ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಪಂಜಾಬ್ನಲ್ಲಿ ಚುನಾವಣಾ ಕಾವು ರಂಗೇರಿದೆ. ಎಸ್ಎಸ್ಎಂ ಪಾರ್ಟಿ(ಎಎಪಿ)ಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ಊಹಾಪೋಹಗಳು ಹರಿದಾಡಿದ್ದವು. ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಂಯುಕ್ತ ಸಮಾಜ ಮೋರ್ಚದ ಮುಖ್ಯಸ್ಥ ಬಲ್ಬೀರ್ ಸಿಂಗ್ ರಾಜೇವಾಲ್, ಪಂಜಾಬ್ ವಿಧಾನಸಭಾ ಚುನಾವಣೆಗೆ ಅಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿಯ ಸುದ್ದಿಯನ್ನು ತಳ್ಳಿಹಾಕಿದ್ದಾರೆ. ಇದರೊಂದಿಗೆ ಇನ್ನು ಒಂದು...
ಭಾರತದಲ್ಲಿ ದಿನದಿಂದ ದಿನಕ್ಕೆ ಸೋಂಕು ವ್ಯಾಪಿಸುತ್ತ ಬರುತ್ತಿದೆ. ಭಾನುವಾರ ಮುಂಜಾನೆ 8 ಗಂಟೆಯಿoದ ಸೋಮವಾರ ಮುಂಜಾನೆ 8 ಗಂಟೆ ನಡುವಣ ಅವಧಿಯಲ್ಲಿ 179,723 ಮಂದಿಯಲ್ಲಿ ಹೊಸದಾಗಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ.ಜೊತೆಗೆ ಒಮಿಕ್ರಾಕ್ ಸಹ 4033 ಪ್ರಕರಣಗಳಾಗಿವೆ. ದೇಶದ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 146 ಮಂದಿ ಕೊರೊನಾ ಪ್ರಕರಣಗಳಿಗೆ ಬಲಿಯಾಗಿದ್ದಾರೆ.ದೈನಂದಿನ ಪಾಸಿಟಿವಿಟಿ ಸರಾಸರಿ...
ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಮತ್ತು ಒಮಿಕ್ರಾನ್ ಸಂಖ್ಯೆಗಳು ಹೆಚ್ಚುತಲೆ ಇವೆ. ಇದರಿಂದ ಭಾರತದಲ್ಲಿ ಮೊರನೇ ಅಲೆ ಆರಂಭವಾಗುತ್ತಿದೆ.ಭಾರತದಲ್ಲಿ ಸುಮಾರು1.80 ಲಕ್ಷ ಹೊಸ ಕೋವಿಡ್-19 ಪ್ರಕರಣಗಳ ದಾಖಲಾಗುತ್ತಿವೆ. ಭಾರತದಲ್ಲಿ ಮೊರನೇ ಅಲೆ ಆರಂಭವಾದಂತೆ ಕಾಣತ್ತದೆ. ಏಕೆಂದರೆ ವೈರಸ್ ರಾಜ್ಯಗಳಾದ್ಯಂತ ಉಲ್ಬಣಗೊಳ್ಳುತ್ತಿದೆ. ಇದು ದೈನಂದಿನ ಸೋಂಕುಗಳ ಹೆಚ್ಚಳಕ್ಕೆ ಕಾರಣವಾಗಿ. ಭಾರತದಲ್ಲಿ ದೈನಂದಿನ ಸಂಖ್ಯೆ 1 ಲಕ್ಷಕ್ಕಿಂತ...
ಲಖೀಂಪುರ ಖೇರಿ ಜಿಲ್ಲೆಯ ದುದ್ವಾ ಹುಲಿ ಸಂರಕ್ಷಿತ ಪ್ರದೇಶದ ಕತರ್ನಿಯಾ ಘಾಟ್ ವನ್ಯಜೀವಿ ಅಭಯಾರಣ್ಯದ ಬಳಿ ಇರುವ ಕಬ್ಬಿನ ಗದ್ದೆಯಲ್ಲಿ ಹುಲಿಯೊಂದು 10 ವರ್ಷದ ಬಾಲಕನ ಮೇಲೆ ದಾಳಿ ನಡೆಸಿದೆ. ಅದೃಷ್ಟವಶಾತ್, ಈ ವಿಷಯ ಬಾಲಕನ ಅಣ್ಣನಿಗೆ ತಿಳಿದು. ಆತ ಹುಲಿಯ ಬಾಯಲ್ಲಿದ್ದ ತಮ್ಮನ ತಲೆಯನ್ನು ತೆಗೆದು, ಅವನ ಪ್ರಾಣ ಉಳಿಸಿದ್ದಾನೆ. ಗಾಯಾಳುವನ್ನ ರಾಜಕುಮಾರ್...
