Saturday, July 4, 2026

ರಾಷ್ಟ್ರೀಯ

Uttar Pradesh : BJPಗೆ ಮತ ಹಾಕಿದ್ದಕ್ಕಾಗಿ ಗಂಡ ಮತ್ತು ಕುಟುಂಬಸ್ಥರಿಂದ ಥಳಿತ..!

ಇತ್ತೀಚೆಗೆ ನಡೆದ ಉತ್ತರ ಪ್ರದೇಶ (Uttar Pradesh) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ (Bjp) ಮತ ಹಾಕಿದ್ದಕ್ಕಾಗಿ ಮುಸ್ಲಿಂ ಮಹಿಳೆಯನ್ನು ಆಕೆಯ ಅತ್ತೆಯ ಮನೆಯವರು ಮನೆಯಿಂದ ಹೊರ ಹಾಕಿದ್ದಾರೆ. ತ್ರಿವಳಿ ತಲಾಖ್ (Triple talaq) ವಿರುದ್ಧದ ಕಾನೂನು ಮತ್ತು ಬಡವರಿಗೆ ಉಚಿತ ಪಡಿತರ ಸೇರಿದಂತೆ ಬಿಜೆಪಿ ಮಾಡಿದ ಕೆಲಸಕ್ಕಾಗಿ ಬಿಜೆಪಿಗೆ ಸಂತ್ರಸ್ತೆ ಮತ ಹಾಕಿದ್ದರು. ಆದರೆ...

Punjab : ಸಿಎಂ ಭಗವಂತ್ ಮಾನ್ ಸಂಪುಟಕ್ಕೆ 10 ಸಚಿವರು ಸೇರ್ಪಡೆ..!

ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಸರ್ಕಾರ (Aam Aadmi Party Government) ಅಧಿಕಾರಕ್ಕೆ ಬಂದಿದೆ. ಪಂಜಾಬ್ ಸಿಎಂ ಭಗವಂತ್ ಮಾನ್ (Punjab CM Bhagwant Man) ಸಂಪುಟಕ್ಕೆ ಇಂದು 10 ಸಚಿವರು ಸೇರ್ಪಡೆಯಾಗಿದ್ದಾರೆ. ಶಾಸಕರು ಚಂಡೀಗಢದ ರಾಜಭವನದಲ್ಲಿ (Municipal Court of Chandigarh) ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ...

Indian Navy ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಭಾರತೀಯ ನೌಕಾಪಡೆಯು (Indian Navy)  ನಾವಿಕರು (AA ಮತ್ತು SSR) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸವನ್ನು ಹುಡುಕುತ್ತಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಏಪ್ರಿಲ್ 5ರ ಮೊದಲು ಆನ್​ಲೈನ್​ (Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  ಹುದ್ದೆಯ ಬಗ್ಗೆ ಸಂಪೂರ್ಣ...

 ಭಾವಿಪತ್ನಿಗೆ ಈ ವ್ಯಕ್ತಿ ಎಂಥ ಗಿಫ್ಟ್ ಕೊಟ್ಟಾ ಗೊತ್ತಾ..? ಇಂಥಾ ಗಿಫ್ಟೂ ಕೊಡ್ತಾರಾ..?

ಒಬ್ಬ ಪ್ರೇಮಿ ತನ್ನ ಪ್ರೇಯಸಿಗೆ ಗಿಫ್ಟ್ ಆಗಿ ಹೂವಿನ ಬೊಕ್ಕೆ, ಚಾಕೋಲೇಟ್, ಬಟ್ಟೆ, ಬಳೆ, ಮೇಕಪ್ ಕಿಟ್, ಮೊಬೈಲ್ ಹೀಗೆ ಇನ್ನೂ ಇತ್ಯಾದಿ ಗಿಫ್ಟ್ ಕೊಡಬಹುದು. ಅವನು ಸ್ವಲ್ಪ ಶ್ರೀಮಂತ ಆದ್ರೆ ಗೋಲ್ಡ್ ರಿಂಗ್, ನೆಕ್ಲೆಸ್ ಕೊಡಿಸಬಹುದು. ಅದಕ್ಕೂ ಮೀರಿ ಶ್ರೀಮಂತನಾಗಿದ್ರೆ, ಕಾರ್ ಬಂಗಲೆಯನ್ನ ಗಿಫ್ಟ್ ಆಗಿ ಕೊಡಬಹುದು. ಆದ್ರೆ ಇಲ್ಲೊಬ್ಬ ಪುಣ್ಯಾತ್ಮ, ತನ್ನ...

ಹಾವಿನೊಟ್ಟಿಗೆ ಆಡಲು ಹೋಗಿ ಆಸ್ಪತ್ರೆ ಪಾಲಾದ ಯುವಕ..

