Friday, July 11, 2025

ರಾಷ್ಟ್ರೀಯ

ನಾರಾಯಣ ಗುರುಗೆ ಪ್ರಧಾನಿ ನಮನ

ಸಮಾಜ ಸುಧಾರಕ ನಾರಾಯಣ ಗುರು ಜನ್ಮದಿನಾಚರಣೆ ಪ್ರಯುಕ್ತ ಪ್ರಧಾನಿ ಮೋದಿ ದೆಹಲಿಯಲ್ಲಿ ಅವರ ಪ್ರತಿಮೆಗೆ ನಮನ ಸಲ್ಲಿಸಿದ್ರು. ಅಲ್ಲದೇ ಈ ಸಂಬಂಧ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ ನಾರಾಯಣ ಗುರು ಅವರ ಸಾಮಾಜಿಕ ಕಳಕಳಿಯನ್ನ ಹಾಡಿ ಹೊಗಳಿದ್ದಾರೆ. https://www.youtube.com/watch?v=JAjG5ZmboKM ಶ್ರೀ ನಾರಾಯಣ ಗುರು ಅವರ ಮುಂದೆ ನಾನು ತಲೆಬಾಗುವೆ.ಅವರ ಜೀವನ ಹಾಗೂ ಸಮಾಜ ಸೇವೆ ಎಲ್ಲರಿಗೂ ಆದರ್ಶಪ್ರಾಯವಾದುದು. https://www.youtube.com/watch?v=1YeUxa-eFdc ಮಹಿಳೆಯರ ಅಭಿವೃದ್ಧಿ ಹಾಗೂ ಶಿಕ್ಷಣಕ್ಕಾಗಿ ಶ್ರೀ ನಾರಾಯಣ ಗುರು...

ಬಿಹಾರ ಪಾಲಿಟಿಕ್ಸ್:NDA ಜತೆ ಹೆಚ್ಎಎಂ ವಿಲೀನ

ಬಿಹಾರ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳುಗಳು ಬಾಕಿ ಉಳಿದಿದ್ದು ಈ ನಡುವೆ ಎನ್​ಡಿಎ ಜೊತೆ ರಾಮ್​ ಮಾಂಝಿ ಪಕ್ಷ ವಿಲೀನಕ್ಕೆ ಮುಹೂರ್ತ ಸನ್ನಿಹಿತವಾಗ್ತಿದೆ. https://www.youtube.com/watch?v=0hSR4eBkU0g ಈ ವಿಚಾರವಾಗಿ ಮಾತನಾಡಿದ ಪಕ್ಷದ ವಕ್ತಾರ ಡ್ಯಾನಿಷ್ ರಿಜ್ವಾನ್ ವಿಧಾನಸಭೆ ಚುನಾವಣೆಯೊಳಗಾಗಿ ಹೆಚ್​ಎಎಂ ಪಕ್ಷ ಎನ್​ಡಿಎ ಜೊತೆ ಸೇರಲಿದ್ದು ಅಧಿಕೃತ ದಿನಾಂಕವನ್ನ ಗುರುವಾರ ಮಾಂಝಿ ಪ್ರಕಟಿಸಲಿದ್ದಾರೆ ಅಂತಾ ಹೇಳಿದ್ರು. https://www.youtube.com/watch?v=WjM761eDq0g ಬಿಹಾರದಲ್ಲಿ ಅಕ್ಟೋಬರ್​ - ನವೆಂಬರ್ ತಿಂಗಳಿನಲ್ಲಿ ವಿಧಾನಸಭಾ...

ಪಬ್ ಜಿ ಸೇರಿದಂತೆ 118 ಚೀನಿ ಆಪ್​ಗಳು ಬ್ಯಾನ್

ಭಾರತ – ಚೀನಾ ಗಡಿ ಸಂಘರ್ಷ ನಡೆಯುತ್ತಿರೋ ಬೆನ್ನಲ್ಲೇ ಕೇಂದ್ರ ಸರ್ಕಾರ ಪಬ್​ ಜಿ ಸೇರಿದಂತೆ 118 ಚೀನಾ ಆಪ್​ಗಳನ್ನ ನಿಷೇಧಿಸಿದೆ. https://www.youtube.com/watch?v=0hSR4eBkU0g ಈ ಹಿಂದೆ ನೂರಕ್ಕೂ ಹೆಚ್ಚು ಚೀನಾ ಆಪ್​ಗಳನ್ನ 2 ಬಾರಿ ಕೇಂದ್ರ ಸರ್ಕಾರ ನಿಷೇಧಿಸಿತ್ತು.

ಸೆ.26ರಂದು ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಮೋದಿ ಭಾಷಣ ?

