ಚೆಕ್ ಕ್ಲಿಯರೆನ್ಸ್ಗಳಲ್ಲಿ ಆಗುತ್ತಿದ್ದ ವಿಳಂಬ ತಪ್ಪಿಸಲು, ಇಂದಿನಿಂದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ ತರಲಾಗಿದೆ. ಈ ಬದಲಾವಣೆ 2 ಹಂತದಲ್ಲಿ ಜಾರಿಗೆ ಬರಲಿದೆ. ಮೊದಲ ಹಂತ ಇಂದಿನಿಂದಲೇ ಜಾರಿಗೆ ಬರಲಿದ್ದು, ಸಂಜೆ 7 ಗಂಟೆಯೊಳಗೆ ಚೆಕ್ಗೆ ಸಂಬಂಧಪಟ್ಟ ಬ್ಯಾಂಕ್ಗಳು ಕ್ಲಿಯರ್ ಮಾಡಬೇಕು. ತಪ್ಪಿದ್ದಲ್ಲಿ ಆ ಚೆಕ್ಗಳು ಸ್ವಯಂ ಆಗಿ ಸ್ವೀಕೃತವಾಗಿ ಹಣ ಪಾವತಿ ಆಗಲಿದೆ....
ನಟಿ ರಶ್ಮಿಕಾ ಮಂದಣ್ಣಗೆ ಕಂಕಣಭಾಗ್ಯ ಕೂಡಿ ಬಂದಿದೆ. ನ್ಯಾಷನಲ್ ಕ್ರಶ್ ಗುಟ್ಟಾಗಿ ನಿಶ್ಚಿತಾರ್ಥವನ್ನೂ ಮಾಡಿಕೊಂಡಿದ್ದಾರೆ. ರಶ್ಮಿಕಾ ಮನಮೆಚ್ಚಿದ ಹುಡುಗ ಬೇರಾರು ಅಲ್ಲ.. ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ. ಇವರಿಬ್ಬರು ಮೊದಲ ಬಾರಿಗೆ 2018ರಲ್ಲಿ ಗೀತ ಗೋವಿದಂ ಸಿನಿಮಾ ಸೆಟ್ನಲ್ಲಿ ಮೀಟ್ ಆಗಿದ್ರು. ಇವರಿಬ್ಬರ ಕೆಮಿಸ್ಟ್ರಿಗೆ ಪ್ರೇಕ್ಷಕರು ಫಿದಾ ಆಗಿದ್ರು. ಇದೀಗ ರಿಯಲ್ ಲೈಫಲ್ಲೂ ಜೋಡಿಯಾಗುತ್ತಿದ್ದಾರೆ.
ಹಲವು...
ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಮಾಡಲಾಗಿದೆ. ಸ್ತ್ರೀಯರ ಪ್ರವೇಶ ವಿಚಾರವಾಗಿ ಸುದ್ದಿಯಾಗಿದ್ದ ಶಬರಿಮಲೆ, ಇದೀಗ ಅವ್ಯವಹಾರದ ಕುರಿತು ಸುದ್ದಿಯಾಗಿದೆ. ದೇವಸ್ಥಾನದ ದ್ವಾರಪಾಲಕ ಮೂರ್ತಿಗಳ ಚಿನ್ನಲೇಪಿತ ಕವಚದಲ್ಲಿ, ಚಿನ್ನದ ತೂಕ ಕಡಿಮೆ ವಿಚಾರವಾಗಿ ಗಂಭೀರ ಆರೋಪ ಕೇಳಿಬಂದಿದೆ. ಬೆಂಗಳೂರಿನ ಉನ್ನಿಕೃಷ್ಣನ್ ಪೊಟ್ಟಿ ಎಂಬುವರ ಮೇಲೆ ಆರೋಪ ಮಾಡಲಾಗಿದೆ.
1998ರಲ್ಲಿ ಉದ್ಯಮಿ ವಿಜಯ್ ಮಲ್ಯ...
