Saturday, July 12, 2025

ರಾಷ್ಟ್ರೀಯ

NEET & JEE ಪರೀಕ್ಷೆ ಆದೇಶ: ಸುಪ್ರೀಂನಲ್ಲಿ ಮರುಪರಿಶೀಲನಾ ಅರ್ಜಿ ವಜಾ

ಎನ್​ಇಇಟಿ ಮತ್ತು ಜೆಇಇ ಪರೀಕ್ಷೆ ಮುಂದೂಡುವಂತೆ ಕೋರಿ ಆರು ರಾಜ್ಯಗಳ ಬಿಜೆಪಿಯೇತರ ಮುಖಂಡರು ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟರ್ ತಿರಸ್ಕರಿಸಿದೆ. ಜೆಇಇ ಹಾಗೂ ಎನ್​ಇಇಟಿ ಪರೀಕ್ಷೆ ಸಂಬಂಧ ಸುಪ್ರೀಂಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. https://www.youtube.com/watch?v=6T4WA2tioLw ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿ ಭಾಗಿಯಾಗಿದ್ದ ಆರು ರಾಜ್ಯಗಳ ಬಿಜೆಪಿಯೇತರ...

BJP ಮುಸ್ಲಿಮರನ್ನ ಗುರಿಯಾಗಿಸಿದೆ : ಮಾಯಾವತಿ

ಉತ್ತರ ಪ್ರದೇಶದಲ್ಲಿರುವ ಯೋಗಿ ಸರ್ಕಾರ ಮುಸ್ಲಿಮರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದೆ ಅಂತಾ ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಕೆಂಡಕಾರಿದ್ದಾರೆ. ರಾಜ್ಯದಲ್ಲಿ ಬಿ.ಆರ್​ ಅಂಬೇಡ್ಕರ್​ ಪ್ರತಿಮೆ ಧ್ವಂಸ ಪ್ರಕರಣದಲ್ಲಿ ಬಿಜೆಪಿಯನ್ನ ಸುಮ್ಮನೇ ಗುರಿಯಾಗಿಸಲಾಗಿದೆ ಅಂತಾ ಸರಣಿ ಟ್ವೀಟ್​ ಮೂಲಕ ಗುಡುಗಿದ್ದಾರೆ. https://www.youtube.com/watch?v=6T4WA2tioLw ಸಮಾಜವಾದಿ ಪಕ್ಷ ಆಡಳಿತದಲ್ಲಿ ಇದ್ದಾಗಲೂ ಅಂಬೇಡ್ಕರ್​ ಪ್ರತಿಮೆ ಧ್ವಂಸ ಮಾಡಲಾಗಿತ್ತು. ಆಗ ಬ್ರಾಹ್ಮಣರನ್ನ ಸಮಾಜವಾದಿ...

ಪ. ಬಂಗಾಳದಲ್ಲಿ ಶನಿವಾರ ಬ್ಯಾಂಕ್​ ಸೇವೆಗೆ ಅಸ್ತು

ಕರೊನಾ ಸಂಖ್ಯೆ ಮಿತಿಮೀರಿದ್ದರಿಂದ ಶನಿವಾರ ಬ್ಯಾಂಕ್​ ಸೇವೆಗೆ ಬ್ರೇಕ್​ ಹಾಕಿದ್ದ ದೀದಿ ಸರ್ಕಾರ ಇದೀಗ ತನ್ನ ಆದೇಶ ವಾಪಸ್​ ಪಡೆದಿದೆ. ಹೀಗಾಗಿ ಇನ್ಮುಂದೆ ಆರ್​ಬಿಐನ ಆದೇಶದಂತೆ ತಿಂಗಳ ಮೊದಲ ,ಕೊನೆಯ ಶನಿವಾರ ಮಾತ್ರ ಬ್ಯಾಂಕ್​​ ಸೇವೆ ಬಂದ್​ ಇರಲಿದೆ. https://www.youtube.com/watch?v=6T4WA2tioLw ಪಶ್ಚಿಮ ಬಂಗಾಳದಲ್ಲಿ ಸದ್ಯ ಕಂಟೈನ್ಮೆಂಟ್ ಝೋನ್​ ಹೊರತುಪಡಿಸಿ ವಿವಿಧೆಡೆ ಆರ್ಥಿಕ ಚಟುವಟಿಕೆಗಳು ಗರಿಗೆದರಿವೆ....

