ಕರ್ನಾಟಕ ಟಿವಿ : ವಲಸಿಗ ಕಾರ್ಮಿಕರು ಒಂದೆಡೆ ನಮ್ಮೂರಿಗೆ ಕಳುಹಿಸಿ ಅಂತ ಸದ್ಯಕ್ಕೆ ತಾವಿರುವ ರಾಜ್ಯಗಳಲ್ಲಿ ಅಂಗಲಾಚುತ್ತಿದ್ದಾರೆ. ದುಡಿಮೆ ಇಲ್ಲದ ಕಾರಣ ಎಲ್ಲರೂ ಊರಿನ ಕಡೆ ಮುಖ ಮಾಡಿದ್ದಾರೆ. ಆದ್ರೆ, ತಮ್ಮ ಸ್ವಂತ ನೆಲವೇ ತಮ್ಮನ್ನ ಬೇಡಅಂದ್ರೆ ಹೇಗೆ ಆಗಬೇಡ ಹೇಲಿ. ಇಂಥಹ ಸನ್ನಿವೇಶ ನಿರ್ಮಾಣವಾಗಿರೋದು ಪಶ್ಚಿಮ ಬಂಗಾಳ ಜನರಿಗೆ. ಹೌದು, 8 ಶ್ರಮಿಕ್...
ಕರ್ನಾಟಕ ಟಿವಿ : ಲಾಕ್ ಡೌನ್ ಹಿನ್ನೆಲೆ ದೆಶದಲ್ಲಿ 50% ಗಿಂತ ಹೆಚ್ಚು ಕಂಪನಿಗಳು ಸಂಬಳ ಕೊಟ್ಟಿಲ್ಲ.. ಸರ್ಕಾರ ಬಿಗಿಯಾಗಿ ಉದ್ಯಮಿಗಳಿಗೆ ಹೇಳುವ ಧೈರ್ಯವನ್ನೂ ಮಾಡ್ತಿಲ್ಲ..ಆದ್ರೆ ಇದೀಗ ಉತ್ತರಪ್ರದೇಶ ಸರ್ಕಾರ ಕಾರ್ಮಿಕರ ಹಕ್ಕುಗಳನ್ನ 3 ವರ್ಷ ಮೊಟಕುಗೊಳಿಸಿದೆ.. ಕೈಗಾರಿಕೆಗಳನ್ನ ಆಕರ್ಷಿಸುವ ದೃಷ್ಟಿಯಲ್ಲಿ ಕಠಿಣವಾಗಿದ್ದ ಕಾರ್ಮಿಕ ಪರವಾದ ಕಾನೂನುಗಳನ್ನ ಮೂರು ವರ್ಷಗಳ ಕಾಲ ಉತ್ತರಪ್ರದೇಶ ಸಿಎಂ...
ಕರ್ನಾಟಕ ಟಿವಿ : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.. ಅದೆನಪ್ಪಅಂದ್ರೆ ಶಾಲೆಗಳ ಆರಂಭ ಮಾಡುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.. ಅಯ್ಯೋ ಇದು ಬ್ಯಾಡ್ ನ್ಯೂಸ್ ಅಂತೀರಾ..? ಇಲ್ಲ ಇದು ಗುಡ್ ನ್ಯೂಸ್. ಯಾವ ರೀತಿ ಅಂದ್ರೆ, 50% ವಿದ್ಯಾರ್ಥಿಗಳು ಮಾತ್ರ ಶಾಲೆಗೆ ಹಾಜರಾಗಬೇಕು.. ಅಂದ್ರೆ ಸಮ ಸಂಖ್ಯೆ, ಬೆಸ ಸಂಖ್ಯೆ ಮಾದರಿ.ಅಟೆಂಡೆನ್ಸ್ ನಂಬರ್...