ಮೊನ್ನೆ ತಾನೇ ನಾವು ಭಾರತೀಯ ಅರಣ್ಯ ಅಧಿಕಾರಿ ಸುಶಾಂತ್ ನಂದಾ ಅವರು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡ ವೀಡಿಯೋ ಒಂದರ ಬಗ್ಗೆ ಲೇಖನ ಬರೆದಿದ್ದೆವು. ಅದರಲ್ಲಿ ಸುಶಾಂತ್ ನಂದಾ ಹಸಿರು ಹಾವಿನ್ನು ಕೈಯಲ್ಲಿ ಹಿಡಿದು ನೀರು ಕುಡಿಸುತ್ತಿದ್ದರು. ಮತ್ತು ಬೇಸಿಗೆಯಲ್ಲಿ ಪ್ರಾಣಿ, ಪಕ್ಷಿಗಳಿಗೆ ನೀವೂ ನೀರು ನೀಡಿ ಎಂದು ಸಂದೇಶ ನೀಡಿದ್ದರು. ಆದ್ರೆ ಇದರೊಂದಿಗೆ ನಾವು...

ಅರಣ್ಯ ಅಧಿಕಾರಿ ಮಾಡಿದ ಈ ಕೆಲಸವನ್ನ ನೀವು ಟ್ರೈ ಮಾಡೋಕ್ಕೆ ಹೋಗಲೇಬೇಡಿ..

ನಾವು ನೀವೆಲ್ಲ ಬೇಸಿಗೆ ಬಂತಂದ್ರೆ, ಪ್ರಾಣಿ, ಪಕ್ಷಿಗಳಿಗೆ ನೀರುಣಿಸಬೇಕು ಅನ್ನೋ ಸಂದೇಶ ನೀಡುವವರ ವೀಡಿಯೋಗಳನ್ನ ನೋಡಿರ್ತೀವಿ. ಅಂತೆಯೇ ನಾವು ಕೂಡ ಪ್ರಾಣಿ, ಪಕ್ಷಿಗಳಿಗಾಗಿ ಟೆರೆಸ್ ಮೇಲೆ ನೀರನ್ನೂ ಇಡ್ತೀವಿ. ಆದ್ರೆ ಓರ್ವ ವ್ಯಕ್ತಿ, ಹಾವಿಗೆ ಬಾಯಾರಿಕೆಯಾಗಿದೆ ಎಂದು ಕೈಯಲ್ಲಿ ನೀರು ಹಿಡಿದು, ಕುಡಿಸಿದ್ದಾರೆ. ಅವರ ಧೈರ್ಯದ ವೀಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ. ಸರಿಸೃಪಗಳು ವಿಷಪೂರಿತವಾಗಿದ್ದರೂ,...

ಪನೀರ್‌ನಲ್ಲಿ ಮೂಡಿಬಂದ ಆಲಿಯಾಳ ಗಂಗೂಬಾಯಿ ಖಾತಿಯಾವಾಡಿ ಲುಕ್..

ನಾವು ಭಾರತದಲ್ಲಿ ಹಲವು ಆರ್ಟಿಸ್ಟ್‌ಗಳನ್ನ ನೋಡಿದ್ದೇವೆ. ಸಮುದ್ರ ದಡದಲ್ಲಿ ಸಿಗುವ ಹೊಯ್ಗೆಯಿಂದ ಕಲಾಕೃತಿಯನ್ನ ಬಿಡಿಸುತ್ತಾರೆ. ದಾರ, ಚಮಚವನ್ನ ಸೇರಿಸಿ, ಚಿತ್ರವನ್ನ ಬಿಡಿಸುತ್ತಾರೆ. ಹೀಗೆ ಚಿತ್ರ ವಿಚಿತ್ರವಾಗಿ ಚಿತ್ರ ಬಿಡಿಸುವ, ಕಲಾಕೃತಿ ರಚಿಸುವ ಆರ್ಟಿಸ್ಟ್‌ಗಳ ಮಧ್ಯೆ, ಕಲಾಕಾರನೋರ್ವ, ಪನೀರ್‌ನ್ನ ಶೀಟ್‌ ಆಗಿ ಬಳಸಿ, ಸೋಯಾಸಾಸ್‌ನ ಪೇಂಟ್‌ ರೀತಿ ಬಳಸಿ, ಆಲಿಯಾ ಬಟ್‌ರ ಗಂಗೂಬಾಯಿ ಖಾತಿಯಾವಾಡಿ ಲುಕ್...