ಪಾಕಿಸ್ತಾನ ಮತ್ತೊಮ್ಮೆ ಉಗ್ರತ್ತೆಗೆ ಆಸರೆ ನೀಡಿದರೆ, ವಿಶ್ವ ಭೂಪಟದಿಂದಲೇ ಅದನ್ನು ಅಳಿಸಿ ಹಾಕಲು ಹಿಂದೇಟು ಹಾಕಲ್ಲ ಅಂತ ಪಾಕಿಸ್ತಾನಕ್ಕೆ ಭಾರತದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ರಾಜಸ್ಥಾನದಲ್ಲಿ ನಡೆದ ಸೈನಿಕರ ಸಭೆಯಲ್ಲಿ ಮಾತನಾಡಿದ ಅವರು, ಭಾರತ ಈಗ ಪೂರ್ಣ ಸಿದ್ಧವಾಗಿದೆ. ಆಪರೇಷನ್ ಸಿಂದೂರ್ ಸಮಯದಲ್ಲಿ ಭಾರತ ತೋರಿಸಿದ ಸಂಯಮವು...
ಚೆನ್ನೈನಲ್ಲಿ ಶುಕ್ರವಾರ ಬೆಳಿಗ್ಗೆ ಕೆಲ ಅಜ್ಞಾತರು ಪೊಲೀಸರಿಗೆ ನಕಲಿ ಬಾಂಬ್ ಕರೆ ನೀಡಿ ಗಲಿಬಿಲಿಗೊಳಿಸಿದ್ದಾರೆ. ಖ್ಯಾತ ನಟಿ ತ್ರಿಷಾ ಸೇರಿದಂತೆ ಹಲವು ಗಣ್ಯರ ಮನೆಗಳಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಧಮ್ಕಿ ಕರೆಗಳು ಬಂದ ಹಿನ್ನೆಲೆಯಲ್ಲಿ ಪೊಲೀಸರು ತುರ್ತು ಕ್ರಮ ಕೈಗೊಂಡಿದ್ದಾರೆ. ಶ್ವಾನದಳ ಹಾಗೂ ಬಾಂಬ್ ಸ್ಕ್ವಾಡ್ ಸಹಿತ ಪೊಲೀಸರು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ...
ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಕೇವಲ 15 ದಿನಗಳಲ್ಲಿ ಮೂತ್ರಪಿಂಡ ವೈಫಲ್ಯದಿಂದ 9 ಮಕ್ಕಳು ಸಾವನ್ನಪ್ಪಿವೆ. ಇದು ಗ್ರಾಮದ ಜನರಲ್ಲಿ ಭಯ ಭೀತಿಯ ವಾತಾವರಣ ಉಂಟುಮಾಡಿದೆ. ಆರಂಭದಲ್ಲಿ ಸಾಮಾನ್ಯ ಜ್ವರ-ಕೆಮ್ಮಿನ ಪ್ರಕರಣಗಳಂತೆ ಕಾಣುತ್ತಿದ್ದ ಘಟನೆಗಳು ಈಗ ಮಾರಕ ತಿರುವು ಪಡೆದುಕೊಂಡಿದ್ದು, ಆರೋಗ್ಯ ಇಲಾಖೆಯನ್ನು ಎಚ್ಚರಗೊಳಿಸಿವೆ.
ಚಿಂದ್ವಾರ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಶುಭಂ ಯಾದವ್ ಈ ಬಗ್ಗೆ ತಿಳಿಸಿದ್ದಾರೆ. ಅಕ್ಟೋಬರ್...
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ವಾಗ್ದಾಳಿ ಮುಂದುವರೆಸಿದ್ದಾರೆ. ದಸರಾ ಹಬ್ಬದ ನಿಮಿತ್ತ ಮುಂಬೈನಲ್ಲಿ ಶಿವಸೇನೆ ಪಕ್ಷದಿಂದ ಸಾರ್ವಜನಿಕ ಸಭೆ ನಡೆಸಲಾಯ್ತು. ಆ ವೇಳೆ ಬಿಜೆಪಿಯನ್ನು ಅಮೀಬಾಗೆ ಹೋಲಿಸಿ, ಉದ್ಧವ್ ಠಾಕ್ರೆ ವ್ಯಂಗ್ಯವಾಡಿದ್ದಾರೆ.
