Friday, December 26, 2025

ರಾಷ್ಟ್ರೀಯ

ಭಾರತದಲ್ಲಿ 33750 ಹೊಸ ಕೊರೋನಾ ಪ್ರಕರಣ ವರದಿ..!

ಕೊರೋನಾ ರೂಪಾಂತರಿ ಒಮಿಕ್ರಾನ್ ಕೇಸುಗಳು 1700 ಆಗಿದೆ. ಅದರಲ್ಲಿ 639 ಮಂದಿ ಚೇತರಿಸಿಕೊಂಡಿದ್ದಾರೆ. ಮಹಾರಾಷ್ಟ್ರ 510 ಒಮಿಕ್ರನ್  ಪ್ರಕರಣಗಳೊಂದಿಗೆ ಮೊದಲಸ್ಥಾನದಲ್ಲಿದೆ. ದೆಹಲಿ 351 ಪ್ರಕರಣಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಭಾರತದಲ್ಲಿ ಇಂದು 33750 ಹೊಸ ಕೊರೋನಾ ಕೇಸ್ ಪತ್ತೆಯಾಗಿದ್ದು, 123 ಮಂದಿ ಸಾವನ್ನಪ್ಪಿದ್ದಾರೆ. 10846 ಮಂದಿ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ 145589 ಕೊರೋನಾ ಕೇಸ್‌ಗಳು ಸಕ್ರಿಯವಾಗಿವೆ. ಕೊರೋನಾ...

ಪಿಎಂ ಕಿಸಾನ್​ ಯೋಜನೆಯ 10ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ;

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಪಿಎಂ ಕಿಸಾನ್​ ಸಮ್ಮಾನ್​ ನಿಧಿ ಯೋಜನೆ 10ನೇ ಕಂತನ್ನು ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಡಿ ದೇಶದ 10 ಕೋಟಿ ರೈತರ ಬ್ಯಾಂಕ್​ ಖಾತೆಗೆ 2 ಸಾವಿರ ರೂ.ಜಮೆಯಾಗಿದೆ. 10ನೇ ಕಂತಿನಡಿ ಹಣ ಪಡೆಯಲು ಅನೇಕ ರೈತರು ಕಾಯುತ್ತಿದ್ದರು. ಅವರಿಗೆ ಹೊಸವರ್ಷದ ಮೊದಲ ದಿನವೇ ಪ್ರಧಾನಿ ಮೋದಿ ಶುಭ ಸಮಾಚಾರ...

Maharashtra 20 ಶಾಸಕರು ಹಾಗೂ 10 ಸಚಿವರಿಗೆ ಕೊರೋನಾ ಸೋಂಕು..!

ಮಹಾರಾಷ್ಟ್ರ : ಮಹಾರಾಷ್ಟ್ರದ 10 ಮಂದಿ ಸಚಿವರು (Minister) ಹಾಗೂ 20 ಮಂದಿ ಶಾಸಕರಿಗೆ ಕೊರೊನಾ (Corona) ಸೋಂಕು ದೃಢಪಟ್ಟಿರುವ ಮಾಹಿತಿಯನ್ನು ಉಪ ಮುಖ್ಯಮಂತ್ರಿ ಅಜಿತ್ ಪವಾರ್(Deputy Chief Minister Ajit Pawar) ತಿಳಿಸಿದ್ದಾರೆ. ದೇಶದಲ್ಲಿ ಒಮಿಕ್ರೋನ್ ಪ್ರಕರಣಗಳ ಸಂಖ್ಯೆ 1431ಕ್ಕೆ ಏರಿಕೆಯಾಗಿದ್ದು, ಅದರಲ್ಲಿ 454 ಪ್ರಕರಣಗಳು ಮಹಾರಾಷ್ಟ್ರದಲ್ಲಿ ಪತ್ತೆಯಾಗಿದೆ. ಈದೀಗ ಒಮಿಕ್ರೋನ್ ದೇಶದ...

Jammu and Kashmir : ಕಾಲ್ತುಳಿತದಿಂದ 12 ಭಕ್ತರು ಸಾವು..!

ಜಮ್ಮು : ಜಮ್ಮು-ಕಾಶ್ಮೀರದ ಮಾತಾ ವೈಷ್ಣೋದೇವಿ ಮಂದಿರ(Mata Vaishno Devi Mandir)ದಲ್ಲಿ ಕಾಲ್ತುಳಿತಕ್ಕೆ 12 ಜನ ಭಕ್ತರು ಮೃತಪಟ್ಟಿದ್ದಾರೆ. ಹೊಸ ವರ್ಷಾಚರಣೆಗೆಂದು ಭಕ್ತರು ಭಾರಿ ಸಂಖ್ಯೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಬರುತ್ತಿದ್ದರು, ಮಧ್ಯರಾತ್ರಿ ದಾಟುತ್ತಿದ್ದಂತೆ ಜನ ವಿಪರೀತ ಸಂಖ್ಯೆಯಲ್ಲಿ ಮಂದಿರಕ್ಕೆ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತಕ್ಕೆ ಈ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು...

