Wednesday, July 1, 2026

ರಾಷ್ಟ್ರೀಯ

ಪಂಜಾಬ್ ಗೆ ಇಬ್ಬರು ಉಪಮುಖ್ಯಮಂತ್ರಿಗಳು..!

www.karnatakatv.net :ಪಂಜಾಬ್ ಕಾಂಗ್ರೆಸ್ ನಲ್ಲಿ ರಾಜಕೀಯ ವೈಮನಸ್ಯದಿಂದಾಗಿ ಸಿಎಂ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇಂದು ನೂತನ ಸಿಎಂ ಆಗಿ ಚರಣ್ ಜಿತ್ ಸಿಂಗ್ ಛನಿ ಅಧಿಕಾರವಹಿಸಿಕೊಳ್ಳಲಿದ್ದಾರೆ. ಇನ್ನು ರಾಜ್ಯದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ನೇಮಿಸಲು  ಕಾಂಗ್ರೆಸ್ ತೀರ್ಮಾನಿಸಿದೆ.  ಜಾಟ್ ಸಿಖ್ ಹಾಗೂ ಹಿಂದು ಸಮುದಾಯದಿಂದ ಉಪ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಇನ್ನು ಉಪಮುಖ್ಯಮಂತ್ರಿ...

ಡೆಂಗ್ಯೂ ಹೊಸ ತಳಿ ಸೃಷ್ಠಿ ..!

www.karnatakatv.net :ಮಹಾಮಾರಿ ಕೊರೊನಾ ನಡುವೆ ಈಗ ಡೆಂಗ್ಯೂ ರೋಗವು ಅತಿ ಹೆಚ್ಚು ಹಬ್ಬುತ್ತಿದ್ದು, ಮುಂದೆ ಬರುವ ಹಬ್ಬಗಳ ಹಿನ್ನೆಲೆ ಸಾರ್ವಜನಿಕವಾಗಿ ಜನರು ಒಂದೇ ಕಡೆ ಸೇರದಂತೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲು ಸೂಚಿಸಿದ್ದಾರೆ. ಡೆಂಗ್ಯೂ ಸೋಂಕು ಹೊಸ ತಳಿ ಬಂದಿರುವ ಕಾರಣ ಕ್ಷಿಪ್ರ ಪ್ರತಿಕ್ರಿಯೆ ತಂಡಗಳನ್ನು ರವಾನಿಸುವಂತೆ ಹೊಸ ತಳಿಯು ವರದಿಯಾದ ರಾಜ್ಯಗಳು ಉನ್ನತ ಮಟ್ಟದ ಸಭೆಯಲ್ಲಿ...

ಪಂಜಾಬ್ ನ ನೂತನ ಸಿಎಂ ಚರಂಜಿತ್ ಸಿಂಗ್ ಚನ್ನಿ..!

www.karnatakatv.net :ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆಯನ್ನು ನೀಡಿದ ಬೆನ್ನಲ್ಲೇ ನೂತನ ಸಿಎಂ ಆಗಿ ಚರಂಜಿತ್ ಸಿಂಗ್ ಚನ್ನಿರನ್ನು ಆಯ್ಕೆಮಾಡಲಾಗಿದೆ. ಕಾಂಗ್ರೆಸ್ ನ ಹೈಕಮಾಂಡ್ ಜೋತೆ ಚರ್ಚೆಯನ್ನು ನಡೆಸಿ ಬಹುಜನರು ಸುಖ್ ಜಿಂದರ್ ರಾಂಧವ ಹೆಸರನ್ನು ಸೂಚಿಸಲಾಗಿತ್ತು ಆದರೆ ಅಚ್ಚರಿಯಂತೆ ರಾಜಕೀಯ ಬೇಳವಣಿಗೆಯೊಂದರಲ್ಲಿ ಚರಂಜಿತ್ ಸಿಂಗ್ ಚನ್ನಿರನ್ನು ಆಯ್ಕೆಮಾಡಲಾಗಿದೆ.  ನದೆಹಲಿಯಲ್ಲಿ ಎಐಸಿಸಿ ಮಾಜಿ...

ಪಂಜಾಬ್ ಮುಖ್ಯಮಂತ್ರಿ ಯಾರಾಗಲಿದ್ದಾರೆ..!

www.karnatakatv.net: ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆಯನ್ನು ನೀಡಿದ ನಂತರ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಮಂತ್ರಿ ಸ್ಥಾನದಲ್ಲಿ ಹಲವರ ಹೆಸರು ಕೇಳಿ ಬಂದಿದ್ದು, ಹಿರಿಯ ನಾಯಕಿ ಅಂಬಿಕಾ ಸೋನಿ ಮುಂದೆಯಿದ್ದರು, ಆದರೆ ಸೋನಿ ಅವರು ತಮಗೆ ಸಿಎಂ ಸ್ಥಾನ ಬೇಡ, ಸಿಖ್ ಸಮುದಾಯದವರೇ ಸಿಎಂ ಆಗಲಿ ಎಂದು ಹೇಳಿದ ನಂತರ ಇನ್ನಷ್ಟು...

ಈ ದಿನದ ಪ್ರಮುಖ ಸುದ್ಧಿಗಳು

1.ತಾಲಿಬಾನ್ ಹುಟ್ಟುಗುಣ ಸುಟ್ರೂ ಹೋಗಲ್ಲ ಆಫ್ಧಾನಿಸ್ತಾನವನ್ನು ತನ್ನ ಕಪಿಮುಷ್ಟಿಯಲ್ಲಿ ಹಿಡಿದುಕೊಂಡಿರೋ ತಲಿಬಾನ್ ಇದೀಗ ಆಫ್ಘನ್ ಮಹಿಳಾ ಉದ್ಯೋಗಿಗಳಿಗೆ ಸಚಿವಾಲಯ ಪ್ರವೇಶಕ್ಕೆ ನಿಷೇಧ ಹೇರಿದೆ. ಅಫ್ಘಾನಿಸ್ತಾನದ ಮಹಿಳಾ ವ್ಯವಹಾರಗಳ ಸಚಿವಾಲಯದೊಳಕ್ಕೆ ಮಹಿಳಾ ಉದ್ಯೋಗಿಗಳು ಪ್ರವೇಶಿಸದಂತೆ ತಾಲಿಬಾನ್ ನಿರ್ಬಂಧ ಹೇರಿದ್ದು, ಸಚಿವಾಲಯದೊಳಕ್ಕೆ ಕೇವಲ ಪುರುಷ ಉದ್ಯೋಗಿಗಳ ಪ್ರವೇಶಕ್ಕೆ ಮಾತ್ರ ಅನುಮತಿ ಕಲ್ಪಿಸಿಕೊಟ್ಟಿರುವುದಾಗಿ ತಿಳಿಸಿದೆ. 2. ಭಾರತ-ಪಾಕ್ ಗಡಿ ಸಮಸ್ಯೆ ಚರ್ಚೆ ಭಾರತ-ಚೀನಾ...

ಈ ದಿನದ ಪ್ರಮುಖ ಸುದ್ಧಿಗಳು..!

1.ರೈತರ ವಿರುದ್ಧದ ಕೇಸ್ ವಾಪಸ್...! ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿ ಇರೋ ಮಧ್ಯೆ ರೈತರ ವಿರುದ್ಧದ ಸುಮಾರು 900 ಕೇಸ್ ಗಳನ್ನು ಹಿಂತೆಗೆದುಕೊಳ್ಳೋದಕ್ಕೆ ಯೋಗಿ ಸರ್ಕಾರ ನಿರ್ಧರಿಸಿದೆ. ಪೈರಿಗೆ ಬೆಂಕಿ ಇಡೋ ಮೂಲಕಪರಿಸರ ಮಾಲಿನ್ಯಕ್ಕೆ ಕಾರಣವಾಗಿದ್ದ ಆರೋಪದ ಮೇರೆಗೆ ರೈತರ ಮೇಲೆ ಕೇಸ್ ದಾಖಲಾಗಿತ್ತು. ಕೊರೋನಾದಿಂದಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿರೋ ರೈತರ...

ಈ ದಿನದ ಪ್ರಮುಖ ಸುದ್ಧಿಗಳು..!

1.ತಾಲಿಬಾನ್ ಪರ ಚೀನಾ ವಕಾಲತ್ತು ಜಪ್ತಿಮಾಡಿರೋ ಅಫ್ಘಾನಿಸ್ತಾನದ ಆಸ್ತಿಗಳನ್ನು ಮುಕ್ತಗೊಳಿಸುವುಂತೆ ಅಮೆರಿಕಾಗೆ ತಾಲೀಬಾನ್ ನ ಒತ್ತಾಯಕ್ಕೆ ಚೀನಾ ಬೆಂಬಲಿಸಿದೆ. ಆಫ್ಘಾನಿಸ್ತಾನದಲ್ಲಿ ತಾಲಿಬಾನಿಯರ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಹಿಂಸಾತ್ಮಕ ನಡೆಗೆ ಕಿಡಿ ಕಾರಿದ್ದ ಅಮೆರಿಕಾ ಅಫ್ಘಾನಿಸ್ತಾನದ ಸೆಂಟ್ರಲ್ ಬ್ಯಾಂಕ್ ಗೆ ಸೇರಿದ ಸುಮಾರು 9.5 ಬಿಲಿಯನ್ ಮೊತ್ತದ ಆಸ್ತಿಯನ್ನು ಜಪ್ತಿಮಾಡಿತ್ತು. ಅಲ್ಲದೆ ಕಾಬೂಲ್ ಗೆ ನಗದು...

