Friday, July 3, 2026

ರಾಷ್ಟ್ರೀಯ

ಪಂಚರಾಜ್ಯಗಳ ಚುನಾವಣೆ ಫೆಬ್ರವರಿ 10 ರಿಂದ ಆರಂಭ

ಉತ್ತರಪ್ರದೇಶ,ಉತ್ತರಖoಡ್,ಮಣಿಪುರ,ಪoಜಾಬ್ ಗೋವಾ ಪಂಚರಾಜ್ಯಗಳ ಚುನಾವಣೆ ರಂಗೇರುತ್ತಿದೆ. ಅತಿಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರಪ್ರದೇಶದಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಅಂದರೆ ಅಂದರೆ ಫೆ. 10 ರಿಂದ ಮಾರ್ಚ್ 7 ವರೆಗೂ ನಡೆಯಲಿದೆ.ಪಂಜಾಬ್‌ನ 117 ವಿಧಾನಸಭಾ ಕ್ಷೇತ್ರಗಳಲ್ಲಿ ಫೆಬ್ರವರಿ 14 ರಂದು ನಡೆಯಲಿದೆ. ಗೋವಾದ 40 ವಿಧಾನಸಭಾ ಕ್ಷೇತ್ರಗಳಲ್ಲಿ ಫೆಬ್ರವರಿ 14 ರಂದು ನಡೆಯಲಿದೆ. ಉತ್ತರಖಂಡ್...

ಕೇಂದ್ರ ಚುನಾವಣಾ ಆಯೋಗದಿಂದ ಪಂಚರಾಜ್ಯ ಚುನಾವಣೆಯ ಸುದ್ದಿಗೋಷ್ಠಿ

ಉತ್ತರಪ್ರದೇಶ, ಪಂಜಾಬ್, ಉತ್ತರಾಖಂಡ್, ಗೋವಾ ಮಣಿಪುರ ಚುನಾವಣೆಗೆ ಇಂದು ಮಹೂರ್ತ ಘೊಷಣೆಯಾಗಲಿದೆ. ಈಗಾಗಿಕೇಂದ್ರ ಚುನಾವಣಾ ಆಯೋಗದಿಂದ ಸುದ್ಧಿಗೋಷ್ಠಿ ನಡೆಯುತ್ತಿದೆ. ಐದು ರಾಜ್ಯಗಳ 690 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ ಚುನಾವಣೆ. https://youtu.be/5_xzustQ67A

ಪ್ರಥಮ ಕಪ್ಪುವರ್ಣೀಯ ನಟ ಸಿಡ್ನಿ ಪೊಯ್ಟಿಯರ್ ನಿಧನ (Sidney Poitier)

ಪ್ರಪಂಚದಲ್ಲಿ ಸಿನಿಮಾ ಜಗತ್ತಿನಲ್ಲಿ ಮೊದಲ ಕಪ್ಪುವರ್ಣೀಯ ನಟ ಆಸ್ಕರ್ ಪ್ರಶಸ್ತಿಯ ವಿಜೇತ 94 ವರ್ಷದ ಸಿಡ್ನಿ ಪೊಯ್ಟಿಯರ್ (Sidney Poitier )ವಿಧಿವಶರಾಗಿದ್ದಾರೆ. ಇವರು ಬದುಕಿದ್ದಾಗ ವರ್ಣಭೇದ ನೀತಿಯ ವಿರುದ್ಧ ಮೆಟ್ಟಿನಿಂತು ಕಪ್ಪುಬಿಳುಪಿನ ಮಧ್ಯೆ ಹೋರಾಡಿ ಚಿತ್ರರಂಗಕ್ಕೆ ಬಂದoತವರುಇವರಿಗೆ ಲಿಲೀಸ್ ಆಫ್ ದಿ ಫೀಲ್ಡ್ ಚಿತ್ರದ ಪಾತ್ರದ ನಿರ್ವಹಣೆಗಾಗಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದರು. ಜೊತೆಗೆ...

15-18 ವರ್ಷದ 2 ಕೋಟಿಗೂ ಹೆಚ್ಚು ಮಕ್ಕಳಿಗೂ ಲಸಿಕೆ ಪೂರ್ಣ

Corona ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಭಾರತದ ಸರ್ಕಾರ ದೇಶದ ಪ್ರಜೆಗಳಿಗೆಲ್ಲರಿಗೂ ಕೋ ವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯನ್ನು ನೀಡಿತ್ತು ಇದರ ಬೆನ್ನಲ್ಲೆ ಮಕ್ಕಳಿಗೂ ಸಹ ಕೊರೊನಾ ಪ್ರಭಾವ ಬೀರಬಹುದು ಎಂಬ ಆಧಾರದ ಮೇಲೆ ಕೋವಿಡ್-19 ಲಸಿಕೆ ಕೊಡಲು ಮುಂದಾಗಿತ್ತು.ಈ ನಿಟ್ಟಿನಲ್ಲಿ 15 ರಿಂದ 18 ವರ್ಷದ 2 ಕೋಟಿಗೂ ಹೆಚ್ಚು ಮಕ್ಕಳಿಗೆ ಮೊದಲ ಡೋಸ್ ಲಸಿಕೆ...

ಭಾರತದಲ್ಲಿ ಉತ್ತುಂಗಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ

ಭಾರತದಲ್ಲಿ ಕೊರೊನಾ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದೆ. ಇಂದಿನ ಭಾರತದ ಪ್ರಕರಣದ ಸಂಖ್ಯೆ 141,986 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದೆ. ಇದರಲ್ಲಿ 3071 ರಲ್ಲಿ ಒಮೈಕ್ರಾನ್ ರೂಪಾಂತರದ ಪ್ರಕರಣಗಳು ಸಹ ದಾಖಲಾಗಿವೆ. ಒಟ್ಟಾರೆ ಇಂದು 284 ಸಾವುಗಳು ವರದಿಯಾಗಿವೆ. ಇದರಲ್ಲಿ ಇಲ್ಲಿಯವರೆಗೆ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 3.071 ಒಮೈಕ್ರಾನ್ ರೂಪಾಂತರ ಪ್ರಕರಣಗಳು...

INDIA : ದೇಶದಲ್ಲಿ ಇಂದು 149986 ಹೊಸ ಕೊರೋನಾ ಪ್ರಕರಣಗಳು ದಾಖಲು..!

ದೇಶದಲ್ಲಿ ಇಂದು 149986 ಹೊಸ ಕೊರೋನಾ ಸೋಂಕು(New corona infection)ಪ್ರಕರಣಗಳು ಕಂಡು ಬಂದಿದ್ದು, 285 ಜನ ಇಂದು ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಇನ್ನೂ ದೇಶದಲ್ಲಿ ಒಮಿಕ್ರಾನ್ (Omicron) ಪ್ರಕರಣಗಳು 3071ಕ್ಕೆ ಏರಿಕೆಯಾಗಿದೆ. ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಮಹಾರಾಷ್ಟ್ರ(Maharashtra)ದಲ್ಲಿ ಕಂಡುಬಂದಿದ್ದು,876 ಪ್ರಕರಣಗಳ ದಾಖಲಾಗಿದೆ. ದೆಹಲಿ(Delhi)ಯಲ್ಲಿ 513 ಒಮಿಕ್ರಾನ್ ಪ್ರಕರಣಗಳು, ಕರ್ನಾಟಕ(Karnataka)ದಲ್ಲಿ 333 ಒಮಿಕ್ರಾನ್ ಪ್ರಕರಣಗಳು,...

ಭಾರತದಲ್ಲಿ ಜನವರಿ ಅಂತ್ಯಕ್ಕೆ ಕೊರೊನ ಮೂರನೇ ಅಲೆ ಸಾಧ್ಯತೆ

ಭಾರತದಲ್ಲಿ ಕರೊನಾ ಮೂರನೇ ಅಲೆಗೆ ತಿರುಗುವ ಸಾಧ್ಯತೆ ಇದೆ. ಏಕೆಂದರೆ ಡಿಸೆಂಬರ್ ನಿಂದ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆಯೋ ವರೆತೂ ಕಡಿಮೆಯಾಗಿಲ್ಲ ಕಳೆದ ಎರಡು ಅಲೆಗಳು 10-15 ದಿನಕ್ಕೆ ಪ್ರಕರಣಗಳು ಏರಿಕೆಯಾಗುತ್ತಿದ್ದವು.ಆದರೆ ಈ ಬಾರಿಯ ಕೊರೊನಾ ದಿನದಿಂದ ದಿನಕ್ಕೆ ಉತ್ತುಂಗಕ್ಕೆ ಏರುತ್ತಿದೆ. ಫ್ರಾನ್ಸ್, ಇಂಗ್ಲೆoಡ್ ನಂತೆ ಕೊರೊನಾ ಪ್ರಕರಣಗಳು ದಾಖಲಾದರೆ ಭಾರತದಲ್ಲಿ ದಿನವೊಂದಕ್ಕೆ 14 ಲಕ್ಷ...

2022 ವೇಳೆಗೆ ಭಾರತದ ಆರ್ಥಿಕತೆ 9.2 ರಷ್ಟಕ್ಕೆ ಬೆಳವಣಿಗೆ ಸಾಧ್ಯತೆ : N S O

ಭಾರತದ 2021-22 ರಲ್ಲಿ ಆರ್ಥಿಕತೆಯು ಶೇ.9.2 ಕ್ಕೆ ಬೆಳೆಯಲಿದೆ ಎಂದು ಸರ್ಕಾರದ ದತ್ತಾಂಶಗಳು ಅಂದಾಜಿಸಿವೆ. ಇದು ಕೋವಿಡ್ ಪೂರ್ವ ಮಟ್ಟದಲ್ಲಿ ಚೇತರಿಕೆಯನ್ನು ಕಂಡಿದೆ. ಮುಖ್ಯವಾಗಿ ಕೃಷಿ,ಗಣಿಗಾರಿಕೆ ಮತ್ತು ಉತ್ಪಾದನಾ ವಲಯಗಳಲ್ಲಿ ಸುಧಾರಿತ ಕಾರ್ಯಕ್ಷಮತೆಯ ಕಾರಣದಿಂದ 2020-21 ರ ಅವಧಿಯಲ್ಲಿ 7.3% ಜಿಡಿಪಿ ಸಂಕೋಚನದ ಮೇಲೆ ಆರ್ಥಿಕತೆಯ ಸುಧಾರಣೆ ಬಂದಿದೆ. ರಾಷ್ಟ್ರೀಯ ಸಾಂಖ್ಯಿಕ ಕಚೇರಿ (N s...

Tihar Jailನಲ್ಲಿ ಮೊಬೈಲ್ ಫೋನ್ ನುಂಗಿದ ಕೈದಿ ಆಸ್ಪತ್ರೆಗೆ ದಾಖಲು..!

ದೆಹಲಿ : ದೆಹಲಿಯ ತಿಹಾರ್ ಜೈಲಿ(Tihar Jail)ನಲ್ಲಿ ಕೈದಿಯೊಬ್ಬನು ಮೊಬೈಲ್ ಫೋನ್(Mobile phones) ನುಂಗಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸ್ ಸಿಬ್ಬಂದಿ ಅನುಮಾನದಿಂದ ಕೈದಿಗಳನ್ನು ಶೋಧಿಸಿದಾಗ ಜೈಲ್ ನಂಬರ್ ಒಂದರಲ್ಲಿ ಇದ್ದ ಕೈದಿಯೊಬ್ಬನು ಮೊಬೈಲ್ ನುಂಗಿದ್ದು, ಕೂಡಲೇ ಆತನನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆ(Deen Dayal Upadhyay Hospital)ಗೆ ಸೇರಿಸಲಾಗಿದೆ. ಬಿಗಿಭದ್ರತೆ ಇರುವ ತಿಹಾರ್...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img