ಸೆಪ್ಟೆಂಬರ್​ 26ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಅಧಿವೇಶನ ನಡೆಯಲಿದೆ. ಸಭೆಯಲ್ಲಿ ಮಾತನಾಡುವವರ ನಾಯಕರ ತಾತ್ಕಾಲಿಕ ಪಟ್ಟಿ ಸಿದ್ಧವಾಗಿದ್ದು ಇದರ ಪ್ರಕಾರ ಪ್ರಧಾನಿ ಮೋದಿ ಭಾಷಣ ಮಾಡುವ ಸಾಧ್ಯತೆ ಇದೆ. https://www.youtube.com/watch?v=e0hjF0Zml0g ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 75ನೇ ಅಧಿವೇಶನ ಇದಾಗಿದೆ, ಇನ್ನು ಭಾಷಣ ಮಾಡುವವರ ತಾತ್ಕಾಲಿಕ ಪಟ್ಟಿಯಲ್ಲಿ ಬ್ರೆಜಿಲ್‌ ಅಧ್ಯಕ್ಷ ಜೈರ್‌ ಬೋಲ್ಸೊನಾರೊ, ಅಮೆರಿಕ ಅಧ್ಯಕ್ಷ ಡೊನಾಲ್ಡ್‌...

ಮುಂದಿನವಾರದಿಂದ ದೆಹಲಿಯಲ್ಲಿ ಮೆಟ್ರೋ ಸೇವೆ ಪುನಾರಂಭ

ಕರೊನಾ ಭೀತಿ, ಲಾಕ್​ಡೌನ್​ನಿಂದಾಗಿ ಕಳೆದ 5 ತಿಂಗಳಿನಿಂದ ದೆಹಲಿಯಲ್ಲಿ ಬಂದ್​ ಆಗಿದ್ದ ಮೆಟ್ರೋ ಸೇವೆ ಸೆಪ್ಟೆಂಬರ್​ 7ರಿಂದ ಪುನಾರಂಭವಾಗಲಿದೆ. ಹಲವು ನಿಯಮಗಳನ್ನ ಅನುಸರಿಸಿಕೊಂಡು ಮೆಟ್ರೋ ಸೇವೆ ಆರಂಭಿಸಲಿದ್ದೇವೆ ಅಂತಾ ದೆಹಲಿಯ ಲೆ. ಗವರ್ನರ್​ ಅನಿಲ್​ ಬೈಜಲ್​ ಮಾಹಿತಿ ನೀಡಿದ್ರು. https://www.youtube.com/watch?v=56mQrvBF1Jg ಮೆಟ್ರೋ ಪ್ರಯಾಣದ ವೇಳೆ ಪ್ರಯಾಣಿಕರಿಗೆ ಮಾಸ್ಕ್​ ಧರಿಸೋದು ಕಡ್ಡಾಯವಾಗಿರಲಿದೆ.ಅಲ್ಲದೇ ಅನಗತ್ಯ ಸಂಪರ್ಕ ತಪ್ಪಿಸುವ ಸಲುವಾಗಿ...

ಗೋವಾ ಸಿಎಂ ಪ್ರಮೋದ್​ ಸಾವಂತ್​ಗೆ ಕರೊನಾ ಪಾಸಿಟಿವ್​..!

ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ಗೆ ಕರೊನಾ ಸೋಂಕು ದೃಢಪಟ್ಟಿದೆ. ತಮಗೆ ಕರೊನಾ ಸೋಂಕು ದೃಢಪಟ್ಟಿರುವ ವಿಚಾರವನ್ನ ಪ್ರಮೋದ್​ ಸಾವಂತ್​ ಟ್ವೀಟ್​ ಮೂಲಕ ಸ್ಪಷ್ಟಪಡಿಸಿದ್ದಾರೆ.ನನಗೆ ಯಾವುದೇ ಸೋಂಕಿನ ಲಕ್ಷಣ ಇಲ್ಲದ ಕಾರಣ ವೈದ್ಯರ ಸಲಹೆ ಮೇರೆಗೆ ಹೋಂ ಐಸೋಲೇಶನ್​ನಲ್ಲಿ ಇದ್ದೇನೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಕೂಡಲೇ ಪರೀಕ್ಷೆಗೆ ಒಳಗಾಗಿ ಅಂತಾ ಮನವಿ ಮಾಡಿದ್ದಾರೆ. https://www.youtube.com/watch?v=i62rkjOz9RQ&list=PL09zMlC_8iWO-ojTbhbvbItcZDbD03TGP ಕೋವಿಡ್​ ಹಿನ್ನೆಲೆ ನಾನು...

ಎಸ್​ಬಿಐ ಖಾತೆದಾರರಿಗಿಲ್ಲಿದೆ ಉಪಯುಕ್ತ ಮಾಹಿತಿ..!