ಗೂಗಲ್ ಪ್ಲೇಸ್ಟೋರ್​ನಿಂದ ಪಬ್​ಜಿ ಔಟ್​..!

ಎರಡು ದಿನಗಳ ಹಿಂದೆಯಷ್ಟೇ ಕೇಂದ್ರ ಸರ್ಕಾರ ಬ್ಯಾನ್​ ಮಾಡಿದ್ದ ಪಬ್​ ಜಿ ಸೇರಿದಂತೆ 118 ಆಪ್​ಗಳು ಇದೀಗ ಪ್ಲೇಸ್ಟೋರ್​​ನಿಂದ ಕಿಕ್​ಔಟ್​ ಆಗಿವೆ. ಆದರೆ ಈಗಾಗಲೇ ಈ ಆಪ್​ಗಳನ್ನ ಬಳಸುತ್ತಿರೋ ಬಳಕೆದಾರರು ಈ ಆಪ್​ಗಳನ್ನ ತಾತ್ಕಾಲಿಕವಾಗಿ ಬಳಸಬಹುದಾಗಿದೆ. ಪಬ್​ ಜೊ ಜೊತೆಗೆ ಪಬ್​ ಜಿ ಲೈಟ್​ ಕೂಡ ಪ್ಲೇ ಸ್ಟಾರ್​ನಿಂದ ರಿಮೂವ್​ ಆಗಿದೆ. ಆದರೆ ಗೂಗಲ್​...

ಸೆ.7ರಿಂದ ಮಹಾರಾಷ್ಟ್ರ ಮುಂಗಾರು ಅಧಿವೇಶನ

ಮಹಾರಾಷ್ಟ್ರದಲ್ಲಿ ಕರೊನಾ ಹಾವಳಿ ಮಿತಿಮೀರಿದೆ, ಕೋವಿಡ್ ಸಂಕಷ್ಟದ ನಡುವೆಯೂ ಮಹಾರಾಷ್ಟ್ರ ಸರ್ಕಾರ ವಿಧಾನಮಂಡಲದ ಮುಂಗಾರು ಅಧಿವೇಶನವನ್ನ ನಡೆಸಲು ತೀರ್ಮಾನಿಸಿದೆ. ಇದೇ ತಿಂಗಳ 7 ತಾರೀಖಿನಿಂದ ಅಧಿವೇಶನ ಆರಂಭವಾಗಲಿದೆ. ಕರೊನಾ ಹಿನ್ನೆಲೆ ಈ ಬಾರಿಯ ಮುಂಗಾರು ಅಧಿವೇಶನವನ್ನ ಕೇವಲ 2 ದಿನಕ್ಕೆ ಸೀಮಿತಗೊಳಿಸಲಾಗಿದೆ. ಮಹಾರಾಷ್ಟ್ರದ ಇತಿಹಾಸದಲ್ಲೇ ಅತ್ಯಂತ ಕಡಿಮೆ ದಿನಗಳ ಕಾಲ ನಡೆಯಲಿರುವ ಮುಂಗಾರು ಅಧಿವೇಶನ...

