Thursday, July 2, 2026

ರಾಷ್ಟ್ರೀಯ

NEET ಪರೀಕ್ಷೆ ಫಲಿತಾಂಶ ಪ್ರಕಟ..!

www.karnatakatv.net: ನೀಟ್ ಪರೀಕ್ಷೆಯ ಫಲಿತಾಂಶವನ್ನು ನಿನ್ನೆ ಅಧಿಕೃತವಾಗಿ ಬಿಡುಗಡೆ ಮಾಡಲಾಗಿದ್ದು ಇಂದು ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ನೋಡಿಕೊಳಬಹುದು, ಮತ್ತು ವಿದ್ಯಾರ್ಥಿಗಳ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗಳ 2021ರ ಫಲಿತಂಶವನ್ನು ಇ-ಮೇಲ್ ಮೂಲಕ ವಿದ್ಯಾರ್ಥಿಗಳಿಗೆ ಕಳುಹಿಸುವದಾಗಿ ತಿಳಿಸಿದ್ದಾರೆ. ಫಲಿತಾಂಶದ ಜೊತೆಗೆ ಮಕ್ಕಳಿಗೆ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಪದವಿಪೂರ್ವ ವೈದ್ಯಕೀಯ ಕೋರ್ಸ್...

ಬಿಸಿ ಊಟದಲ್ಲಿ ಸಿರಿಧಾನ್ಯ ಪರಿಚಯಿಸುವಂತೆ ಕೇಂದ್ರ ಸರ್ಕಾರ ಒತ್ತಾಯ..!

www.karnatakatv.net: ಮಧ್ಯಾಹ್ನದ ಊಟ ಯೋಜನೆಯಲ್ಲಿ ಸಿರಿಧಾನ್ಯ ಪರಿಚಯಿಸುವ ಸಾಧ್ಯತೆಯನ್ನು ಅನ್ವೇಷಿಸಲು ಕೇಂದ್ರ ಸರ್ಕಾರ ರಾಜ್ಯಗಳಲ್ಲಿ ಒತ್ತಾಯಿಸಿದೆ. ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆಯನ್ನು ನಿವಾರಿಸುವ ಸಲುವಾಗಿ ಮಕ್ಕಳಿಗೆ ಮಧ್ಯಾಹ್ನದ ಊಟದ ಯೋಜನೆಯಲ್ಲಿ ಜೋಳ, ಬಾಜ್ರಾ ಮತ್ತು ರಾಗಿಯನ್ನು ಒಳಗೊಂಡಿರುವ ಸಿರಿಧಾನ್ಯ ಅಥವಾ ಪೋಷಕಾಂಶಯುಕ್ತ ಧಾನ್ಯಗಳು, ಖನಿಜಗಳು ಮತ್ತು ಬಿ-ಕಾಂಪ್ಲೆಕ್ಸ್ ವಿಟಮಿನ್‌ಗಳು, ಹಾಗೆಯೇ ಪ್ರೋಟೀನ್‌ಗಳು ಮತ್ತು ಆಂಟಿ ಆಕ್ಸಿಡಂಟ್...

ಇಂಧನ ಬೆಲೆ ಏರಿಕೆ..!

www.karnatakatv.net: ಪ್ರತಿನಿತ್ಯ ಇಂಧನ ಬೆಲೆ ಏರುತ್ತಲೇ ಇದ್ದು, ಜನರಸಾಮಾನ್ಯರಿಗೆ ಬರೆ ಏಳೆದಂತಾಗಿದೆ. ಇಂದು ಕೂಡಾ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಇಂಧನ ಕಂಪನಿಗಳು ಬೆಲೆಯನ್ನು ನಿಗದಿ ಪಡಿಸುತ್ತಲೇ ಇದೆ. ಬೆಳಿಗ್ಗೆ 6 ಗಂಟೆಗೆ ಬೆಲೆ ನಿಗದಿ ಪಡಿಸುತ್ತದೆ. ದೆಲಿಯಲ್ಲಿ ಲೀಟರ್ ಪೆಟ್ರೋಲ್ ಮತ್ತು ಡಿಸೇಲ್ ದರಗಳಲ್ಲಿ 35 ಪೈಸೆ ಹೆಚ್ಚಳವಾಗಿದೆ. ಹಾಗೇ...

