ಮುಂಬೈನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಮುಂಬೈನ ಮಹಾನಗರ ಪಾಲಿಕೆ ಮೇಯರ್ ಕಿಶೋರಿ ಪಡ್ನೇಕರ್ ಹೇಳಿದ್ದಾರೆ.ಮುಂಬೈನಲ್ಲಿ ಸೋಮವಾರ ಸೋಂಕಿತರ ಸಂಖ್ಯೆ 8000 ಪ್ರಕರಣಗಳು ದಾಖಲಾಗಿವೆ. ಇದು 2021 ಏಪ್ರಿಲ್ 18 ರ ಬಳಿಕ ಪತ್ತೆಯಾದ ಅತಿ ಹೆಚ್ಚು ಪ್ರಕರಣಗಳಾಗಿವೆ. ನಿತ್ಯ ಸೋಂಕಿತರ ಸಂಖ್ಯೆ, ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಮಹಾರಾಷ್ಟ್ರದಲ್ಲಿ ಈವರೆಗೂ ಓಮಿಕ್ರಾನ್...
ಸಾಕಿದ ಬೆಕ್ಕು ಮತ್ತು ನಾಯಿ ಆ ಮನೆಯವರಿಗೆ ಎಷ್ಟು ಅಚ್ಚುಮೆಚ್ಚಿನದ್ದಾಗಿರುತ್ತದೆ ಎಂದು ಸಾಕಿದವರಿಗಷ್ಟೇ ಗೊತ್ತಿರುತ್ತದೆ. ಕೆಲವರು ನಮ್ಮ ಮನೆಯ ನಾಯಿ ತೀರಿಹೋಯಿತು, ಬೆಕ್ಕು ತೀರಿಹೋಯಿತು ಎಂದು ಕಣ್ಣೀರು ಹಾಕುತ್ತಾರೆ. ಅದನ್ನು ನೋಡಿ ಹಲವರು ಏನಿದು ಹುಚ್ಚುತನ ಯಕಶ್ಚಿತ್ ನಾಯಿ, ಬೆಕ್ಕು ಸತ್ತಿದ್ದಕ್ಕೆ ಯಾರಾದ್ರೂ ಇಷ್ಟು ಅಳ್ತಾರಾ, ಹುಚ್ಚರಿವರು ಅಂತಾನೂ ಹೇಳ್ತಾರೆ. ಆದ್ರೆ ನಾಯಿ, ಬೆಕ್ಕು...
ಮಂಗಳವಾರ ಮಧ್ಯಾಹ್ನ 12.09 ರ ಸುಮಾರಿಗೆ, ಭೂಮಿಯು ಸೂರ್ಯನಿಗೆ ಸಮೀಪವಿರುವ ಬಿಂದುವನ್ನು ತಲುಪುತ್ತದೆ, ಈ ವಿದ್ಯಮಾನವನ್ನು ಪೆರಿಹೆಲಿಯನ್ (Perihelion) ಎಂದು ಕರೆಯಲಾಗುತ್ತದೆ. ಭೂಮಿಯು ದೀರ್ಘವೃತ್ತದ ಕಕ್ಷೆಯಲ್ಲಿರುವುದರಿಂದ, ಜುಲೈ 4, 2022 ರಂದು ಅದು ಸೂರ್ಯನಿಂದ ಅತ್ಯಂತ ದೂರದಲ್ಲಿದೆ, ಇದನ್ನು ವೈಜ್ಞಾನಿಕವಾಗಿ ಅಫೆಲಿಯನ್(Aphelion) ಎಂದು ಕರೆಯಲಾಗುತ್ತದೆ.ಜನವರಿಯಲ್ಲಿ ವರ್ಷದ ಆರಂಭದಲ್ಲಿ, ಉತ್ತರ ಗೋಳಾರ್ಧದ ಹೆಚ್ಚಿನ ದೇಶಗಳಲ್ಲಿ ಚಳಿಗಾಲವಾಗಿರುತ್ತದೆ....
