ದೇಶದಲ್ಲಿ(India) ಇಂದು 67084 ಕೋವಿಡ್ ಪ್ರಕರಣಗಳು (Covid Cases) ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 1241 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 167882 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ(Cured by Covid). ಇನ್ನು ದೇಶದಲ್ಲಿ 790789 ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ. ಇನ್ನು ನಮ್ಮ ಕರ್ನಾಟಕ ರಾಜ್ಯದಲ್ಲಿ (State of...
ರಾಜ್ಯದಲ್ಲಿನ ಹಿಜಾಬ್ ವಿವಾದ (Hijab Controversy) ಕುರಿತಂತೆ ರಾಜ್ಯ ಹಾಗೂ ದೇಶದಾದ್ಯಂತ ಭಾರಿ ಚರ್ಚೆಗೆ ಒಳಪಟ್ಟಿದೆ. ಹಿಜಾಬ್ ವಿವಾದ ಕುರಿತಂತೆ ತಮಿಳುನಾಡಿನ ನಟ ಕಮಲ್ ಹಾಸನ್ (Kamal Haasan) ಈ ಕುರಿತು ಟ್ವೀಟ್ (Tweet) ಮಾಡಿದ್ದಾರೆ. ಹಿಜಾಬ್ ವಿವಾದ ಕುರಿತಂತೆ ಕಳವಳ ವ್ಯಕ್ತಪಡಿಸಿದ್ದು, ಕರ್ನಾಟಕದಲ್ಲಿ ಅಶಾಂತಿಯನ್ನು ಉಂಟು ಮಾಡುತ್ತಿದೆ, ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷದ...
ಇಸ್ಲಾಮಾಬಾದ್: ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುವ ಕುರಿತು ಕರಾವಳಿಯ ಉಡುಪಿ ಜಿಲ್ಲೆಯ ಕಾಲೇಜಿನಲ್ಲಿ ಆರಂಭವಾದ ವಿವಾದ ಸಂಘರ್ಷಕ್ಕೆ ಕಾರಣವಾಗಿದೆ. ಈ ವಿಷಯ ನೆರೆಯ ದೇಶ ಪಾಕಿಸ್ತಾನದಲ್ಲಿಯೂ ಸದ್ದು ಮಾಡುತ್ತಿದೆ. ಈ ಕುರಿತು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ (Shah Mahmood Qureshi) ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಟ್ವೀಟ್ ಮಾಡಿರುವ ಅವರು, ಮುಸ್ಲಿಂ ಹೆಣ್ಣುಮಕ್ಕಳ...
ಕಂಟ್ರೋಲರ್ ಆಫ್ ಜನರಲ್ ಅಕೌಂಟ್ಸ್ (Controller General of Accounts) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 590 ಸಹಾಯಕ ಖಾತೆ ಅಧಿಕಾರಿ(Assistant Accounts Officer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆ ಬಿಡುಗಡೆಯಾದ 45 ದಿನಗಳೊಳಗೆ cga.nic.in ಗೆ ಭೇಟಿ ನೀಡಿ ಆನ್ಲೈನ್(Online)...
ದೇಶದಲ್ಲಿ ಇಂದು 71365 ಕೋವಿಡ್ ಪ್ರಕರಣಗಳು (Covid Cases) ವರದಿಯಾಗಿದ್ದು, 1217 ಮಂದಿ ಕಳೆದ 24 ಗಂಟೆಗಳಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 172211 ಮಂದಿ (Healed) ಗುಣಮುಖರಾಗಿದ್ದಾರೆ. 892828 ಕೊರೋನಾ ಪ್ರಕರಣಗಳು ಸಕ್ರಿಯ(Corona cases active)ವಾಗಿವೆ. ಇನ್ನು ರಾಜ್ಯದಲ್ಲಿ (state) ಕಳೆದ 24 ಗಂಟೆಗಳಲ್ಲಿ 4452 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 19067...
ಕಾಂಗ್ರೆಸ್ ನ ನಾಯಕಿ ಪ್ರಿಯಾಂಕ ಗಾಂಧಿ (Priyanka Gandhi) ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ (Violation of Code of Conduct)ಆರೋಪದ ಮೇಲೆ ಚುನಾವಣಾ ಆಯೋಗಕ್ಕೆ (Election Commission) ಮೂಲ ಕಾಂಗ್ರೆಸ್ ದೂರು ನೀಡಿದೆ. ಪ್ರಿಯಾಂಕಾ ಸೇರಿದಂತೆ ಕಾಂಗ್ರೆಸಿಗರು (Congressmen) ಗೋವಾದಲ್ಲಿ ನಡೆದ ಮನೆ-ಮನೆ ಪ್ರಚಾರದ ವೇಳೆ ಕೋವಿಂಡ್ ನಿಯಮಗಳನ್ನು ಅನುಸರಿಸಿಲ್ಲ (Covind has...