ಕರ್ನಾಟಕ ಟಿವಿ : ಇನ್ನು ಲಾಕ್ ಡೌನ್ ಹಿನ್ನೆಲೆ ದೇಶಾದ್ಯಂತ ಶೈಕ್ಷಣಿಕ ಪರಿಸ್ಥಿತಿ ಅಲ್ಲೋಲ ಕಲ್ಲೋಲವಾಗಿದೆ.. ಬಹುತೇಕ 10ನೇ ತರಗತಿ ಹೊರತುಪಡಿಸಿ ಪ್ರಾಥಮಿಕ ಹಾಗೂ ಹೈಸ್ಕೂಲ್ ವಿದ್ಯಾರ್ಥಿಗಳನ್ನ ಎಕ್ಸಾಂ ಬರೆಯದೆ ಮುಂದಿನ ತರಗತಿಗಳಿಗೆ ಪಾಸ್ ಮಾಡಲಾಗಿದೆ. ಇದೀಗ ಮಹಾರಾಷ್ಟ್ರ ಸರ್ಕಾರ ಫೈನಲ್ ಇಯರ್ ಪದವಿ ವಿದ್ಯಾರ್ಥಿಗಳನ್ನ ಹೊರತುಪಡಿಸಿ ಮೊದಲ ಹಾಗೂಎರಡನೇ ವರ್ಷದ ಪದವಿ ವಿದ್ಯಾರ್ಥಿಗಳನ್ನ...
ಕರ್ನಾಟಕ ಟಿವಿ : ಸರ್ಕಾರ, ಜನಪ್ರತಿನಿಧಿಗಳು ಪ್ರಜೆಗಳ ಮಾತು ಕೇಳದಿದ್ದಾಗ ಎಲ್ರೂ ಕೋರ್ಟ್ ಮೊರೆ ಹೋಗ್ತಾರೆ.. ಯಾಕಂದ್ರೆ ನಮ್ಮ ವಾದ ಸರಿಯಾಗಿದ್ದಾಗ ಏನಾದ್ರೂ ನ್ಯಾಯ ಸಿಗುತ್ತೇನೋ ಅಂತ ಆದ್ರೆ, ಮದ್ಯಮಾರಾಟ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ ಇದೀ ಕೋರ್ಟ್ ನಿಲುವಿನಿಂದ ನಿರಾಸೆ ಅನುಭವಿಸಿದ್ದಾರೆ.. ವಿಷ್ಯ ಏನಪ್ಪಅಂದ್ರೆ, ಮದ್ಯಮಾರಾಟದಿಂದ ಫಿಸಿಕಲ್ ಡಿಸ್ಟೆನ್ಸ್ ಇಲ್ಲದಂತಾಗಿದೆ.. ಕೊರೊನಾ...
ಕರ್ನಾಟಕ ಟಿವಿ : ಇನ್ನು ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗ್ತಿದೆ.. ವಿಶ್ವದಲ್ಲಿ ಭಾರತ ಕಳೆದು ತಿಂಗಳು 30ನೇ ಸ್ಥಾನದಲ್ಲಿತ್ತು.. ಇದೀಗ 14ನೇ ಸ್ಥಾನಕ್ಕೆ ಬಂದು ನಿಂತಿದೆ. ದೇಶದಲ್ಲಿ ಸೊಂಕಿತರ ಸಂಖ್ಯೆ 59,765, ಸಾವಿನ ಸಂಖ್ಯೆ 1986, ಇನ್ನು 17897 ಮಂದಿ ಗುಣಮುಖರಾಗಿದ್ದು 39,878 ಸೋಂಕಿತರಿಗೆ ಚಿಕಿತ್ಸೆ ನೀಡಲಾಗ್ತಿದೆ. ಪ್ರತಿ ದಿನ...
ಕರ್ನಾಟಕ ಟಿವಿ ಸಂಪಾದಕೀಯ : ಸಾಕು ಈ ಬೇರೆ ಊರಿನ ಸಹವಾಸ.. ಹುಲ್ಲು ತಿಂದರೂ ಪರವಾಗಿಲ್ಲ ನಮ್ಮೂರೇ ನಮಗೆ ಮೇಲೂ ಅಂತ ಅವರು ಹೊರಟಿದ್ರು.. ಮೈನ್ ರೋಡಲ್ಲಿ ಹೋದ್ರೆ ಪೊಲೀಸರ ಕಾಟ ಅಂತ ಮಹಾರಾಷ್ಟ್ರದ ಜಲ್ನಾದ ಸ್ಟೀಲ್ ಫ್ಯಾಕ್ಟರಿಯಿಂದ ಸುಮಾರು 65 ಕಿಲೋಮೀಟರ್ ರೇಲ್ವೆ ಟ್ರಾಕ್ ಮೇಲೆ ನಡೆದುಕೊಂಡೇ ಸಾಗಿದ್ರು.. ಕತ್ತಲಾಗಿತ್ತು.. ರೈಲ್ವೆ ಟ್ರಾಕ್...
ಕರ್ನಾಟಕ ಟಿವಿ : ವಿಶಾಖಪಟ್ಟಣಂ ವಿಷಾನಿಲ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ 1 ಕೋಟಿ ಪರಿಹಾಋವನ್ನ ಸಿಎಂ ಜಗನ್ ರೆಡ್ಡಿ ಘೋಷಣೆ ಮಾಡಿದ್ದಾರೆ. ಗಂಭೀರವಾಗಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 10 ಲಕ್ಷ ಪರಿಹಾರ ನೀಡಲಿದ್ದಾರೆ. ಇನ್ನು 2-3 ದಿನ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಪಡೆದವರು ತಲಾ 1 ಲಕ್ಷ ಪರಿಹಾಋ ನೀಡುವುದಾಗಿ ಘೋಷಣೆ ಮಾಡಿದ್ದಾರೆ.. ...
ಕರ್ನಾಟಕ ಟಿವಿ : ವಲಸಿಗರನ್ನ ಅವರ ಊರಿಗೆ ತಲುಪಿಸಲು ರೆಡಿ ಇದ್ದ ರೈಲುಗಳನ್ನ ಸಿಎಂ ಯಡಿಯೂರಪ್ಪ ರಿಯಲ್ ಎಸ್ಟೇಟ್ ಮಾಲೀಕರ ಮಾತು ಕೇಳಿ ಕ್ಯ್ಆನ್ಸಲ್ ಮಾಡಿದ್ರು. ಕಟ್ಟಡ ಕಾರ್ಮಿಕರು ಊರಿಗೆ ಹೋದರೆ ಕಾಮಗಾರಿ ಅರ್ಧಕ್ಕೆ ನಿಲ್ಲುತ್ತೆ ಅಂತ ರಿಯಲ್ ಎಸ್ಟೇಟ್ ಮಾಲೀಕರು ಮನವಿ ಮಾಡಿದ್ರು.. ರೈಲುಗಳಲ್ಲಿ ಊರು ಸೇರಲು ಕಾತುರರಾಗಿದ್ದ ಕಾರ್ಮಿಕರು ಇದೀಗ ಕಂಗಾಲಾಗಿದ್ದು...
ಕರ್ನಾಟಕ ಟಿವಿ : ಇಡೀ ದೆಶದಲ್ಲಿ ಕೊರೊನಾ ಸೋಂಕು ತಗುಲಿದವರೆಲ್ಲಾ ಸಾಯಲ್ಲ,.. ಸೋಂಕುತಗುಲಿದ 3.5% ಮಾತ್ರ ಸಾಯ್ತಾರೆ. ತಮಿಳುನಾಡಿನಲ್ಲಿ ಸಾವಿನ ಪ್ರಮಾಣ 1% ಇದೆ. ಆದ್ರೆ, ಪಶ್ಚಿಮ ಬಂಗಾಳದಲ್ಲಿ 10% ಸಾವಿನ ಪ್ರಮಾಣ ಇರೋದು ಆತಂಕಕ್ಕೆ ಕಾರಣವಾಗಿದೆ.. ಪ. ಬಂಗಾಳದಲ್ಲಿ ಇದುವರೆಗೂ 1456 ಸೋಂಕುತಗುಲಿದ್ದು 144 ಮಂದಿ ಸಾವನ್ನಪ್ಪಿದ್ದಾರೆ.. ಮಮತಾ ಬ್ಯಾನರ್ಜಿ ಮೊದಮೊದಲು ಕೊರೊನಾ...