ಕೇರಳದ ಕೊಟ್ಟಾಯಂನಲ್ಲಿ ಸಂತ ಕುರಿಯಾಕೋಸ್ ಎಲಿಯಾಸ್ ಚವರ ಅವರ 150 ನೇ ಪುಣ್ಯತಿಥಿಯ ಅಂಗವಾಗಿ ನಡೆದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಉಪರಾಷ್ಟ್ರಪತಿ, ಪ್ರತಿಯೊಬ್ಬ ವ್ಯಕ್ತಿಯು ದೇಶದಲ್ಲಿ ತನ್ನ ನಂಬಿಕೆಯನ್ನು ಅಭ್ಯಾಸ ಮಾಡಲು ಮತ್ತು ಬೋಧಿಸಲು ಹಕ್ಕನ್ನು ಹೊಂದಿದ್ದಾನೆ. ನಿಮ್ಮ ಧರ್ಮವನ್ನು ಅಭ್ಯಾಸ ಮಾಡಿ ಆದರೆ ದ್ವೇಷಪೂರಿತ ಮಾತುಗಳು ಮತ್ತು ಬರಹಗಳಲ್ಲಿ ತೊಡಗಿಸಿಕೊಳ್ಳಬೇಡಿ ಎಂದು ಅವರು...
ನವದೆಹಲಿ: ದೇಶಾದ್ಯಂತ ಇಂದಿನಿoದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ ಆರಂಭಿಸಲಾಗಿತ್ತು. ಮೊದಲ ದಿನವೇ 37.84 ಲಕ್ಷ ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದೆ.
Covid 19 -Cowin ಪೋರ್ಟಲ್ನ ಪ್ರಕಾರ 15 ರಿಂದ 18 ವರ್ಷದ ಮಕ್ಕಳಿಗೆ ಮೊದಲ ದಿನದಂದು ಸಂಜೆ 7 ಘಂಟೆಯವರೆಗೆ 37.84.212 ಲಸಿಕೆ ನೀಡಲಾಗಿದೆ.
ರಾಜ್ಯದಲ್ಲಿ ಇಂದು ಸಂಜೆ 5.30...
ಲಂಡನ್ನಿಂದ ಮಾವನ ಅಂತ್ಯಕ್ರಿಯೆಗಾಗಿ ಭಾರತಕ್ಕೆ ಬಂದ ವ್ಯಕ್ತಿ ಮತ್ತು ಆತನ ಪತ್ನಿಗೆ ಮುಂಬೈ ಏರ್ಪೋರ್ಟ್ನಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದೆ. ಇದರಲ್ಲಿ ಪಾಸಿಟಿವ್ ರಿಸಲ್ಟ್ ಬಂದಿದ್ದು, ಇವರನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಹಾಗಾಗಿ ಈ ಜೋಡಿ ಅಂತ್ಯಕ್ರಿಯೆಗೆ ಹೋಗುವುದು ತಪ್ಪಿದೆ. ಈ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿರುವ ವ್ಯಕ್ತಿ, ಕೋವಿಡ್ ಟೆಸ್ಟ್ ಅನ್ನೋದು ಹಗರಣವಾಗಿ ಬಿಟ್ಟಿದೆ ಎಂದು...
Mumbai: ಮುಂಬೈನಲ್ಲಿ ಕೊರೊನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿಗಳನ್ನು ಜನವರಿ 31ರವರೆಗೂ ಬಂದ್ ಮಾಡಿದ್ದಾರೆ. 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಎಂದಿನಂತೆ ತರಗತಿ ಮುಂದುವರಿಯಲಿದೆ ಎಂದು ಬೃಹನ್ ಮುಂಬೈ ಮುನ್ಸಿಪಾಲ್ ಕಾರ್ಪೋರೇಷನ್ ಅಧಿಕೃತ ಮಾಹಿತಿ ನೀಡಿದೆ.