ಈ ವೀಡಿಯೋ ನೋಡಿದ್ರೆ ಗ್ಯಾರಂಟಿ ನಿಮ್ಮ ಮೈಜುಮ್ ಅನ್ನತ್ತೆ..

ಉದ್ಯಮಿ ಆನಂದ್ ಮಹಿಂದ್ರಾ ತಮ್ಮ ಟ್ವಿಟರ್ ಅಕೌಂಟ್‌ನಲ್ಲಿ ಆಗಾಗ ಕೆಲವು ವೀಡಿಯೋಗಳನ್ನ ಶೇರ್ ಮಾಡ್ತಾನೇ ಇರ್ತಾರೆ. ಆ ವೀಡಿಯೋದಲ್‌ಲಿರುವವರು ಕಷ್ಟದಲ್ಲಿದ್ರೆ ಅಥವಾ ಸಾಧನೆ ಮಾಡಿದ್ರೆ, ಅಂಥವರಿಗೆ ತಮ್ಮ ಕಂಪನಿಯಲ್ಲಿ ಕೆಲಸಕ್ಕೆ ಕರೀತಾರೆ. ಆದ್ರೆ ಈ ಬಾರಿ ಅವರು ಶೇರ್ ಮಾಡಿರುವ ವೀಡಿಯೋದಲ್ಲಿ ಹುಲಿ ಇದೆ. ಆ ಹುಲಿ ಮಹೀಂದ್ರಾ ಗಾಡಿಯನ್ನ ತಡೆ ಹಿಡಿದು, ಅದರ...

India vs South Africa : ಭಾರತಕ್ಕೆ 113 ರನ್​ಗಳ ಭರ್ಜರಿ ಜಯ..!

ದಕ್ಷಿಣ ಆಫ್ರಿಕಾ ವಿರುದ್ದ (India vs South Africa 1st Test) ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 113 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಕೊನೆಯ ದಿನದಾಟದಲ್ಲಿ 211 ರನ್​ಗಳ ಗುರಿ ಪಡೆದಿದ್ದ ದಕ್ಷಿಣ ಆಫ್ರಿಕಾ ತಂಡವನ್ನು ಟೀಮ್ ಇಂಡಿಯಾ 2ನೇ ಇನಿಂಗ್ಸ್​ನಲ್ಲಿ 191 ರನ್​ಗಳಿಗೆ ಆಲೌಟ್ ಮಾಡಿತು. ಈ ಮೂಲಕ...

Madhya Pradesh : ತನ್ನ ಸಂಬಳವನ್ನೇ ತಡೆಹಿಡಿದ ಐಎಎಸ್​ ಅಧಿಕಾರಿ..!

ಮಧ್ಯಪ್ರದೇಶ: ಸರ್ಕಾರದ ಎಷ್ಟೋ ಅಧಿಕಾರಿಗಳು ಕಚೇರಿಯತ್ತ ತಲೆ ಹಾಕುವುದೇ ಅಪರೂಪ. ಮಧ್ಯಪ್ರದೇಶದ ಜಬಲ್‌ಪುರದ ಡಿಸ್ಟ್ರಿಕ್ಟ್​ ಮ್ಯಾಜಿಸ್ಟ್ರೇಟ್ ಕರ್ಮವೀರ್ ಶರ್ಮ ತಾವು ಮುಗಿಸಬೇಕಾಗಿದ್ದ ಕೆಲಸ ಪೂರ್ತಿಯಾಗಿಲ್ಲವೆಂಬ ಕಾರಣಕ್ಕೆ ತಮ್ಮ ಸಂಬಳವನ್ನು ತಾವೇ ತಡೆಹಿಡಿದಿದ್ದಾರೆ. ಜನರ ದೂರು ಪರಿಹಾರ ಮಾಡುವಲ್ಲಿ ವಿಳಂಬವಾದ ಕಾರಣ ಅವರು ತಮ್ಮ ಸಂಬಳವನ್ನು ತಡೆಹಿಡಿದಿದ್ದಾರೆ. ಕೆಲಸ ಪೂರ್ಣಗೊಳ್ಳದ ಕಾರಣ ಅಧಿಕಾರಿಗಳು ತಮ್ಮ ಸಿಬ್ಬಂದಿಯ ವೇತನವನ್ನು...

Jharkhand : ಪೆಟ್ರೋಲ್, ಡೀಸೆಲ್ ಬೆಲೆ  25 ರೂ ಇಳಿಕೆ..!  