ಕಾರ್ಯಕ್ರಮ ನಡೆಯುತ್ತಿದ್ದ ವೇಳೆ, ಸ್ಟೇಜ್ ಮೇಲೆ ಬಂದು ವಯಸ್ಸಾದ ರೈತನೋರ್ವ ಬಿಜೆಪಿ ಎಂಎಲ್ಎ ಪಂಕಜ್ ಗುಪ್ತಾಗೆ ಕಪಾಳ ಮೋಕ್ಷ ಮಾಡಿದ್ದಾರೆ. ಆಗ ಎಂಎಲ್ಎ ಸಹಚರರು ಬಂದು ಆ ರೈತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದಾದ ಬಳಿಕ ಹೇಳಿಕೆ ನೀಡಿದ ರೈತ, ನಾನು ಪ್ರೀತಿಯಿಂದ ಕೆನ್ನೆ ಸವರಲು ಹೋಗಿದ್ದೆ, ಆದ್ರೆ ಅಪಪ್ಪಿ ತಪ್ಪಿ ಅದು ಜೋರಾಗಿ ಕಪಾಳಕ್ಕೆ...
ಕೇಂದ್ರ ಚುನಾವಣಾ ಆಯೋಗ ಇಂದು ಪಂಚರಾಜ್ಯಗಳ ಚುನಾವಣಾ ದಿನಾಂಕವನ್ನು ಬಿಡುಗಡೆ ಮಾಡಿತು. ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಚುನಾವಣಾ ದಿನಾಂಕದ ಬಗ್ಗೆ ಹಾಗು ನಿಯಮಾವಳಿಗಳ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಜನವರಿ ಅಂತ್ಯ ಫೆಬ್ರವರಿ ತಿಂಗಳಲ್ಲಿ ಮೂರನೇ ಅಲೆ ಬರುವ ಸಾಧ್ಯತೆ ಇದೆ.
ಈಗಿರುವಾಗ ಇತ್ತ ಕೇಂದ್ರ ಚುನಾವಣಾ ಆಯೋಗವು ದಿನಾಂಕ ಬಿಡುಗಡೆ ಮಾಡಿದೆ.ದೆಹಲಿಯ...
ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪಂಜಾಬ್ನಲ್ಲಿ ಉಂಟಾದ ಭದ್ರತಾಲೋಪ ಬಾರೀ ತಿರುವನ್ನು ಪಡೆದುಕೊಂಡಿದೆ. ಈ ಒಂದು ಘಟನೆಯಿಂದ ಪಂಜಾಬ್ ಸರ್ಕಾರ ಇಡೀ ದೇಶದಾದ್ಯಂತ ತಲೆತಗ್ಗಿಸಬೇಕಾಗಿದೆ. ಇತ್ತ ಚರಣ್ಜಿತ್ ಸಿಂಗ್ ಚನ್ನಿ ಅವರ ಅಧಿಕಾರಾವಧಿಯ ಸುಮಾರು 100 ದಿನಗಳಲ್ಲಿ ಮೂರನೇ ಬಾರಿಗೆ ಡಿಜಿಪಿಯನ್ನು ಬದಲಿಸಲಾಗಿದೆ. ಪಂಜಾಬ್ನ ನೂತನ ಪೊಲೀಸ್ ಮುಖ್ಯಸ್ಥರನ್ನಾಗಿ ವಿಕೆ ಭಾವ್ರಾ ಅವರನ್ನು ನೇಮಕ ಮಾಡಲಾಗಿದೆ.ಪಂಜಾಬ್...
ನವದೆಹಲಿ : ಕೇಂದ್ರ ಚುನಾವಣಾ ಆಯೋಗ (Central Election Commission)ದೇಶಾದ್ಯಂತ ಸಿ-ವಿಜಿಲ್(cVIGIL) ಆ್ಯಪ್ ಅನ್ನು ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ದೂರು ನೀಡಲೆಂದೇ ಜಾರಿಗೆ ತಂದಿದೆ. ಸ್ಮಾರ್ಟ್ ಫೋನ್(Smartphone) ನಲ್ಲಿ ಗೂಗಲ್ ಪ್ಲೇ(Google Play)ನಲ್ಲಿ ಸಿ- ವಿಜಿಲ್ ಆ್ಯಪ್ ಡೌನ್ ಲೋಡ್ ಮಾಡ್ಕೊಂಡು ಬಳಿಕ, ಅಕ್ರಮ ನಡೆಯುವ ಸ್ಥಳದ ಫೋಟೋ ಅಥವಾ ದೂರು...
ವಾಣಿಜ್ಯ ನಗರಿ ಮುಂಬೈನಲ್ಲಿ ಕೋವಿಡ್-19 ದಿನದಿಂದ ದಿನಕ್ಕೆ ಅಬ್ಬರವನ್ನು ಸೃಸ್ಟಿಸುತ್ತಿದೆ, ಈಗಿರುವಾಗ ಕೆಲವು ಸೋಮಾರಿಗಳು ಕೊರೊನಾ ಲಸಿಕೆಯನ್ನೇ ಪಡೆದಿಲ್ಲ ಅಂತವರು ಶೇಖಡ 96 ರಷ್ಟು ಮಂದಿ ಐಸಿಯು ಬೆಡ್ನಲ್ಲಿದ್ದಾರೆ.
ಪ್ರಮುಖವಾಗಿ ಮುಂಬೈನಲ್ಲಿ ಪ್ರಸ್ತುತ ಆಮ್ಲಜನಿಕ ಹಾಸಿಗೆಯಲ್ಲಿರುವವರ ಸಂಖ್ಯೆ 1900 ರೋಗಿಗಳು, ಇವರು ಒಂದು ಡೋಸ್ ಲಸಿಕೆಯನ್ನು ಸಹ ಪಡೆದಿಲ್ಲವಂತೆ, 186 ಆಸ್ಪತ್ರೆಗಳಲ್ಲಿ ಆಮ್ಲಜನಿಕದ ಬೆಡ್ಗಳ ಮೇಲೆ...
ರಾಜ್ಯದಲ್ಲಿ ಒಂದು ಕಡೆ ಬಿಜೆಪಿ ಸರ್ಕಾರ ಕೋವಿಡ್-19 ನಿಯಂತ್ರಣಕ್ಕೆ ಜನರ ವಿರೋಧದ ನಡುವೆ ವೀಕೆಂಡ್ ಕರ್ಫ್ಯೂವನ್ನು ಜಾರಿಗೆ ತಂದಿದೆ.ಅತ್ತ ಕಾಂಗ್ರೆಸ್ ಕೊರೊನಾಕ್ಕೆ ವಿರುದ್ಧವಾಗಿ ನಾವು ಮೇಕೆದಾಟು ಪಾದಯಾತ್ರೆಯನ್ನು ಮಾಡೇ ಮಾಡುತ್ತೇವೆ ಎಂದು ಪಟ್ಟುಬಿದ್ದಿದೆ.ಈಗ ಕೊರೊನಾ ನಡುವೆ ರಾಜಕೀಯ ಹಗ್ಗಜಗ್ಗಾಟ ಶುರುವಾಗಿದೆ.ಈಗಾಗಿ ಕೆಲಹೊತ್ತಿನಲ್ಲೇ ಕೊರೊನ ನಿಯಮದ ಬೆನ್ನಲ್ಲೆ ಕಾಂಗ್ರೆಸ್ ಕೈನಾಯಕರು ಪಾದಯಾತ್ರೆಯನ್ನು ಮಾಡಲು ಸಿದ್ದರಾಗಿದ್ದಾರೆ. ಇತ್ತ...