜಾಬ್ ವಿವಾದ ಕುರಿತಂತೆ ಕಳವಳ ವ್ಯಕ್ತಪಡಿಸಿದ್ದಾರೆ..!

ರಾಜ್ಯದಲ್ಲಿನ ಹಿಜಾಬ್ ವಿವಾದ (Hijab Controversy) ಕುರಿತಂತೆ ರಾಜ್ಯ ಹಾಗೂ ದೇಶದಾದ್ಯಂತ ಭಾರಿ ಚರ್ಚೆಗೆ ಒಳಪಟ್ಟಿದೆ. ಹಿಜಾಬ್ ವಿವಾದ ಕುರಿತಂತೆ ತಮಿಳುನಾಡಿನ ನಟ ಕಮಲ್ ಹಾಸನ್ (Kamal Haasan) ಈ ಕುರಿತು ಟ್ವೀಟ್ (Tweet) ಮಾಡಿದ್ದಾರೆ. ಹಿಜಾಬ್ ವಿವಾದ ಕುರಿತಂತೆ ಕಳವಳ ವ್ಯಕ್ತಪಡಿಸಿದ್ದು, ಕರ್ನಾಟಕದಲ್ಲಿ ಅಶಾಂತಿಯನ್ನು ಉಂಟು ಮಾಡುತ್ತಿದೆ, ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷದ...

Hijab ಧರಿಸದಂತೆ ಭಯಭೀತಕೊಳಿಸುವುದು ದಬ್ಬಾಳಿಕೆ : ಶಾ ಮಹಮ್ಮೂದ್ ಖುರೇಷಿ

ಇಸ್ಲಾಮಾಬಾದ್: ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುವ ಕುರಿತು ಕರಾವಳಿಯ ಉಡುಪಿ ಜಿಲ್ಲೆಯ ಕಾಲೇಜಿನಲ್ಲಿ ಆರಂಭವಾದ ವಿವಾದ ಸಂಘರ್ಷಕ್ಕೆ ಕಾರಣವಾಗಿದೆ. ಈ ವಿಷಯ ನೆರೆಯ ದೇಶ ಪಾಕಿಸ್ತಾನದಲ್ಲಿಯೂ ಸದ್ದು ಮಾಡುತ್ತಿದೆ. ಈ ಕುರಿತು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ (Shah Mahmood Qureshi) ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಟ್ವೀಟ್ ಮಾಡಿರುವ ಅವರು, ಮುಸ್ಲಿಂ ಹೆಣ್ಣುಮಕ್ಕಳ...

590 CGAಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಕಂಟ್ರೋಲರ್ ಆಫ್​ ಜನರಲ್ ಅಕೌಂಟ್ಸ್ (Controller General of Accounts)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 590 ಸಹಾಯಕ ಖಾತೆ ಅಧಿಕಾರಿ(Assistant Accounts Officer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆ ಬಿಡುಗಡೆಯಾದ 45 ದಿನಗಳೊಳಗೆ cga.nic.in ಗೆ ಭೇಟಿ ನೀಡಿ ಆನ್​ಲೈನ್​(Online)...

Indiaದಲ್ಲಿಇಂದು 71365 ಕೋವಿಡ್ ಪ್ರಕರಣ ಪ್ರಕರಣಗಳು ವರದಿ..!

ದೇಶದಲ್ಲಿ ಇಂದು 71365 ಕೋವಿಡ್ ಪ್ರಕರಣಗಳು (Covid Cases) ವರದಿಯಾಗಿದ್ದು, 1217 ಮಂದಿ ಕಳೆದ 24 ಗಂಟೆಗಳಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 172211 ಮಂದಿ (Healed) ಗುಣಮುಖರಾಗಿದ್ದಾರೆ. 892828 ಕೊರೋನಾ ಪ್ರಕರಣಗಳು ಸಕ್ರಿಯ(Corona cases active)ವಾಗಿವೆ. ಇನ್ನು ರಾಜ್ಯದಲ್ಲಿ (state) ಕಳೆದ 24 ಗಂಟೆಗಳಲ್ಲಿ 4452 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 19067...

Priyanka Gandhi ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲು..!