ಜಮ್ಮು ಕಾಶ್ಮೀರದಲ್ಲಿ ಕ್ರಾಸ್ ಫೈರಿಂಗ್​; ಭಾರತೀಯ ಯೋಧನಿಗೆ ಗುಂಡೇಟು

ಜಮ್ಮು - ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರ ಉಪಟಳ ಮಿತಿಮೀರಿದೆ. ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಭಾರತೀಯ ಸೇನೆಯ ಯೋಧ ಗಾಯಗೊಂಡಿದ್ದು ಸೇನಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ಯದಿಪೋರಾದಲ್ಲಿ ಆತಂಕವಾದಿಗಳು ಅಡಗಿರೋ ಶಂಕೆ ಹಿನ್ನೆಲೆ ಭಾರತೀಯ ಸೇನೆ ಹಾಗೂ ಸ್ಥಳೀಯ ಪೊಲೀಸರು ಕಾರ್ಯಾಚರಣೆ​ ಆರಂಭಿಸಿದ್ದಾರೆ. ಮೊದಲು ಶರಣಾಗತಿ...

ಕರೊನಾ ರಣಕೇಕೆ: ಅತಿ ಹೆಚ್ಚು ಸಾವಿನ ಸಂಖ್ಯೆ ಇರೋ ರಾಜ್ಯಗಳ್ಯಾವುವು ಗೊತ್ತಾ?

ಕರೊನಾದಿಂದ ದೇಶದಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇದೆ. ದೇಶದಲ್ಲಿ ಕರೊನಾದಿಂದ ಉಂಟಾಗ್ತಿರೋ ಸಾವಿನ ಪ್ರಮಾಣದ ಬಗ್ಗೆ ಗೃಹ ಸಚಿವಾಲಯದ ವರದಿ ಸಿದ್ಧಪಡಿಸಿದ್ದು ಇದರಲ್ಲಿ 70 ಶೇ. ಕರೊನಾ ಸಾವು ಕೇವಲ 7 ರಾಜ್ಯಗಳಲ್ಲಿ ಸಂಭವಿಸಿದೆ. ಮಹಾರಾಷ್ಟ್ರ, ಕರ್ನಾಟಕ, ಉತ್ತರ ಪ್ರದೇಶ, ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಅತಿ ಹೆಚ್ಚು ಮಂದಿ ಕರೊನಾದಿಂದಾಗಿ ಜೀವತೆತ್ತಿದ್ದಾರೆ....

ಐ ಫೋನ್ ಕೊಡಿಸಿ ಎಂದ ಯುವಕನಿಗೆ ನಟ ಸೋನುಸೂದ್ ಹೆಂಗ್ ರಿಪ್ಲೈ ಕೊಟ್ರು ಗೊತ್ತಾ..?

ಸೋನೂ ಸೂದ್.. ಬಾಲಿವುಡ್‌, ಸ್ಯಾಂಡಲ್‌ವುಡ್, ಟಾಲಿವುಡ್, ಕಾಲಿವುಡ್‌ನಲ್ಲಿ ಖಳನಾಯಕನ ಪಾತ್ರದಲ್ಲಿ ಮಿಂಚಿದ ನಾಯಕ. ಆದ್ರೆ ನಿಜ ಜೀವನದಲ್ಲಿ ಮಾತ್ರ ರಿಯಲ್ ಹೀರೋ. ಲಾಕ್‌ಡೌನ್ ಟೈಮ್‌ನಲ್ಲಿ ಬಡಬಗ್ಗರಿಗೆ, ಅಸಹಾಯಕರಿಗೆ ಸಹಾಯ ಮಾಡಲು ಶುರುಮಾಡಿದ ಸೋನು ಇಂದಿಗೂ ಕೂಡ ಹಲವರ ನೆರವಿಗೆ ಧಾವಿಸುತ್ತಿದ್ದಾರೆ. ಕರ್ನಾಟಕ ಜನರಿಗೂ ಕೂಡ ಸೋನುಸೂದ್ ಸಹಾಯ ಮಾಡಿದ್ದಾರೆ. https://youtu.be/VgI2D1DUJgs ಪುಸ್ತಕ, ಬಟ್ಟೆ, ಧವಸ ಧಾನ್ಯ ದಾನದಿಂದ...

ಪ್ರಧಾನಿ ವೈಯಕ್ತಿಕ ಟ್ವಿಟರ್​ ಖಾತೆ ಹ್ಯಾಕ್​; ಬಿಟ್​ಕಾಯಿನ್​ಗಾಗಿ ಡಿಮ್ಯಾಂಡ್

ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ವೆಬ್​ಸೈಟ್​​ನ ಟ್ವಿಟರ್​ ಖಾತೆಯನ್ನ ಹ್ಯಾಕರ್ಸ್ ಹ್ಯಾಕ್​ ಮಾಡಿದ್ದಾರೆ. ಹ್ಯಾಕ್​ ಮಾಡ್ತಿದ್ದಂತೆ ಪ್ರಧಾನಿ ಖಾತೆಯನ್ನ ಟ್ವೀಟ್​ ಮೇಲೆ ಟ್ವೀಟ್​ ಮಾಡಿದ ಹ್ಯಾಕರ್ಸ್ ಬಿಟ್​ ಕಾಯಿನ್​ಗಾಗಿ ಬೇಡಿಕೆ ಇಟ್ಟಿದ್ದಾರೆ. ಕೂಡಲೇ ಟ್ವಿಟರ್ ಖಾತೆ ಡಿಲೀಟ್​ ಮಾಡಲಾಗಿದೆ ಅಂತಾ ಪ್ರಧಾನಿ ಸಚಿವಾಲಯ ಮಾಹಿತಿ ನೀಡಿದೆ. https://www.youtube.com/watch?v=Ww4kaZI3iYQ ಪ್ರಧಾನಿ ಖಾತೆಯಿಂದ ಟ್ವೀಟ್​ ಮಾಡಿದ ಹ್ಯಾಕರ್ಸ್ ಕೋವಿಡ್​...

ಸೆ.7ರಿಂದ ತಮಿಳುನಾಡಿನಲ್ಲಿ ರೈಲು, ಬಸ್ ಸೇವೆ ಪುನಾರಂಭ

ಸೋಮವಾರದಿಂದ ತಮಿಳುನಾಡಿನಲ್ಲಿ ಪ್ಯಾಸೆಂಜರ್​ ರೈಲು ಸೇವೆ ಹಾಗೂ ಅಂತರ್​ಜಿಲ್ಲಾ ಬಸ್​ ಸೇವೆ ಪುನಾರಂಭವಾಗಲಿದೆ ತಮಿಳುನಾಡು ಸಿಎಂ ಪಳನಿಸ್ವಾಮಿ ಹೇಳಿದ್ದಾರೆ. https://www.youtube.com/watch?v=WjM761eDq0g ತಮಿಳುನಾಡಿನ ಜಿಲ್ಲೆಗಳಲ್ಲಿ ಬಸ್​ ಸಂಚಾರ ಮೊದಲೇ ಆರಂಭವಾಗಿತ್ತು. ಆದರೆ ಅಂತರ್​ಜಿಲ್ಲಾ ಬಸ್​ ಸೇವೆಗೆ ಮಾತ್ರ ನಿರ್ಬಂಧ ವಿಧಿಸಲಾಗಿತ್ತು.  ಅಂತರ್​ಜಿಲ್ಲಾ ಬಸ್​ ಸಂಚಾರಕ್ಕೆ ಬೇಡಿಕೆ ಹೆಚ್ಚಾದ ಹಿನ್ನೆಲೆ ಈ ವ್ಯವಸ್ಥೆ ಆರಂಭಿಸಿದ್ದೇವೆ ಅಂತಾ ಪಳನಿಸ್ವಾಮಿ ಹೇಳಿದ್ರು. https://www.youtube.com/watch?v=WjM761eDq0g ಇನ್ನು ಪ್ಯಾಸೆಂಜರ್​ ರೈಲು ಸೇವೆಯೂ ಇದೇ ದಿನದಿಂದ ಆರಂಭವಾಗಲಿದ್ದು...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img