ಇಬ್ಬರು ಸಬ್‌ಸ್ಕ್ರೈಬರ್‌ಗಳಿಗಾಗಿ ಫ್ರೀ ಪೆಟ್ರೋಲ್ ಬಂಕ್ ತೆರೆದ ಯೂಟ್ಯೂಬರ್..

ಇತ್ತೀಚೆಗೆ ಯ್ಯೂಟ್ಯೂಬರ್‌ಗಳ ಸಂಖ್ಯೆ ಹೆಚ್ಚಾಗಿದೆ. ಮೂರು ನಾಲ್ಕು ವರ್ಷದಲ್ಲಿ ಯೂಟ್ಯೂಬರ್‌ಗಳ ಸಂಖ್ಯೆ ಸಡನ್ ಆಗಿ ಏರಿಕೆಯಾಗಿದೆ. ತಮ್ಮ ಸಬ್‌ಸ್ಕ್ರೈಬರ್‌ಗಳ ಏರಿಕೆಯಾಗಲೆಂದು ವಿವಿಧ ರೀತಿಯ ಆಟವಾಡಿಸುವುದು, ಪ್ರಶ್ನೆ ಕೇಳುವುದು. ಆ ಪ್ರಶ್ನೆಗಳಿಗೆ ಉತ್ತರಿಸಿದವರಿಗೆ ಗಿಫ್ಟ್ ಗಳನ್ನು ನೀಡುವುದೆಲ್ಲ ಈಗ ಕಾಮನ್ ಆಗಿದೆ. ಯಾಕಂದ್ರೆ ಅದರಿಂದಲೇ ಹೆಚ್ಚು ಆದಾಯ ಬರೋದು. ಆದ್ರೆ ಇಲ್ಲೋರ್ವ ಯೂಟ್ಯಬರ್ ತನ್ನ ಸಬ್‌ಸ್ಕ್ರೈಬರ್ಸ್‌ಗಳಿಗಾಗಿ...

ಪ್ರಪಂಚದಲ್ಲಿರುವ ಸುಂದರ ನವಿಲುಗಳ ಬಗ್ಗೆ ಚಿಕ್ಕ ಮಾಹಿತಿ ಇಲ್ಲಿದೆ ನೋಡಿ..

ಪಕ್ಷಿಗಳಲ್ಲಿ ಅತ್ಯಂತ ಸುಂದರವಾದ, ನೋಡಲು ಖುಷಿ ಕೊಡುವ ಪಕ್ಷಿ ಅಂದ್ರೆ ನವಿಲು. ನವಿಲು ಗರಿ ಬಿಚ್ಚಿ ಕುಣಿಯುವುದನ್ನ ನೋಡುವುದೇ ಕಣ್ಣಿಗೊಂದು ಹಬ್ಬವಿದ್ದಂತೆ. ನಾವು ನೀವು ಸಾಮಾನ್ಯವಾದ ನವಿಲುಗಳನ್ನ ಸುಮಾರು ಬಾರಿ ನೋಡಿರ್ತೀವಿ. ಆದ್ರೆ ನಾವಿವತ್ತು, ಪ್ರಪಂಚದಲ್ಲಿರುವ ಸುಂದರವಾದ ನವಿಲುಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಆ ಬಗ್ಗೆ ತಿಳಿಯೋಣ ಬನ್ನಿ.. ಕಾಂಗೋ ಪೀಫಾಲ್- ಈ ನವಿಲನ್ನ ಆಫ್ರಿಕನ್...

ಭಾರತದಲ್ಲಿ ಎಷ್ಟು ರೀತಿಯ ಗೂಬೆಗಳಿದೆ ಗೊತ್ತಾ..?

ಪ್ರಾಣಿ ಪಕ್ಷಿಗಳಲ್ಲಿ ಹಲವು ವಿಧಗಳಿದೆ. ಅದೇ ರೀತಿ ಗೂಬೆಗಳಲ್ಲೂ ಹಲವು ರೀತಿಯ ಗೂಬೆಗಳಿದೆ. ಗೂಬೆಗಳು ಕಾಣಸಿಗುವುದೇ ಅಪರೂಪ. ಅದರಲ್ಲೂ ವಿವಿಧ ತರಹದ ಗೂಬೆಗಳನ್ನ ನಾವು ಟಿವಿ, ಸಾಮಾಜಿಕ ಜಾಲತಾಣಗಳಲ್ಲಷ್ಟೇ ನೀವು ನೋಡಬಹುದು. ಅಂಥ ಗೂಬೆಗಳ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ಗೂಬೆ ಅಂದ್ರೆ ಸಾಕು ನಮ್ಮಲ್ಲಿ ಅದು ಅನಿಷ್ಟ ಪಕ್ಷಿ, ಅಪಶಕುನದ ಪಕ್ಷಿ, ಅದು ಮನೆಗೆ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img