ಗ್ರಾಹಕರ ಸುರಕ್ಷತೆಗಾಗಿ ಸದಾ ಗಮನ ಹರಿಸೋ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ಇದೀಗ ಎಟಿಎಂ ಫ್ರಾಡ್​ ತಪ್ಪಿಸುವ ಸಲುವಾಗಿ ಹೊಸ ಸರ್ವೀಸ್ ಒಂದನ್ನ ಆರಂಭಿಸಿದೆ. ಇದರಿಂದಾಗಿ ನೀವು ಎಟಿಎಂಗೆ ಹೋಗಿ ನಿಮ್ಮ ಬ್ಯಾಂಕ್​ ಬ್ಯಾಲೆನ್ಸ್ ಅಥವಾ ಮಿನಿ ಸ್ಟೇಟ್​ಮೆಂಟ್​ ನೋಡಬೇಕೆಂದರೆ ನೋಂದಾಯಿತ ಮೊಬೈಲ್​ ಸಂಖ್ಯೆಗೆ ಎಸ್​ಎಂಎಸ್​ ಬರಲಿದೆ. ಈ ಸಂಬಂಧ ಟ್ವೀಟ್​ ಮಾಡಿರೋ ಎಸ್​ಬಿಐ...

ಪಾಕ್​ನಿಂದ ಅಪ್ರಚೋದಿತ ಗುಂಡಿನ ದಾಳಿ; ಜೆಸಿಓ ಹುತಾತ್ಮ

ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ದಾಳಿಯಲ್ಲಿ ಭಾರತೀಯ ಸೇನೆಯ ಜ್ಯೂನಿಯರ್​ ಕಮಿಷನ್ಡ್ ಆಫೀಸರ್​ ಹುತಾತ್ಮರಾಗಿದ್ದಾರೆ. https://www.youtube.com/watch?v=JAjG5ZmboKM ಕದನ ವಿರಾಮ ಉಲ್ಲಂಘಿಸಿ ಕೇರಿ ಸೆಕ್ಟರ್​ನ ಫಾರ್ವಡ್​ ಪೋಸ್ಟ್​ಗಳ ಮೇಲೆ ಪಾಕಿಸ್ತಾನ ಸೈನಿಕರು ಗುಂಡಿನ ಸುರಿಮಳೆಗೈದಿದ್ದಾರೆ. ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಜೆಸಿಓ ಬಳಿಕ ಮೃತ ಪಟ್ಟಿದ್ದಾರೆ ಅಂತಾ ರಕ್ಷಣಾ...

ಸಾಮಾನ್ಯ ರೈಲು ಸೇವೆ ಎಂದಿನಿಂದ ಆರಂಭ..? ಐಆರ್​​​ಸಿಟಿಸಿ ಚೇರ್​ಮೆನ್​ ಹೇಳಿದ್ದೇನು?

ಕರೊನಾ ಮಹಾಮಾರಿ ಬಳಿಕ ಸಂಚಾರ ನಿಲ್ಲಿಸಿದ್ದ ಸಾಮಾನ್ಯ ರೈಲು ಸೇವೆ ಯಾವಾಗ ಆರಂಭವಾಗುತ್ತೆ ಅನ್ನೋ ಪ್ರಶ್ನೆ ಪ್ರಯಾಣಿಕರಲ್ಲಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರೋ ಐಆರ್​ಸಿಟಿಸಿ ಇಲಾಖೆ ಸೆಪ್ಟೆಂಬರ್​ನಲ್ಲಿ ರೆಗ್ಯೂಲರ್​ ಟ್ರೇನ್​ ಸೇವೆ ಆರಂಭಿಸೋ ಮಾತೇ ಇಲ್ಲ ಅಂತಾ ಹೇಳಿದೆ. ಕರೊನಾ ಮಹಾಮಾರಿ ದೇಶದಲ್ಲಿ ಇನ್ನೂ ತನ್ನ ಅಟ್ಟಹಾಸ ಮುಂದುವರಿಸ್ತಾ ಇದೆ . ಹೀಗಾಗಿ ಇಂತಹ...

ಜಿಡಿಪಿ ದರ ಕುಸಿತ; ಕೇಂದ್ರದ ವಿರುದ್ಧ ಪ್ರಿಯಾಂಕ ವಾಗ್ದಾಳಿ

ದೇಶದಲ್ಲಿ ಲಾಕ್ಡೌನ್ ಕಾರಣದಿಂದ ಜಿಡಿಪಿ ದರ ದಾಖಲೆಯಪ್ರಮಾಣದಲ್ಲಿಕುಸಿತ ಕಂಡಿದ್ದು ವಿಪಕ್ಷಗಳು ಬಿಜೆಪಿ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈಯುತ್ತಿವೆ. ಇನ್ನು ಈ ಸಂಬಂಧ ಟ್ವೀಟ್ ಮಾಡಿರೋ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಬಿಜೆಪಿ ಸರ್ಕಾರ ದೇಶದ ಆರ್ಥಿಕತೆಯನ್ನ ಸಂಪೂರ್ಣ ಮುಳುಗಿಸಿದೆ ಎಂದು ಆರೋಪಿಸಿದ್ದಾರೆ. 6 ತಿಂಗಳ ಹಿಂದೆಯಷ್ಟೇ ರಾಹುಲ್ ಗಾಂಧಿ ದೇಶದಲ್ಲಿ ಆರ್ಥಿಕತೆ ಸುನಾಮಿ...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img