ಚಾರ್ ಧಾಮ್ ಯಾತ್ರೆಗೆ ಗ್ರೀನ್ ಸಿಗ್ನಲ್ ..!

www.karnatakatv.net :ಚಾರ್ಧಾಮ್ ಯಾತ್ರೆಯ ಮೇಲಿನ ತಡೆಯಾಜ್ಞೆಯನ್ನು ಉತ್ತರಾಖಂಡ ಹೈಕೋರ್ಟ್  ಇಂದು ತೆರವುಗೊಳಿಸಿದೆ. ಕೋವಿಡ್ -19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸೋದ್ರೊಂದಿಗೆ ಯಾತ್ರೆ ನಡೆಸೋದಕ್ಕೆ ಅಡ್ಡಿಯಿಲ್ಲ ಅಂತ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಯಾತ್ರೆ ಕೈಗೊಳ್ಳೋ  ಭಕ್ತರು ಕೋವಿಡ್ ನೆಗಟಿವ್ ವರದಿ ಹಾಗೂ ಎರಡೂ ಡೋಸ್ ಲಸಿಕೆ ಪಡೆದ ಪ್ರಮಾಣಪತ್ರವನ್ನು ಖಡ್ಡಾಯವಾಗಿ ಹೊಂದಿರಬೇಕು ಅಂತ ತಿಳಿಸಿದೆ.   ಇನ್ನು...

ಗುಜರಾತ್ ನ 24 ನೂತನ ಸಚಿವರ ಪದಗ್ರಹಣ

www.karnatakatv.net :ಗುಜರಾತ್ ನೂತನ ಸಿಎಂ ಭೂಪೇಂದ್ರ ಪಟೇಲ್ ಸಂಪುಟಕ್ಕೆ ಇವತ್ತು 24 ಶಾಸಕರು ಸಚಿವ ಸ್ಥಾನಕ್ಕೆ ಪದಗ್ರಹಣಗೊಂಡರು. ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ 10 ಶಾಸಕರಿಗೆ ಸಂಪುಟ ಸಂಪುಟ ದರ್ಜೆ ಸಚಿವಾಗಿ ಮತ್ತು 14 ಮಂದಿಗೆ ರಾಜ್ಯ ಸಚಿವರಾಗಿ ಹಾಗೂ ಐವರು ಸ್ವತಂತ್ರ ಖಾತೆ ಸಚಿವರು ಸೇರಿದಂತೆ ಒಟ್ಟು 24...

ರೈತರಿಗೆ ಗುಡ್ ನ್ಯೂಸ್…!

www.karnatakatv.net :ನವದೆಹಲಿ: ಕೇಂದ್ರ ಸರ್ಕಾರ ಸಣ್ಣ ಮತ್ತು ಅತೀ ಸಣ್ಣ ರೈತರ ಆಧಾಯ ವೃದ್ಧಿಸೋ ಸಲುವಾಗಿ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಘೋಷಣೆ ಮಾಡಿತ್ತು, ಈಗಾಗಲೇ  2 ಹೆಕ್ಟೇರ್ ಗಿಂತ ಕಡಿಮೆ ಕೃಷಿ ಭೂಮಿ ಹೊಂದಿರೋ ಸುಮಾರು 12.14ಕೋಟಿ ರೈತ ಕುಟುಂಬಗಳು ಈ ಯೋಜನೆಯ ಪ್ರಯೋಜನ ಪಡೀತಿವೆ. ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ರೈತರಿಗೆ ಸದ್ಯ...
- Advertisement -spot_img

Latest News

ಪ್ರತ್ಯೇಕ ಪ್ರಕರಣ: ಹುಬ್ಬಳ್ಳಿಗೆ ಭಯಾನಕ ಬೈಕ್ ಕಳ್ಳರ ಗ್ಯಾಂಗ್ ಎಂಟ್ರಿ: ಆತಂಕ ಸೃಷ್ಟಿಸಿದ ಮುಸುಕುಧಾರಿಗಳು

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿ ಮತ್ತೆ ಬೈಕ್ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಕಾಲೊನಿಗಳಿಗೆ ಎಂಟ್ರಿ ಕೊಟ್ಟು ಮನೆ ಮುಂದೆ...
- Advertisement -spot_img