ಕಾಂಗ್ರೆಸ್ ನ ನಾಯಕಿ ಪ್ರಿಯಾಂಕ ಗಾಂಧಿ (Priyanka Gandhi) ವಿರುದ್ಧ  ನೀತಿ ಸಂಹಿತೆ ಉಲ್ಲಂಘನೆ (Violation of Code of Conduct)ಆರೋಪದ ಮೇಲೆ ಚುನಾವಣಾ ಆಯೋಗಕ್ಕೆ (Election Commission) ಮೂಲ ಕಾಂಗ್ರೆಸ್ ದೂರು ನೀಡಿದೆ. ಪ್ರಿಯಾಂಕಾ ಸೇರಿದಂತೆ  ಕಾಂಗ್ರೆಸಿಗರು (Congressmen) ಗೋವಾದಲ್ಲಿ ನಡೆದ ಮನೆ-ಮನೆ ಪ್ರಚಾರದ ವೇಳೆ ಕೋವಿಂಡ್ ನಿಯಮಗಳನ್ನು ಅನುಸರಿಸಿಲ್ಲ (Covind has...

Punjab ವಿಧಾನಸಭಾ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ..!

ಬಿಜೆಪಿ ಪಕ್ಷ ಪಂಜಾಬ್ (Punjab) ವಿಧಾನಸಭೆಯ ಚುನಾವಣೆಯ (assembly election) ಅಂಗವಾಗಿ ಪ್ರಣಾಳಿಕೆಯನ್ನು ಬಿಡುಗಡೆ (Release of the manifesto) ಮಾಡಿದೆ. ಪ್ರಣಾಳಿಕೆಯಲ್ಲಿ ಪಂಜಾಬ್ ರಾಜ್ಯದಲ್ಲಿ ಯಾರು 5 ಎಕರೆಗಿಂತ ಕಡಿಮೆ ಜಮೀನನ್ನು ಹೊಂದಿರುವ ರೈತರ ಎಲ್ಲಾ ಸಾಲವನ್ನು ಮನ್ನ (Waiver of all loans of farmers) ಮಾಡುವುದಾಗಿ ಭರವಸೆ ನೀಡಿದೆ. ಹಾಗೆಯೇ ಹಣ್ಣುಗಳು, ತರಕಾರಿಗಳು,...

INDIAದಲ್ಲಿ ಇಂದು 67597 ಕೋವಿಡ್ ಪ್ರಕರಣಗಳು ವರದಿ..!

ದೇಶದಲ್ಲಿ ಇಂದು ಒಟ್ಟು 67597 ಕೋವಿಡ್ ಪ್ರಕರಣಗಳು (Covid Cases)ಪತ್ತೆಯಾಗಿದೆ. ಕಳೆದ 24 ಗಂಟೆಗಳಲ್ಲಿ 180456 ಮಂದಿ ಗುಣಮುಖ(Healed)ರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 1188 ಮಂದಿ ಸಾವ(Deaths)ನ್ನಪ್ಪಿದ್ದು, ದೇಶದಲ್ಲಿ 994891 ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ. ಕಳೆದ 24 ಗಂಟೆಗಳಲ್ಲಿ 1346534 ಕೋವಿಡ್ ಪರೀಕ್ಷೆಗಳನ್ನು (Covid tests) ನಡೆಸಲಾಗಿದೆ. ಇನ್ನು ರಾಜ್ಯದಲ್ಲಿ ಇಂದು 6151 ಕೊರೋನಾ...
- Advertisement -spot_img

Latest News

ವಿದ್ಯುತ್‌ ಕಂಬ ಏರಿದ ಕೈ ಶಾಸಕ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ!

ಕಾಂಗ್ರೆಸ್ ಶಾಸಕರೊಬ್ರು, ತಮ್ಮ ಕ್ಷೇತ್ರದಲ್ಲಿ ನಿರಂತರ ವಿದ್ಯುತ್ ಕಡಿತದಿಂದ ರೋಸಿ ಹೋಗಿ, ವಿದ್ಯುತ್ ಇಲಾಖೆಯ ಮೂವರು ಅಧಿಕಾರಿಗಳ ಮನೆಗೆ, ತಾವೇ ಕಂಬ ಹತ್ತಿ ವಿದ್ಯುತ್ ಸಂಪರ್ಕ...
- Advertisement -spot_img