ಮಹಾರಾಷ್ಟ್ರದಲ್ಲಿ ಭಾನುವಾರ 11,877 ಹೊಸ ಕೋವಿಡ್ ಕೇಸ್ಗಳು ವರದಿಯಾಗಿದೆ....
ಸೋಮವಾರ ಶ್ರೀ ನಗರದ ಹೊರವಲಯದಲ್ಲಿರುವ ಹವಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ ಗೆ ಲಷ್ಕರ್-ಎ-ತೈಬಾ (ಏಲಿಟಿ) ಸಂಘಟನೆಯಲ್ಲಿ ದೀರ್ಘಕಾಲ ಬದುಕುಳಿದಿದ್ದ ಮತ್ತು ಹಲವಾರು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಮೋಸ್ಟ್ವಾಂಟೆಡ್ ಉಗ್ರನ ಹತ್ಯೆಯಾಗಿದೆ, ಈತನು ಇಲ್ಲಿಯವರೆಗೂ ಹಲವಾರು ಕೃತ್ಯಗಳಲ್ಲಿ ತೊಡಗಿಕೊಂಡಿದ್ದ ಉಗ್ರನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ .ಹತ್ಯೆಗೊಳಗಾದ ಉಗ್ರ ಪ್ಯಾರೆ, 2017-18 ರಲ್ಲಿ ಉತ್ತರ...
Varanasi: ಕಾಶಿ ವಿಶ್ವನಾಥ ಧಾಮ (Kashi Vishwanath Dham) ಕಾರಿಡಾರ್ನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಯವರು ಇತ್ತೀಚೆಗಷ್ಟೇ ಉದ್ಘಾಟನೆ ಮಾಡಿದ್ದಾರೆ. ಅದ್ದೂರಿಯಾಗಿ ಲೋಕಾರ್ಪಣೆಗೊಂಡ ಕಾಶಿ ವಿಶ್ವನಾಥ ಧಾಮ ದೇಗುಲಕ್ಕೆ ಹೊಸವರ್ಷದ ಮೊದಲ ದಿನ 5 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ...
ಕಳೆದ ಬಾನುವಾರ 11,877 ಕೋವಿಡ್ ಪ್ರಕರಣಗಳು ದಾಖಲಾಗಿವೆ , ಈಗಾಗಿ ಸರ್ಕಾರ ಮುಂಜಾಗೃತ ಕ್ರಮಗಳನ್ನು ಕೈಗೊಂಡರೂ ಸಹ ಹೊಸ ಹೊಸ ಪ್ರಕರಣಗಳು ಹೆಚ್ಚುತ್ತಿದೆ. ಈಗಾಗಿ ಮುಂಬೈನಲ್ಲಿ ಪ್ರಯಾಣಿಕರು ಬಸ್ ನಿಲ್ದಾಣ ಮತ್ತು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಸುವ ಮೊದಲು ಆರೋಗ್ಯ ಕಾರ್ಯಕರ್ತರು ಸುರಕ್ಷಿತ ಕ್ರಮವಾಗಿ ತಪಾಸಣೆಯನ್ನು ಮಾಡಿ ಒಳಕ್ಕೆ ಬಿಡುತ್ತಿದ್ದಾರೆ. ಈ ಹಿಂದೆ ಮುಂಬೈನ ಮುನ್ಸಿಪಲ್...
Sandalwood: ಸ್ಯಾಂಡಲ್ವುಡ್ನಲ್ಲಿ ಮೀ ಟೂ ಆರೋಪದ ಬಗ್ಗೆ ನಿರ್ದೇಶಕಿ, ನಿರ್ಮಾಪಕಿ ರೂಪಾ ಅಯ್ಯರ್ ಮಾತನಾಡಿದ್ದಾರೆ.
https://youtu.be/mdDS2w0roQs
ನಿಮಗೆ ಸಮಸ್ಯೆಯಾದಾಗ ದೂರದ ನೀವು, ಕೆಲ ವರ್ಷಗಳ ಬಳಿ ನನಗೂ ಹೀಗೆ...