ಅಮೀಬಾ ಎಲ್ಲಿ ಬೇಕಾದರೂ ತನಗೆ ಬೇಕಾದಂತೆ ಬೆಳೆಯುತ್ತದೆ. ತನಗೆ ಬೇಕಾದ ಆಕಾರವನ್ನು ಪಡೆಯುತ್ತದೆ....
ಬೆಂಗಳೂರಿನ ರಸ್ತೆ ಗುಂಡಿ ಮತ್ತು ಮೂಲಸೌಕರ್ಯ ಕೊರತೆ ಬಗ್ಗೆ, ಐಟಿ ಕಂಪನಿಗಳು ಧ್ವನಿ ಎತ್ತಿದ್ದಾಗ, ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ತಮ್ಮ ರಾಜ್ಯಕ್ಕೆ ಬರುವಂತೆ ಕಂಪನಿಗಳಿಗೆ ಕರೆ ನೀಡಿದ್ದರು. ಬ್ಲಾಕ್ ಬಕ್ ಕಂಪನಿ ಸಿಇಒ ರಾಜೇಶ್ ಯಾಬಾಜಿ, ಉದ್ಯಮಿ ಮೋಹನ್ ದಾಸ್ ಪೈ ಟ್ವೀಟ್ ಮಾಡಿದ್ದು, ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡು ಮಾಡಿತ್ತು.
ಬಳಿಕ ಕರ್ನಾಟಕ ಕಾಂಗ್ರೆಸ್...
ತುಳುನಾಡಿನ ದೈವದ ಕಥೆಯಾಧಾರಿತ ಕಾಂತಾರಾ ಚಾಪ್ಟರ್ 1 ಸಿನಿಮಾ, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿದೆ. ಪ್ರಿಮಿಯರ್ ಶೋಗಳು ಮತ್ತು ಮೊದಲ ದಿನದ ಗಳಿಕೆಯಿಂದ, ಇಷ್ಟು ದೊಡ್ಡ ಮೊತ್ತ ಸಂಪಾದಿಸಿರುವುದು ಹೊಸ ದಾಖಲೆಯಾಗಿದೆ. ಭಾರತದಲ್ಲಿ ಒಟ್ಟು 6,500 ಸ್ಕ್ರೀನ್ಗಳಲ್ಲಿ ಸುಮಾರು 12,511ಕ್ಕೂ ಹೆಚ್ಚು ಶೋಗಳು ಪ್ರದರ್ಶನ ಕಂಡಿದೆ.
ಎಲ್ಲಾ ಭಾಷೆಗಳೂ ಸೇರಿ ಭಾರತದಲ್ಲಿ ಅಂದಾಜು 45 ಕೋಟಿ...
ಭಾರತದ ನೆರೆಯ ರಾಷ್ಟ್ರಗಳಲ್ಲಿ ಕಾಣಿಸಿಕೊಂಡಿರುವ ಅಶಾಂತಿಯ ಪ್ರಮುಖ ಕಾರಣ ಸರ್ಕಾರ ಮತ್ತು ಸಮಾಜದ ನಡುವಿನ ಸಂಪರ್ಕದ ಕೊರತೆ ಹಾಗೂ ಅಸಮರ್ಥ ಆಡಳಿತವೆಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಎಚ್ಚರಿಸಿದ್ದಾರೆ. ಭಾರತದಲ್ಲೂ ಇಂತಹ ಅಶಾಂತಿಯನ್ನು ಬಯಸುವ ಶಕ್ತಿಗಳು ಸಕ್ರಿಯವಾಗಿವೆ ಎಂದು ಅವರು ಎಚ್ಚರಿಕೆ ನೀಡಿದರು.
ನಾಗಪುರದ ರೇಶಿಂಬಾಗ್ನಲ್ಲಿ ನಡೆದ ಆರ್ಎಸ್ಎಸ್ ವಿಜಯದಶಮಿ ಹಾಗೂ ಶತಮಾನೋತ್ಸವ ಸಮಾರಂಭದಲ್ಲಿ ಭಾಗವತ್...
Political News: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಪಂಚರಾಜ್ಯಗಳ ಚುನಾವಣೆ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದು, ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆಯಲ್ಲಿ...