www.karnatakatv.net: ನವದೆಹಲಿ- 1975ರ ಜೂನ್ 25ರಂದು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಇದು ಭಾರತದ ಇತಿಹಾಸದ ಅತ್ಯಂತ ಕಳಂಕಿತ ರಾಜಕೀಯ ಕ್ರಮ ಎನ್ನಲಾಗುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡಾ ಈ ವಿಚಾರವಾಗಿ ಟ್ವೀಟ್ ಮಾಡಿದ್ದು, ಇಂದಿರಾಗಾಂಧಿ ಎಮರ್ಜೆನ್ಸಿ ಹೇರಿ ಪ್ರಜಾಪ್ರಭುತ್ವ ಮೌಲ್ಯಗಳನ್ನ ತುಳಿದು ಹಾಕಿದ್ದರೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕಪ್ಪು ದಿನವನ್ನ ಯಾವತ್ತಿಗೂ...
www.karnatakatv.net: ಮುಂಬೈ- ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ 44ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಜಿಯೋ ಫೋನ್ ನೆಕ್ಸ್ಟ್ 5G ಫೋನ್ ನನ್ನು ಅಧಿಕೃತವಾಗಿ ಪರಿಚಯಿಸಿದೆ. ಟೆಲಿಕಾಂ ದೈತ್ಯ ಕಂಪನಿಯು ಟೆಕ್ ದೈತ್ಯ ಗೂಗಲ್ ಜೊತೆ ಸೇರಿ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ 5G ಫೋನ್ ಗಳನ್ನ ಮಾರುಕಟ್ಟೆಗೆ ತರುವ ಬಗ್ಗೆ ಮಾಹಿತಿ ನೀಡಿದೆ. ಈ ಹೊಸ ಸಾಧನದಲ್ಲಿ...
www.karnatakatv.net: ರಾಷ್ಟ್ರೀಯ- ಭೋಪಾಲ್- ಮಧ್ಯಪ್ರದೇಶದಲ್ಲಿ ಕೊರೊನಾ ವೈರಸ್ ರೂಪಾಂತರಿ ಡೆಲ್ಟಾ ಪ್ಲಸ್ ವೈರಸ್ ಗೆ ಮೊದಲ ಬಲಿಯಾಗಿದೆ. ಓರ್ವ ಮಹಿಳೆ ಸಾವನ್ನಪ್ಪಿರುವುದಾಗಿ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸರಂಗ್ ತಿಳಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಡೆಲ್ಟಾ ಪ್ಲಸ್ ವೈರಸ್ ಐವರಲ್ಲಿ ಧೃಡಪಟ್ಟಿತ್ತು. ಈ ಐವರಲ್ಲಿ ನಾಲ್ವರು ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದರಿಂದ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ...
www.karnatakatv.net: ವಿಜಯವಾಡ:ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ವಿರುದ್ಧ ಆಂಧ್ರಹೈಕೋರ್ಟ್ 11 ಸುಮೊಟು ಪ್ರಕರಣ ದಾಖಲಿಸಲಾಗಿದೆ. ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ವಿರೋಧ ಪಕ್ಷದಲ್ಲಿದ್ದಾಗ ನ್ಯಾಯಾಲಯದ ಬಗ್ಗೆ ಮಾಡಿದ್ದ ಕಮೆಂಟ್ಸ್ ಗಳನ್ನ ಆಧರಿಸಿ ಕೆಳ ನ್ಯಾಯಾಲಯ ಕೇಸ್ ದಾಖಲಿಸಿದೆ. ನ್ಯಾಯಮೂರ್ತಿ ಕಣ್ಣಂಗೇಟಿ ಲಲಿತಾರವರು ಬುಧವಾರ ಅರ್ಜಿ ವಿಚಾರಣೆ ನಡೆಸಿದ್ದು, ಹೈಕೋರ್ಟ್ ಆಡಳಿತಾತ್ಮಕ ಸಮಿತಿ...
www.karnatakatv.net: ರಾಷ್ಟ್ರೀಯ- ನವದೆಹಲಿ: ಸರ್ಕಾರ ಹಾಗೂ ಸಂಘಗಳು ಜನರಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಎಷ್ಟೇ ಜಾಗೃತಿ ಮೂಡಿಸಿದ್ರು, ಜನರಲ್ಲಿ ಮಾತ್ರ ಭಯ ಹಾಗೂ ಕೆಟ್ಟ ಭಾವನೆ ಹೋಗುತ್ತಿಲ್ಲ. ಹೀಗಾಗಿ, ಸರ್ಕಾರ, ಕಂಪನಿ, ಸಂಸ್ಥೆಗಳು ಜನರಿಗ ಬಂಪರ್ ಆಫರ್ಗಳನ್ನ ನೀಡಿ ಜನರು ಲಸಿಕೆ ಹಾಕಿಸಿಕೊಳ್ಳುವ ಪ್ರಯತ್ನ ಮಾಡ್ತಿದೆ. ಕೊರೊನಾ ನಿರೋಧಕ ಲಸಿಕೆ ಪಡೆದು ಸಂಚರಿಸುವ ಪ್ರಯಾಣಿಕರಿಗೆ ಇಂಡಿಗೋ...