ಬಿಜೆಪಿ ಪಕ್ಷ ಪಂಜಾಬ್ (Punjab) ವಿಧಾನಸಭೆಯ ಚುನಾವಣೆಯ (assembly election) ಅಂಗವಾಗಿ ಪ್ರಣಾಳಿಕೆಯನ್ನು ಬಿಡುಗಡೆ (Release of the manifesto) ಮಾಡಿದೆ. ಪ್ರಣಾಳಿಕೆಯಲ್ಲಿ ಪಂಜಾಬ್ ರಾಜ್ಯದಲ್ಲಿ ಯಾರು 5 ಎಕರೆಗಿಂತ ಕಡಿಮೆ ಜಮೀನನ್ನು ಹೊಂದಿರುವ ರೈತರ ಎಲ್ಲಾ ಸಾಲವನ್ನು ಮನ್ನ (Waiver of all loans of farmers) ಮಾಡುವುದಾಗಿ ಭರವಸೆ ನೀಡಿದೆ. ಹಾಗೆಯೇ ಹಣ್ಣುಗಳು, ತರಕಾರಿಗಳು,...
ದೇಶದಲ್ಲಿ ಇಂದು ಒಟ್ಟು 67597 ಕೋವಿಡ್ ಪ್ರಕರಣಗಳು (Covid Cases)ಪತ್ತೆಯಾಗಿದೆ. ಕಳೆದ 24 ಗಂಟೆಗಳಲ್ಲಿ 180456 ಮಂದಿ ಗುಣಮುಖ(Healed)ರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 1188 ಮಂದಿ ಸಾವ(Deaths)ನ್ನಪ್ಪಿದ್ದು, ದೇಶದಲ್ಲಿ 994891 ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ. ಕಳೆದ 24 ಗಂಟೆಗಳಲ್ಲಿ 1346534 ಕೋವಿಡ್ ಪರೀಕ್ಷೆಗಳನ್ನು (Covid tests) ನಡೆಸಲಾಗಿದೆ. ಇನ್ನು ರಾಜ್ಯದಲ್ಲಿ ಇಂದು 6151 ಕೊರೋನಾ...
ದೇಶದಲ್ಲಿ ಇಂದು 83876 ಕೊರೋನಾ ಪ್ರಕರಣಗಳು (Corona cases) ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 895 ಮಂದಿ (Death) ಸಾವನ್ನಪ್ಪಿದ್ದಾರೆ. ಇನ್ನು 199054 ಮಂದಿ ಕೊರೋನಾದಿಂದ ಗುಣಮುಖ(Healed from Corona)ರಾಗಿದ್ದಾರೆ. ಇಂದು ದೇಶದಲ್ಲಿ 1108938 ಕೊರೋನಾ ಪ್ರಕರಣಗಳು ಸಕ್ರಿಯವಾಗಿವೆ. ಇನ್ನು ರಾಜ್ಯಕ್ಕೆ ಬರುವುದಾದರೆ ರಾಜ್ಯದಲ್ಲಿ (In the state) ಇಂದು 8425 ಕೊರೋನಾ ಪ್ರಕರಣಗಳು...
ಅಸ್ಸಾಂನ ಈ ಚಹಾ ಮಾರಾಟಗಾರ (Tea vendor) ಡಾಕ್ಟರ್ ಆಗೋ ಆಸೆ ಹೊತ್ತು ಕಷ್ಟಪಟ್ಟು ಓದಿ ನೀಟ್ ಪರೀಕ್ಷೆ (NEET Exam) ಪಾಸ್ ಮಾಡಿದ್ದಾನೆ ಈ ಯುವಕ. ಬಜಾಲಿ ಜಿಲ್ಲೆಯಲ್ಲಿ ತನ್ನ ತಾಯಿ ನಡೆಸುತ್ತಿದ್ದ ಚಹಾ ಅಂಗಡಿಯಲ್ಲಿ ಗ್ರಾಹಕರಿಗೆ ಟೀ ಕೊಡುವ ಕೆಲಸ ಮಾಡ್ತಿದ್ದ ರಾಹುಲ್ ದಾಸ್. ತಾಯಿ ಕಷ್ಟಕ್ಕೂ ಜೊತೆಯಾಗಿದ್ದ. 24 ವರ್ಷದ...
Sandalwood: ಸ್ಯಾಂಡಲ್ವುಡ್ನಲ್ಲಿ ಮೀ ಟೂ ಆರೋಪದ ಬಗ್ಗೆ ನಿರ್ದೇಶಕಿ, ನಿರ್ಮಾಪಕಿ ರೂಪಾ ಅಯ್ಯರ್ ಮಾತನಾಡಿದ್ದಾರೆ.
https://youtu.be/mdDS2w0roQs
ನಿಮಗೆ ಸಮಸ್ಯೆಯಾದಾಗ ದೂರದ ನೀವು, ಕೆಲ ವರ್ಷಗಳ ಬಳಿ ನನಗೂ ಹೀಗೆ...