ಜಾರ್ಖಂಡ್  :  ಕಾಂಗ್ರೆಸ್ - JMM ನ ಮೈತ್ರಿ ಸರ್ಕಾರ ಅಲ್ಲಿನ ಜನರಿಗೆ  ಬಂಪರ್ ಕೊಡುಗೆಯನ್ನು ನೀಡಲು ಮುಂದಾಗಿದೆ. ಹೌದು  ಅಲ್ಲಿನ ಮೈತ್ರಿ ಸರ್ಕಾರ ಎರಡು ವರ್ಷ ಪೂರೈಸಿರುವ ಸಂಭ್ರಮಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 25 ರೂ ಸಬ್ಸಿಡಿ ನೀಡಲು ಮುಂದಾಗಿದೆ. ಈ ಸಬ್ಸಿಡಿಯೂ ದ್ವಿಚಕ್ರ ವಾಹನಗಳಿಗೆ ಮಾತ್ರ, ಅವರು  ಬಿಪಿಎಲ್ ಕಾರ್ಡ್...

2 ದಿನದಲ್ಲಿ ಕೇರಳದಲ್ಲಿ ಮದ್ಯ ಮಾರಾಟಗಾರರು ಗಳಿಸಿದ ದುಡ್ಡೆಷ್ಟು ಗೊತ್ತಾ..?

ಕ್ರಿಸ್‌ಮಸ್ ಹಬ್ಬದ ಎರಡು ದಿನದಲ್ಲಿ ಕೇರಳದ ಮದ್ಯ ಮಾರಾಟಗಾರರು 150 ಕೋಟಿ ಹಣ ಗಳಿಸಿದ್ದಾರೆ. ಕೇರಳ ಸ್ಟೇಟ್ ಬೇವರೇಜ್ ಕಾರ್ಪೋರೇಷನ್‌ನವರು ನೀಡಿದ ರಿಪೋರ್ಟ್ ಪ್ರಕಾರ, ಡಿಸೆಂಬರ್24 ಮತ್ತು 25ರಂದು ಮದ್ಯ ಮಾರಾಟದಿಂದ ಗಳಿಸಿದ ಹಣ 150.38 ಕೋಟಿ ದಾಟಿದೆ. ವಿದೇಶಿ ಮದ್ಯಗಳು 65 ಕೋಟಿ ರೂಪಾಯಿಗೆ ಸೇಲ್ ಆಗಿದ್ದು, ದೇಶಿಯ ಮದ್ಯ 11 ಕೋಟಿಗೆ...

Election Commission ಸ್ಪಷ್ಟಣೆ : 5 ರಾಜ್ಯಗಳ ವಿಧಾನಸಭೆ ಚುನಾವಣೆ ಮುಂದೂಡುವುದು ಅಸಾಧ್ಯ..!

2022ರಲ್ಲಿ ಉತ್ತರಾಖಂಡ, ಗೋವಾ, ಮಣಿಪುರ, ಉತ್ತರಪ್ರದೇಶ ಮತ್ತು ಪಂಜಾಬ್​ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ (Assembly Election 2022) ನಡೆಯಲಿದ್ದು, ಇದೇ ಹೊತ್ತಲ್ಲಿ ದೇಶದಲ್ಲಿ ಒಮಿಕ್ರಾನ್​ ಸೋಂಕಿನ (Omicron) ಆತಂಕ ಕೂಡ ಶುರುವಾಗಿದೆ. ಹೀಗಿರುವಾಗ ಚುನಾವಣೆ ನಿಮಿತ್ತ ಏನೆಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬಹುದು? ಆರೋಗ್ಯ ತಜ್ಞರ ಅಭಿಪ್ರಾಯ ಏನು ? ಚುನಾವಣೆ ಮುಂದೂಡುವ ಸಾಧ್ಯತೆ ಇದೆಯೇ...
- Advertisement -spot_img

Latest News

Sandalwood: ಮೀ ಟೂ ಆರೋಪಗಳ ಬಗ್ಗೆ ನಿರ್ದೇಶಕಿ ರೂಪಾ ಅಯ್ಯರ್ ಹೇಳಿದ್ದೇನು..?

Sandalwood: ಸ್ಯಾಂಡಲ್ವುಡ್‌ನಲ್ಲಿ ಮೀ ಟೂ ಆರೋಪದ ಬಗ್ಗೆ ನಿರ್ದೇಶಕಿ, ನಿರ್ಮಾಪಕಿ ರೂಪಾ ಅಯ್ಯರ್ ಮಾತನಾಡಿದ್ದಾರೆ. https://youtu.be/mdDS2w0roQs ನಿಮಗೆ ಸಮಸ್ಯೆಯಾದಾಗ ದೂರದ ನೀವು, ಕೆಲ ವರ್ಷಗಳ ಬಳಿ ನನಗೂ ಹೀಗೆ...
- Advertisement -spot_img