Tuesday, June 30, 2026

ರಾಷ್ಟ್ರೀಯ

ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರಾಜೀವ್ ಗಾಂಧಿ ಹತ್ಯೆ ಅಪರಾಧಿ..!

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕಣದ ಅಪರಾಧಿ ನಳಿನಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ನಳಿನಿ ಕಳೆದ 29 ವರ್ಷದಿಂದ ಜೈಲಿನಲ್ಲಿದ್ದು, ಮಾನಸಿಕವಾಗಿ ಕುಗ್ಗಿದ್ದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆನ್ನಲಾಗಿದೆ. ಕೆಲ ದಿನಗಳ ಹಿಂದೆ ನಳಿನಿ ಮತ್ತು ಜೈಲಿನ ಇನ್ನೊಂದು ಖೈದಿಗೆ ಜಗಳ ನಡೆದಿದ್ದು, ಈ ಜಗಳ ತಾರಕಕ್ಕೇರಿತ್ತು. ಈ ಬಗ್ಗೆ ಇನ್ನೋರ್ವ ಖೈದಿ ಜೈಲಾಧಿಕಾರಿಗೆ ತಿಳಿಸಿದ್ದು,...

ಭಾರತೀಯ ವ್ಯಕ್ತಿಗೆ ದುಬೈನಲ್ಲಿ ಕೊರೊನಾ ಚಿಕಿತ್ಸೆ: ಬಿಲ್ ಬಗ್ಗೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ..!

ದುಬೈನಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದ ಭಾರತದ ವ್ಯಕ್ತಿಗೆ ಅಲ್ಲಿನ ಆಸ್ಪತ್ರೆ 1.52 ಕೋಟಿ ಬಿಲ್ ಮಾಡಿದೆ. ತೆಲಂಗಾಣದವರಾದ ಒಡ್ನಾಲಾ ರಾಜೇಶ್(42) ಎಂಬುವರಿಗೆ ಕೊರೊನಾ ಸೋಂಕು ಹರಡಿದ್ದು, ಏಪ್ರಿಲ್ 23ರಂದು ದುಬೈನ ಆಸ್ಪತ್ರೆಗೆ ಸೇರಿಕೊಂಡಿದ್ದಾರೆ. 80 ದಿನಗಳ ಕಾಲ ಇವರಿಗೆ ಕೊರೊನಾ ಟ್ರೀಟ್‌ಮೆಂಟ್ ನೀಡಲಾಗಿದೆ. ಇದೀಗ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, 1.52 ಕೋಟಿ...

ಆನ್‌ಲೈನ್ ಶಾಪಿಂಗ್ ವೇಳೆ ಮೋಸ: 199 ರೂಪಾಯಿ ಬಟ್ಟೆಗೆ 34 ಸಾವಿರ ರೂಪಾಯಿ ಕಳೆದುಕೊಂಡ ಮಹಿಳೆ..!

ಆನ್‌ಲೈನ್ ಶಾಪಿಂಗ್.. ಇಂದಿನ ಕೆಲವರ ಅಚ್ಚುಮೆಚ್ಚಿನ ಕೆಲಸ. ಕೂತಲ್ಲೇ ಬೇಕಾದ್ದನ್ನ ತರಿಸಿಕೊಂಡು ಬಳಸಬಹುದು. ಬಟ್ಟೆ, ಚಪ್ಪಲಿ, ಬ್ಯಾಗ್, ಆರ್ನ್‌ಮೆಂಟ್ಸ್, ತಿಂಡಿಯನ್ನ ಕೂಡ ಆನ್‌ಲೈನ್ ಆರ್ಡರ್ ಹಾಕಬಹುದು. ಆದ್ರೆ ಆನ್‌ಲೈನ್ ಆರ್ಡರ್‌ ವೇಳೆ ಕೊಂಚ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ಅಹಮದಾಬಾದ್‌ನ ಶಾಹೀಬಾಗ್ ಏರಿಯಾದಲ್ಲಿ ರೀಚಾ ಅಮೀನ್ ಎಂಬಾಕೆ ಆನ್‌ಲೈನ್ ಶಾಪಿಂಗ್ ಮಾಡಲು ಬಯಸಿ, ಬಟ್ಟೆ ಖರೀದಿಸಲು ಮುಂದಾಗಿದ್ದರು....

ಮಗುವಿನ ಜೀವ ತೆಗೆದ ಟಿವಿ ನೋಡುವ ಆಸೆ: ನದಿಯಲ್ಲಿ ಶವ ಪತ್ತೆ, ಕೊಲೆಗಾರ ಅರೆಸ್ಟ್..!

ಚೆನ್ನೈ: 3ನೇ ತರಗತಿಯಲ್ಲಿ ಓದುತ್ತಿದ್ದ 8 ವರ್ಷದ ಬಾಲಕಿ ಟಿವಿ ನೋಡಲು ಆಸೆ ಪಟ್ಟು ತನ್ನ ಜೀವವನ್ನೇ ಕಳೆದುಕೊಂಡಿದ್ದಾಳೆ. ಚೆನ್ನೈನ ತೂತುಕುಡಿ ಜಿಲ್ಲೆಯಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಬಾಲಕಿ ತನ್ನ ಅಮ್ಮನೊಂದಿಗೆ ಇದೇ ಜಿಲ್ಲೆಯ ಹಳ್ಳಿಯೊಂದರಲ್ಲಿ ವಾಸವಾಗಿದ್ದಳು. ಅಮ್ಮ ಕೂಲಿ ಕೆಲಸ ಮಾಡುತ್ತಿದ್ದು, ಬಾಲಕಿ ಮೂರನೇ ತರಗತಿಯಲ್ಲಿ ಓದುತ್ತಿದ್ದಳು. ತಮ್ಮ...

ನೇಣು ಬಿಗಿದ ಸ್ಥಿತಿಯಲ್ಲಿ ಶಾಸಕನ ದೇಹ ಪತ್ತೆ: ಇದು ಆತ್ಮಹತ್ಯೆ ಅಲ್ಲ ಕೊಲೆ ಅಂದ್ರು ಸ್ಥಳೀಯರು..!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ದೇವೇಂದ್ರನಾಥ್ ರಾಯ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗ್ರಾಮಸ್ಥರು ಈ ಘಟನೆಯನ್ನ ಕೊಲೆ ಎಂದು ಆರೋಪಿಸಿದ್ದಾರೆ. ಹೇಮ್ಟಾಬಾದ್‌ನ ಬಿಜೆಪಿ ಶಾಸಕರಾಗಿರುವ ದೇಬೇಂದ್ರನಾಥ್ ಉತ್ತರ ದೀನಜ್‌ಪುರದ ಬಿಂದಾಲ್ ಬಳಿ ಇರುವ ಗ್ರಾಮದಸ್ವಗ್ರಹದಲ್ಲಿ ನೇಣು ಬಿಗಿದ ಪರಿಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಇದನ್ನ ನೋಡಿದ ಗ್ರಾಮಸ್ಥರು ಇದು ಆತ್ಮಹತ್ಯೆ ಅಲ್ಲ, ಇವರನ್ನು ಕೊಲೆ ಮಾಡಿ...

ಕೊನೆಗೂ ಪೊಲೀಸರ ಗುಂಡಿಗೆ ಬಲಿಯಾದ ಕುಖ್ಯಾತ ರೌಡಿ ವಿಕಾಸ್ ದುಬೆ..!

ಉತ್ತರಪ್ರದೇಶದ ಪೊಲೀಸರು ಕುಖ್ಯಾತ ರೌಡಿ ವಿಕಾಸ್ ದುಬೆಯನ್ನು ಇಷ್ಟು ದಿನ ಹರಸಾಹಸ ಪಟ್ಟಿದ್ದು, ನಿನ್ನೆ ತಾನೇ ಆತನನ್ನು ಪೊಲೀಸರು ಬಂಧಿಸಿದ್ದರು. ಆದ್ರೆ ಇಂದು ಆತನನ್ನು ಎನ್‌ಕೌಂಟರ್ ಮಾಡಲಾಗಿದೆ. ವಿಕಾಸ್‌ದುಬೆಯನ್ನು ಬಂಧಿಸಿ ಉತ್ತರಪ್ರದೇಶದ ಕಾನ್ಪುರ್‌ಗೆ ಕರೆದೊಯ್ಯುತ್ತಿದ್ದ ವೇಳೆ ಕಾರು ಪಲ್ಟಿಯಾಗಿದೆ. ಈ ವೇಳೆ ಪೊಲೀಸರ ಬಳಿ ಇದ್ದ ಗನ್ ಕಸಿದು ಪರಾರಿಯಾಗಲು ವಿಕಾಸ್ ದುಬೆ ಯತ್ನಿಸಿದ್ದಾನೆ. https://youtu.be/FPndHSnKEP4 ಈ...

8 ಪೊಲೀಸರನ್ನು ಕೊಂದ ಕುಖ್ಯಾತ ರೌಡಿಶೀಟರ್ ವಿಕಾಸ್ ದುಬೆ ಅರೆಸ್ಟ್..!

ಮಧ್ಯಪ್ರದೇಶ: 8 ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ಕುಖ್ಯಾತ ಗ್ಯಾಂಗ್'ಸ್ಟರ್ ವಿಕಾಸ್ ದುಬೆ ಇಂದು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಮಧ್ಯಪ್ರದೇಶದ ಉಜ್ಜಯನಿಯಲ್ಲಿ ವಿಕಾಸ್ ದುಬೆಯನ್ನು ಬಂಧಿಸಲಾಗಿದೆ. ಎರಡು ಪ್ರತ್ಯೇಕ ಎನ್'ಕೌಂಟರ್ ನಲ್ಲಿ ಗ್ಯಾಂಗ್'ಸ್ಟರ್ ವಿಕಾಸ್ ದುಬೆಯ ಇಬ್ಬರು ಸಹಚರರನ್ನು ಹತ್ಯೆ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿಯೇ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ವಿಕಾಸ್ ದುಬೆಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. https://youtu.be/-d9JUm6X-EQ ...

ಪೊಲೀಸ್ ಎನ್‌ಕೌಂಟರ್‌ಗೆ ವಿಕಾಸ್ ದುಬೆ ಸಹಚರ ಅಮರ್ ದುಬೆ ಬಲಿ..!

ಮೊನ್ನೆ ತಾನೇ ಕುಖ್ಯಾತ ರೌಡಿಶೀಟರ್ ವಿಕಾಸ್ ದುಬೆ ಹಿಡಿಯಲು ಹೋಗಿ 8 ಪೊಲೀಸರು ಸಾವನ್ನಪ್ಪಿದ ಘಟನೆ ನಡೆದಿತ್ತು. ಈ ಕಾರಣಕ್ಕೆ ಅಲ್ಲಿನ ಪೊಲೀಸ್ ಇಲಾಖೆ ದುಬೆಯನ್ನು ಹಿಡಿಯಲು ಶತಪ್ರಯತ್ನ ನಡೆಸಿತ್ತು. 25 ಪೊಲೀಸರ ತಂಡ ರಚಿಸಿತ್ತು, ಅಲ್ಲದೇ ದುಬೆಯ ಮನಯನ್ನೂ ಧ್ವಂಸ ಮಾಡಿತ್ತು. ಸ್ವತಃ ದುಬೆಯ ತಾಯಿ ಆತನ್ನನು ಕೊಂದುಬಿಡಿ ಎಂಬ ಹೇಳಿಕೆ ನೀಡಿದ್ದರು. ಆದ್ರೆ...

ಪದವಿ ಪರೀಕ್ಷೆ ನಡೆಸಲು ಯುಜಿಸಿ ಹೊಸ ಗೈಡ್ ಲೈನ್ಸ್

ಕರ್ನಾಟಕ ಟಿವಿ : ಪದವಿ ವಿದ್ಯಾರ್ಥಿಗಳ ಪರೀಕ್ಷೆ ದೇಶಾದ್ಯಂತ ಯುಜಿಸಿಗೆ ಭಾರೀ ಕಸಿವಿಸಿ ಮಾಡಿದೆ. ಯುಜಿಸಿ ಈ ಮೊದಲು ಕಡ್ಡಾಯ ಪರೀಕ್ಷೆಗೆ ಆದೇಶ ಮಾಡಿ ಆಕ್ರೋಶಕ್ಕೆ ತುತ್ತಾಗಿತ್ತು.. ಸ್ಟೂಡೆಂಟ್ಸ್ ಲೈವ್ ಮ್ಯಾಟರ್, ಪ್ರಮೋಟ್ ಫೈನಲ್ ಇಯರ್ ಸ್ಟುಡೆಂಟ್ಸ್ ಅನ್ನುವ ಹ್ಯಾಷ್ ಟ್ಯಾಗ್ ಮೂಲಕ ಅಭಿಯಾನ ಕೈಗೊಂಡಿದ್ರು.. ಇದೀಗ ಯುಜಿಸಿ ಹೊಸದಾಗಿ ಸುತ್ತೋಲೆ ಹೊರಡಿಸಿದ್ದು ಸೆಪ್ಟಂಬರ್ ವೇಳೆಗೆ ಪರೀಕ್ಷೆ ನಡೆಸುವಂತೆ ಸೂಚಿಸಿದೆ....

ಅನಿಲ ದುರಂತ ಸಂಬಂಭವಿಸಿದ ಸಂಸ್ಥೆ ಮುಚ್ಚಲು ವರದಿ

ಕರ್ನಾಟಕ ಟಿವಿ : ಆಂಧ್ರಪ್ರದೇಶದ ವಿಶಾಖಪಟ್ಟಣ್ಣಂ ಎಲ್ ಜಿ ಪಾಲಿಮರ್ಸ್ ನಲ್ಲಿ ಅನಿಲ ದುರಂತ ಸಂಬಂಧ ಇದೀಗ ತನಿಖಾ ಸಮಿತಿ ವರದಿ ನೀಡಿದ್ದು. ಎಲ್ ಜಿ ಪಾಲಿಮರ್ಸ್ ಸಂಸ್ಥೆ ಮುಚ್ಚುವುದು ಸೇರಿ ನಿರ್ದೇಶಕರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ.. ಈ ಅನಿಲ ದುರಂತದಲ್ಲಿ 12 ಮಂದು ಸಾವನ್ನಪ್ಪಿದ್ರು.. ನ್ಯಾಷನಲ್ ಡೆಸ್ಕ್, ಕರ್ನಾಟಕ ಟಿವಿ, ನೀವೂ ಚೀನಾ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img