ದೀಪಾವಳಿಗೆ ಹಸಿರು ಪಟಾಕಿಗೆ ಮಾತ್ರ ಅವಕಾಶ..!

www.karnatakatv.net: ಹಿಂದು ಹಬ್ಬದಲ್ಲೊಂದಾದ ದೀಪಾವಳಿ ಇನ್ನೇನು ಕೆಲವೇ ದಿನಗಳಲ್ಲಿ ಶುರುವಾಗಲಿದ್ದು ಅದರ ಹಿನ್ನೆಲೇಯಲ್ಲಿ ಕರ್ನಾಟಕ ಸರ್ಕಾರ ಗೈಡ್ ಲೈನ್ಸ್ ಬಿಡುಗಡೆ ಮಾಡಿದೆ. ದೀಪಾವಳಿಯ ಸಮಯದಲ್ಲಿ ಹಸಿರು ಪಟಾಕಿ ಮಾತ್ರ ಅವಕಾಶ ವಿದ್ದು, ಬೇರೆ ಯಾಔಉದೇ ಪಟಾಕಿ ಮಾರಾಟ ಮಾಡುವಂತಿಲ್ಲ ಎಂದು ಕರ್ನಾಟಕ ಸರ್ಕಾರ ತಿಳಿಸಿದೆ. ನ.1 ರಿಂದ 10 ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ಇದ್ದು,...

UPSC ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ..!

www.karnatakatv.net: 2021ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗ ಪೂರ್ವಭಾವಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಿದೆ. ಇನ್ನೂ ಮುಖ್ಯ ಪರೀಕ್ಷೆಗಳು 2022 ಜ.7 ರಿಂದ 16 ರ ತನಕ ನಡೆಯಲಿವೆ. ವೆಬ್‌ಸೈಟ್‌ನಲ್ಲಿ ಫಲಿತಾಂಶ ಪಿಡಿಎಫ್ ಮಾದರಿಯಲ್ಲಿ ಲಭ್ಯವಿದ್ದು, ಈ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಅಭ್ಯರ್ಥಿಗಳು 2022ರಲ್ಲಿ ನಡೆಯುವ ಮುಖ್ಯ ಪರೀಕ್ಷೆ ಬರೆಯಲು ಅರ್ಹರು. ಕೇಂದ್ರ ಲೋಕಸೇವಾ ಆಯೋಗ 712 ವಿವಿಧ...

ಮೋದಿ ಐರೋಪ್ಯ ರಾಷ್ಟ್ರಗಳ ನಾಯಕರ ಜತೆ ಚರ್ಚೆ..!

www.karnatakatv.net : ಬ್ರಿಟನ್ ಮತ್ತು ಇಟಲಿ ಪ್ರವಾಸದಲ್ಲಿರುವ ನರೇಂದ್ರ ಮೋದಿ ಐರೋಪ್ಯ ಒಕ್ಕೂಟ ರಾಷ್ಟ್ರಗಳ ನಾಯಕರ ಜತೆ ವಾಣಿಜ್ಯ, ವ್ಯವಹಾರ, ಸಂಸ್ಕೃತಿ ಹಾಗೂ ಪರಿಸರಕ್ಕೆ ಸಂಬoಧಿಸಿದ ಚರ್ಚೆ ನಡೆಸಿದರು. ಐರೋಪ್ಯ ಒಕ್ಕೂಟ ಮತ್ತು ಭಾರತದ ನಡುವಿನ ದ್ವಿಪಕ್ಷಿಯ ಬಾಂಧವ್ಯವನ್ನು ಹೊಸ ಎತ್ತರಕ್ಕೆ ಒಯ್ಯಲು ಎಲ್ಲ ರೀತಿಯ ಸಹಕಾರವನ್ನು ನೀಡಲು ಸಿದ್ಧ ಎಂದು ಐರೋಪ್ಯ ಒಕ್ಕೂಟದ...

‘ಲಿಂಗ ಸಮಾನತೆ’ಯತ್ತ ಮೊದಲ ಹೆಜ್ಜೆ ; ಎಂ.ಎo.ನರವಣೆ

www.karnatakatv.net: ಮಹಿಳೆಯರನ್ನು ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಸೇರ್ಪಡೆಗೆ ಅವಕಾಶ ನೀಡುವ ಮೂಲಕ ರಕ್ಷಣಾ ಇಲಾಖೆ 'ಲಿಂಗ ಸಮಾನತೆ'ಯತ್ತ ಮೊದಲ ಹೆಜ್ಜೆ ಇಟ್ಟಿದ್ದು, ನ್ಯಾಯಸಮ್ಮತ ಮತ್ತು ವೃತ್ತಿಪರತೆಯಿಂದ ಕಲಿಕೆಯ ಮೂಲಕ ಅವರನ್ನು ಸ್ವಾಗತಿಸುತ್ತಿದ್ದೇವೆ' ಎಂದು ಸೇನಾ ಮುಖ್ಯಸ್ಥ ಎಂ.ಎo.ನರವಣೆ ತಿಳಿಸಿದರು. 'ಎನ್‌ಡಿಎಗೆ ಮಹಿಳಾ ಅಭ್ಯರ್ಥಿಗಳ ಪ್ರವೇಶ ಆರಂಭವಾದ ಮೇಲೆ, ಭಾರತೀಯ ಸಶಸ್ತ್ರಪಡೆಗಳು ಅವರೆಲ್ಲರನ್ನೂ ನ್ಯಾಯಸಮ್ಮತ ಮತ್ತು ವೃತ್ತಿಪರತೆಯೊಂದಿಗೆ...

ನಾನು ಭಾರತೀಯಳು ನಾನು ಎಲ್ಲಿ ಬೇಕಾದರೂ ಹೋಗಬಹುದು; ಮಮತಾ ಬ್ಯಾನರ್ಜಿ

www.karnatakatv.net: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದಾದಾಗಿರಿ ಮಾಡಲು ಕೇಂದ್ರಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇಂದು ಗೋವಾದಲ್ಲಿ ಟಿಎಂಸಿ ಮುಖಂಡರನ್ನು ಉದ್ದೇಶಿಸಿ ಮಾತನಾಡಿ, 'ನಾನು ನಿಮ್ಮ ಸಹೋದರಿ ಇದ್ದಂತೆ. ಅಧಿಕಾರ ಹಿಡಿಯಲು ನಾನು ಇಲ್ಲಿಗೆ ಬಂದಿಲ್ಲ. ಜನರು ತೊಂದರೆಯನ್ನು ಎದುರಿಸುತ್ತಿರುವಾಗ ಸಹಾಯ ಮಾಡಿದರೆ ಅದು ನನ್ನ ಹೃದಯವನ್ನು ತಲುಪುತ್ತದೆ. ನಿಮ್ಮ ಕೆಲಸವನ್ನು ನೀವು...

ಪ್ರಧಾನಿ ಯಾದ ಬಳಿಕ ಇದೇ ಮೊದಲ ಬಾರಿಗೆ ರೋಮ್ ಗೆ ಭೇಟಿ..!

www.karnatakatv.net: ಜಿ20 ಶೃಂಗಸಭೆಗಾಗಿ ಮೋದಿ ರೋಮ್ ಗೆ ತೆರಳಿದ್ದಾರೆ. ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ರೋಮ್ ಗೆ ಭೇಟಿಕೊಡುತ್ತಿದ್ದಾರೆ. ಕಳೆದ 12 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಇದೇ ಮೊದಲ ಬಾರಿಗೆ ರೋಮ್ ಗೆ ಭೇಟಿ ನೀಡುತ್ತಿರುವುದು ವಿಶೇಷ ವಾಗಿದೆ. ನರೇಂದ್ರ ಮೋದಿಯವರು ರೋಮ್ ಗೆ ಭೇಟಿ ನೀಡುವ ಬಗ್ಗೆ ಇಟಲಿಯಲ್ಲಿರುವ ಭಾರತದ...

Facebook ನ ಹೆಸರು ಬದಲಾವಣೆ..!

www.karnatakatv.net: ಫೇಸ್ ಬುಕ್‌ನ ಮಾತೃಸಂಸ್ಥೆಯ ಹೆಸರನ್ನು ಮೆಟಾ ಎಂದು ಬದಲಾಯಿಸಲಾಗಿದೆ ಎಂದು ಫೇಸ್‌ಬುಕ್‌ನ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ತಿಳಿಸಿದ್ದಾರೆ. ಹೌದು.. ಇದಕ್ಕೂ ಮುಂಚೆ ಹೆಸರನ್ನು ಬದಲಾಯಿಸುವದಾಗಿ ಮಾತನಾಡಿದ ಮಾರ್ಕ್ ಈಗ ಮೆಟಾ ಎಂದು ಹೊಸ ಹೆಸರನ್ನು ಇಟ್ಟಿದ್ದಾರೆ. ಮೆಟಾ ಸಾಮಾಜಿಕ ಜಾಲತಾಣವನ್ನು ಇನ್ನೊಂದು ಹಂತಕ್ಕೆ ಒಯ್ಯಲಿದ್ದು, ಸಾಮಾಜಿಕ ವಿಷಯಗಳ ಜತೆಗಿನಜಂಜಾಟಗಳಿoದ ಸಾಕಷ್ಟು ಕಲಿತಿದ್ದೇವೆ. ನಾವು ಹೊಸ...
- Advertisement -spot_img

Latest News

Hubli News: ರಾಜಕಾಲುವೆ ಕಾಮಗಾರಿ ವೇಳೆ ಅವಘಡ: ಮಣ್ಣು ಕುಸಿದು ಕೂಲಿ ಕಾರ್ಮಿಕ ಸಾ*ವು

Hubli News: ಹುಬ್ಬಳ್ಳಿ: ರಾಜಕಾಲುವೆ ಕಾಮಗಾರಿ ವೇಳೆ ಅವಘಡ ಸಂಭವಿಸಿದ್ದು, ಮಣ್ಣು ಕುಸಿದು ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾನೆ. ಹುಬ್ಬಳ್ಳಿ ಗುಜರಾತ್ ಭವನದ ಬಳಿ ಈ ಅವಘಡ ನಡೆದಿದ್ದು, ಮಲ್ಲಪ್ಪ...
- Advertisement -spot_img