www.karnatakatv.net: ನವದೆಹಲಿ- ಭಾರತ ಮತ್ತು ಅಮೆರಿಕ ನೌಕಾಪಡೆಗಳು ಹಿಂದೂ ಮಹಾಸಾಗರದಲ್ಲಿ 2 ದಿನಗಳ ಜಂಟಿ ಸಮರಾಭ್ಯಾಸಕ್ಕೆ ಬುಧವಾರ ಚಾಲನೆ ಸಿಕ್ಕಿದೆ. ಇಂಡೊ-ಪೆಸಿಫಿಕ್ ಪ್ರದೇಶದಲ್ಲಿ ತನ್ನ ಪ್ರಾಬಲ್ಯ ವೃದ್ದಿಸಿಕೊಳ್ಳಲು ಯತ್ನಿಸುತ್ತಿರುವ ಚೀನಾಗೆ ಸೆಡ್ಡು ಹೊಡೆಯುವ ಕಾರ್ಯತಂತ್ರದ ಭಾಗವಾಗಿ ಈ ಸಮರಾಭ್ಯಾಸವನ್ನ ಹಮ್ಮಿಕೊಳ್ಳಲಾಗಿದೆ. ಅಣ್ವಸ್ತ್ರ ಅಳವಡಿಸಿದ ಯುದ್ಧ ವಿಮಾನಗಳನ್ನು ಹೊತ್ತ ಹಡಗು 'ಯುಎಸ್ಎಸ್ ರೊನಾಲ್ಡ್ ರೇಗನ್' ,...
www.karnatakatv.net: ರಾಷ್ಟ್ರೀಯ-ಮುಂಬೈ: ಭೂಗತ ಪಾತಕಿ ಹಾಗೂ ದೇಶದ ಮೋಸ್ಟ್ ವಾಟೆಂಡ್ ಭಯೋತ್ಪಾದಕ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ನನ್ನ ಮುಂಬೈ (ಎನ್ಸಿಬಿ) ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅರೆಸ್ಟ್ ಮಾಡಿದೆ. ಜಮ್ಮು-ಕಾಶ್ಮೀರದಲ್ಲಿ ನಡೆದಿದ್ದ ಅಂತಾರಾಜ್ಯ ಮಾದಕ ವಸ್ತು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಕ್ಬಾಲ್ನನ್ನ ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈತ ಜಮ್ಮುಕಾಶ್ಮೀರದಿಂದ ಪಂಜಾಬ್ ಮೂಲಕ ಮುಂಬೈಗೆ...
www.karnatakatv.net: ರಾಷ್ಟ್ರೀಯ- ನವದೆಹಲಿ- ಬ್ಯಾಂಕ್ ಗಳಿಗೆ ವಂಚನೆ ಮಾಡಿ ಪರಾರಿಯಾಗಿದ್ದ ಉದ್ಯಮಿಗಳಾದ ನೀರವ್ ಮೋದಿ, ವಿಜಯ್ ಮಲ್ಯ ಹಾಗೂ ಮೆಹುಲ್ ಚೋಕ್ಸಿ ಅವರ 18.170 ಕೋಟಿ ಮೌಲ್ಯದ ಆಸ್ತಿಯನ್ನ ಜಾರಿ ನಿರ್ದೇಶನಾಲಯ(ಇಡಿ) ಜಪ್ತಿ ಮಾಡಿ, ಬ್ಯಾಂಕ್ ಗಳಿಗೆ ವರ್ಗಾವಣೆ ಮಾಡಿದೆ. ಇವರಿಗೆ ಸಾಲ ನೀಡಿ ನಷ್ಟಕ್ಕೀಡಾಗಿದ್ದ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳಿಗೆ 9,371 ಕೋಟಿ...
www.karnatakatv.net:ರಾಷ್ಟ್ರೀಯ- ಗುಜರಾತ್- ಚಿನ್ನದ ಮನುಷ್ಯ ಎಂದೇ ಹೆಸರು ಪಡೆದಿರುವ ಕುಂಜಾಲ್ ಪಟೇಲ್ ಅಲಿಯಾಸ್ ಕೆ.ಪಿ.ಪಟೇಲ್ ಗುಜರಾತಿನ ಅಹಮದಾಬಾದ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕುಟುಂಬದ ಜೊತೆ ನಡೆದ ಗಲಾಟೆಯಲ್ಲಿ ತಾನೇ ಕುತ್ತಿಗೆ ಹಿಸುಕಿಕೊಂಡು ಸಾವನ್ನಪ್ಪಿದ್ದಾನೆಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಆತ್ಮಹತ್ಯೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಧುಪುರ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇನ್ನು, ಕೆಜಿಗಟ್ಟಲೇ ಚಿನ್ನಾಭರಣ...
www.karnatakatv.net:ರಾಷ್ಟ್ರೀಯ- ಜಪಾನ್ನ ಮಿಯಝಾಕಿ ಜಾತಿಗೆ ಸೇರಿದ ಮಾವಿನ ಹಣ್ಣು ವಿಶ್ವದಲ್ಲೇ ದುಬಾರಿ ಮಾವಾಗಿದೆ. ಉತ್ತರಪ್ರದೇಶದಲ್ಲಿ ಕೃಷಿಕರಾದ ಸಂಕಲ್ಪ್ ಪರಿಹಾರ್ ಹಾಗೂ ಅವರ ಪತ್ನ ರಾಣಿ ತಮ್ಮ ತೋಟದಲ್ಲಿ ಈ ಹಣ್ಣನ್ನ ಬೆಳೆದಿದ್ದಾರೆ. ಅಂದಹಾಗೆ, 1 ಕೆಜಿ ಮಾವಿನ ಹಣ್ಣಿನ ಬೆಲೆ ಲಕ್ಷಕ್ಕೇರಿದೆ. ಕಳೆದ ವರ್ಷ ಅಂತರಾಷ್ಚ್ರೀಯ ಮಾರುಕಟ್ಟೆಯಲ್ಲಿ ಈ ಮಾವಿನ ಹಣ್ಣು 1 ಕೆ.ಜಿಗೆ...
Political News: ಕೆಂಪೆಗೌಡ ಜಯಂತಿ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತವಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ...